Monday, July 14, 2025

Janaspandhan News

Home Blog

RRB Recruitment : 6,238 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನ.!

0

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 6,238 ತಾತ್ಕಾಲಿಕ ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಗೆ ಸಂಬಂಧಿಸಿದಂತೆ ಸರ್ವ ವಿವರಗಳನ್ನು ಒಳಗೊಂಡಿರುವ ಕೇಂದ್ರೀಕೃತ ಉದ್ಯೋಗ ಅಧಿಸೂಚನೆ (CEN) ಶೀಘ್ರದಲ್ಲೇ ಬಿಡುಗಡೆ ಆಗುವ ನಿರೀಕ್ಷೆಯಿದೆ.

ಇದನ್ನು ಓದಿ : 7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!
ಹುದ್ದೆಗಳ ವಿವರ :
  • ಹುದ್ದೆಯ ಹೆಸರು : RRB Technicians.
  • ಒಟ್ಟು ಹುದ್ದೆಗಳ ಸಂಖ್ಯೆ : 6,238.
  • ಅಧಿಕ ಸಂಖ್ಯೆಯ ಹುದ್ದೆಗಳು : South Eastern Railway (SER) – 1,215.
  • ಕಡಿಮೆ ಸಂಖ್ಯೆಯ ಹುದ್ದೆಗಳು : East Central Railway (ECR) – 31.
  • ಹುದ್ದೆಗಳ ಹಂಚಿಕೆ : 18 ವಲಯಗಳು ಮತ್ತು ವಿವಿಧ ಉತ್ಪಾದನಾ ಘಟಕಗಳಲ್ಲಿ ಹಂಚಿಕೆ.
ಅರ್ಜಿ ಶುಲ್ಕ :
ವರ್ಗ ಶುಲ್ಕ ಮರುಪಾವತಿ ಮಾಹಿತಿ
SC/ST/ಮಹಿಳೆ/ಅಂಗವಿಕಲ/ಟ್ರಾನ್ಸ್ಜೆಂಡರ್/ಅಲ್ಪಸಂಖ್ಯಾತ/ಆರ್ಥಿಕವಾಗಿ ಹಿಂದುಳಿದ ವರ್ಗಗಳು ರೂ.250/- ಪರೀಕ್ಷೆ ಬರೆಯುತ್ತಿದ್ದಲ್ಲಿ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ಮರುಪಾವತಿಸಲಾಗುತ್ತದೆ
ಇತರೆ ಎಲ್ಲ ವರ್ಗಗಳು ರೂ.500/- ಪರೀಕ್ಷೆ ಬರೆಯುತ್ತಿದ್ದಲ್ಲಿ ರೂ.400/- ಮರುಪಾವತಿ
ಇದನ್ನು ಓದಿ : KRCL-2025 : ಪಾಯಿಂಟ್ಸ್ ಮ್ಯಾನ್ & ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಶೈಕ್ಷಣಿಕ ಅರ್ಹತೆ :
  • ಮಾನ್ಯತೆ ಪಡೆದ ಸಂಸ್ಥೆಯಿಂದ ITI ಅಥವಾ ಕಾಯ್ದೆ ಅನ್ವಯ ಪೂರ್ಣಗೊಂಡ ಅಪ್ರೆಂಟಿಸ್‌ಶಿಪ್ (CCAA) ಪೂರೈಸಿರಬೇಕು.
  • ಇಂಜಿನಿಯರಿಂಗ್ ಡಿಪ್ಲೋಮಾ ಅಥವಾ ಪದವಿ ಹೊಂದಿರುವವರು ಅರ್ಹರಾಗಿರುವುದಿಲ್ಲ (ITI ಬದಲಿಗೆ).
  • Graduate Apprenticeship ಅರ್ಹವಲ್ಲ CCAA ಬದಲಿಗೆ.
ವಯೋಮಿತಿ (28.07.2025 ಕ್ಕೆ) :

Technician Grade 1 :

  • RRB ಅಧಿಸೂಚನೆಯ ಪ್ರಕಾರ ಕನಿಷ್ಠ: 18 ವರ್ಷ.
  • RRB ಅಧಿಸೂಚನೆಯ ಪ್ರಕಾರ ಗರಿಷ್ಠ: 33 ವರ್ಷ.

Technician Grade 3 :

  • RRB ಅಧಿಸೂಚನೆಯ ಪ್ರಕಾರ ಕನಿಷ್ಠ: 18 ವರ್ಷ.
  • RRB  ಅಧಿಸೂಚನೆಯ ಪ್ರಕಾರ ಗರಿಷ್ಠ: 30 ವರ್ಷ.
ಇದನ್ನು ಓದಿ : ಕಾಲೇಜಿನಲ್ಲಿ ಶಿಕ್ಷಕನಿಂದ Harassment ಆರೋಪ ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!
ವೇತನ ವಿವರ :
  • Technician Grade-I Signal : ರೂ.29,200/-
  • Technician Grade-III : ರೂ.19,900/-
ಮಹತ್ವದ ಸೂಚನೆ :
  • ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿಕೊಳ್ಳುವುದು ಅತ್ಯಾವಶ್ಯಕ.
  • CEN ಅಧಿಸೂಚನೆ ಶೀಘ್ರದಲ್ಲೇ ಎಲ್ಲಾ ಪ್ರಾದೇಶಿಕ RRB ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ.
  • ನೇಮಕಾತಿ ಪ್ರಕ್ರಿಯೆಯ ಬಗ್ಗೆ ನವೀಕರಿತ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅನ್ನು ನಿಯಮಿತವಾಗಿ ಭೇಟಿ ನೀಡಿ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 14 ರ ದ್ವಾದಶ ರಾಶಿಗಳ ಫಲಾಫಲ.!
ಮುಖ್ಯ ದಿನಾಂಕ :
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-07-2025.
ಪ್ರಮುಖ ಲಿಂಕ್‌ :

➡️ ಅಧಿಕೃತ ವೆಬ್‌ಸೈಟ್‌ (RRB) ಗಳಿಗೆ ಭೇಟಿ ನೀಡಿ ಮತ್ತು ಸಮಯಮಿತಿಯೊಳಗೆ ಅರ್ಜಿ ಸಲ್ಲಿಸಿ – ನಿಮ್ಮ ಸ್ಕಿಲ್‌ಗಳನ್ನು ರೈಲ್ವೆ ಸೇವೆಯಲ್ಲಿ ಬಳಸುವ ಉತ್ತಮ ಅವಕಾಶ.


7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!

Sexual assault

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸುಮಾರು 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ತಂದು ಸ್ಥಳೀಯರು ಹೊಡೆದು ಕೊಂದಿರುವ ಭಯಾನಕ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಅರುಣಾಚಲ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿತ ವ್ಯಕ್ತಿ ಸುಮಾರು 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸೆಗಿದ್ದ ಎನ್ನಲಾಗಿದೆ. ಘಟನೆಯ ಹಿನ್ನಲೆಯಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ (Sexual assault) ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದು ತಂದು ಹೊಡೆದು ಕೊಂದಿದ್ದಾರೆ.

ಇದನ್ನು ಓದಿ : Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

ಈ ಘಟನೆ ಅರುಣಾಚಲ ಪ್ರದೇಶದ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ನಡೆದಿದೆ. ಗುಂಪಿನಿಂದ ಹತನಾದ ವ್ಯಕ್ತಿಯನ್ನು ಕಟ್ಟಡ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿ ರೋಯಿಂಗ್‌ನ ಮೌಂಟ್ ಕಾರ್ಮೆಲ್ ಶಾಲೆಯ 5 ರಿಂದ 7 ವರ್ಷ ವಯಸ್ಸಿನ ಕನಿಷ್ಠ 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದನು.

ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿ ಮಧ್ಯರಾತ್ರಿಯಲ್ಲಿ ಬಾಲಕಿಯರ ಶಾಲೆಯ ಹಾಸ್ಟೆಲ್‌ಗೆ ನುಗ್ಗಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ನಡೆಸಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿಯರು ತಮಗೆ ಹೊಟ್ಟೆನೋವು ಎಂದು ಹೇಳಿದ ಪರಿಣಾಮವಾಗಿ ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಿದಾಗ, ವೈದ್ಯರು ಪರೀಕ್ಷಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನು ಓದಿ : “Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!
ಪೊಲೀಸ್ ಕಣ್ಣೆದುರೇ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪಿ ಮೇಲೆ ಹಲ್ಲೆ :

ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿಯನ್ನು ಪೊಲೀಸರು ಬಂಧಿಸಿ ಕಳೆದ ಗುರುವಾರ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ವಿಷಯ ತಿಳಿದು ಠಾಣೆಗೆ ಆಗಮಿಸಿದ ಪೋಷಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ನುಗ್ಗಿ ಆರೋಪಿಯನ್ನು ಹೊರಗೆ ಎಳೆದು ತೀವ್ರವಾಗಿ ಥಳಿಸಿದ್ದಾರೆ.

ಪೋಷಕರು ಮತ್ತು ಸ್ಥಳೀಯರು ಆರೋಪಿ (Sexual assault) ಮೇಲೆ ಹಲ್ಲೆ ನಡೆಸಿದಾಗ ಪೊಲೀಸರು ಆರೋಪಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಬೆಂಬಿಡದೆ ಹಿಂಬಾಲಿಸಿದ ಗುಂಪು ಆತನಿಗೆ ಮತ್ತೇ ಥಳಿಸಿತ್ತು. ಗುಂಪಿನ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಲೈಂಗಿಕ ದೌರ್ಜನ್ಯ (Sexual assault) ಎಸಗಿದ್ದ ಅಪ್ರಾಪ್ತ ಮೃತಪಟ್ಟಿದ್ದಾನೆ.

ಇದನ್ನು ಓದಿ : Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!
ಶಾಲೆ ಮುಚ್ಚಿದ ಜಿಲ್ಲಾ ಆಡಳಿತ :

ಬಾಲಕಿಯರ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅಹಿತಕರ ಘಟನೆಯಿಂದಾಗಿ ಜಿಲ್ಲಾ ಅಧಿಕಾರಿಗಳು, ಜುಲೈ 12ರಿಂದ ಅನಿರ್ದಿಷ್ಟಾವಧಿಯವರೆಗೆ ಶಾಲೆಯನ್ನು ಮುಚ್ಚಲಾಗುವುದು ಎಂದು  ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಬಾಲಕಿಯರ ಹಾಸ್ಟೆಲ್‌ನಲ್ಲಿರುವ ಎಲ್ಲಾ ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಹತ್ತಿರದ ಯಾವುದೇ ಸರ್ಕಾರಿ ಶಾಲೆಗಳು/ಮಾನ್ಯತೆ ಪಡೆದ ಖಾಸಗಿ ಶಾಲೆಗಳಿಗೆ ಸೇರಿಸಲು ನಿರ್ದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Astrology : ಹೇಗಿದೆ ಗೊತ್ತಾ.? ಜುಲೈ 14 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 14 ರ ಸೋಮವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ಸ್ನೇಹಿತರು ಮತ್ತು ಪ್ರೀತಿಪಾತ್ರರೊಂದಿಗೆ ಬೆರೆಯುತ್ತೀರಿ. ಆದ್ದರಿಂದ ಅವರೊಂದಿಗೆ ಪ್ರವಾಸ ಅಥವಾ ವಿಹಾರಕ್ಕೆ ತೆರಳಲು ಇಂದು ಪರಿಪೂರ್ಣ ದಿನ. ಸ್ನೇಹಿತರೊಂದಿಗಿನ ನಿಮ್ಮ ಪರಿಗಣನೆಯು ಪರಿಪೂರ್ಣ ಸಹಾನುಭೂತಿಯನ್ನು ತೋರಿಸುತ್ತದೆ. ಅಂಸಭವನೀಯ ಮೂಲಗಳಿಂದ ಹಣಕಾಸು ಲಾಭವು ದೊರೆಯುವ ಸಾಧ್ಯತೆಯಿದೆ. ಗ್ರಹಗತಿಗಳು ಹೊಂದಾಣಿಕೆಯು ನಿಮ್ಮ ಸಂತೋಷವನ್ನು ಇನ್ನಷ್ಟು ಹೆಚ್ಚಿಸಲಿದೆ.

*ವೃಷಭ ರಾಶಿ*

ಇಂದು ನೀವು ಯೋಜನೆಗಳನ್ನು ಯಾವುದೇ ತೊಂದರೆಯಿಲ್ಲದೆ ಸುಲಭವಾಗಿ ಪೂರ್ಣಗೊಳಿಸುತ್ತೀರಿ. ಆದ್ದರಿಂದ ಬಯಸಿದ್ದಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸಿ.ಸೇವಾಕ್ಷೇತ್ರದಲ್ಲಿರುವವರಿಗೂ ಗ್ರಹಗತಿಗಳು ಅನುಕೂಲಕರ ಸ್ಥಿತಿಯಲ್ಲಿವೆ, ಇದರಿಂದಾಗಿ ಅವರು ತಮ್ಮ ಶ್ರೇಣಿಯಲ್ಲಿ ಉತ್ತುಂಗಕ್ಕೇರುತ್ತಾರೆ ಮತ್ತು ತಮ್ಮ ಕಾರ್ಯಕ್ಕಾಗಿ ಪ್ರಶಂಸೆಯನ್ನು ಪಡೆಯುತ್ತಾರೆ.

*ಮಿಥುನ ರಾಶಿ*

ವಾಸ್ತವವಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ವಿಚಾರಗಳು ಅಸ್ತವ್ಯಸ್ತಗೊಳ್ಳಲಿವೆ. ಇಂದು ಆರೋಗ್ಯ, ಸಂಪತ್ತು, ಕುಟುಂಬ ಯಾವುದೂ ಆಗಿರಬಹುದು. ಆದ್ದರಿಂದ ನಿಮ್ಮ ಮನಸ್ಸಿಗೆ ಮುದ ಹಾಗೂ ಸಂತಸವನ್ನು ನೀಡುವಂತಹ ಏನಾದರೂ ಕಾರ್ಯವನ್ನು ಮಾಡಿ. ನಿಮ್ಮ ಕಚೇರಿಯಲ್ಲೂ ಸಹೋದ್ಯೋಗಿಗಳು ನಿಮಗೆ ಸಹಾಯ ಮಾಡದೇ ಇರುವ ಕಾರಣ ನೀವು ಅಸಮಾಧಾನ ಹಾಗೂ ಆತಂಕಕ್ಕೆ ಒಳಗಾಗಬಹುದು. ನಿಮ್ಮ ಪ್ರತಿಸ್ಪರ್ಧಿಗಳು ಮತ್ತು ವಿರೋಧಿಗಳು ನಿಮ್ಮನ್ನು ಸದೆಬಡಿಯಲು ಸಿದ್ಧರಾಗಿರುತ್ತಾರೆ.

*ಕಟಕ ರಾಶಿ*

ನೀವಾಗಿಯೇ ಅಪಾಯಕ್ಕೆ ಕೈಯೊಡ್ಡುವುದನ್ನು ತಪ್ಪಿಸಿ ಇಲ್ಲವಾದಲ್ಲಿ ಏನಾದರೂ ದುರಾದೃಷ್ಟ ಸಂಭವಿಸಬಹುದು. ಸಂಘರ್ಷವನ್ನು ತಪ್ಪಿಸಿ ಮತ್ತು ಶಾಂತಿಯಿಂದಿರಲಿ ಪ್ರಯತ್ನಿಸಿ. ಇಲ್ಲವಾದಲ್ಲಿ, ಮನೆಯಲ್ಲಿ ಸನ್ನಿವೇಶಗಳು ತೀವ್ರರೀತಿಯಲ್ಲಿ ಅಡ್ಡದಾರಿಗೆ ಸಾಗುತ್ತವೆ. ಅನೈತಿಕ ಅಥವಾ ಕಾನೂನು ಬಾಹಿರ ಚಟುವಟಿಕೆಗಳಿಂದ ನೀವು ದೂರ ಉಳಿಯಬೇಕು ಇಲ್ಲವಾದಲ್ಲಿ ನೀವು ಭವಿಷ್ಯದಲ್ಲಿ ಕಾನೂನು ಮೆಟ್ಟಿಲು ಹತ್ತಬೇಕಾದೀತು.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
*ಸಿಂಹ ರಾಶಿ*

ಕೆಲವು ಸಣ್ಣ ಮಟ್ಟದ ಸಂಘರ್ಷವನ್ನು ನಿರೀಕ್ಷಿಸಿ ಆದರೆ, ಈ ಸಣ್ಣ ಸಂಘರ್ಷಗಳು ದೊಡ್ಡ ಕಲಹವಾಗಲು ಬಿಡಬೇಡಿ. ಇಲ್ಲವಾದಲ್ಲಿ ಪರಿಸ್ಥಿತಿಯು ಹದಗೆಡುತ್ತದೆ. ನಿಮ್ಮ ಸಂಗಾತಿಯ ಆರೋಗ್ಯವು ಉತ್ತಮವಾಗಿರುವುದಿಲ್ಲ. ಆದರೆ, ನಿಮ್ಮ ಆರೋಗ್ಯವು ಎಂದಿಗಿಂತ ಉತ್ತಮ ಸ್ಥಿತಿಯಲ್ಲಿರುತ್ತದೆ. ನಿಮ್ಮ ಉದ್ಯಮ ಪಾಲುದಾರರ ಬಗ್ಗೆ ನೀವು ಇಂದು ಎಚ್ಚರದಿಂದಿರಬೇಕು.

*ಕನ್ಯಾ ರಾಶಿ*

ಸಾಮಾಜಿಕ ವಿಚಾರಗಳಲ್ಲಿ , ಸ್ನೇಹಿತರೊಂದಿಗೆ ಸಂತಸ ಹಂಚಿಕೊಳ್ಳುವುದರಲ್ಲಿ ಮತ್ತು ನಿಮ್ಮ ಕಿಸೆ ಭರ್ತಿ ಮಾಡುವುದರಲ್ಲಿ ಕಾಲ ಕಳೆಯುತ್ತೀರಿ. ಇಂದು ನಿಮ್ಮ ಆರೋಗ್ಯವು ಪರಿಪೂರ್ಣವಾಗಿರುತ್ತದೆ. ಈಗಾಗಲೇ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರವವರು ಸ್ವಲ್ಪ ಮಟ್ಟಿಗೆ ಚೇತರಿಕೆಯನ್ನು ಕಾಣುತ್ತಾರೆ. ಕಚೇರಿಯಲ್ಲೂ ಸಹೋದ್ಯೋಗಿಗಳು ಮಧ್ಯಪ್ರವೇಶಿಸುತ್ತಾರೆ ಮತ್ತು ಕೆಲಸ ಪೂರ್ಣಗೊಳ್ಳಲು ಸಹಾಯ ಮಾಡುತ್ತಾರೆ.

*ತುಲಾ ರಾಶಿ*

ಇಂದು ಸಾಕಷ್ಟು ಬೌದ್ಧಿಕ ಚರ್ಚೆ ಹಾಗೂ ಮಾತುಕತೆಗಳಲ್ಲಿ ನೀವು ಕ್ರಿಯಾಶೀಲರಾಗಿರುತ್ತೀರಿ. ನಿಮ್ಮ ಮಕ್ಕಳು ಶುಭಸುದ್ದಿಯನ್ನು ತರುವುದರಿಂದ ನೀವು ಸಂತೋಷವಾಗಿರುತ್ತೀರಿ ಮತ್ತು ಮನೆಯ ವಾತಾವರಣವು ಉಲ್ಲಾಸಕರವಾಗಿರುತ್ತದೆ. ಇದರೊಂದಿಗೆ ಸ್ವರ್ಗಕ್ಕಿಂತ ಕಡಿಮೆಯೇನಿರದ ಮನೆಯಲ್ಲಿ ಸಂಗಾತಿಯು ಬೆಂಬಲ ಹಾಗೂ ಸಹಾಯವನ್ನು ತೋರುತ್ತಾರೆ. ನಿಮ್ಮ ದೈಹಿಕ ಆರೋಗ್ಯವೂ ಉತ್ತಮವಾಗಿರುತ್ತದೆ.

*ವೃಶ್ಚಿಕ ರಾಶಿ*

ನಿಮ್ಮ ಪ್ರೀತಿಪಾತ್ರರೊಂದಿಗೆ ನೀವು ಜಗಳವಾಡಬಹುದು. ಆದ್ದರಿಂದ ವಿಶ್ರಾಂತರಾಗಲು ಪ್ರಯತ್ನಿಸಿ. ಮತ್ತು ತೀರ್ಮಾನಕ್ಕೆ ಅವಸರಿಸುವುದು ಉತ್ತಮ ಆಲೋಚನೆಯಲ್ಲ. ನಿಮ್ಮದೇ ಸಿಹಿಯಾದ ಸಮಯವನ್ನು ಬಳಸಿಕೊಳ್ಳಿ. ನಿಮ್ಮ ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿಗಳು ಹದಗೆಡಬಹುದು. ಎಚ್ಚರಿಕೆಯಿಂದಿರಿ. ಮಹಿಳೆಯರೊಂದಿಗಿನ ಸಂವಾದವನ್ನು ಇಂದು ತಪ್ಪಿಸಿ. ಮತ್ತು ಅಪರಿಚಿತ ನೀರಿರುವ ಪ್ರದೇಶಗಳಿಂದ ದೂರವಿರಿ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ನಿಮ್ಮಮಾತು ಮತ್ತು ಕ್ರಿಯೆಗಳ ತನ್ಮಯತೆಯಿಂದಾಗಿ ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲಗೊಳ್ಳಲಿದೆ. ಸ್ನೇಹಿತರನ್ನು ಭೇಟಿ ಮಾಡುವಾಗ ನಿಮ್ಮಲ್ಲಿನ ನಿರಾಸಕ್ತಿಯು ಭೇಟಿಯನ್ನು ನೆನಪಿಸುತ್ತದೆ. ನಿಮ್ಮ ದಿನವನ್ನು ಇನ್ನಷ್ಟು ಸಂತೋಷಗೊಳಿಸಲು ನೀವು ಅವರೊಂದಿಗೆ ವಿಹಾರಕ್ಕೆ ತೆರಳಬಹುದು. ಹೊಸ ಯೋಜನೆಗಳನ್ನು ಅಥವಾ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಉತ್ತಮ ದಿನ.

*ಮಕರ ರಾಶಿ*

ವಿದ್ಯಾರ್ಥಿಗಳು ಅಪೇಕ್ಷಿತ ಫಲಿತಾಂಶವನ್ನು ಪಡೆಯಲು ಹೆಚ್ಚು ಶ್ರಮಪಡಬೇಕು. ಮನೆಯಲ್ಲಿ ಪ್ರತಿಕೂಲ ವಾತಾವರಣ ಸೃಷ್ಟಿಯಾಗುವುದನ್ನು ತಪ್ಪಿಸಲು ನಿಮ್ಮ ದುರಾಕ್ರಮಣ ಪ್ರವೃತ್ತಿಯನ್ನು ನಿಯಂತ್ರಿಸಿ ತಾಳ್ಮೆಯಿಂದಿರಬೇಕು. ಇಲ್ಲವಾದಲ್ಲಿ ಮನೆಯಲ್ಲಿ ನಿಮ್ಮ ಪರಿಸ್ಥತಿ ಕಷ್ಟಕರವಾಗಿರಬಹುದು. ಇಂದು ನಿಮ್ಮ ಆರೋಗ್ಯವು ಉತ್ತಮವಾಗಿರುವುದಿಲ್ಲ.

*ಕುಂಭ ರಾಶಿ*

ಹಣಕಾಸು ಲಾಭ ಸಿಗಲಿದೆ. ಇಂದು ನೀವು ಮಾನಸಿಕವಾಗಿ ಹಾಗೂ ದೈಹಿಕವಾಗಿ ಉತ್ಕೃಷ್ಟರಾಗಿರುತ್ತೀರಿ ಎಂಬುದನ್ನು ನಿಮ್ಮ ಗ್ರಹಗತಿಗಳು ಸಾಬೀತುಪಡಿಸುತ್ತವೆ. ನಿಮ್ಮ ಗ್ರಹಗತಿಗಳ ಫಲದ ಪ್ರಯೋಜನವನ್ನು ಪಡೆದುಕೊಳ್ಳಲು ಸಂಭ್ರಮದ ಪ್ರವಾಸವನ್ನು ಯೋಜಿಸಿ. ಆಧ್ಯಾತ್ಮದೆಡೆಗಿನ ನಿಮ್ಮ ಒಲವು, ನಿಮ್ಮ ನಿರಾಶಾವಾದವನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಅನ್ಯೋನ್ಯತೆಯು ಅದ್ಭುತವಾಗಿರುವುದರಿಂದ ನೀವು ವೈವಾಹಿಕ ಸಂತಸವನ್ನು ಅನುಭವಿಸುವಿರಿ.

*ಮೀನ ರಾಶಿ*

ಏಕಾಗ್ರತೆ ಮತ್ತು ಗಮನದ ಕೊರತೆಯು, ನಿಮ್ಮ ಕೂಟವನ್ನು ಹಾಳುಮಾಡುತ್ತದೆ. ಧ್ಯಾನ ಮತ್ತು ಯೋಗದಲ್ಲಿ ತೊಡಗಿ. ನಿಮ್ಮ ಖರ್ಚುವೆಚ್ಚಗಳು ಹೆಚ್ಚಾಗಲಿವೆ. ಜಾಗರೂಕರಾಗಿರಿ. ಜೊತೆಗೆ, ಇಂದು ನೀವು ಧಾರ್ಮಿಕ ಚಟುವಟಿಕೆಗಳಿಗಾಗಿ ಸಾಕಷ್ಟು ಪ್ರಮಾಣದಲ್ಲಿ ವೆಚ್ಚಮಾಡಬಹುದು.ಸ್ನೇಹಿತರು ಮತ್ತು ಪ್ರೀತಿಪಾತ್ರರ ನಡುವಿನ ಜಗಳಗಳು ನಿಮ್ಮಿಬ್ಬರ ನಡುವಿನ ಸ್ನೇಹಪರತೆಯನ್ನು ಕಿತ್ತೊಗೆಯುತ್ತದೆ. ನಿಮ್ಮ ಕೋಪ ಮತ್ತು ಸಿಡುಕನ್ನು ನಿಯಂತ್ರಿಸುವ ಮೂಲಕ ಇದನ್ನು ತಪ್ಪಿಸಿ.ಪೊದೆಯಲ್ಲಿರುವ ಎರಡು ಹಕ್ಕಿಗಳಿಗಿಂತ ಕೈಯಲ್ಲಿರುವ ಒಂದು ಹಕ್ಕಿಯೇ ಲೇಸು.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಕಾಲೇಜಿನಲ್ಲಿ ಶಿಕ್ಷಕನಿಂದ Harassment ಆರೋಪ ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!

ಜನಸ್ಪಂದನ ನ್ಯೂಸ್ ಡೆಸ್ಕ್ : ವಿದ್ಯಾರ್ಥಿನಿಯೋರ್ವಳು ಶಿಕ್ಷಕನ ಕಿರುಕುಳ (Harassment) ಕ್ಕೆ ಬೇಸತ್ತು ಕಾಲೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆಯೊಂದು ನಡೆದಿದೆ.

ಒಡಿಶಾ ರಾಜ್ಯದ ಬಾಲಸೋರ್‌ನಲ್ಲಿ ದೌರ್ಜನ್ಯ (Harassment) ಪ್ರಕರಣದ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಹೀಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಈ ಘಟನೆ ಇಡೀ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಹಾಗೂ ನಾಗರಿಕ ಸಮಾಜವನ್ನು ತೀವ್ರ ಆಘಾತಕ್ಕೊಳಪಡಿಸಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 13 ರ ದ್ವಾದಶ ರಾಶಿಗಳ ಫಲಾಫಲ.!

ವಿದ್ಯಾರ್ಥಿನಿಯೋರ್ವಳು ನ್ಯಾಯಕ್ಕಾಗಿ ಹೋರಾಡುತ್ತ, ನ್ಯಾಯ ಸಿಗದ್ದಿದ್ದಾಗ ಕೊನೆಗೆ ತಾನು ಓದುತ್ತಿದ್ದ ಕಾಜೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ದುರ್ದೈವದ ಸಂಗತಿಯಾಗಿದೆ.

ಕಾಲೇಜ್‌ ಒಂದರಲ್ಲಿ ಇಂಟಿಗ್ರೇಟೆಡ್ B.Ed ಕೋರ್ಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಲೈಂಗಿಕ ಕಿರುಕುಳ (Harassment) ನೀಡಿದ ಕಾಲೇಜ್ ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ. ಆದರೆ ಕಿರುಕುಳ (Harassment) ನೀಡಿದ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ.

ಇದನ್ನು ಓದಿ : Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!

ಹೀಗೆ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ತನಗೆ ನ್ಯಾಯ ಸಿಗದಿರುವ ಪರಿಣಾಮವಾಗಿ, ತನ್ನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಘಟನೆಯ ವಿವರ :

ವರದಿಯ ಪ್ರಕಾರ, ಕಾಲೇಜಿನ ಅಧ್ಯಾಪಕ ಹಾಗೂ ಮುಖ್ಯ ವಿಭಾಗದ ಮುಖ್ಯಸ್ಥರಾದ ಸಮೀರ್ ಕುಮಾರ್ ಸಾಹು ವಿದ್ಯಾರ್ಥಿನಿಗೆ ಅನುಚಿತ ನಡವಳಿಕೆ ತೋರಿಸಿದ್ದಾನೆ. ವಿಧ್ಯಾರ್ಥಿನಿಗೆ ಲೈಂಗಿಕವಾಗಿ ಕಿರುಕುಳ (Harassment) ನೀಡಿದ್ದಾನೆ ಎಂದು ಆರೋಪಿಸಿದ್ದಲ್ಲದೆ, ಆಕೆಯ ಭವಿಷ್ಯವನ್ನು ಹಾಳು ಮಾಡುವುದಾಗಿ ಬೆದರಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : 7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!

ವಿದ್ಯಾರ್ಥಿನಿ ಜುಲೈ 1 ರಂದು ಕಾಲೇಜಿನ ಪ್ರಾಂಶುಪಾಲರಿಗೆ ಕಿರುಕುಳದ (Harassment) ವಿಷಯವಾಗಿ ದೂರು ಸಲ್ಲಿಸಿದ್ದರೂ, ಯಾವುದೇ ಶಿಸ್ತು ಕ್ರಮ ಕೈಗೊಳ್ಳಲಿಲ್ಲ. ಅವಳಿಗೆ “ಏಳು ದಿನಗಳಲ್ಲಿ ಕ್ರಮ” ಎಂದು ಹೇಳುತ್ತಿದ್ದರೂ, ವಿದ್ಯಾರ್ಥಿನಿಯ ದೂರಿಗೆ ಯಾವುದೇ ಪ್ರಗತಿ ಕಾಣದೆ ಇದ್ದದ್ದು ಆಕೆಯ ನಿರಾಶೆಗೆ ಕಾರಣವಾಗಿದೆ.

ಪ್ರತಿಬಂಧನೆಯ ಪ್ರಯತ್ನವೂ ವಿಫಲ :

ಇದರಿಂದ ಮನನೊಂದ ಸಂತ್ರಸ್ಥ ವಿದ್ಯಾರ್ಥಿನಿ, ಸ್ನೇಹಿತೆಯರೊಂದಿಗೆ ಪ್ರಾಂಶುಪಾಲರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದಾಳೆ. ಇಷ್ಟಾದರೂ ಸಹ ಯಾವುದೆ ಪ್ರತಿಕ್ರಿಯೆ ಇಲ್ಲದಿದ್ದ ಪರಿಣಾಮ ವಿದ್ಯಾರ್ಥಿನಿ ಪೆಟ್ರೋಲ್ ಸುರಿದುಕೊಂಡು ಸಾರ್ವಜನಿಕವಾಗಿ ಕಾಲೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನು ಓದಿ : KRCL-2025 : ಪಾಯಿಂಟ್ಸ್ ಮ್ಯಾನ್ & ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಕಿ ಹಚ್ಚಿಕೊಂಡ ವೇಳೆ ಸ್ಥಳದಲ್ಲಿದ್ದ ಸಹ ವಿದ್ಯಾರ್ಥಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಸಹ ಗಂಭೀರವಾದ ಸುಟ್ಟ ಗಾಯಗಳಿಂದ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ.

ಕಿರುಕುಳ (Harassment) ನೀಡಿದ ಆರೋಪಿತ ಶಿಕ್ಷಕನ ಬಂಧನ, ತನಿಖೆ ಆರಂಭ :

ಘಟನೆಯ ನಂತರ ಓಡಿಶಾ ರಾಜ್ಯದ ಉನ್ನತ ಶಿಕ್ಷಣ ಸಚಿವ ಸೂರ್ಯಬಂಶಿ ಸೂರಜ್, ಶಿಕ್ಷಕ ಸಮೀರ್ ಕುಮಾರ್ ಸಾಹು ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದು, ಆರೋಪಿತನನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣ ದಾಖಲಾಗಿ ನಂತರ ತನಿಖೆ ಮುಂದುವರೆದಿದೆ.

ರಾಜ್ಯದಲ್ಲಿ ಪ್ರತಿಭಟನೆ, ನ್ಯಾಯಕ್ಕಾಗಿ ಒತ್ತಾಯ :

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕೆಂಬ ಒತ್ತಾಯಗಳು ರಾಜ್ಯದ ವಿವಿಧೆಡೆ ಕೇಳಿ ಬರುತ್ತಿವೆ. ಮಹಿಳಾ ಮತ್ತು ವಿದ್ಯಾರ್ಥಿ ಸಂಘಟನೆಗಳು ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸುತ್ತಿವೆ.

ವಿಡಿಯೋ :


KRCL-2025 : ಪಾಯಿಂಟ್ಸ್ ಮ್ಯಾನ್ & ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

KRLC

ಜನಸ್ಪಂದನ ನ್ಯೂಸ್‌, ನೌಕರಿ : ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (Konkan Railway Corporation Limited/ KRCL) 2025ನೇ ಸಾಲಿನ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಪಾಯಿಂಟ್ಸ್ ಮ್ಯಾನ್ ಮತ್ತು ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಯು ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನೂ ನೀಡುತ್ತದೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
KRCL ಹುದ್ದೆಗಳ ವಿವರ :
  • ಒಟ್ಟು ಹುದ್ದೆಗಳ ಸಂಖ್ಯೆ : 79
  • ಹುದ್ದೆಯ ಹೆಸರುಗಳು :
    • ಟ್ರ್ಯಾಕ್ ನಿರ್ವಹಣೆ (Track Maintainer) – 35 ಹುದ್ದೆಗಳು.

    • ಪಾಯಿಂಟ್ಸ್ ಮ್ಯಾನ್ (Pointsman) – 44 ಹುದ್ದೆಗಳು.

  • ಉದ್ಯೋಗ ಸ್ಥಳ : ಮಹಾರಾಷ್ಟ್ರ, ಗೋವಾ, ಕರ್ನಾಟಕ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್ (Online).
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 13 ರ ದ್ವಾದಶ ರಾಶಿಗಳ ಫಲಾಫಲ.!
ವಯೋಮಿತಿ :
  • ಕನಿಷ್ಟ ವಯಸ್ಸು: 18 ವರ್ಷ (ಅಧಿಸೂಚನೆಯ ಪ್ರಕಾರ).
  • ಗರಿಷ್ಟ ವಯಸ್ಸು: 45 ವರ್ಷ (ಅಧಿಸೂಚನೆಯ ಪ್ರಕಾರ).
ವಯೋಮಿತಿ ಸಡಿಲಿಕೆ :
  • ಮಾಜಿ ಸೈನಿಕ ಅಭ್ಯರ್ಥಿಗಳು : 3 ವರ್ಷ.
  • SC/ST ಅಭ್ಯರ್ಥಿಗಳು : 5 ವರ್ಷ.
  • ಮಾಜಿ ಸೈನಿಕ (SC/ST) ಅಭ್ಯರ್ಥಿಗಳು : 8 ವರ್ಷ.
ಶೈಕ್ಷಣಿಕ ಅರ್ಹತೆ :
  • ಕನಿಷ್ಠ ವಿದ್ಯಾರ್ಹತೆ : 10ನೇ ತರಗತಿ ಪಾಸ್‌ / SSLC (ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ)
ಇದನ್ನು ಓದಿ : Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ವಿವರಗಳು ಅಧಿಕೃತ KRCL ಅಧಿಸೂಚನೆಯಲ್ಲಿ ಲಭ್ಯವಿವೆ.
ಅರ್ಜಿ ಶುಲ್ಕ :
  • ರೂ.885/- (ಎಲ್ಲಾ ಅಭ್ಯರ್ಥಿಗಳಿಗೂ ಅನ್ವಯಿಸುತ್ತದೆ)
ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ KRCL ನಿಯಮಾನುಸಾರ ರೂ. 18,000/- ಪ್ರತಿ ತಿಂಗಳು ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ ವೆಬ್‌ಸೈಟ್ (KRCL Website) ಅಥವಾ ಲಿಂಕ್‌ (Link) ಗೆ ಭೇಟಿ ನೀಡಿ.
  • ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಆನ್‌ಲೈನ್ ಅರ್ಜಿ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  • ಫೋಟೋ ಹಾಗೂ ಸಹಿಯನ್ನು Upload ಮಾಡಿ.
  • ಅರ್ಜಿ ಸಲ್ಲಿಸಿ ಮತ್ತು ಪ್ರತಿಯನ್ನು ಮುದ್ರಿಸಿ (Print) ಇಟ್ಟುಕೊಳ್ಳಿ.
ಇದನ್ನು ಓದಿ : 7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!
ಪ್ರಮುಖ ದಿನಾಂಕಗಳು :
  • ಅರ್ಜಿಯ ಪ್ರಾರಂಭ ದಿನಾಂಕ : 23 ಜುಲೈ 2025.
  • ಅರ್ಜಿಯ ಕೊನೆಯ ದಿನಾಂಕ : 12 ಆಗಸ್ಟ್ 2025.
ಪ್ರಮುಖ ಲಿಂಕ್‌ಗಳು :

📌 ಸೂಚನೆ : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿಕೊಳ್ಳಬೇಕು.

KRCL-2025 : ಪಾಯಿಂಟ್ಸ್ ಮ್ಯಾನ್ & ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

ಜನಸ್ಪಂದನ ನ್ಯೂಸ್‌, ನೌಕರಿ : ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (Konkan Railway Corporation Limited/ KRCL) 2025ನೇ ಸಾಲಿನ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಪಾಯಿಂಟ್ಸ್ ಮ್ಯಾನ್ ಮತ್ತು ಟ್ರ್ಯಾಕ್ ಮೇಂಟೇನರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಯು ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನೂ ನೀಡುತ್ತದೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

KRCL ಹುದ್ದೆಗಳ ವಿವರ :
  • ಒಟ್ಟು ಹುದ್ದೆಗಳ ಸಂಖ್ಯೆ : 79
  • ಹುದ್ದೆಯ ಹೆಸರುಗಳು :
    • ಟ್ರ್ಯಾಕ್ ನಿರ್ವಹಣೆ (Track Maintainer) – 35 ಹುದ್ದೆಗಳು.

    • ಪಾಯಿಂಟ್ಸ್ ಮ್ಯಾನ್ (Pointsman) – 44 ಹುದ್ದೆಗಳು.

  • ಉದ್ಯೋಗ ಸ್ಥಳ : ಮಹಾರಾಷ್ಟ್ರ, ಗೋವಾ, ಕರ್ನಾಟಕ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್ (Online).
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 13 ರ ದ್ವಾದಶ ರಾಶಿಗಳ ಫಲಾಫಲ.!
ವಯೋಮಿತಿ :
  • ಕನಿಷ್ಟ ವಯಸ್ಸು: 18 ವರ್ಷ (ಅಧಿಸೂಚನೆಯ ಪ್ರಕಾರ).
  • ಗರಿಷ್ಟ ವಯಸ್ಸು: 45 ವರ್ಷ (ಅಧಿಸೂಚನೆಯ ಪ್ರಕಾರ).
ವಯೋಮಿತಿ ಸಡಿಲಿಕೆ :
  • ಮಾಜಿ ಸೈನಿಕ ಅಭ್ಯರ್ಥಿಗಳು : 3 ವರ್ಷ.
  • SC/ST ಅಭ್ಯರ್ಥಿಗಳು : 5 ವರ್ಷ.
  • ಮಾಜಿ ಸೈನಿಕ (SC/ST) ಅಭ್ಯರ್ಥಿಗಳು : 8 ವರ್ಷ.
ಶೈಕ್ಷಣಿಕ ಅರ್ಹತೆ :
  • ಕನಿಷ್ಠ ವಿದ್ಯಾರ್ಹತೆ : 10ನೇ ತರಗತಿ ಪಾಸ್‌ / SSLC (ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ)
ಇದನ್ನು ಓದಿ : Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ವಿವರಗಳು ಅಧಿಕೃತ KRCL ಅಧಿಸೂಚನೆಯಲ್ಲಿ ಲಭ್ಯವಿವೆ.
ಅರ್ಜಿ ಶುಲ್ಕ :
  • ರೂ.885/- (ಎಲ್ಲಾ ಅಭ್ಯರ್ಥಿಗಳಿಗೂ ಅನ್ವಯಿಸುತ್ತದೆ)
ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ KRCL ನಿಯಮಾನುಸಾರ ರೂ. 18,000/- ಪ್ರತಿ ತಿಂಗಳು ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ ವೆಬ್‌ಸೈಟ್ (KRCL Website) ಅಥವಾ ಲಿಂಕ್‌ (Link) ಗೆ ಭೇಟಿ ನೀಡಿ.
  • ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಆನ್‌ಲೈನ್ ಅರ್ಜಿ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  • ಫೋಟೋ ಹಾಗೂ ಸಹಿಯನ್ನು Upload ಮಾಡಿ.
  • ಅರ್ಜಿ ಸಲ್ಲಿಸಿ ಮತ್ತು ಪ್ರತಿಯನ್ನು ಮುದ್ರಿಸಿ (Print) ಇಟ್ಟುಕೊಳ್ಳಿ.
ಇದನ್ನು ಓದಿ : 7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!
ಪ್ರಮುಖ ದಿನಾಂಕಗಳು :
  • ಅರ್ಜಿಯ ಪ್ರಾರಂಭ ದಿನಾಂಕ : 23 ಜುಲೈ 2025.
  • ಅರ್ಜಿಯ ಕೊನೆಯ ದಿನಾಂಕ : 12 ಆಗಸ್ಟ್ 2025.
ಪ್ರಮುಖ ಲಿಂಕ್‌ಗಳು :

📌 ಸೂಚನೆ : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿಕೊಳ್ಳಬೇಕು.


7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!

Sexual assault

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸುಮಾರು 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ತಂದು ಸ್ಥಳೀಯರು ಹೊಡೆದು ಕೊಂದಿರುವ ಭಯಾನಕ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಅರುಣಾಚಲ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿತ ವ್ಯಕ್ತಿ ಸುಮಾರು 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸೆಗಿದ್ದ ಎನ್ನಲಾಗಿದೆ. ಘಟನೆಯ ಹಿನ್ನಲೆಯಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ (Sexual assault) ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದು ತಂದು ಹೊಡೆದು ಕೊಂದಿದ್ದಾರೆ.

ಇದನ್ನು ಓದಿ : Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

ಈ ಘಟನೆ ಅರುಣಾಚಲ ಪ್ರದೇಶದ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ನಡೆದಿದೆ. ಗುಂಪಿನಿಂದ ಹತನಾದ ವ್ಯಕ್ತಿಯನ್ನು ಕಟ್ಟಡ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿ ರೋಯಿಂಗ್‌ನ ಮೌಂಟ್ ಕಾರ್ಮೆಲ್ ಶಾಲೆಯ 5 ರಿಂದ 7 ವರ್ಷ ವಯಸ್ಸಿನ ಕನಿಷ್ಠ 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದನು.

ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿ ಮಧ್ಯರಾತ್ರಿಯಲ್ಲಿ ಬಾಲಕಿಯರ ಶಾಲೆಯ ಹಾಸ್ಟೆಲ್‌ಗೆ ನುಗ್ಗಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ನಡೆಸಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿಯರು ತಮಗೆ ಹೊಟ್ಟೆನೋವು ಎಂದು ಹೇಳಿದ ಪರಿಣಾಮವಾಗಿ ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಿದಾಗ, ವೈದ್ಯರು ಪರೀಕ್ಷಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನು ಓದಿ : “Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!
ಪೊಲೀಸ್ ಕಣ್ಣೆದುರೇ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪಿ ಮೇಲೆ ಹಲ್ಲೆ :

ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿಯನ್ನು ಪೊಲೀಸರು ಬಂಧಿಸಿ ಕಳೆದ ಗುರುವಾರ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ವಿಷಯ ತಿಳಿದು ಠಾಣೆಗೆ ಆಗಮಿಸಿದ ಪೋಷಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ನುಗ್ಗಿ ಆರೋಪಿಯನ್ನು ಹೊರಗೆ ಎಳೆದು ತೀವ್ರವಾಗಿ ಥಳಿಸಿದ್ದಾರೆ.

ಪೋಷಕರು ಮತ್ತು ಸ್ಥಳೀಯರು ಆರೋಪಿ (Sexual assault) ಮೇಲೆ ಹಲ್ಲೆ ನಡೆಸಿದಾಗ ಪೊಲೀಸರು ಆರೋಪಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಬೆಂಬಿಡದೆ ಹಿಂಬಾಲಿಸಿದ ಗುಂಪು ಆತನಿಗೆ ಮತ್ತೇ ಥಳಿಸಿತ್ತು. ಗುಂಪಿನ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಲೈಂಗಿಕ ದೌರ್ಜನ್ಯ (Sexual assault) ಎಸಗಿದ್ದ ಅಪ್ರಾಪ್ತ ಮೃತಪಟ್ಟಿದ್ದಾನೆ.

ಇದನ್ನು ಓದಿ : Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!
ಶಾಲೆ ಮುಚ್ಚಿದ ಜಿಲ್ಲಾ ಆಡಳಿತ :

ಬಾಲಕಿಯರ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅಹಿತಕರ ಘಟನೆಯಿಂದಾಗಿ ಜಿಲ್ಲಾ ಅಧಿಕಾರಿಗಳು, ಜುಲೈ 12ರಿಂದ ಅನಿರ್ದಿಷ್ಟಾವಧಿಯವರೆಗೆ ಶಾಲೆಯನ್ನು ಮುಚ್ಚಲಾಗುವುದು ಎಂದು  ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಬಾಲಕಿಯರ ಹಾಸ್ಟೆಲ್‌ನಲ್ಲಿರುವ ಎಲ್ಲಾ ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಹತ್ತಿರದ ಯಾವುದೇ ಸರ್ಕಾರಿ ಶಾಲೆಗಳು/ಮಾನ್ಯತೆ ಪಡೆದ ಖಾಸಗಿ ಶಾಲೆಗಳಿಗೆ ಸೇರಿಸಲು ನಿರ್ದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

7 ಬಾಲಕಿಯರ ಮೇಲೆ Sexual assault ; ಹೊಡೆದು ಕೊಂದ ಸ್ಥಳೀಯರು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸುಮಾರು 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ತಂದು ಸ್ಥಳೀಯರು ಹೊಡೆದು ಕೊಂದಿರುವ ಭಯಾನಕ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಅರುಣಾಚಲ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿತ ವ್ಯಕ್ತಿ ಸುಮಾರು 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸೆಗಿದ್ದ ಎನ್ನಲಾಗಿದೆ. ಘಟನೆಯ ಹಿನ್ನಲೆಯಲ್ಲಿ ಗುಂಪೊಂದು ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ (Sexual assault) ಎಸಗಿದ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದು ತಂದು ಹೊಡೆದು ಕೊಂದಿದ್ದಾರೆ.

ಇದನ್ನು ಓದಿ : Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

ಈ ಘಟನೆ ಅರುಣಾಚಲ ಪ್ರದೇಶದ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ನಡೆದಿದೆ. ಗುಂಪಿನಿಂದ ಹತನಾದ ವ್ಯಕ್ತಿಯನ್ನು ಕಟ್ಟಡ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿ ರೋಯಿಂಗ್‌ನ ಮೌಂಟ್ ಕಾರ್ಮೆಲ್ ಶಾಲೆಯ 5 ರಿಂದ 7 ವರ್ಷ ವಯಸ್ಸಿನ ಕನಿಷ್ಠ 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದನು.

ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿ ಮಧ್ಯರಾತ್ರಿಯಲ್ಲಿ ಬಾಲಕಿಯರ ಶಾಲೆಯ ಹಾಸ್ಟೆಲ್‌ಗೆ ನುಗ್ಗಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (Sexual assault) ನಡೆಸಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿಯರು ತಮಗೆ ಹೊಟ್ಟೆನೋವು ಎಂದು ಹೇಳಿದ ಪರಿಣಾಮವಾಗಿ ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಿದಾಗ, ವೈದ್ಯರು ಪರೀಕ್ಷಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನು ಓದಿ : “Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!
ಪೊಲೀಸ್ ಕಣ್ಣೆದುರೇ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪಿ ಮೇಲೆ ಹಲ್ಲೆ :

ಕಟ್ಟಡ ಕಾರ್ಮಿಕನಾದ ಈ ಆರೋಪಿತ ವ್ತಕ್ತಿಯನ್ನು ಪೊಲೀಸರು ಬಂಧಿಸಿ ಕಳೆದ ಗುರುವಾರ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ವಿಷಯ ತಿಳಿದು ಠಾಣೆಗೆ ಆಗಮಿಸಿದ ಪೋಷಕರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ನುಗ್ಗಿ ಆರೋಪಿಯನ್ನು ಹೊರಗೆ ಎಳೆದು ತೀವ್ರವಾಗಿ ಥಳಿಸಿದ್ದಾರೆ.

ಪೋಷಕರು ಮತ್ತು ಸ್ಥಳೀಯರು ಆರೋಪಿ (Sexual assault) ಮೇಲೆ ಹಲ್ಲೆ ನಡೆಸಿದಾಗ ಪೊಲೀಸರು ಆರೋಪಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಬೆಂಬಿಡದೆ ಹಿಂಬಾಲಿಸಿದ ಗುಂಪು ಆತನಿಗೆ ಮತ್ತೇ ಥಳಿಸಿತ್ತು. ಗುಂಪಿನ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಲೈಂಗಿಕ ದೌರ್ಜನ್ಯ (Sexual assault) ಎಸಗಿದ್ದ ಅಪ್ರಾಪ್ತ ಮೃತಪಟ್ಟಿದ್ದಾನೆ.

ಇದನ್ನು ಓದಿ : Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!
ಶಾಲೆ ಮುಚ್ಚಿದ ಜಿಲ್ಲಾ ಆಡಳಿತ :

ಬಾಲಕಿಯರ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅಹಿತಕರ ಘಟನೆಯಿಂದಾಗಿ ಜಿಲ್ಲಾ ಅಧಿಕಾರಿಗಳು, ಜುಲೈ 12ರಿಂದ ಅನಿರ್ದಿಷ್ಟಾವಧಿಯವರೆಗೆ ಶಾಲೆಯನ್ನು ಮುಚ್ಚಲಾಗುವುದು ಎಂದು  ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಬಾಲಕಿಯರ ಹಾಸ್ಟೆಲ್‌ನಲ್ಲಿರುವ ಎಲ್ಲಾ ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಹತ್ತಿರದ ಯಾವುದೇ ಸರ್ಕಾರಿ ಶಾಲೆಗಳು/ಮಾನ್ಯತೆ ಪಡೆದ ಖಾಸಗಿ ಶಾಲೆಗಳಿಗೆ ಸೇರಿಸಲು ನಿರ್ದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!

heart attack

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹ ಹೃದಯಾಘಾತ (Heart Attack) ಕ್ಕೆ ಒಂದು ಗಂಟೆ ಮೊದಲೇ ಕೊಡುತ್ತೆ ಈ ಎಚ್ಚರಿಕೆ ಸಂಕೇತಗಳನ್ನು. ಈ ಲಕ್ಷಣ (ಸಂಕೇತ) ಗಳನ್ನು ಎಂದೂ ಕಡೆಗಣಿಸಬೇಡಿ, ಒಂದು ವೇಳೆ ಕಡೆಗಣಿಸಿದರೆ ಸಾವೇ ಗತಿ.!

ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ ಎಂದು ವೈದ್ಯಕೀಯವಾಗಿ ಕರೆಯಲಾಗುವ ಹೃದಯಾಘಾತ (Heart Attack) ಕಳೆದ ಕೆಲವು ವರ್ಷಗಳಲ್ಲಿ ಅಪಾಯಕಾರಿ ಹಂತಕ್ಕೆ ತಲುಪಿದ್ದು, ರಾಜ್ಯದಲ್ಲಿ ಸಾವಿನ ಪ್ರಮುಖ ಕಾರಣಗಳಲ್ಲಿ ಒಂದಾಗಿ ಪರಿಣಮಿಸಿದೆ.

ತಜ್ಞರ ಅಭಿಪ್ರಾಯದಲ್ಲಿ, ಹೃದಯಾಘಾತ (Heart Attack) ದ ಮುನ್ನ ದೇಹ ನೀಡುವ ಸಂಕೇತ/ಲಕ್ಷಣಗಳನ್ನು ಗುರುತಿಸುವಲ್ಲಿ ವಿಳಂಬ ಅಥವಾ ಅವುಗಳನ್ನು ನಿರ್ಲಕ್ಷಿಸುವುದೇ ಹಲವಾರು ಮಂದಿ ತಮ್ಮ ಜೀವವನ್ನು ಕಳೆದುಕೊಳ್ಳಲು ಪ್ರಮುಖ ಕಾರಣವಾಗಿದೆ.

ಇದನ್ನು ಓದಿ : Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

ಹೃದಯರೋಗ ತಜ್ಞರು (Cardiologists) ಎಚ್ಚರಿಕೆಯಲ್ಲಿ ಹೇಳುವಂತೆ, ಹೃದಯಾಘಾತ (Heart Attack) ಕ್ಕೂ ಮುನ್ನ ಕೆಲವೊಂದು ಪ್ರಮುಖ ಸಂಕೇತ/ಲಕ್ಷಣಗಳು ಇರುತ್ತವೆ. ಅವುಗಳನ್ನು ಮೊದಲನೆಯದಾಗಿ ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಅನಾಹುತ ತಪ್ಪಿಸಬಹುದು.

ಹೃದಯಾಘಾತ (Heart Attack) ದ ಮೊದಲ ಸೂಚನೆಗಳು :
1. ಎದೆ ನೋವು ಮತ್ತು ಭಾರಪಡುವಿಕೆ :

ಹೃದಯಾಘಾತ (Heart Attack) ದ ಸಂದರ್ಭಗಳಲ್ಲಿ ಸಾಮಾನ್ಯ ಲಕ್ಷಣಗಳಲ್ಲಿ ಎದೆ ನೋವು ಪ್ರಮುಖವಾಗಿದೆ. ಕೆಲವೊಮ್ಮೆ ಎದೆ ನೋವು ಒತ್ತಡ, ಉರಿ, ಬಿಗಿತ ಅಥವಾ ಚುಚ್ಚುವಂತಹ ಭಾವನೆಯಾಗಿ ಕಾಣಿಸಬಹುದು. ಈ ನೋವು ಕೆಲ ನಿಮಿಷಗಳ ಕಾಲ ಮುಂದುವರಿಯಬಹುದು ಮತ್ತು ಕೆಲವೊಮ್ಮೆ ಇದು ಭುಜ, ತೋಳು, ದವಡೆ ಅಥವಾ ಬೆನ್ನಿನ ಕಡೆ ಹರಡಬಹುದು.

2. ಉಸಿರಾಟದ ತೊಂದರೆ :

ದೈಹಿಕ ಪ್ರಯತ್ನವಿಲ್ಲದಿದ್ದರೂ ಅಂದರೆ ಯಾವುದೇ ಕೆಲಸ ಮಾಡದಿದ್ದರೂ ಸಹ ಉಸಿರಾಟದಲ್ಲಿ ತೊಂದರೆ ಅನುಭವಿಸುತ್ತಿದ್ದರೆ, ಅದು ಹೃದಯದ ಕಾರ್ಯಕ್ಷಮತೆಯಲ್ಲಿ ತೊಂದರೆಯ ಸಂಕೇತವಾಗಿರಬಹುದು. ಹೃದಯ ಸರಿಯಾಗಿ ರಕ್ತ ಪಂಪ್ ಮಾಡದಿದ್ದಾಗ ದೇಹದ ಇತರ ಅಂಗಗಳಲ್ಲಿ ದುರ್ಬಲತೆ ಕಂಡುಬರುತ್ತದೆ.

ಇದನ್ನು ಓದಿ : Bath scene : ಮಹಿಳೆಯರ ಸ್ನಾನದ ದೃಶ್ಯ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಬಂಧನ.!
3. ಅಜೀರ್ಣವೆಂದು ಭಾಸವಾಗುವ ಹೊಟ್ಟೆ ನೋವು :

ನಿರಂತರವಾದ ಹೊಟ್ಟೆ ನೋವು, ವಾಕರಿಕೆ ಅಥವಾ ವಾಂತಿ ಭಾವನೆ ಸಹ ಹೃದಯಾಘಾತ (Heart Attack) ದ ಮುನ್ನಚೆನ್ನೆಯ ಲಕ್ಷಣವಾಗಬಹುದು. ವಿಶೇಷವಾಗಿ 50 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಮಹಿಳೆಯರಲ್ಲಿ ಇದು ಹೆಚ್ಚು ಸಾಮಾನ್ಯ. ಕೆಲವೊಮ್ಮೆ ಜನರು ಇದನ್ನು ಸಾಮಾನ್ಯ ಅಜೀರ್ಣ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ.

⚠️ ಇತರೆ ಎಚ್ಚರಿಕೆ ಸೂಚನೆಗಳು :
  • ಎದೆಯಲ್ಲಿ ಉರಿ ಅಥವಾ ನೋವು ಬೆನ್ನು, ಕುತ್ತಿಗೆ, ದವಡೆ, ತೋಳುಗಳಿಗೆ ಹರಡುವುದು.
  • ಅತಿಯಾದ ಚಡಪಡಿಕೆ ಅಥವಾ ಗಾಬರಿ.
  • ತಲೆಸುತ್ತು ಅಥವಾ ಮೂರ್ಛೆ.
  • ತೀವ್ರ ಹೃದಯ ಬಡಿತ.
  • ನಿದ್ರಾಹೀನತೆ ಅಥವಾ ರಾತ್ರಿ ನಿದ್ರೆಯಿಂದ ಎಚ್ಚರವಾಗುವುದು.
ಹೃದಯಾಘಾತ (Heart Attack) ದ ಸಮಯದಲ್ಲಿ ತಕ್ಷಣ ಏನು ಮಾಡಬೇಕು.?

ಈ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರ ಸಹಾಯವನ್ನು ಪಡೆಯುವುದು ಅತ್ಯಗತ್ಯ. ಸಮಯಪಾಲನೆ ಇಲ್ಲದಿದ್ದರೆ ಹೃದಯ ಸ್ನಾಯುಗಳು ಶಾಶ್ವತವಾಗಿ ಹಾನಿಯಾಗಬಹುದು.

Note : ಸುರಕ್ಷಿತ ಜೀವನಶೈಲಿ + ಎಚ್ಚರಿಕೆ = ಆರೋಗ್ಯವಂತ ಭವಿಷ್ಯ.

ವ್ಯಾಯಾಮ, ಸಮತೋಲನ ಆಹಾರ, ಮನಸ್ಥಿತಿಯ ಸಮತೋಲನೆ ಮತ್ತು ಸಮಯಕ್ಕೆ ತಪಾಸಣೆ ಇವು ಆರೋಗ್ಯಕರ ಹೃದಯಕ್ಕೆ ಬಲಿಷ್ಠ ಆಧಾರಗಳು.

Disclaimer : The above given information is available On online, candidates should check it properly before applying. This is for information only.

Heart Attack ಕ್ಕೆ 1 ಗಂಟೆ ಮೊದಲೇ ದೇಹ ಕೊಡುತ್ತೆ ಈ ಎಚ್ಚರಿಕೆ ಸಂಕೇತ : ಈ ಲಕ್ಷಣಗಳನ್ನು ಕಡೆಗಣಿಸಬೇಡಿ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹ ಹೃದಯಾಘಾತ (Heart Attack) ಕ್ಕೆ ಒಂದು ಗಂಟೆ ಮೊದಲೇ ಕೊಡುತ್ತೆ ಈ ಎಚ್ಚರಿಕೆ ಸಂಕೇತಗಳನ್ನು. ಈ ಲಕ್ಷಣ (ಸಂಕೇತ) ಗಳನ್ನು ಎಂದೂ ಕಡೆಗಣಿಸಬೇಡಿ, ಒಂದು ವೇಳೆ ಕಡೆಗಣಿಸಿದರೆ ಸಾವೇ ಗತಿ.!

ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ ಎಂದು ವೈದ್ಯಕೀಯವಾಗಿ ಕರೆಯಲಾಗುವ ಹೃದಯಾಘಾತ (Heart Attack) ಕಳೆದ ಕೆಲವು ವರ್ಷಗಳಲ್ಲಿ ಅಪಾಯಕಾರಿ ಹಂತಕ್ಕೆ ತಲುಪಿದ್ದು, ರಾಜ್ಯದಲ್ಲಿ ಸಾವಿನ ಪ್ರಮುಖ ಕಾರಣಗಳಲ್ಲಿ ಒಂದಾಗಿ ಪರಿಣಮಿಸಿದೆ.

ತಜ್ಞರ ಅಭಿಪ್ರಾಯದಲ್ಲಿ, ಹೃದಯಾಘಾತ (Heart Attack) ದ ಮುನ್ನ ದೇಹ ನೀಡುವ ಸಂಕೇತ/ಲಕ್ಷಣಗಳನ್ನು ಗುರುತಿಸುವಲ್ಲಿ ವಿಳಂಬ ಅಥವಾ ಅವುಗಳನ್ನು ನಿರ್ಲಕ್ಷಿಸುವುದೇ ಹಲವಾರು ಮಂದಿ ತಮ್ಮ ಜೀವವನ್ನು ಕಳೆದುಕೊಳ್ಳಲು ಪ್ರಮುಖ ಕಾರಣವಾಗಿದೆ.

ಇದನ್ನು ಓದಿ : Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

ಹೃದಯರೋಗ ತಜ್ಞರು (Cardiologists) ಎಚ್ಚರಿಕೆಯಲ್ಲಿ ಹೇಳುವಂತೆ, ಹೃದಯಾಘಾತ (Heart Attack) ಕ್ಕೂ ಮುನ್ನ ಕೆಲವೊಂದು ಪ್ರಮುಖ ಸಂಕೇತ/ಲಕ್ಷಣಗಳು ಇರುತ್ತವೆ. ಅವುಗಳನ್ನು ಮೊದಲನೆಯದಾಗಿ ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಅನಾಹುತ ತಪ್ಪಿಸಬಹುದು.

ಹೃದಯಾಘಾತ (Heart Attack) ದ ಮೊದಲ ಸೂಚನೆಗಳು :
1. ಎದೆ ನೋವು ಮತ್ತು ಭಾರಪಡುವಿಕೆ :

ಹೃದಯಾಘಾತ (Heart Attack) ದ ಸಂದರ್ಭಗಳಲ್ಲಿ ಸಾಮಾನ್ಯ ಲಕ್ಷಣಗಳಲ್ಲಿ ಎದೆ ನೋವು ಪ್ರಮುಖವಾಗಿದೆ. ಕೆಲವೊಮ್ಮೆ ಎದೆ ನೋವು ಒತ್ತಡ, ಉರಿ, ಬಿಗಿತ ಅಥವಾ ಚುಚ್ಚುವಂತಹ ಭಾವನೆಯಾಗಿ ಕಾಣಿಸಬಹುದು. ಈ ನೋವು ಕೆಲ ನಿಮಿಷಗಳ ಕಾಲ ಮುಂದುವರಿಯಬಹುದು ಮತ್ತು ಕೆಲವೊಮ್ಮೆ ಇದು ಭುಜ, ತೋಳು, ದವಡೆ ಅಥವಾ ಬೆನ್ನಿನ ಕಡೆ ಹರಡಬಹುದು.

2. ಉಸಿರಾಟದ ತೊಂದರೆ :

ದೈಹಿಕ ಪ್ರಯತ್ನವಿಲ್ಲದಿದ್ದರೂ ಅಂದರೆ ಯಾವುದೇ ಕೆಲಸ ಮಾಡದಿದ್ದರೂ ಸಹ ಉಸಿರಾಟದಲ್ಲಿ ತೊಂದರೆ ಅನುಭವಿಸುತ್ತಿದ್ದರೆ, ಅದು ಹೃದಯದ ಕಾರ್ಯಕ್ಷಮತೆಯಲ್ಲಿ ತೊಂದರೆಯ ಸಂಕೇತವಾಗಿರಬಹುದು. ಹೃದಯ ಸರಿಯಾಗಿ ರಕ್ತ ಪಂಪ್ ಮಾಡದಿದ್ದಾಗ ದೇಹದ ಇತರ ಅಂಗಗಳಲ್ಲಿ ದುರ್ಬಲತೆ ಕಂಡುಬರುತ್ತದೆ.

ಇದನ್ನು ಓದಿ : Bath scene : ಮಹಿಳೆಯರ ಸ್ನಾನದ ದೃಶ್ಯ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಬಂಧನ.!
3. ಅಜೀರ್ಣವೆಂದು ಭಾಸವಾಗುವ ಹೊಟ್ಟೆ ನೋವು :

ನಿರಂತರವಾದ ಹೊಟ್ಟೆ ನೋವು, ವಾಕರಿಕೆ ಅಥವಾ ವಾಂತಿ ಭಾವನೆ ಸಹ ಹೃದಯಾಘಾತ (Heart Attack) ದ ಮುನ್ನಚೆನ್ನೆಯ ಲಕ್ಷಣವಾಗಬಹುದು. ವಿಶೇಷವಾಗಿ 50 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಮಹಿಳೆಯರಲ್ಲಿ ಇದು ಹೆಚ್ಚು ಸಾಮಾನ್ಯ. ಕೆಲವೊಮ್ಮೆ ಜನರು ಇದನ್ನು ಸಾಮಾನ್ಯ ಅಜೀರ್ಣ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ.

⚠️ ಇತರೆ ಎಚ್ಚರಿಕೆ ಸೂಚನೆಗಳು :
  • ಎದೆಯಲ್ಲಿ ಉರಿ ಅಥವಾ ನೋವು ಬೆನ್ನು, ಕುತ್ತಿಗೆ, ದವಡೆ, ತೋಳುಗಳಿಗೆ ಹರಡುವುದು.
  • ಅತಿಯಾದ ಚಡಪಡಿಕೆ ಅಥವಾ ಗಾಬರಿ.
  • ತಲೆಸುತ್ತು ಅಥವಾ ಮೂರ್ಛೆ.
  • ತೀವ್ರ ಹೃದಯ ಬಡಿತ.
  • ನಿದ್ರಾಹೀನತೆ ಅಥವಾ ರಾತ್ರಿ ನಿದ್ರೆಯಿಂದ ಎಚ್ಚರವಾಗುವುದು.
ಹೃದಯಾಘಾತ (Heart Attack) ದ ಸಮಯದಲ್ಲಿ ತಕ್ಷಣ ಏನು ಮಾಡಬೇಕು.?

ಈ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರ ಸಹಾಯವನ್ನು ಪಡೆಯುವುದು ಅತ್ಯಗತ್ಯ. ಸಮಯಪಾಲನೆ ಇಲ್ಲದಿದ್ದರೆ ಹೃದಯ ಸ್ನಾಯುಗಳು ಶಾಶ್ವತವಾಗಿ ಹಾನಿಯಾಗಬಹುದು.

Note : ಸುರಕ್ಷಿತ ಜೀವನಶೈಲಿ + ಎಚ್ಚರಿಕೆ = ಆರೋಗ್ಯವಂತ ಭವಿಷ್ಯ.

ವ್ಯಾಯಾಮ, ಸಮತೋಲನ ಆಹಾರ, ಮನಸ್ಥಿತಿಯ ಸಮತೋಲನೆ ಮತ್ತು ಸಮಯಕ್ಕೆ ತಪಾಸಣೆ ಇವು ಆರೋಗ್ಯಕರ ಹೃದಯಕ್ಕೆ ಬಲಿಷ್ಠ ಆಧಾರಗಳು.


Astrology : ಹೇಗಿದೆ ಗೊತ್ತಾ.? ಜುಲೈ 12 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 12 ರ ಶನಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ.

*ವೃಷಭ ರಾಶಿ*

ಕುಟುಂಬ ಸದಸ್ಯರೊಂದಿಗೆ ಕಠಿಣವಾಗಿ ಮಾತನಾಡುವುದನ್ನು ತಪ್ಪಿಸುವುದು ಉತ್ತಮ. ಆರ್ಥಿಕ ವಿಚಾರಗಳು ನಿರಾಸೆ ಉಂಟುಮಾಡುತ್ತದೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವ ಸಾಧ್ಯತೆ . ಸಣ್ಣ ಆರೋಗ್ಯ ತೊಂದರೆಗಳು ಉಂಟಾಗುತ್ತದೆ. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುತ್ತದೆ.

*ಮಿಥುನ ರಾಶಿ*

ಆಧ್ಯಾತ್ಮಿಕ ಕಾರ್ಯಕ್ರಮಗಳತ್ತ ಗಮನ ಹರಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಮನೆಯ ಹೊರೆಗೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸುವುದಿಲ್ಲ.

*ಕಟಕ ರಾಶಿ*

ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರ ಬಂಬಲ ಸಿಗುತ್ತದೆ. ನಿಮ್ಮ ಕೆಲಸದ ನೈಪುಣ್ಯತೆಯಿಂದ ಅಧಿಕಾರಿ ವರ್ಗದಿಂದ ಪ್ರಶಂಸೆ ಪಡೆಯುತ್ತೀರಿ. ಕುಟುಂಬದೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
*ಸಿಂಹ ರಾಶಿ*

ಆರ್ಥಿಕ ಅವಶ್ಯಕತೆಗಾಗಿ ಹಣದ ಕೊರತೆ ಎದುರಾಗುತ್ತದೆ. ಹೊಸ ಸಾಲದ ಪ್ರಯತ್ನ ಮಾಡಬೇಕಾಗುತ್ತದೆ. ಆತ್ಮೀಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿಗೆ ಅವಕಾಶ ಇರುವುದಿಲ್ಲ.

*ಕನ್ಯಾ ರಾಶಿ*

ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಮುಖರೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದವರು ಆಕಸ್ಮಿಕವಾಗಿ ಹಣ ಸಹಾಯ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ.

*ತುಲಾ ರಾಶಿ*

ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಗಳು ಫಲ ನೀಡುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಪವಿತ್ರ ಸ್ಥಳಗಳ ಭೇಟಿ ಮಾಡುತ್ತೀರಿ.

*ವೃಶ್ಚಿಕ ರಾಶಿ*

ಮನೆಯಲ್ಲಿಗೆ ಬಾಲ್ಯದ ಸ್ನೇಹಿತರ ಭೇಟಿ ಸಂತೋಷ ಉಂಟಾಗುತ್ತದೆ. ಸಹೋದರರೊಂದಿಗೆ ವಿವಾದ ಪರಿಹಾರದತ್ತ ಸಾಗುತ್ತದೆ. ಸಮಾಜದಲ್ಲಿ ಹಿರಿಯರ ಪರಿಚಯ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಪರಿಸ್ಥಿತಿಗಳಿರುತ್ತವೆ. ಹೊಸ ವಾಹನ ಖರೀದಿಯ ಯೋಗವಿದೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ಪ್ರಯಾಣಗಳಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ನಿರುದ್ಯೋಗಿಗಳ ಯತ್ನಗಳು ವೇಗಗೊಳ್ಳುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದ ದಾರಿಯಲ್ಲಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಹೊರೆಗಳಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

*ಮಕರ ರಾಶಿ*

ಜೀವನ ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಅನಗತ್ಯ ಖರ್ಚು ಹೆಚ್ಚಾಗುತ್ತದೆ. ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ವೃತ್ತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳು ಎದುರಾಗುತ್ತವೆ. ನಿರುದ್ಯೋಗದ ಪ್ರಯತ್ನಗಳು ನಿರಾಸೆ ಉಂಟಾಗುತ್ತದೆ.

*ಕುಂಭ ರಾಶಿ*

ದೂರದ ಸಂಬಂಧಿಗಳೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಬಂಡವಾಳ ಹೂಡಿಕಗಳ ವಿಚಾರದಲ್ಲಿ ಪುಣ್ಯರಾಲೋಚನೆ ಮಾಡುವುದು ಉತ್ತಮ. ಕೈಗೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಆಕಸ್ಮಿಕವಾಗಿ ನಿರ್ಧಾರ ಬದಲಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ.

*ಮೀನ ರಾಶಿ*

ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಉತ್ಸಾಹ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆತ್ಮೀಯರೊಂದಿಗೆ ಸೌಹಾರ್ದದಿಂದ ವರ್ತಿಸುತ್ತೀರಿ. ಹೊಸ ವಸ್ತು ಹಾಗೂ ವಾಹನದ ಲಾಭದ ಯೋಗವಿದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯಾಪಾರ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಸಾಧ್ಯತೆ ಇದೆ.

Astrology

Astrology : ಹೇಗಿದೆ ಗೊತ್ತಾ.? ಜುಲೈ 13 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 13 ರ ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬದೊಂದಿಗೆ ಸಮಯ ಕಳೆಯುವುದು ಸಂತೋಷವನ್ನು ನೀಡುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಸಾಧಿಸುತ್ತೀರಿ. ಉದ್ಯೋಗದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ.

*ವೃಷಭ ರಾಶಿ*

ಕುಟುಂಬ ಸದಸ್ಯರೊಂದಿಗೆ ಆತುರದ ನಿರ್ಧಾರಗಳಿಂದ ಅಸಮಾಧಾನಕ್ಕೆ ಕಾರಣವಾಗುತ್ತದೆ. ಆರ್ಥಿಕ ವ್ಯವಹಾರಗಳು ನಿರುತ್ಸಾಹ ಉಂಟುಮಾಡುತ್ತವೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣಗಳನ್ನು ಮುಂದೂಡುತ್ತೀರಿ. ಕೆಲವು ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವ್ಯವಹಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತದೆ.

*ಮಿಥುನ ರಾಶಿ*

ಆಧ್ಯಾತ್ಮಿಕ ಚಟುವಟಿಕೆಗಳ ಮೇಲೆ ಗಮನ ಕೇಂದ್ರೀಕರಿಸುತ್ತೀರಿ. ದೂರ ಪ್ರಯಾಣಗಳನ್ನು ಮುಂದೂಡುವುದು ಒಳ್ಳೆಯದು. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತದೆ. ಮನೆಯಲ್ಲಿ ಹೊರಗೆ ಶ್ರಮ ಹೆಚ್ಚಾಗುತ್ತದೆ. ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಫಲಿತಾಂಶ ದೊರೆಯುವುದಿಲ್ಲ.

*ಕಟಕ ರಾಶಿ*

ಪ್ರಮುಖ ವಿಚಾರಗಳಲ್ಲಿ ಸಂಬಂಧಿಕರಿಂದ ಸಹಾಯ ಸಿಗುತ್ತದೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ನಿಮ್ಮ ಕಾರ್ಯಕ್ಷಮತೆಯಿಂದ ಮೇಲಧಿಕಾರಿಗಳನ್ನು ಮೆಚ್ಚಿಸುತ್ತೀರಿ. ಕುಟುಂಬದೊಂದಿಗೆ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
*ಸಿಂಹ ರಾಶಿ*

ಸಹೋದರರೊಂದಿಗೆ ವಿವಾದ ಉಂಟಾಗುತ್ತದೆ. ಅಗತ್ಯಕ್ಕೆ ಆರ್ಥಿಕ ಸಹಾಯ ಸಿಗದೇ ತೊಂದರೆ ಉಂಟಾಗುತ್ತದೆ. ಹೊಸ ಸಾಲದ ಯತ್ನಗಳು ನಡೆಯುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವ್ಯವಹಾರ ಪ್ರಗತಿ ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಯಿಂದ ವಿಶ್ರಾಂತಿ ಇರುವುದಿಲ್ಲ.

*ಕನ್ಯಾ ರಾಶಿ*

ಕುಟುಂಬದಿಂದ ಆರ್ಥಿಕ ಲಾಭ ಉಂಟಾಗುತ್ತದೆ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದ ಪ್ರಮುಖರೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ಭೂ ಖರೀದಿ–ಮಾರಾಟಗಳಲ್ಲಿ ಲಾಭ ದೊರೆಯುತ್ತದೆ. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ.

*ತುಲಾ ರಾಶಿ*

ವ್ಯವಹಾರ ಸಂಬಂಧಿತ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳುವುದು ಒಳಿತು. ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣಗಳಲ್ಲಿ ವಾಹನ ಅಪಘಾತದ ಸಾಧ್ಯತೆ ಇದೆ. ಮನೆಯ ಹೊರಗೂ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಿಸಿದ್ದರೂ ಫಲಿತಾಂಶಗಳು ನಿರೀಕ್ಷೆಯಂತೆ ಸಿಗದು. ಬಾಲ್ಯದ ಸ್ನೇಹಿತರೊಂದಿಗೆ ಪುಣ್ಯಕ್ಷೇತ್ರಗಳ ಭೇಟಿ ನೀಡುತ್ತೀರಿ.

*ವೃಶ್ಚಿಕ ರಾಶಿ*

ಸಮಾಜದಲ್ಲಿ ಹಿರಿಯರ ಪರಿಚಯಗಳು ಹೆಚ್ಚಾಗುತ್ತವೆ. ಮನೆಯಲ್ಲಿ ಬಾಲ್ಯದ ಸ್ನೇಹಿತರ ಆಗಮನದಿಂದ ಸಂತೋಷ ವೃದ್ಧಿ ಆಗುತ್ತದೆ. ಸಹೋದರರೊಂದಿಗೆ ಇರುವ ವಿವಾದಗಳು ಪರಿಹಾರದ ಹಾದಿಯಲ್ಲಿ ಇರುತ್ತವೆ. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ಮುಖ್ಯ ಮಾಹಿತಿಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಹೆಚ್ಚು ಅನುಕೂಲಕರ ವಾತಾವರಣ ಇರುತ್ತದೆ. ಹೊಸ ವಾಹನ ಖರೀದಿಯ ಯತ್ನಗಳು ಯಶಸ್ವಿಯಾಗುತ್ತವೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ನಿರುದ್ಯೋಗಿಗಳು ತಮ್ಮ ಪ್ರಯತ್ನಗಳನ್ನು ವೇಗಗೊಳಿಸುತ್ತಾರೆ. ಪ್ರಯಾಣಗಳಲ್ಲಿ ಹೊಸ ಪರಿಚಯಗಳು ಉಂಟಾಗುತ್ತವೆ. ಆಪ್ತರಿಂದ ಅಪರೂಪದ ಆಹ್ವಾನಗಳು ದೊರೆಯುತ್ತವೆ. ಕೈಗೊಂಡ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಉದ್ಯೋಗ ಮತ್ತು ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿ ಸಿಗುತ್ತದೆ.

*ಮಕರ ರಾಶಿ*

ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಜೀವನ ಸಂಗಾತಿಯೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯವಿದೆ. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ನಿರುತ್ಸಾಹ ಮೂಡಿಸುತ್ತವೆ.

*ಕುಂಭ ರಾಶಿ*

ಕೈಗೊಂಡ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗ ಮತ್ತು ವ್ಯವಹಾರಗಳಲ್ಲಿ ಕೆಲವು ನಿರ್ಧಾರ ಬದಲಾವಣೆಗಳಾಗುತ್ತವೆ. ದೂರದ ಸಂಬಂಧಿಕರೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಹೊಸ ಬಂಡವಾಳ ಹೂಡಿಕೆ ವಿಷಯದಲ್ಲಿ ಮರುಪರಿಶೀಲನೆ ಮಾಡುವುದು ಸೂಕ್ತ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮಿಸಬೇಕು.

*ಮೀನ ರಾಶಿ*

ಸ್ನೇಹಿತರೊಂದಿಗೆ ಸ್ನೇಹಪೂರ್ವಕವಾಗಿ ವರ್ತಿಸುತ್ತೀರಿ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಹೊಸ ವಸ್ತು ಅಥವಾ ವಾಹನ ಖರೀದಿಯಲ್ಲಿ ಲಾಭವಾಗುತ್ತದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Client : ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಕೀಲರಿಂದ ತಮ್ಮದೇ ಕಕ್ಷಿದಾರ ಮೇಲೆ ಹಲ್ಲೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನ್ಯಾಯಾಲಯದ ಆವರಣದಲ್ಲಿಯೇ ತಮ್ಮದೇ ಕಕ್ಷಿದಾರ/ಕ್ಲೈಂಟ್ (Client) ಮೇಲೆ ಓರ್ವ ಮಹಿಳಾ ವಕೀಲರಿಂದ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಬಿಲಾಸಪುರ ಕುಟುಂಬ ನ್ಯಾಯಾಲಯ ಆವರಣದಲ್ಲಿ ಶನಿವಾರದಂದು ಸಂಭವಿಸಿದ ಈ ಘಟನೆಯು ಸಾರ್ವಜನಿಕರಲ್ಲಿ ಆಕ್ರೋಶದ ಹೊಗೆ ಎಳೆದಿದೆ. ಮಹಿಳಾ ವಕೀಲ ಲೀನಾ ಅಗ್ರಹಾರಿ ತಮ್ಮದೇ ಕ್ಲೈಂಟ್ (Client) ಸುಮನ್ ಠಾಕೂರ್ ಮತ್ತು ಅವರ ಕುಟುಂಬದ ಮೇಲೆ ನೇರವಾಗಿ ಶಾರೀರಿಕ ಹಲ್ಲೆ ನಡೆಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!

ಕುತೂಹಲದ ಸಂಗತಿಯೆಂದರೆ, ಈ ಘಟನೆ ನಡೆಯುತ್ತಿರುವಾಗ ಸ್ಥಳದಲ್ಲೇ ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆ ಇತರ ಪೊಲೀಸ್ ಇದ್ದರೂ ಕಕ್ಷಿದಾರರ (Client) ಮೇಲೆ ಹಲ್ಲೆ ನಡೆದರೂ ಸಹ ಯಾವುದೇ ತಕ್ಷಣದ ಕ್ರಮ ಕೈಗೊಂಡಿಲ್ಲದೆ ಇರುವುದು.

ಹಲ್ಲೆಗೊಳಗಾದ ಸುಮನ್ ಠಾಕೂರ್ ತಮ್ಮ ಪತಿ ವಿರುದ್ಧ ಕುಟುಂಬ ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ಬಂದಿದ್ದರು. ಅವರೊಂದಿಗೆ ತಾಯಿ ಸಾವಿತ್ರಿ ದೇವಿ (ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವವರು) ಮತ್ತು ತಮ್ಮ ಸಹೋದರ ಮಕುಂದ್ ಠಾಕೂರ್ ಇದ್ದರು.

ಇದನ್ನು ಓದಿ : Krishna River : ಫೋಟೋಶೂಟ್ ನೆಪದಲ್ಲಿ ಪತಿಯನ್ನೇ ಕೃಷ್ಣಾ ನದಿಗೆ ತಳ್ಳಿದ ಪತ್ನಿ.?

ಕಕ್ಷಿದಾರೆ (Client) ಸುಮನ್ ಠಾಕೂರ್ ಅವರ ಆರೋಪದ ಪ್ರಕಾರ, ವಕೀಲೆ ಲೀನಾ ಅಗ್ರಹಾರಿ ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿದ ಮೊತ್ತವನ್ನು ತೆಗೆದುಕೊಂಡಿದ್ದರೂ ಸಹ ಪ್ರಕರಣವನ್ನು ಮುಂದುವರಿಸಲು ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ವಕೀಲೆ ಲೀನಾ ಆಕ್ರೋಶಗೊಂಡು ದೌರ್ಜನ್ಯಕ್ಕೆ ಮುಂದಾದರೆಂದು ಕುಟುಂಬದವರು ಹೇಳಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ವಕೀಲೆ ಲೀನಾ ಅಗ್ರಹಾರಿ, ಕಕ್ಷಿದಾರೆ (Client) ಸುಮನ್‌ನ್ನು ಕೂದಲಿನಿಂದ ಎಳೆದು ತಳ್ಳಿ ನೆಲಕ್ಕೆ ಹಾಕಿ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ. ಮಧ್ಯಪ್ರವೇಶ ಮಾಡಲು ಬಂದ ಅವರ ತಾಯಿಯನ್ನು ಕೂಡ ತಳ್ಳಿದಳು. ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಾವಿತ್ರಿ ದೇವಿಗೆ ಈ ವೇಳೆ ತೀವ್ರ ಹೊಡೆತ ಬಿದ್ದಿದೆ.

ಇದನ್ನು ಓದಿ : Bath scene : ಮಹಿಳೆಯರ ಸ್ನಾನದ ದೃಶ್ಯ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಬಂಧನ.!

ಹಲ್ಲೆಯ ದೃಶ್ಯವನ್ನು ಮೊಬೈಲ್‌ನಲ್ಲಿ ದಾಖಲೆ ಮಾಡುತ್ತಿದ್ದ ಮಕುಂದ್ ಠಾಕೂರ್ ಅವರ ಮೇಲೂ ವಕೀಲರು ತೀವ್ರವಾದ ಹಲ್ಲೆ ಮಾಡುವಂತೆ ನಡೆದುಕೊಂಡು ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.

ಘಟನೆ ನಡೆದ ವೇಳೆ ಸ್ಥಳದಲ್ಲಿದ್ದ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಪ್ರಶ್ನೆಯಾಗಿಯೇ ಉಳಿದಿದೆ.  ಅಲ್ಲದೆ, ಇತರ ಕೆಲ ವಕೀಲರು ಲೀನಾ ಅಗ್ರಹಾರಿಯ ಪರವಾಗಿ ನಿಂತು ದೂರುದಾರ (Client) ರ ವಿರುದ್ಧವೇ ಮಾತನಾಡಿದ್ದಾರೆ ಎಂಬ ವರದಿಯೂ ಬಂದಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿವಿಲ್ ಲೈನ್ಸ್ ಪೊಲೀಸ್ ಠಾಣಾಧಿಕಾರಿ, “ವಕೀಲ ಮತ್ತು ದೂರುದಾರ (Client) ಕುಟುಂಬದ ನಡುವೆ ಜಗಳ ಮತ್ತು ಘರ್ಷಣೆ ನಡೆದಿದ್ದು, ಎರಡು ಪಕ್ಷಗಳ ಮಾತು ಕತೆಯ ನಂತರ ಸಮಸ್ಯೆ ಇತ್ಯರ್ಥವಾಘಿದೆ ಎಂದಿದ್ದಾರೆ.

ತಮ್ಮದೇ ಕಕ್ಷಿದಾರರ/ಕ್ಲೈಂಟ್ (Client) ಮೇಲೆ ಹಲ್ಲೆ ಮಾಡುವ ವಿಡಿಯೋ :


ನ್ಯಾಯಾಲಯದ ಆವರಣದಲ್ಲಿ ಹಲ್ಲೆ? ಪದೇಪದೇ ಮರುಕಳಿಸುತ್ತಿರುವ ಘಟನೆಗಳು :

ಇದೇ ತಿಂಗಳ ಕೊನೆಗೆ, ಜುಲೈ 5ರಂದು ಬಿಲಾಸಪುರದ ಟಿಫ್ರಾ ಪ್ರದೇಶದ ಕುಟುಂಬ ನ್ಯಾಯಾಲಯದಲ್ಲಿ ಮತ್ತೊಬ್ಬ ವಕೀಲ ಕುಂತಿ ಪವಾರ್ ವಿರುದ್ಧ, ಪತಿಯನ್ನು ಬಂಧನದಿಂದ ಬಿಡುಗಡೆಗೊಳಿಸಲು ಹಣ ನೀಡಿದ್ದರೂ ಜಾಮೀನು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ದೂರುದಾರ ಪ್ರಿಯಾ ದ್ವಿವೇದಿಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು.

ಈ ಮೂಲಕ ನ್ಯಾಯಾಲಯದ ಆವರಣದಲ್ಲಿ ವಕೀಲರಿಂದ ಸಾಮಾನ್ಯ ನಾಗರಿಕರ ಮೇಲಿನ ದೌರ್ಜನ್ಯ ಪದೇಪದೇ ನಡೆಯುತ್ತಿರುವ ಪೈಕಿ ಇತ್ತೀಚಿನ ಉದಾಹರಣೆಯಿದು. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿಯ ಘಟನೆಗಳು ಸಂಭವಿಸುವುದು ಕಾನೂನು ವ್ಯವಸ್ಥೆಯ ಮೇಲೆ ಅನುಮಾನ ಹುಟ್ಟಿಸುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕಟು ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.


Krishna River : ಫೋಟೋಶೂಟ್ ನೆಪದಲ್ಲಿ ಪತಿಯನ್ನೇ ಕೃಷ್ಣಾ ನದಿಗೆ ತಳ್ಳಿದ ಪತ್ನಿ.?

Krishna River

ಜನಸ್ಪಂದನ ನ್ಯೂಸ್, ರಾಯಚೂರು : ಫೋಟೋಶೂಟ್ ನೆಪದಲ್ಲಿ ಪತಿಯನ್ನೇ ಕೃಷ್ಣಾ ನದಿ (Krishna River) ಗೆ ಪತ್ನಿಯೋರ್ವಳು ತಳ್ಳಿದ್ದಾಳೆಂಬ ಆರೋಪ ಕೇಳಿ ಬಂದಿದೆ.

ರಾಯಚೂರು ತಾಲ್ಲೂಕಿನ ಗುರ್ಜಾಪುರ ಹತ್ತಿರದ ಕೃಷ್ಣಾ ನದಿ (Krishna River) ಸೇತುವೆ ಬಳಿ ಅಚ್ಚರಿಯ ಘಟನೆಯೊಂದು ನಡೆದಿದೆ. ನವದಂಪತಿಗಳು ಫೋಟೊಶೂಟ್ ಮಾಡುವ ನೆಪದಲ್ಲಿ ಕೃಷ್ಣಾ ನದಿ (Krishna River) ಯ ಸೇತುವೆಯ ಮೇಲೆ ಹೋಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಪತಿಯನ್ನು ನದಿಗೆ ತಳ್ಳಿದ ಆರೋಪ ಪತ್ನಿಯ ಮೇಲೆ ಕೇಳಿಬಂದಿದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

ಸ್ಥಳೀಯರ ಮಾಹಿತಿಯ ಪ್ರಕಾರ, ಪತ್ನಿ ಮೊದಲಿಗೆ ಕೃಷ್ಣಾ ನದಿ (Krishna River) ಸೇತುವೆ ಮೇಲೆ ನಿಂತು ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ, ಪತಿಗೆ “ನೀನು ಸೇತುವೆ ತುದಿಗೆ ನಿಲ್ಲು, ನಿನ್ನ ಫೋಟೋ ತೆಗೆಸ್ತೀನಿ” ಎಂದು ಹೇಳಿದ್ದಾಳೆ. ಆಗ ಪತಿ ಸೇತುವೆಯ ತುದಿಯಲ್ಲಿ ನಿಂತ ಕ್ಷಣದಲ್ಲಿ, ಪತ್ನಿಯು ಆತನನ್ನು ಕೃಷ್ಣಾ ನದಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ.

ಘಟನೆಯ ಸಮಯದಲ್ಲಿ ಕೃಷ್ಣಾ ನದಿ (Krishna River) ಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದ ಹಿನ್ನಲೆಯಲ್ಲಿ ವ್ಯಕ್ತಿ ತುಸು ದೂರ ಕೊಚ್ಚಿಕೊಂಡು ಹೋಗಿ ಅಪಾಯದ ಸ್ಥಿತಿಗೆ ಸಿಲುಕಿದ್ದಾರೆ. ಆದರೆ ವ್ಯಕ್ತಿ (ಪತಿ) ಗೆ ಈಜು ಬರುತ್ತಿರುವ ಕಾರಣದಿಂದ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಅವರು, ಮಧ್ಯ ಭಾಗದ ಬಂಡೆಯೊಂದರ ಮೇಲೆ ಏರಿ ಕುಳಿತು ಸಹಾಯಕ್ಕಾಗಿ ಕೂಗಿದ್ದಾರೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!

ಈ ಸಂದರ್ಭದಲ್ಲಿ, ಕೃಷ್ಣಾ ನದಿ (Krishna River) ಹತ್ತಿರದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಆ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ್ದರು. ತಕ್ಷಣವೇ ಹಗ್ಗದ ಸಹಾಯದಿಂದ ನಿರಂತರ ಎರಡು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಸ್ಥಳೀಯರು ವ್ಯಕ್ತಿಯನ್ನು ಮೇಲಕ್ಕೆ ಎತ್ತಿ ರಕ್ಷಿಸಿದ್ದಾರೆ.

ಪತ್ನಿಯೇ ನದಿಗೆ ತಳ್ಳಿದಳೇ? ಅಥವಾ ಪತಿಯೇ ಕಾಲು ಜಾರಿ Krishna River ಗೆ ಬಿದ್ದರೇ? ಎಂಬುದರ ಬಗ್ಗೆ ದ್ವಂದ್ವ ಉಂಟಾಗಿದೆ. ಆದರೆ ಪತಿ, ಪತ್ನಿಯೇ ಉದ್ದೇಶ ಪೂರ್ವಕವಾಗಿ ತಳ್ಳಿದ್ದಾಳೆ ಎಂದು ಆರೋಪಿಸಿದ್ದಾರೆ. ಇತ್ತ ಪತ್ನಿ ಮಾತ್ರ “ಅವರು ಕಾಲು ಜಾರಿ ಪತಿ ಬಿದ್ದರು” ಎಂಬ ವಿವರಣೆ ನೀಡಿದ್ದಾರೆ.

ಇದನ್ನು ಓದಿ : Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಕೆಲವರ ಹೇಳಿಕೆಗಳ ಪ್ರಕಾರ ಪತ್ನಿಯು ಈ ಕೃತ್ಯವನ್ನು ಜಾಣ್ಮೆಯಿಂದ ಮಾಡಿದ್ದಾಳೆ ಎಂದು ಶಂಕೆ ವ್ಯಕ್ತವಾಗಿದೆ. ಈ ದಂಪತಿ ಯಾರು.? ಯಾವ ಗ್ರಾಮದಿಂದ ಬಂದಿದ್ದರು.? ಏತಕ್ಕಾಗಿ ಬಂದಿದ್ದರು.? ಈ ಘಟನೆಯ ಹಿಂದಿರುವ ನಿಖರ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ಮಾಹಿತಿ ಕಲೆಹಾಕಲು ತನಿಖೆ ಮುಂದುವರೆಸಿದ್ದಾರೆ.

Note : ಇತ್ತೀಚಿನ ದಿನಗಳಲ್ಲಿ ಪತಿಯ ಮೇಲೆ ಪತ್ನಿಯಿಂದ ನಡೆಯುತ್ತಿರುವ ಹಲ್ಲೆಗಳ ಅಥವಾ ಹತ್ಯೆಯಂತಹ ಘಟನೆಗಳು ತುಂಬಾನೇ ಹೆಚ್ಚುತ್ತಿವೆ. ಈ ಘಟನೆಗಳು ಸಮಾಜಕ್ಕೆ ಏನು ಸಂದೇಶ ಕೊಡುತಿವೆ ಅಂತ ಯೋಚಿಸಬೇಕಾಗಿದೆ.

Bath scene : ಮಹಿಳೆಯರ ಸ್ನಾನದ ದೃಶ್ಯ ಚಿತ್ರೀಕರಿಸುತ್ತಿದ್ದ ವ್ಯಕ್ತಿ ಬಂಧನ.!

ಜನಸ್ಪಂದನ ನ್ಯೂಸ್‌, ಬೆಂಗಳೂರು : ಮಹಿಳೆಯರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು (Bath scene) ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಕೃತ ವ್ಯಕ್ತಿಯೊಬ್ಬನನ್ನು ಕಾಡುಗೋಡಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ.

ಮಹಿಳೆಯರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು (Bath scene) ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿದ್ದ ಹಾಗು ಬಂಧಿತ ವ್ಯಕ್ತಿಯನ್ನು ಚನ್ನಸಂದ್ರ ನಿವಾಸಿ ಹಾಜ ಮೊಯಿನುದ್ದಿನ್ (ವಯಸ್ಸು ಸರಿಯಾದ ಮಾಹಿತಿ ಬಹಿರಂಗಪಡಿಸಲಾಗಿಲ್ಲ) ಎಂದು ಗುರುತಿಸಲಾಗಿದೆ.

ಇದನ್ನು ಓದಿ : Belagavi horrific incident : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಓರ್ವ ಗಂಭೀರ.!

ಆರೋಪಿ ಮೂಲತಃ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದು, ಮಹಿಳೆಯರು ಸ್ನಾನಕ್ಕೆ ತೆರಳಿದ ಸಂದರ್ಭ ಕಿಟಕಿಯ ಮೂಲಕ ಕದ್ದು ನೋಡುತ್ತಿದ್ದನಲ್ಲದೆ, ತನ್ನ ಮೊಬೈಲ್ ಮೂಲಕ ದೃಶ್ಯವನ್ನು (Bath scene) ಚಿತ್ರೀಕರಿಸುತ್ತಿದ್ದ ಎನ್ನಲಾಗಿದೆ.

ಕಳೆದ ಮಂಗಳವಾರ ಬೆಳಿಗ್ಗೆ ಸುಮಾರು 6:30ರ ಸಮಯದಲ್ಲಿ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ತಾಯಿ ಮತ್ತು ಮಗಳು ಬಾತ್ರೂಮ್‌ಗೆ ಸ್ನಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಮೊಯಿನುದ್ದಿನ್ ಎಂಬಾತ ಕಿಟಕಿಯಿಂದ ತನ್ನ ಮೊಬೈಲ್‌ ಫೋನ್‌ನಲ್ಲಿ Bath scene ವಿಡಿಯೋ ಮಾಡುತ್ತಿದ್ದನು.

ಇದನ್ನು ಓದಿ : “Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!

ಹೀಗೆ ಮೊಬೈಲ್‌ ಫೋನ್‌ನಲ್ಲಿ ವಿಡಿಯೋ ಮಾಡುತ್ತಿರುವುದು ಮಗಳ ಗಮನಕ್ಕೆ ಬಿದ್ದಿದೆ. ತಕ್ಷಣವೇ ಮಗಳು ಈ ವಿಷಯವನ್ನು ಆಕೆಯ ತಂದೆಗೆ ಮಾಹಿತಿ ನೀಡಿದ್ದಾಳೆ.

ವಿಷಯ ತಿಳಿದ ತಕ್ಷಣವೇ ಪ್ರತಿಕ್ರಿಯೆಯಾಗಿ ಕುಟುಂಬದವರು ಕಾಡುಗೋಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಕೂಡಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯು (who recorded Bath scene) ಘಟನೆ ನಂತರ ಸ್ಥಳದಿಂದ ಪರಾರಿಯಾಗಿದ್ದ, ಆದರೆ ಪೊಲೀಸರು ಮಾತ್ರ ಆತನನ್ನು (who recorded Bath scene) ಪತ್ತೆಹಚ್ಚಿ ಬಂಧಿಸಿದ್ದಾರೆ.

ಇದನ್ನು ಓದಿ : ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ನದಿಗೆ ಬಿದ್ದ Helicopter ; 5 ಜನರಿಗೆ ಗಾಯ.!

ಬಳಿಕ ಬಂಧಿತ ವ್ಯಕ್ತಿಯ ಅಂದರೆ ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದ ಪೊಲೀಸರು, ಆತ ತನ್ನ ಮೊಬೈಲ್‌ನಲ್ಲಿ ಹಿಡಿದಿಟ್ಟಿದ್ದ ಅನಧಿಕೃತ ದೃಶ್ಯಗಳನ್ನು (Bath scene) ಡಿಲೀಟ್ ಮಾಡಿದ್ದಾರೆ. ಇದೇ ವೇಳೆ ಸೈಬರ್ ತಾಂತ್ರಿಕ ತಂಡದ ಸಹಾಯದಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪೊಲೀಸರು IPC ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Astrology : ಹೇಗಿದೆ ಗೊತ್ತಾ.? ಜುಲೈ 12 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 12 ರ ಶನಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ.

*ವೃಷಭ ರಾಶಿ*

ಕುಟುಂಬ ಸದಸ್ಯರೊಂದಿಗೆ ಕಠಿಣವಾಗಿ ಮಾತನಾಡುವುದನ್ನು ತಪ್ಪಿಸುವುದು ಉತ್ತಮ. ಆರ್ಥಿಕ ವಿಚಾರಗಳು ನಿರಾಸೆ ಉಂಟುಮಾಡುತ್ತದೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವ ಸಾಧ್ಯತೆ . ಸಣ್ಣ ಆರೋಗ್ಯ ತೊಂದರೆಗಳು ಉಂಟಾಗುತ್ತದೆ. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುತ್ತದೆ.

*ಮಿಥುನ ರಾಶಿ*

ಆಧ್ಯಾತ್ಮಿಕ ಕಾರ್ಯಕ್ರಮಗಳತ್ತ ಗಮನ ಹರಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಮನೆಯ ಹೊರೆಗೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸುವುದಿಲ್ಲ.

*ಕಟಕ ರಾಶಿ*

ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರ ಬಂಬಲ ಸಿಗುತ್ತದೆ. ನಿಮ್ಮ ಕೆಲಸದ ನೈಪುಣ್ಯತೆಯಿಂದ ಅಧಿಕಾರಿ ವರ್ಗದಿಂದ ಪ್ರಶಂಸೆ ಪಡೆಯುತ್ತೀರಿ. ಕುಟುಂಬದೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
*ಸಿಂಹ ರಾಶಿ*

ಆರ್ಥಿಕ ಅವಶ್ಯಕತೆಗಾಗಿ ಹಣದ ಕೊರತೆ ಎದುರಾಗುತ್ತದೆ. ಹೊಸ ಸಾಲದ ಪ್ರಯತ್ನ ಮಾಡಬೇಕಾಗುತ್ತದೆ. ಆತ್ಮೀಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿಗೆ ಅವಕಾಶ ಇರುವುದಿಲ್ಲ.

*ಕನ್ಯಾ ರಾಶಿ*

ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಮುಖರೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದವರು ಆಕಸ್ಮಿಕವಾಗಿ ಹಣ ಸಹಾಯ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ.

*ತುಲಾ ರಾಶಿ*

ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಗಳು ಫಲ ನೀಡುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಪವಿತ್ರ ಸ್ಥಳಗಳ ಭೇಟಿ ಮಾಡುತ್ತೀರಿ.

*ವೃಶ್ಚಿಕ ರಾಶಿ*

ಮನೆಯಲ್ಲಿಗೆ ಬಾಲ್ಯದ ಸ್ನೇಹಿತರ ಭೇಟಿ ಸಂತೋಷ ಉಂಟಾಗುತ್ತದೆ. ಸಹೋದರರೊಂದಿಗೆ ವಿವಾದ ಪರಿಹಾರದತ್ತ ಸಾಗುತ್ತದೆ. ಸಮಾಜದಲ್ಲಿ ಹಿರಿಯರ ಪರಿಚಯ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಪರಿಸ್ಥಿತಿಗಳಿರುತ್ತವೆ. ಹೊಸ ವಾಹನ ಖರೀದಿಯ ಯೋಗವಿದೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ಪ್ರಯಾಣಗಳಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ನಿರುದ್ಯೋಗಿಗಳ ಯತ್ನಗಳು ವೇಗಗೊಳ್ಳುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದ ದಾರಿಯಲ್ಲಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಹೊರೆಗಳಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

*ಮಕರ ರಾಶಿ*

ಜೀವನ ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಅನಗತ್ಯ ಖರ್ಚು ಹೆಚ್ಚಾಗುತ್ತದೆ. ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ವೃತ್ತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳು ಎದುರಾಗುತ್ತವೆ. ನಿರುದ್ಯೋಗದ ಪ್ರಯತ್ನಗಳು ನಿರಾಸೆ ಉಂಟಾಗುತ್ತದೆ.

*ಕುಂಭ ರಾಶಿ*

ದೂರದ ಸಂಬಂಧಿಗಳೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಬಂಡವಾಳ ಹೂಡಿಕಗಳ ವಿಚಾರದಲ್ಲಿ ಪುಣ್ಯರಾಲೋಚನೆ ಮಾಡುವುದು ಉತ್ತಮ. ಕೈಗೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಆಕಸ್ಮಿಕವಾಗಿ ನಿರ್ಧಾರ ಬದಲಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ.

*ಮೀನ ರಾಶಿ*

ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಉತ್ಸಾಹ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆತ್ಮೀಯರೊಂದಿಗೆ ಸೌಹಾರ್ದದಿಂದ ವರ್ತಿಸುತ್ತೀರಿ. ಹೊಸ ವಸ್ತು ಹಾಗೂ ವಾಹನದ ಲಾಭದ ಯೋಗವಿದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯಾಪಾರ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಸಾಧ್ಯತೆ ಇದೆ.

Astrology

Krishna River : ಫೋಟೋಶೂಟ್ ನೆಪದಲ್ಲಿ ಪತಿಯನ್ನೇ ಕೃಷ್ಣಾ ನದಿಗೆ ತಳ್ಳಿದ ಪತ್ನಿ.?

ಜನಸ್ಪಂದನ ನ್ಯೂಸ್, ರಾಯಚೂರು : ಫೋಟೋಶೂಟ್ ನೆಪದಲ್ಲಿ ಪತಿಯನ್ನೇ ಕೃಷ್ಣಾ ನದಿ (Krishna River) ಗೆ ಪತ್ನಿಯೋರ್ವಳು ತಳ್ಳಿದ್ದಾಳೆಂಬ ಆರೋಪ ಕೇಳಿ ಬಂದಿದೆ.

ರಾಯಚೂರು ತಾಲ್ಲೂಕಿನ ಗುರ್ಜಾಪುರ ಹತ್ತಿರದ ಕೃಷ್ಣಾ ನದಿ (Krishna River) ಸೇತುವೆ ಬಳಿ ಅಚ್ಚರಿಯ ಘಟನೆಯೊಂದು ನಡೆದಿದೆ. ನವದಂಪತಿಗಳು ಫೋಟೊಶೂಟ್ ಮಾಡುವ ನೆಪದಲ್ಲಿ ಕೃಷ್ಣಾ ನದಿ (Krishna River) ಯ ಸೇತುವೆಯ ಮೇಲೆ ಹೋಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಪತಿಯನ್ನು ನದಿಗೆ ತಳ್ಳಿದ ಆರೋಪ ಪತ್ನಿಯ ಮೇಲೆ ಕೇಳಿಬಂದಿದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

ಸ್ಥಳೀಯರ ಮಾಹಿತಿಯ ಪ್ರಕಾರ, ಪತ್ನಿ ಮೊದಲಿಗೆ ಕೃಷ್ಣಾ ನದಿ (Krishna River) ಸೇತುವೆ ಮೇಲೆ ನಿಂತು ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ, ಪತಿಗೆ “ನೀನು ಸೇತುವೆ ತುದಿಗೆ ನಿಲ್ಲು, ನಿನ್ನ ಫೋಟೋ ತೆಗೆಸ್ತೀನಿ” ಎಂದು ಹೇಳಿದ್ದಾಳೆ. ಆಗ ಪತಿ ಸೇತುವೆಯ ತುದಿಯಲ್ಲಿ ನಿಂತ ಕ್ಷಣದಲ್ಲಿ, ಪತ್ನಿಯು ಆತನನ್ನು ಕೃಷ್ಣಾ ನದಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ.

ಘಟನೆಯ ಸಮಯದಲ್ಲಿ ಕೃಷ್ಣಾ ನದಿ (Krishna River) ಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದ ಹಿನ್ನಲೆಯಲ್ಲಿ ವ್ಯಕ್ತಿ ತುಸು ದೂರ ಕೊಚ್ಚಿಕೊಂಡು ಹೋಗಿ ಅಪಾಯದ ಸ್ಥಿತಿಗೆ ಸಿಲುಕಿದ್ದಾರೆ. ಆದರೆ ವ್ಯಕ್ತಿ (ಪತಿ) ಗೆ ಈಜು ಬರುತ್ತಿರುವ ಕಾರಣದಿಂದ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಅವರು, ಮಧ್ಯ ಭಾಗದ ಬಂಡೆಯೊಂದರ ಮೇಲೆ ಏರಿ ಕುಳಿತು ಸಹಾಯಕ್ಕಾಗಿ ಕೂಗಿದ್ದಾರೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!

ಈ ಸಂದರ್ಭದಲ್ಲಿ, ಕೃಷ್ಣಾ ನದಿ (Krishna River) ಹತ್ತಿರದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಆ ಕೂಗು ಕೇಳಿ ಸ್ಥಳಕ್ಕೆ ಧಾವಿಸಿದ್ದರು. ತಕ್ಷಣವೇ ಹಗ್ಗದ ಸಹಾಯದಿಂದ ನಿರಂತರ ಎರಡು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಸ್ಥಳೀಯರು ವ್ಯಕ್ತಿಯನ್ನು ಮೇಲಕ್ಕೆ ಎತ್ತಿ ರಕ್ಷಿಸಿದ್ದಾರೆ.

ಪತ್ನಿಯೇ ನದಿಗೆ ತಳ್ಳಿದಳೇ? ಅಥವಾ ಪತಿಯೇ ಕಾಲು ಜಾರಿ Krishna River ಗೆ ಬಿದ್ದರೇ? ಎಂಬುದರ ಬಗ್ಗೆ ದ್ವಂದ್ವ ಉಂಟಾಗಿದೆ. ಆದರೆ ಪತಿ, ಪತ್ನಿಯೇ ಉದ್ದೇಶ ಪೂರ್ವಕವಾಗಿ ತಳ್ಳಿದ್ದಾಳೆ ಎಂದು ಆರೋಪಿಸಿದ್ದಾರೆ. ಇತ್ತ ಪತ್ನಿ ಮಾತ್ರ “ಅವರು ಕಾಲು ಜಾರಿ ಪತಿ ಬಿದ್ದರು” ಎಂಬ ವಿವರಣೆ ನೀಡಿದ್ದಾರೆ.

ಇದನ್ನು ಓದಿ : Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಕೆಲವರ ಹೇಳಿಕೆಗಳ ಪ್ರಕಾರ ಪತ್ನಿಯು ಈ ಕೃತ್ಯವನ್ನು ಜಾಣ್ಮೆಯಿಂದ ಮಾಡಿದ್ದಾಳೆ ಎಂದು ಶಂಕೆ ವ್ಯಕ್ತವಾಗಿದೆ. ಈ ದಂಪತಿ ಯಾರು.? ಯಾವ ಗ್ರಾಮದಿಂದ ಬಂದಿದ್ದರು.? ಏತಕ್ಕಾಗಿ ಬಂದಿದ್ದರು.? ಈ ಘಟನೆಯ ಹಿಂದಿರುವ ನಿಖರ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ಮಾಹಿತಿ ಕಲೆಹಾಕಲು ತನಿಖೆ ಮುಂದುವರೆಸಿದ್ದಾರೆ.

Note : ಇತ್ತೀಚಿನ ದಿನಗಳಲ್ಲಿ ಪತಿಯ ಮೇಲೆ ಪತ್ನಿಯಿಂದ ನಡೆಯುತ್ತಿರುವ ಹಲ್ಲೆಗಳ ಅಥವಾ ಹತ್ಯೆಯಂತಹ ಘಟನೆಗಳು ತುಂಬಾನೇ ಹೆಚ್ಚುತ್ತಿವೆ. ಈ ಘಟನೆಗಳು ಸಮಾಜಕ್ಕೆ ಏನು ಸಂದೇಶ ಕೊಡುತಿವೆ ಅಂತ ಯೋಚಿಸಬೇಕಾಗಿದೆ.

ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ನದಿಗೆ ಬಿದ್ದ Helicopter ; 5 ಜನರಿಗೆ ಗಾಯ.!

Helicopter

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾಯಲ್ ಮಲೇಷಿಯನ್ ಪೊಲೀಸ್ (PDRM) ಇಲಾಖೆಗೆ ಸೇರಿದ ಹೆಲಿಕಾಪ್ಟರ್ (Helicopter) ತಾಂತ್ರಿಕ ದೋಷದಿಂದ ನದಿಗೆ ಪತನಗೊಂಡಿರುವ ಘಟನೆ ಮಲೇಷಿಯಾದ ಜೋಹೋರ್ ರಾಜ್ಯದ ಸುಂಗೈ ಪುಲೈ ಪ್ರದೇಶದಲ್ಲಿ ನಡೆದಿದೆ.

ಜುಲೈ 10ರಂದು ಬೆಳಿಗ್ಗೆ ನಡೆದ ಈ ಅವಘಡದಲ್ಲಿ ಐದು ಸಿಬ್ಬಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಪತನಗೊಂಡ ಹೆಲಿಕಾಪ್ಟರ್‌ (Helicopter) ವಿಷಯ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!
ತುರ್ತು ಭೂಸ್ಪರ್ಶ ವಿಫಲ – ನದಿಗೆ ಬಿದ್ದು ರಕ್ಷಣಾ ಕಾರ್ಯಾಚರಣೆ :

ಫ್ರೆಂಚ್ ತಯಾರಿಕೆಯ ಏರ್‌ಬಸ್ AS355N ಮಾದರಿಯ ಈ ಹೆಲಿಕಾಪ್ಟರ್ (Helicopter) , ಮಿಲಿಟರಿ ಕಸರತ್ತು MITSATOM 2025ರ ಭಾಗವಾಗಿ ಫ್ಲೈಪಾಸ್ಟ್ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದ ವೇಳೆ ತಾಂಜಂಗ್ ಕುಪಾಂಗ್ ಠಾಣೆಯಿಂದ ಬೆಳಿಗ್ಗೆ 9:51ಕ್ಕೆ ಟೇಕಾಫ್ ಆಗಿತ್ತು. ಟೇಕಾಫ್ ಆಗಿ ಕೇವಲ 46 ನಿಮಿಷಗಳ ನಂತರ ತಾಂತ್ರಿಕ ದೋಷ ಉಂಟಾಗಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸಿ ವಿಫಲವಾದ ಪರಿಣಾಮ ಹೆಲಿಕಾಪ್ಟರ್ ನದಿಗೆ ಬಿದ್ದಿತು.

ಘಟನೆಯ ಬಳಿಕ ಮೆರೈನ್ ಪೊಲೀಸ್ ಪಡೆ ಮತ್ತು ಮಲೇಷಿಯನ್ ಮ್ಯಾರಿಟೈಮ್ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ (MMEA) ತಕ್ಷಣ ಕಾರ್ಯಪ್ರವೃತ್ತರಾಗಿ, ಪೈಲಟ್ ಸೇರಿ ಐದು ಮಂದಿಯನ್ನು ರಕ್ಷಿಸಿದ್ದು, ಸದ್ಯ ಅವರನ್ನು ಜೋಹೋರ್ ಬಾರುವಿನ ಸುಲ್ತಾನಾ ಅಮಿನಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : “Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!

ಇಬ್ಬರಿಗೆ ಉಸಿರಾಟದ ಯಂತ್ರ (Breathing machine) ದ ಸಹಾಯ ಅಗತ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಮಾತ್ರ ಸುದೈವದ ಸಂಗತಿ.

30 ವರ್ಷ ಹಳೆಯ ಹೆಲಿಕಾಪ್ಟರ್ (Helicopter) – ತಾಂತ್ರಿಕ ದೋಷವೇ ಕಾರಣ.?

ಪತನಗೊಂಡ ಹೆಲಿಕಾಪ್ಟರ್‌ (Helicopter) ನ್ನು 1996ರಲ್ಲಿ ಮಲೇಷಿಯಾ ಪೊಲೀಸರು ಬಳಸಲು ಪಡೆದಿದ್ದು, ಅದು ಈಗ 30 ವರ್ಷ ಹಳೆಯದಾಗಿದೆ. ಈ ಹಿನ್ನೆಲೆ, ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಯಿತೇ ಎಂಬ ಅನುಮಾನ ಉದಯವಾಗಿದೆ.

ಇದನ್ನು ಓದಿ : Dead body : ಮಾವಿನಹಣ್ಣಿನ ಚೀಲವೆಂದು ಮಹಿಳೆಯ ಶವ ಸಾಗಾಟ.!

ಮಲೇಷಿಯಾ ನಾಗರಿಕ ವಿಮಾನಯಾನ ಪ್ರಾಧಿಕಾರ (CAAM) ಈ ಘಟನೆಯನ್ನು “ಗಂಭೀರ ವಿಮಾನ ದುರ್ಘಟನೆ” ಎಂದು ಘೋಷಿಸಿದ್ದು, ತನಿಖೆಯನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ನಡೆಸಲಿದೆ. ಹಿನ್ನಲೆಯಲ್ಲಿ ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ ಹಚ್ಚುವುದು ಪ್ರಾಥಮಿಕ ಗುರಿಯಾಗಿದೆ.

ಅಪಘಾತದ ದೃಶ್ಯಗಳು ವೈರಲ್ :

ಘಟನೆ ಸಂಬಂಧದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ X (ಹಳೆಯ ಟ್ವಿಟ್ಟರ್)ನಲ್ಲಿ ವೇಗವಾಗಿ ಹರಡುತ್ತಿವೆ. ಹೆಲಿಕಾಪ್ಟರ್ ನದಿಗೆ ಬಿದ್ದು, ರಕ್ಷಣಾ ದೋಣಿಗಳು ಸ್ಥಳಕ್ಕೆ ಧಾವಿಸುವ ದೃಶ್ಯಗಳು ಜನರಲ್ಲಿ ಕಳಕಳಿಯನ್ನು ಹುಟ್ಟುಹಾಕಿವೆ.

ಇದನ್ನು ಓದಿ : ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ obscene-message ಕಳುಹಿಸಿದ ವಿದ್ಯಾರ್ಥಿ : ಮುಂದೆನಾಯ್ತು.!
ಪೂರ್ವಘಟನೆಗಳ ಜೊತೆ ಸಂಪರ್ಕ :

ಈ ಪತನವು ಮಲೇಷಿಯಾದಲ್ಲಿ ಈಮಧ್ಯೆ ನಡೆದ ಇನ್ನಷ್ಟು ಹೆಲಿಕಾಪ್ಟರ್ (Helicopter) ಅಪಘಾತಗಳ ಸಾಲಿನಲ್ಲಿ ಸೇರಿದೆ. 2024ರ ಫೆಬ್ರವರಿಯಲ್ಲಿ ಪಹಾಂಗ್‌ನಲ್ಲಿ ನಡೆದ ಬೆಲ್ 206L-4 ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಲ್ಲಿ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ Bell 206 ಪತನದಲ್ಲಿ ಆರು ಜನರು ಮೃತರಾಗಿದ್ದರು.

ಸುರಕ್ಷತೆ ಮೇಲೆ ಪ್ರಶ್ನೆ :

ಈ ಘಟನೆಯಿಂದ ಮಲೇಷಿಯಾದ ಪೊಲೀಸ್ ವಾಯು ಘಟಕದ ಹೆಲಿಕಾಪ್ಟರ್‌ (Helicopter) ಗಳ ನಿರ್ವಹಣೆ ಮತ್ತು ಸ್ಥಿತಿಗತಿಯ ಮೇಲೆ ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ. ಹಳೆಯ ವಿಮಾನಗಳನ್ನು ಬಳಸುವ ಪದ್ದತಿಯು ಮುಂದಿನ ದಿನಗಳಲ್ಲಿ ಮತ್ತಷ್ಟು ಅಪಾಯಕ್ಕೆ ಕಾರಣವಾಗಬಹುದೆಂಬ ಆತಂಕ ಸಹ ವ್ಯಕ್ತವಾಗಿದೆ.

ಹೆಲಿಕಾಪ್ಟರ್ ಅಪಘಾತದ ಹಿಂದಿನ ನಿಖರವಾದ ಕಾರಣವನ್ನು ತಿಳಿಯಲು ಮುಂದಿನ ಕೆಲವು ದಿನಗಳು ನಿರ್ಣಾಯಕವಾಗಲಿವೆ.

ವಿಡಿಯೋ :