ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಡಂಬಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊ*ಲೆಗೈ*ದು ಮರಕ್ಕೆ ನೇತು ಹಾಕಿದ ಘಟನೆ ನಡೆದಿದೆ.
ಸಾ*ವಿಗೀಡಾ*ದ ಕಾಂಗ್ರೆಸ್ ಕಾರ್ಯಕರ್ತ (Congress worker) ಶರಣಪ್ಪ ಸಂದೀಗೌಡರ್ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಎಂಟು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿ ಅರೆಸ್ಟ್.!
ಡೋಣಿ ಗ್ರಾಮದಲ್ಲಿ ಶರಣಪ್ಪ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದ.
ಶರಣಪ್ಪ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ದು*ಷ್ಕರ್ಮಿಗ*ಳು ಅವರನ್ನು ಅಡ್ಡಗಟ್ಟಿ ಹ*ಲ್ಲೆ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಮರಕ್ಕೆ ಹಗ್ಗದಿಂದ ಕಟ್ಟಿ ಕೊ*ಲೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಆಸ್ಕರ್ ಪ್ರಶಸ್ತಿ ನೀಡಲು ಬೆತ್ತಲಾಗಿ ಬಂದ ನಟ ; Video Viral.!
ಸ್ಥಳಕ್ಕಾಗಮಿಸಿದ ಮುಂಡರಗಿ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ. ಮರದಲ್ಲಿದ್ದ ಮೃ*ತದೇ*ಹವನ್ನು ಮರ*ಣೋತ್ತ*ರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ