ಅನ್ನಭಾಗ್ಯ ಯೋಜನೆಗೆ ಬಿಗ್ ಅಪ್ಡೇಟ್: 14 ಲಕ್ಷ ಅನರ್ಹ BPL ಕಾರ್ಡ್ಗಳಿಗೆ ಬೀಳುತ್ತಾ ಕತ್ತರಿ?
ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೂ ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷಾಂತರ ಅನರ್ಹ BPL ಕಾರ್ಡ್ಗಳ ಮೇಲೆ ಕತ್ತರಿ ಬೀಳುವ ಎಲ್ಲಾ […]
ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೂ ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷಾಂತರ ಅನರ್ಹ BPL ಕಾರ್ಡ್ಗಳ ಮೇಲೆ ಕತ್ತರಿ ಬೀಳುವ ಎಲ್ಲಾ […]
ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡೆಸ್ಕ್ : ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷಿಸುವಂತಾ ಸಂದೇಶ ಒಂದನ್ನು BSNL ನೀಡಿದ್ದು, ಸದ್ಯ ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಡಲು ಮುಂದಾಗಿದೆ. BSNL ತನ್ನ ಗ್ರಾಹಕರಿಗೆ ಭರ್ಜರಿ
ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ದಕ್ಷಿಣ ಪಶ್ಚಿಮ ರೈಲ್ವೆ (South Western Railway ) ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಜ್ಮೇರ್–ಮೈಸೂರು–ಅಜ್ಮೇರ್ ಎಕ್ಸ್ಪ್ರೆಸ್ ರೈಲು
ಡೆಸ್ಕ್ : ದೇಶಾದ್ಯಂತ ದೇಶಾದ್ಯಂತ ಮಾಯವಾಗಿದ್ದ ನೈಋತ್ಯ ಮುಂಗಾರು ಮಳೆ (Monsoon) ಮತ್ತೆ ಚುರುಕಾದಂತೆ ಕಾಣುತ್ತಿದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.
ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.
ಡೆಸ್ಕ್ : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿಯೊಬ್ಬಳು, ಕೇವಲ ಮೂರು ತಿಂಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ
ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು,
ಮೂಡಲಗಿ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
ಡೆಸ್ಕ್ : ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ – PoK) ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತವೊಂದು ಸಂಭವಿಸಿದ್ದು, ಘಟನೆಯಲ್ಲಿ ಪಾಕಿಸ್ತಾನದ 21 ಸಿಬ್ಬಂದಿ ಸಾವಿಗೀಡಾದ
ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಸಮಾಜವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ. ಕುಟುಂಬ ಕಲಹದ ಹಿನ್ನಲೆಯಲ್ಲಿ ತವರಿಗೆ ತೆರಳುತ್ತಿದ್ದ ಒಂಟಿ ಮಹಿಳೆಯೊಬ್ಬರ
ಘಟಪ್ರಭಾ (ಗೋಕಾಕ) : ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ನಿವೃತ್ತ ಶಿಕ್ಷಕರಾದ ಆರ್.ಡಿ. ಪತ್ತಾರ ಅವರ ಸನ್ಮಾನ ಕಾರ್ಯಕ್ರಮವು ಗೋಕಾಕ ತಾಲೂಕಿನ ಗಣೇಶವಾಡಿಯಲ್ಲಿ ಅತ್ಯಂತ