Belagavi News

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; 4 ಟನ್ ಅಕ್ಕಿ ವಶಕ್ಕೆ.

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ

ಮೂಡಲಗಿ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ […]

International News

ಪಿಒಕೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ; 21 ಸಿಬ್ಬಂದಿ ದುರ್ಮರಣ, ತನಿಖೆಗೆ ಆದೇಶ.

ಪಿಒಕೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಡೆಸ್ಕ್‌ : ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ – PoK) ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತವೊಂದು ಸಂಭವಿಸಿದ್ದು, ಘಟನೆಯಲ್ಲಿ ಪಾಕಿಸ್ತಾನದ 21 ಸಿಬ್ಬಂದಿ ಸಾವಿಗೀಡಾದ

Crime News

ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪ; 10 ಮಂದಿ ಬಂಧನ.

ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಸಮಾಜವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ. ಕುಟುಂಬ ಕಲಹದ ಹಿನ್ನಲೆಯಲ್ಲಿ ತವರಿಗೆ ತೆರಳುತ್ತಿದ್ದ ಒಂಟಿ ಮಹಿಳೆಯೊಬ್ಬರ

Belagavi News

ಗಣೇಶವಾಡಿಯಲ್ಲಿ ನಿವೃತ್ತ ಶಿಕ್ಷಕ ಆರ್.ಡಿ. ಪತ್ತಾರರಿಗೆ ಅದ್ಧೂರಿ ಸನ್ಮಾನ; ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಗ್ರಾಮ.

ನಿವೃತ್ತ ಶಿಕ್ಷಕ ಆರ್.ಡಿ. ಪತ್ತಾರರಿಗೆ ಅದ್ಧೂರಿ ಸನ್ಮಾನ

ಘಟಪ್ರಭಾ (ಗೋಕಾಕ) : ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ನಿವೃತ್ತ ಶಿಕ್ಷಕರಾದ ಆರ್.ಡಿ. ಪತ್ತಾರ ಅವರ ಸನ್ಮಾನ ಕಾರ್ಯಕ್ರಮವು ಗೋಕಾಕ ತಾಲೂಕಿನ ಗಣೇಶವಾಡಿಯಲ್ಲಿ ಅತ್ಯಂತ

Weather

ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್‌, 7 ದಿನ ಭಾರೀ ಮಳೆ.

ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್‌, 7 ದಿನ ಭಾರೀ ಮಳೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಬರುವ 7 ದಿನ ಭಾರೀದಿಂದ ಅತಿ ಭಾರೀ ಮಳೆ ಮುನ್ಸೂಚನೆಯನ್ನು

Astrology

ಇಂದಿನ ರಾಶಿ ಭವಿಷ್ಯ: ಜೂನ್ 05, 2026 ಶುಕ್ರವಾರದ ದ್ವಾದಶ ರಾಶಿಗಳ ಫಲಗಳು.!

Today horoscope - ಇಂದಿನ ರಾಶಿ ಭವಿಷ್ಯ ಜೂನ್ 05

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಜೂನ್ 05, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ

Weather

ಕೇರಳಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಮುಂಗಾರು; 4 ದಿನ ತಡವಾಗಿ ಆರಂಭವಾದ ಮಳೆಗಾಲ.

ಕೇರಳಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಮುಂಗಾರು

ಬೆಂಗಳೂರು : ಸುಮಾರು 4 ದಿನಗಳ ತಡವಾಗಿಯಾದರೂ ಕೊನೆಗೆ ಅಧಿಕೃತವಾಗಿ ನೈಋತ್ಯ ಮಾನ್ಸೂನ್ (ಮುಂಗಾರು) ಗುರುವಾರ (ಜೂ.04) ಕೇರಳಕ್ಕೆ ಪ್ರವೇಶಿಸಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ ಕರ್ನಾಟಕ ರಾಜ್ಯಕ್ಕೂ ವ್ಯಾಪಿಸುವ

Belagavi News

ಗೋಕಾಕ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು.

ಗೋಕಾಕ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು.

ಗೋಕಾಕ : ಬೆಳಗಾವಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರು ನೇಣಿಗೆ ಶರಣಾದ ದುರ್ಘಟನೆ ನಡೆದಿದ್ದು, ಸದ್ಯ ಡೆತ್‌ನೋಟ್‌ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖವಾಗಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ

General News

ಇರುವೆ ಕಚ್ಚಿದೆ ಎಂದು ನಿರ್ಲಕ್ಷಿಸಿ, ಹಾವಿನ ಕಡಿತಕ್ಕೆ ಬಲಿಯಾದ ವಿದ್ಯಾರ್ಥಿನಿ.

ಹಾವಿನ ಕಡಿತಕ್ಕೆ ಬಲಿಯಾದ ವಿದ್ಯಾರ್ಥಿನಿ

ಡೆಸ್ಕ್‌ : ಇರುವೆ ಕಚ್ಚಿರಬೇಕು ಎಂದು ಭಾವಿಸಿ ಹಾವಿನ ಕಡಿತ (Snake bite) ದಿಂದ ವಿದ್ಯಾರ್ಥಿಯೋರ್ವಳು ಸಾವಿಗೀಡಾಗಿರುವ ಘಟನೆ ಕೇರಳದಲ್ಲಿ ನಡೆದಿರುವ ಬಗ್ಗೆ ತಿಳಿದು ಬಂದಿದೆ. ವಿದ್ಯಾರ್ಥಿನಿಯ

General News

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ.

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ

ನವದೆಹಲಿ: ಸ್ವಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ವಯಸ್ಕರಿಗೆ (For adults) ಕಿರುಕುಳ ನೀಡಕೂಡದೆಂದು ಪೊಲೀಸರಿಗೆ ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ ನೀಡಿದೆ. ಈ ಮೂಲಕ ವೈಯಕ್ತಿಕ ಸ್ವಾತಂತ್ರ್ಯ

Viral Video

ಮರಿ ಮಂಗನ ಕಿತಾಪತಿ ನೋಡಿ ನೆಟ್ಟಿಗರು ಫಿದಾ; ವೈರಲ್ ವಿಡಿಯೋಗೆ ಭಾರೀ ಪ್ರತಿಕ್ರಿಯೆ.

ಮರಿ ಮಂಗನ ಕಿತಾಪತಿ ನೋಡಿ ನೆಟ್ಟಿಗರು ಫಿದಾ

ಡೆಸ್ಕ್‌ : ಇಲ್ಲೊಂದು ಮರಿ ಮಂಗನ ಕಿತಾಪತಿಗೆ ನೆಟ್ಟಿಗರು ಫಿದಾ ಆಗಿದ್ದು, ವೈರಲ್ ವಿಡಿಯೋಗೆ ಸೋಷಿಯಲ್ ಮೀಡಿಯಾ (Social Media) ದಲ್ಲಿ ಭಾರೀ ಪ್ರತಿಕ್ರಿಯೆ ಉಂಟಾಗಿದೆ. ಈ ವೈರಲ್

Crime News

ಮಾಜಿ ಪ್ರೇಯಸಿಯ ಮನೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ; ಚಿಕಿತ್ಸೆ ಫಲಿಸದೆ ಸಾವು.

ಮಾಜಿ ಪ್ರೇಯಸಿಯ ಮನೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೇರೆ ಯುವಕನೊಂದಿಗೆ ಮದುವೆಯಾಗಿದ್ದರೂ ಸಹ ತನ್ನ ಮಾಜಿ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿ ಹಲ್ಲೆಗೊಳಗಾಗಿ ಕೊನೆಗೆ ಸಾವನ್ನಪ್ಪಿದ ಘಟನೆ ಬೆಂಗಳೂರಿ (Bengaluru) ನಲ್ಲಿ ನಡೆದಿದೆ. ಪ್ರೀತಿಸಿದ್ದ

Scroll to Top