Viral Video

ಆಕಾಶದಲ್ಲೇ ಏರ್ ಬಲೂನ್‌ಗೆ ಬೆಂಕಿ; ದುರಂತದಲ್ಲಿ 8 ಮಂದಿ ಪ್ರವಾಸಿಗರ ಸಾವು, 13 ಜನರ ರಕ್ಷಣೆ.

ಆಕಾಶದಲ್ಲೇ ಏರ್ ಬಲೂನ್‌ಗೆ ಬೆಂಕಿ

ಬ್ರೆಜಿಲ್ : ಆಕಾಶದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಏರ್ ಬಲೂನ್‌ಗೆ ಬೆಂಕಿ (Hot air balloon) ತಗುಲಿ ಕನಿಷ್ಠ 8 ಜನರು ದುರಂತದಲ್ಲಿ ಸಾವಿಗೀಡಾಗಿದ್ದರೆ, 13 ಜನ ಪ್ರವಾಸಿಗರನ್ನು ರಕ್ಷಿಸಿರುವ […]

Astrology

ಮೂಗಿನ ಆಕಾರ ನೋಡಿ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ತಿಳಿಯಬಹುದೇ?

ಮೂಗಿನ ಆಕಾರ ನೋಡಿ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ತಿಳಿಯಬಹುದೇ?

ಜ್ಯೋತಿಷ್ಯ : ನಿಮ್ಮ ಮೂಗಿನ ಆಕಾರ ನೋಡಿದರೆ ತಿಳಿಯುತ್ತೇ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ಎಂದು ಈ ಬಗ್ಗೆ ಜ್ಯೋತಿಷ ಮತ್ತು ಸಾಮುದ್ರಿಕ ಶಾಸ್ತ್ರ ಏನು ಹೇಳುತ್ತದೆ?

Job

PUC ಪಾಸಾದವರಿಗೆ ಭರ್ಜರಿ ಅವಕಾಶ; KSPಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.

KSPಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.

ನೌಕರಿ ಮಾಹಿತಿ : ನೀವು ಪಿಯುಸಿ ಪಾಸಾಗಿದ್ದೀರಾ?  ಹಾಗಾದ್ರೆ ಇಲ್ಲಿದೆ ನಿಮಗಾಗಿ ಒಂದು ಗುಡ್‌ ನ್ಯೂಸ್.‌ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ

Weather

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ 40 ಕಿ.ಮೀ ವೇಗದ ಬಿರುಗಾಳಿ ಸಾಧ್ಯತೆ.

ಹಲವೆಡೆ ಯೆಲ್ಲೋ-ಆರೆಂಜ್ ಅಲರ್ಟ್: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ 40 ಕಿ.ಮೀ ವೇಗದ ಬಿರುಗಾಳಿ ಸಾಧ್ಯತೆ.

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು, ಹಲವೆಡೆ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ‌ ಮಾಡಿದೆ. ಇನ್ನು

Government Schemes - Project

ಅನ್ನಭಾಗ್ಯ ಯೋಜನೆಗೆ ಬಿಗ್ ಅಪ್‌ಡೇಟ್: 14 ಲಕ್ಷ ಅನರ್ಹ BPL ಕಾರ್ಡ್‌ಗಳಿಗೆ ಬೀಳುತ್ತಾ ಕತ್ತರಿ?

14 ಲಕ್ಷ ಅನರ್ಹ BPL ಕಾರ್ಡ್‌ಗಳಿಗೆ ಬೀಳುತ್ತಾ ಕತ್ತರಿ?

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೂ ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷಾಂತರ ಅನರ್ಹ BPL ಕಾರ್ಡ್‌ಗಳ ಮೇಲೆ ಕತ್ತರಿ ಬೀಳುವ ಎಲ್ಲಾ

Crime News

ಡಿವೈಡರ್ ಗೆ ಡಿಕ್ಕಿ ಹೊಡೆದ BMW : ಡಿಕ್ಕಿ ರಭಸಕ್ಕೆ ಛಿದ್ರವಾಗಿ ಇಬ್ಬರ ಸಾವು.

ಡಿವೈಡರ್ ಗೆ ಡಿಕ್ಕಿ ಹೊಡೆದ BMW

ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

General News

ಕೇವಲ ₹225ಕ್ಕೆ 75GB ಡೇಟಾ, ಅನ್‌ಲಿಮಿಟೆಡ್ ಕಾಲ್; ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ಡೆಸ್ಕ್‌ : ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷಿಸುವಂತಾ ಸಂದೇಶ ಒಂದನ್ನು BSNL ನೀಡಿದ್ದು, ಸದ್ಯ ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಡಲು ಮುಂದಾಗಿದೆ. BSNL ತನ್ನ ಗ್ರಾಹಕರಿಗೆ ಭರ್ಜರಿ

General News

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್; ರೈಲು ಸಮಯದಲ್ಲೂ ಮಹತ್ವದ ಬದಲಾವಣೆ.

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್

ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ದಕ್ಷಿಣ ಪಶ್ಚಿಮ ರೈಲ್ವೆ (South Western Railway ) ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಜ್ಮೇರ್–ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್ ರೈಲು

Weather

ದೇಶಾದ್ಯಂತ ಮತ್ತೆ ಚುರುಕಾದ ಮುಂಗಾರು ಮಳೆ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ!

ದೇಶಾದ್ಯಂತ ಮತ್ತೆ ಚುರುಕಾದ ಮುಂಗಾರು ಮಳೆ

ಡೆಸ್ಕ್‌ : ದೇಶಾದ್ಯಂತ ದೇಶಾದ್ಯಂತ ಮಾಯವಾಗಿದ್ದ ನೈಋತ್ಯ ಮುಂಗಾರು ಮಳೆ (Monsoon) ಮತ್ತೆ ಚುರುಕಾದಂತೆ ಕಾಣುತ್ತಿದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.

Belagavi News

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ; ರಾಸಿಂಗೆ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ.

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.

Crime News

ಕಾಕಿನಾಡ: ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ; 3 ತಿಂಗಳ ಬಳಿಕ ಸಿಕ್ಕಿಬಿದ್ದಿದ್ದು ಹೇಗೆ?

ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಡೆಸ್ಕ್ : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿಯೊಬ್ಬಳು, ಕೇವಲ ಮೂರು ತಿಂಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ

Crime News

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ: ಆರೋಪಿ ಪರಾರಿ.!

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ

ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು,

Scroll to Top