General News

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್; ರೈಲು ಸಮಯದಲ್ಲೂ ಮಹತ್ವದ ಬದಲಾವಣೆ.

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್

ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ದಕ್ಷಿಣ ಪಶ್ಚಿಮ ರೈಲ್ವೆ (South Western Railway ) ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಜ್ಮೇರ್–ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್ ರೈಲು […]

Weather

ದೇಶಾದ್ಯಂತ ಮತ್ತೆ ಚುರುಕಾದ ಮುಂಗಾರು ಮಳೆ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ!

ದೇಶಾದ್ಯಂತ ಮತ್ತೆ ಚುರುಕಾದ ಮುಂಗಾರು ಮಳೆ

ಡೆಸ್ಕ್‌ : ದೇಶಾದ್ಯಂತ ದೇಶಾದ್ಯಂತ ಮಾಯವಾಗಿದ್ದ ನೈಋತ್ಯ ಮುಂಗಾರು ಮಳೆ (Monsoon) ಮತ್ತೆ ಚುರುಕಾದಂತೆ ಕಾಣುತ್ತಿದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.

Belagavi News

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ; ರಾಸಿಂಗೆ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ.

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.

Crime News

ಕಾಕಿನಾಡ: ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ; 3 ತಿಂಗಳ ಬಳಿಕ ಸಿಕ್ಕಿಬಿದ್ದಿದ್ದು ಹೇಗೆ?

ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಡೆಸ್ಕ್ : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿಯೊಬ್ಬಳು, ಕೇವಲ ಮೂರು ತಿಂಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ

Crime News

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ: ಆರೋಪಿ ಪರಾರಿ.!

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ

ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು,

Belagavi News

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; 4 ಟನ್ ಅಕ್ಕಿ ವಶಕ್ಕೆ.

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ

ಮೂಡಲಗಿ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

International News

ಪಿಒಕೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ; 21 ಸಿಬ್ಬಂದಿ ದುರ್ಮರಣ, ತನಿಖೆಗೆ ಆದೇಶ.

ಪಿಒಕೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಡೆಸ್ಕ್‌ : ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ – PoK) ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತವೊಂದು ಸಂಭವಿಸಿದ್ದು, ಘಟನೆಯಲ್ಲಿ ಪಾಕಿಸ್ತಾನದ 21 ಸಿಬ್ಬಂದಿ ಸಾವಿಗೀಡಾದ

Crime News

ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪ; 10 ಮಂದಿ ಬಂಧನ.

ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಸಮಾಜವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ. ಕುಟುಂಬ ಕಲಹದ ಹಿನ್ನಲೆಯಲ್ಲಿ ತವರಿಗೆ ತೆರಳುತ್ತಿದ್ದ ಒಂಟಿ ಮಹಿಳೆಯೊಬ್ಬರ

Belagavi News

ಗಣೇಶವಾಡಿಯಲ್ಲಿ ನಿವೃತ್ತ ಶಿಕ್ಷಕ ಆರ್.ಡಿ. ಪತ್ತಾರರಿಗೆ ಅದ್ಧೂರಿ ಸನ್ಮಾನ; ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಗ್ರಾಮ.

ನಿವೃತ್ತ ಶಿಕ್ಷಕ ಆರ್.ಡಿ. ಪತ್ತಾರರಿಗೆ ಅದ್ಧೂರಿ ಸನ್ಮಾನ

ಘಟಪ್ರಭಾ (ಗೋಕಾಕ) : ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ನಿವೃತ್ತ ಶಿಕ್ಷಕರಾದ ಆರ್.ಡಿ. ಪತ್ತಾರ ಅವರ ಸನ್ಮಾನ ಕಾರ್ಯಕ್ರಮವು ಗೋಕಾಕ ತಾಲೂಕಿನ ಗಣೇಶವಾಡಿಯಲ್ಲಿ ಅತ್ಯಂತ

Weather

ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್‌, 7 ದಿನ ಭಾರೀ ಮಳೆ.

ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್‌, 7 ದಿನ ಭಾರೀ ಮಳೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಬರುವ 7 ದಿನ ಭಾರೀದಿಂದ ಅತಿ ಭಾರೀ ಮಳೆ ಮುನ್ಸೂಚನೆಯನ್ನು

Astrology

ಇಂದಿನ ರಾಶಿ ಭವಿಷ್ಯ: ಜೂನ್ 05, 2026 ಶುಕ್ರವಾರದ ದ್ವಾದಶ ರಾಶಿಗಳ ಫಲಗಳು.!

Today horoscope - ಇಂದಿನ ರಾಶಿ ಭವಿಷ್ಯ ಜೂನ್ 05

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಜೂನ್ 05, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ

Weather

ಕೇರಳಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಮುಂಗಾರು; 4 ದಿನ ತಡವಾಗಿ ಆರಂಭವಾದ ಮಳೆಗಾಲ.

ಕೇರಳಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಮುಂಗಾರು

ಬೆಂಗಳೂರು : ಸುಮಾರು 4 ದಿನಗಳ ತಡವಾಗಿಯಾದರೂ ಕೊನೆಗೆ ಅಧಿಕೃತವಾಗಿ ನೈಋತ್ಯ ಮಾನ್ಸೂನ್ (ಮುಂಗಾರು) ಗುರುವಾರ (ಜೂ.04) ಕೇರಳಕ್ಕೆ ಪ್ರವೇಶಿಸಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ ಕರ್ನಾಟಕ ರಾಜ್ಯಕ್ಕೂ ವ್ಯಾಪಿಸುವ

Scroll to Top