Wednesday, February 5, 2025
HomeCinemaಖ್ಯಾತ ನಟನ ಕಾರು ಭೀಕರ ಅಪಘಾತ; Shocking ವಿಡಿಯೋ ನೋಡಿ.!
spot_img
spot_img
spot_img
spot_img

ಖ್ಯಾತ ನಟನ ಕಾರು ಭೀಕರ ಅಪಘಾತ; Shocking ವಿಡಿಯೋ ನೋಡಿ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ದುಬೈನಲ್ಲಿ ಟ್ರೇನಿಂಗ್ ಪಡೆಯುತ್ತಿದ್ದ ವೇಳೆ (While getting training in Dubai) ನಟ ಅಜಿತ್ ಕುಮಾರ್ ರೇಸ್ ಕಾರು ಭೀಕರ ಅಪಘಾತಕ್ಕೀಡಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ. ವರದಿಗಳ ಪ್ರಕಾರ ಅಪಘಾತವಾದ ನಟ ಅಜಿತ್ ಕಾರು ಚಲಾಯಿಸುತ್ತಿದ್ದರಂತೆ.

ಇನ್ನೂ ಈ ಅಪಘಾತದ ಕುರಿತು ವಿಡಿಯೋವೊಂದು ವೈರಲ್ ಆಗಿದೆ. ಅಜಿತ್ ಕುಮಾರ್ ಕಾರು ಅಪಘಾತದ ವಿಡಿಯೋ (accident video) ಇದೀಗ ಹೊರ ಬಂದಿದೆ.

ಇದನ್ನು ಓದಿ : ಪ್ರಾಣಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಅಂದ್ರೆ ನೀವು ನಂಬುತ್ತಿರಾ.? ಈ Video ನೋಡಿ.!

ಕಾರಿನ ಸ್ಪೀಡ್ ಗೆ ಅದು ತಡೆಗೋಡೆಗೆ ಡಿಕ್ಕಿ ಹೊಡೆಯುವುದನ್ನು (Hit the barrier) ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿರುವುದನ್ನು (The front of the car was completely crushed in the impact) ನೋಡಬಹುದು. ಕಾರಿನ ಸ್ಥಿತಿ ಕಂಡು ಅಜಿತ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : Video : ಗಾಳಿಪಟ ಹಾರಿಸುತ್ತಿರುವ ಮಂಗ : “ಇದು ಭಾರತದಲ್ಲಿ ಮಾತ್ರ ಸಾಧ್ಯ” ಎಂದ ನೆಟ್ಟಿಗರು.!

ಸುದೈವಶಾತ್ ಅಜಿತ್ ಗೆ ಯಾವುದೇ ತೊಂದರೆಯಾಗಿಲ್ಲ. ಅಜಿತ್ ಸ್ಥಿತಿ ಸಹಜವಾಗಿದೆ ಎಂದು ಅವರ ಮ್ಯಾನೇಜರ್ ಸುರೇಶ್ ಚಂದ್ರ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಕಾರು ಅಪಘಾತಕ್ಕೀಡಾಗುತ್ತಿದ್ದ ಹಾಗೆಯೇ ಸ್ಥಳಕ್ಕೆ ಧಾವಿಸಿದ ತುರ್ತು ಘಟಕದ ಸಿಬ್ಬಂದಿ (Emergency Unit Staff) ಅವರನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ. ಅಜಿತ್ ಕೂಡ ಆರಾಮಾಗಿಯೇ ಕಾರಿನಿಂದ ಇಳಿದು ಸಿಬ್ಬಂದಿ ಜೊತೆಗೆ ಸಾಗುತ್ತಿರುವುದನ್ನು ಕಾಣಬಹುದು.

ಶಾಕಿಂಗ್ ವಿಡಿಯೋ : 

ಹಿಂದಿನ ಸುದ್ದಿ : ಕಡಲೆ ಕಾಯಿ (ಶೇಂಗಾ) ಸೇವನೆಯಿಂದ ಆಗುವ ನಂಬಲಾರ್ಹ ಪ್ರಯೋಜನಗಳಿವು.!

ಜನಸ್ಪಂದನ ನ್ಯೂಸ್, ಆರೋಗ್ಯ : ಬಡವರ ಬಾದಾಮಿ ಎಂದು ಕರೆಯುವ ಕಡಲೆ ಕಾಯಿಯನ್ನು (ನೆಲಗಡಲೆ) ಚಿಕ್ಕವರಿಂದ ಹಿಡಿದು ಹಿರಿಯರವರೆಗೆ ಇಷ್ಟಪಟ್ಟು ತಿನ್ನುತ್ತಾರೆ. ಈ ಕಡಲೆಕಾಯಿಯಲ್ಲಿ ಫೋಲಿಕ್ ಆಮ್ಲವು (Folic acid) ಹೆಚ್ಚಾಗಿರುತ್ತದೆ.

100 ಗ್ರಾಂ ಕಡಲೆಕಾಯಿಯಲ್ಲಿ 24 ಗ್ರಾಂ ಮೊನೊಸ್ಯಾಚುರೇಟೆಡ್ ಕೊಬ್ಬು ಇರುತ್ತದೆ. 16 ಗ್ರಾಂ ಪಾಲಿಅನ್ ಸ್ಯಾಚುರೇಟೆಡ್’ಗಳನ್ನು (Polyunsaturated) ಹೊಂದಿರುತ್ತದೆ.

ಇನ್ನೂ ಚೀನಾ ಬಳಿಕ ಭಾರತವು ವಿಶ್ವದ ಎರಡನೇ ಅತಿದೊಡ್ಡ ನೆಲಗಡಲೆ ಉತ್ಪಾದನೆ ಮಾಡುವ ರಾಷ್ಟ್ರ (India is the second largest groundnut producer in the world) ಎನ್ನುವುದು ಹೆಮ್ಮೆಯ ಸಂಗತಿ.

* ಕಡಲೆಕಾಯಿಯಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಅಧಿಕವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು (immunity) ಹೆಚ್ಚಿಸಲು ಸಹಾಯಕವಾಗಿದೆ.

* ರಕ್ತ ಪರಿಚಲನೆ (blood circulation) ಸುಧಾರಿಸಲು ಇದು ಉಪಯುಕ್ತ.

* ಹೃದಯ ಸಂಬಂಧಿ ಮತ್ತು ಹೃದಯಾಘಾತ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.

* ಹಲವು ರೀತಿಯ ಸೋಂಕುಗಳು ಮತ್ತು ರೋಗಗಳನ್ನು ನಿಯಂತ್ರಿಸಬಹುದು (Diseases and infections can be controlled).

* ಕಡಲೆಕಾಯಿ ಮೆದುಳಿನ ಬೆಳವಣಿಗೆ ಮತ್ತು ಸ್ಮರಣೆಗೆ ತುಂಬಾ ಒಳ್ಳೆಯದು.

* ಕೊಬ್ಬಿನಾಮ್ಲಗಳು ಮತ್ತು ವಿಟಮಿನ್​ಗಳಿದ್ದು, ದೃಷ್ಟಿ ಸುಧಾರಣೆಗೆ (Vision improvement) ಇವು ಸಹಾಯ ಮಾಡುತ್ತವೆ.

* ಉತ್ಕರ್ಷಣ ನಿರೋಧಕಗಳ (Antioxidants) ಉತ್ತಮ ಮೂಲವಾಗಿರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಉಪಯುಕ್ತವಾಗಿದೆ.

* ನಮ್ಮನ್ನು ಅನಾರೋಗ್ಯಕ್ಕೆ ಒಳಗಾಗದಂತೆ ತಡೆದು, ಯೌವನವನ್ನು ಕಾಪಾಡಿಕೊಳ್ಳಲು (To preserve youth) ಸಹಾಯ ಮಾಡುತ್ತದೆ.

* ಗ್ಯಾಸ್, ಅಜೀರ್ಣ, ಮಲಬದ್ಧತೆ ಮತ್ತು ಅಸಿಡಿಟಿ ಸಮಸ್ಯೆಗಳು (Gas, indigestion, constipation and acidity problems) ಸಹ ಕಡಿಮೆಯಾಗುತ್ತವೆ.

* ಕಡಲೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಒತ್ತಡವು ಕಡಿಮೆಯಾಗುವುದು (Less stress).

* ಶೇಂಗಾದಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ (calcium and magnesium) ಸಮೃದ್ಧವಾಗಿದ್ದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮೂಳೆಗಳನ್ನು ಬಲಪಡಿಸಬಹುದು.

* ಪ್ರತಿದಿನ 30 ಗ್ರಾಂ ಕಡಲೆ ಕಾಯಿ ತಿನ್ನುವುದರಿಂದ ಪಿತ್ತಕೋಶದ ಕಲ್ಲುಗಳನ್ನು ಜ ತಡೆಯಬಹುದೆಂಬ ಅಂಶ 20 ವರ್ಷಗಳ ಸುದೀರ್ಘ ಅಧ್ಯಯನದಲ್ಲಿ ಬಹಿರಂಗವಾಗಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!