ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, 7 ದಿನ ಭಾರೀ ಮಳೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಬರುವ 7 ದಿನ ಭಾರೀದಿಂದ ಅತಿ ಭಾರೀ ಮಳೆ ಮುನ್ಸೂಚನೆಯನ್ನು […]
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಬರುವ 7 ದಿನ ಭಾರೀದಿಂದ ಅತಿ ಭಾರೀ ಮಳೆ ಮುನ್ಸೂಚನೆಯನ್ನು […]
ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಜೂನ್ 05, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ
ಬೆಂಗಳೂರು : ಸುಮಾರು 4 ದಿನಗಳ ತಡವಾಗಿಯಾದರೂ ಕೊನೆಗೆ ಅಧಿಕೃತವಾಗಿ ನೈಋತ್ಯ ಮಾನ್ಸೂನ್ (ಮುಂಗಾರು) ಗುರುವಾರ (ಜೂ.04) ಕೇರಳಕ್ಕೆ ಪ್ರವೇಶಿಸಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ ಕರ್ನಾಟಕ ರಾಜ್ಯಕ್ಕೂ ವ್ಯಾಪಿಸುವ
ಗೋಕಾಕ : ಬೆಳಗಾವಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರು ನೇಣಿಗೆ ಶರಣಾದ ದುರ್ಘಟನೆ ನಡೆದಿದ್ದು, ಸದ್ಯ ಡೆತ್ನೋಟ್ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖವಾಗಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ
ಡೆಸ್ಕ್ : ಇರುವೆ ಕಚ್ಚಿರಬೇಕು ಎಂದು ಭಾವಿಸಿ ಹಾವಿನ ಕಡಿತ (Snake bite) ದಿಂದ ವಿದ್ಯಾರ್ಥಿಯೋರ್ವಳು ಸಾವಿಗೀಡಾಗಿರುವ ಘಟನೆ ಕೇರಳದಲ್ಲಿ ನಡೆದಿರುವ ಬಗ್ಗೆ ತಿಳಿದು ಬಂದಿದೆ. ವಿದ್ಯಾರ್ಥಿನಿಯ
ನವದೆಹಲಿ: ಸ್ವಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ವಯಸ್ಕರಿಗೆ (For adults) ಕಿರುಕುಳ ನೀಡಕೂಡದೆಂದು ಪೊಲೀಸರಿಗೆ ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ ನೀಡಿದೆ. ಈ ಮೂಲಕ ವೈಯಕ್ತಿಕ ಸ್ವಾತಂತ್ರ್ಯ
ಡೆಸ್ಕ್ : ಇಲ್ಲೊಂದು ಮರಿ ಮಂಗನ ಕಿತಾಪತಿಗೆ ನೆಟ್ಟಿಗರು ಫಿದಾ ಆಗಿದ್ದು, ವೈರಲ್ ವಿಡಿಯೋಗೆ ಸೋಷಿಯಲ್ ಮೀಡಿಯಾ (Social Media) ದಲ್ಲಿ ಭಾರೀ ಪ್ರತಿಕ್ರಿಯೆ ಉಂಟಾಗಿದೆ. ಈ ವೈರಲ್
ಬೆಂಗಳೂರು: ಬೇರೆ ಯುವಕನೊಂದಿಗೆ ಮದುವೆಯಾಗಿದ್ದರೂ ಸಹ ತನ್ನ ಮಾಜಿ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿ ಹಲ್ಲೆಗೊಳಗಾಗಿ ಕೊನೆಗೆ ಸಾವನ್ನಪ್ಪಿದ ಘಟನೆ ಬೆಂಗಳೂರಿ (Bengaluru) ನಲ್ಲಿ ನಡೆದಿದೆ. ಪ್ರೀತಿಸಿದ್ದ
ರಾಯಬಾಗ (ಬೆಳಗಾವಿ) : ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಭೀಕರ ರಸ್ತೆಅಪಘಾತ (Road Accident) ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ದಂಪತಿ ಹಾಗೂ 9 ತಿಂಗಳ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಡೆಸ್ಕ್ : ಪ್ರವಾಸಿಗರ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಪುಟ್ಟ ಕೋತಿ ಮರಿ ಕಿತ್ತುಕೊಂಡ ಘಟನೆ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಕೋತಿಮರಿಯ
ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 24, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ
ಜನಸ್ಪಂದನ ನ್ಯೂಸ್, ಡೆಸ್ಕ್ : ಅಜಾಗರೂಕತೆಯಿಂದ ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿರುವ ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು ಸಂಭವಿಸಿರುವ ದುರಂತ ಘಟನೆ ಘಟಿಸಿದ್ದು, ಈ ಘಟನೆಯ