ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwar) ತಾಲೂಕಿನ ರಾಮಗಿರಿ ಚೆಕ್ ಪೋಸ್ಟ್ ಸಮೀಪ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಅಕ್ಕಿ ಕಳ್ಳರು ಎಸ್ಕೇಪ್ ಆದ ಘಟನೆ ನಡೆದಿದೆ.
ಲಕ್ಷ್ಮೇಶ್ವರ ಠಾಣೆಯ ಪೊಲೀಸ್ ಪೇದೆ ಎಚ್.ಎನ್.ಗೊರವರ್ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಅನ್ನಭಾಗ್ಯ ಅಕ್ಕಿ ವಾಹನ ತಪಾಸಣೆ (inspection) ಮಾಡುವ ವೇಳೆ ಈ ಘಟನೆ ನಡೆದಿದೆ.
Fact : ತನ್ನ ಹೂಸು, ಬೆವರಿನಿಂದ ಲಕ್ಷ ಲಕ್ಷ ಸಂಪಾದಿಸುವ ಯುವತಿ ; ಅದ್ಹೇಂಗೆ.?
ಆರೋಪಿಗಳು ಕರ್ತವ್ಯ (duty) ನಿರತ ಪೇದೆಯ ಮೇಲೆಯೇ ಪುಂಡರು ಹಲ್ಲೆ ಸಮವಸ್ತ್ರ ಹರಿದು, ಮೈ ಕೈ ಮೇಲೆ ಬಾಸುಂಡೆ ಬೀಳುವಂತೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಸದ್ಯ ಆರೋಪಿಗಳು ಘಟನೆ ನಡೆದ ಕೂಡಲೇ ವಾಹನ ಸಮೇತ (with) ಸ್ಥಳದಿಂದ ಪರಾರಿಯಾಗಿದ್ದಾರೆ.
LS : ಓವೈಸಿ ಎದುರು ಬೆಂಕಿಚೆಂಡು ಮಾಧವಿ ಸ್ಪರ್ಧೆ ; ಯಾರಿವರು ಮಾಧವಿ ಲತಾ.?
ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ (case) ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.