10ನೇ, 12ನೇ, ಡಿಪ್ಲೊಮಾ ಹಾಗೂ ಪದವೀಧರರಿಗೆ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ.
ಉದ್ಯೋಗ ಮಾಹಿತಿ : 10ನೇ, 12ನೇ, ಡಿಪ್ಲೊಮಾ ಹಾಗೂ ಪದವಿ ಪಾಸಾದ ಯುವಕ / ಯುವತಿಯರಿಗೆ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶವಿದ್ದು, ಅರ್ಹ, ನಿಗದಿತ ಅರ್ಹತೆ […]
ಉದ್ಯೋಗ ಮಾಹಿತಿ : 10ನೇ, 12ನೇ, ಡಿಪ್ಲೊಮಾ ಹಾಗೂ ಪದವಿ ಪಾಸಾದ ಯುವಕ / ಯುವತಿಯರಿಗೆ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶವಿದ್ದು, ಅರ್ಹ, ನಿಗದಿತ ಅರ್ಹತೆ […]
ಗದಗ : ಮಗುವನ್ನು ಬೈಕ್ನ ಸೈಡ್ ಬ್ಯಾಗ್ನಲ್ಲಿ ಕೂರಿಸಿ ಕರೆದುಕೊಂಡು ಹೋದ ತಂದೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಘಟನೆಯ ಫೋಟೋ ನೋಡಿದ ಸಾರ್ವಜನಿಕರು
ಬ್ರೆಜಿಲ್ : ಆಕಾಶದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಏರ್ ಬಲೂನ್ಗೆ ಬೆಂಕಿ (Hot air balloon) ತಗುಲಿ ಕನಿಷ್ಠ 8 ಜನರು ದುರಂತದಲ್ಲಿ ಸಾವಿಗೀಡಾಗಿದ್ದರೆ, 13 ಜನ ಪ್ರವಾಸಿಗರನ್ನು ರಕ್ಷಿಸಿರುವ
ಜ್ಯೋತಿಷ್ಯ : ನಿಮ್ಮ ಮೂಗಿನ ಆಕಾರ ನೋಡಿದರೆ ತಿಳಿಯುತ್ತೇ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ಎಂದು ಈ ಬಗ್ಗೆ ಜ್ಯೋತಿಷ ಮತ್ತು ಸಾಮುದ್ರಿಕ ಶಾಸ್ತ್ರ ಏನು ಹೇಳುತ್ತದೆ?
ನೌಕರಿ ಮಾಹಿತಿ : ನೀವು ಪಿಯುಸಿ ಪಾಸಾಗಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗಾಗಿ ಒಂದು ಗುಡ್ ನ್ಯೂಸ್. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 1600 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ
ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು, ಹಲವೆಡೆ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು
ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೂ ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷಾಂತರ ಅನರ್ಹ BPL ಕಾರ್ಡ್ಗಳ ಮೇಲೆ ಕತ್ತರಿ ಬೀಳುವ ಎಲ್ಲಾ
ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡೆಸ್ಕ್ : ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷಿಸುವಂತಾ ಸಂದೇಶ ಒಂದನ್ನು BSNL ನೀಡಿದ್ದು, ಸದ್ಯ ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಡಲು ಮುಂದಾಗಿದೆ. BSNL ತನ್ನ ಗ್ರಾಹಕರಿಗೆ ಭರ್ಜರಿ
ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ದಕ್ಷಿಣ ಪಶ್ಚಿಮ ರೈಲ್ವೆ (South Western Railway ) ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಜ್ಮೇರ್–ಮೈಸೂರು–ಅಜ್ಮೇರ್ ಎಕ್ಸ್ಪ್ರೆಸ್ ರೈಲು
ಡೆಸ್ಕ್ : ದೇಶಾದ್ಯಂತ ದೇಶಾದ್ಯಂತ ಮಾಯವಾಗಿದ್ದ ನೈಋತ್ಯ ಮುಂಗಾರು ಮಳೆ (Monsoon) ಮತ್ತೆ ಚುರುಕಾದಂತೆ ಕಾಣುತ್ತಿದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.
ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.