Job

10ನೇ, 12ನೇ / ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವರಿಗೆ ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿ ನೇಮಕಾತಿ.

ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿ ನೇಮಕಾತಿ.

ಉದ್ಯೋಗ ಮಾಹಿತಿ : 10ನೇ, 12ನೇ, ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಗೆ ಒಂದು ಗುಡ್‌ ನ್ಯೂಸ್‌, ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. […]

Crime News

ಅತಿಯಾದ ಸಂಶಯ; ಗಾಢನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ.

ಗಾಢನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ.

ಅಥಣಿ : ಹೆಂಡತಿ ಮೇಲೆ ಅತಿಯಾದ ಸಂಶಯದಿಂದ ಪತಿಯೋರ್ವ ನಿದ್ದೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಭೀಕರ ಘಟನೆ ಅಥಣಿಯಲ್ಲಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ದಂಪತಿಗೆ ಇಬ್ಬರು

General News

ದಿಢೀರ್ ಓಪನ್ ಆದ ಚಲಿಸುತ್ತಿದ್ದ ಶಾಲಾ ವ್ಯಾನಿನ ಹಿಂಬಾಗಿಲು ; ರಸ್ತೆಗೆ ಬಿದ್ದ 5 ಮಕ್ಕಳು.

ರಸ್ತೆಗೆ ಬಿದ್ದ 5 ಮಕ್ಕಳು

ಬೆಂಗಳೂರು : ಚಲಿಸುತ್ತಿದ್ದ ಶಾಲಾ ವ್ಯಾನ್‌ ಹಿಂಬಾಗಿಲು ಏಕಾಏಕಿ ಓಪನ್ ಆದ ಪರಿಣಾಮ ಐವರು ಮಕ್ಕಳು ದಿಢೀರ್‌ ಅಂತ ರಸ್ತೆಗೆ ಬಿದ್ದ ಆತಂಕಕಾರಿ ಘಟನೆ ರಾಜ್ಯ ರಾಜಧಾನಿ

General News

ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳ; ಕರ್ನಾಟಕ ಸೇರಿ 5 ರಾಜ್ಯಗಳ ಶಾಕಿಂಗ್ ವರದಿ ಬಹಿರಂಗ.

ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳ

ನವದೆಹಲಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಶಾಕಿಂಗ್ ವರದಿಯೊಂದು ಬಹಿರಂಗವಾಗಿದೆ. ವಿಶೇಷವಾಗಿ ಅದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ

Weather

ಮತ್ತೇ ಕಣ್ಣು ಮುಚ್ಚಾಲೆ ಆಡುತ್ತಿರುವ ನೈಋತ್ಯ ಮುಂಗಾರು; ಆತಂಕಕಾರಿ ಸೂಚನೆ ನೀಡಿದ ಉಪಗ್ರಹ ಚಿತ್ರಗಳು.

ಮತ್ತೇ ಕಣ್ಣು ಮುಚ್ಚಾಲೆ ಆಡುತ್ತಿರುವ ನೈಋತ್ಯ ಮುಂಗಾರು

ನವದೆಹಲಿ : ಭಾರತದಲ್ಲಿ ನೈಋತ್ಯ ಮುಂಗಾರು ಮತ್ತೆ ಕಣ್ಣುಮುಚ್ಚಾಲೆ ಆಟ ಆರಂಭಿಸಿದ್ದು, ಜೂನ್ ತಿಂಗಳು ಅಂತ್ಯಕ್ಕೆ ಬಂದರೂ ಸಹ ಇನ್ನು ಹಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ

Job

10ನೇ, 12ನೇ, ಡಿಪ್ಲೊಮಾ ಹಾಗೂ ಪದವೀಧರರಿಗೆ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ.

ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ಉದ್ಯೋಗ ಮಾಹಿತಿ : 10ನೇ, 12ನೇ, ಡಿಪ್ಲೊಮಾ ಹಾಗೂ ಪದವಿ ಪಾಸಾದ ಯುವಕ / ಯುವತಿಯರಿಗೆ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶವಿದ್ದು, ಅರ್ಹ, ನಿಗದಿತ ಅರ್ಹತೆ

General News

ಮಗುವನ್ನು ಲಗೇಜ್‌ನಂತೆ ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿ ಕೂರಿಸಿ ಬೈಕ್‌ ಸವಾರಿ ಮಾಡಿದ ತಂದೆ; ಫೋಟೋ ವೈರಲ್.

ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿ ಕೂರಿಸಿ

ಗದಗ  : ಮಗುವನ್ನು ಬೈಕ್‌ನ ಸೈಡ್ ಬ್ಯಾಗ್‌ನಲ್ಲಿ ಕೂರಿಸಿ ಕರೆದುಕೊಂಡು ಹೋದ ತಂದೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಘಟನೆಯ ಫೋಟೋ ನೋಡಿದ ಸಾರ್ವಜನಿಕರು

Viral Video

ಆಕಾಶದಲ್ಲೇ ಏರ್ ಬಲೂನ್‌ಗೆ ಬೆಂಕಿ; ದುರಂತದಲ್ಲಿ 8 ಮಂದಿ ಪ್ರವಾಸಿಗರ ಸಾವು, 13 ಜನರ ರಕ್ಷಣೆ.

ಆಕಾಶದಲ್ಲೇ ಏರ್ ಬಲೂನ್‌ಗೆ ಬೆಂಕಿ

ಬ್ರೆಜಿಲ್ : ಆಕಾಶದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಏರ್ ಬಲೂನ್‌ಗೆ ಬೆಂಕಿ (Hot air balloon) ತಗುಲಿ ಕನಿಷ್ಠ 8 ಜನರು ದುರಂತದಲ್ಲಿ ಸಾವಿಗೀಡಾಗಿದ್ದರೆ, 13 ಜನ ಪ್ರವಾಸಿಗರನ್ನು ರಕ್ಷಿಸಿರುವ

Astrology

ಮೂಗಿನ ಆಕಾರ ನೋಡಿ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ತಿಳಿಯಬಹುದೇ?

ಮೂಗಿನ ಆಕಾರ ನೋಡಿ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ತಿಳಿಯಬಹುದೇ?

ಜ್ಯೋತಿಷ್ಯ : ನಿಮ್ಮ ಮೂಗಿನ ಆಕಾರ ನೋಡಿದರೆ ತಿಳಿಯುತ್ತೇ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ಎಂದು ಈ ಬಗ್ಗೆ ಜ್ಯೋತಿಷ ಮತ್ತು ಸಾಮುದ್ರಿಕ ಶಾಸ್ತ್ರ ಏನು ಹೇಳುತ್ತದೆ?

Job

PUC ಪಾಸಾದವರಿಗೆ ಭರ್ಜರಿ ಅವಕಾಶ; KSPಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.

KSPಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.

ನೌಕರಿ ಮಾಹಿತಿ : ನೀವು ಪಿಯುಸಿ ಪಾಸಾಗಿದ್ದೀರಾ?  ಹಾಗಾದ್ರೆ ಇಲ್ಲಿದೆ ನಿಮಗಾಗಿ ಒಂದು ಗುಡ್‌ ನ್ಯೂಸ್.‌ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ

Scroll to Top