Wednesday, February 5, 2025
HomeSpecial Newsಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?
spot_img
spot_img
spot_img
spot_img

ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಚೆನ್ನೈ ನಗರವನ್ನು ಹಿಂದಿಕ್ಕಿದ ಬೆಂಗಳೂರು, 2024ರಲ್ಲಿ ಉದ್ಯೋಗಿ ಮಹಿಳೆಯರಿಗಾಗಿ (working women) ಭಾರತದ ಅತ್ಯುತ್ತಮ ನಗರವಾಗಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ಯಾವ ವಿಚಾರವಾಗಿ ಚೆನ್ನೈಯನ್ನು ಬೆಂಗಳೂರು ಹಿಂದಿಕ್ಕಿದೆ ಗೊತ್ತಾ.?
ಕೆಲಸ ಮಾಡುವ ಮಹಿಳೆಯರಿಗೆ ಬೆಂಗಳೂರು ನಗರವು ಅತ್ಯಂತ ಸುರಕ್ಷಿತ (Very safe for working women) ಎಂದು ವರದಿಯೊಂದು ಬಹಿರಂಗಪಡಿಸಿದೆ (revealed). ಈ ವಿಚಾರವಾಗಿ ಇದೀಗ ಚೆನ್ನೈಯನ್ನು ಬೆಂಗಳೂರು ಹಿಂದಿಕ್ಕಿದೆ ಎಂದು ವರದಿಯಾಗಿದೆ.

ಇದನ್ನು ಓದಿ : ಜಾತ್ರೆಯಲ್ಲಿ ರೊಚ್ಚಿಗೆದ್ದು ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ ; Shocking ವಿಡಿಯೋ ಇಲ್ಲಿದೆ.!

ಇದು ಮಹಿಳೆಗೆ ಹೊಂದಿಕೊಳ್ಳುವ ವಾತಾವರಣ ಮತ್ತು ಮಹಿಳಾ ವೃತ್ತಿಪರರಿಗೆ ಸುರಕ್ಷಿತವನ್ನು (A woman-friendly environment and a safe one for women professionals) ರಾಜಧಾನಿ ಬೆಂಗಳೂರು ಒದಗಿಸುತ್ತಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಈ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ಚೆನ್ನೈ ಎರಡನೇ ಸ್ಥಾನದಲ್ಲಿದೆ. ಮುಂಬೈ ಮೂರನೇ ಮತ್ತು ದೆಹಲಿ ಎಂಟನೇ ಸ್ಥಾನದಲ್ಲಿದೆ.

ಇದನ್ನು ಓದಿ : Video : ಡಿಸಿಪಿ ಕಚೇರಿ ಮುಂದೆ ಗರ್ಲ್​ಫ್ರೆಂಡ್ ಬರ್ತ್​ಡೇ ಆಚರಿಸಿ ಸವಾಲೆಸೆದ ಗ್ಯಾಂಗ್​ಸ್ಟರ್.!

ಇನ್ನು, ಮುಂಬೈ ಮತ್ತು ಹೈದರಾಬಾದ್ ಸುರಕ್ಷತಾ ನಿಯತಾಂಕಗಳ (Safety parameters) ವಿಷಯದಲ್ಲಿ ಅಗ್ರ ಸ್ಥಾನದಲ್ಲಿವೆ. ತಿರುವನಂತಪುರಂ ಉದಯೋನ್ಮುಖ ಸಣ್ಣ ನಗರ ಕೇಂದ್ರಗಳ (An emerging small urban center) ಗುಂಪಿನಲ್ಲಿ ಹೆಚ್ಚಿನ ರೇಟಿಂಗ್‌ ಪಡೆದಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.

ಅವತಾರ್‌ ಗ್ರೂಪ್‌ ನಡೆಸಿದ ಟಾಪ್‌ ಸಿಟಿಸ್‌ ಫಾರ್‌ ವುಮನ್‌ ಇನ್‌ ಇಂಡಿಯಾ(TCWI) ಸಮೀಕ್ಷೆಯಲ್ಲಿ,‌ ಭಾರತದ 25 ನಗರಗಳಲ್ಲಿ ಬೆಂಗಳೂರು ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ (Bangalore is the top position in the country). ಈ ಮೂಲಕವಾಗಿ ಉದ್ಯೋಗ ನಿರತ ಮಹಿಳೆಯರಿಗೆ ಬೆಂಗಳೂರು ನಗರದಲ್ಲಿ ಅತ್ಯಂತ ಅನುಕೂಲಕರ ಪರಿಸರವಿದೆ ಎಂದು ಅವತಾರ್‌ ಗ್ರೂಪ್‌ ಸಮೀಕ್ಷೆ ಮೂಲಕ ತಿಳಿಸಿದೆ. ಮಹಿಳೆಯರಿಗೆ ಉದ್ಯೋಗದ ಅವಕಾಶಗಳು ಚೆನ್ನೈ ಮತ್ತು ಹೈದರಾಬಾದ್‌ ನಗರದಲ್ಲಿ ಹೆಚ್ಚು ಎಂದು ಸಮೀಕ್ಷೆ ವರದಿ ಮಾಡಿದೆ.

ಹಿಂದಿನ ಸುದ್ದಿ : ಭೀಕರ ರಸ್ತೆ ಅಪಘಾತ ; ಐವರ ಸಾವು.!

ಜನಸ್ಪಂದನ ನ್ಯೂಸ್, ಕೋಲಾರ : ತಮಿಳುನಾಡಿನ ರಾಣಿಪೇಟೆ ಸಮೀಪ (Near Ranipet, Tamil Nadu) ಭೀಕರ ರಸ್ತೆ ಅಪಘಾತ (A terrible road accident) ಸಂಭವಿಸಿ ಕೋಲಾರ (Kolar) ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಪ್ರಾಣಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಅಂದ್ರೆ ನೀವು ನಂಬುತ್ತಿರಾ.? ಈ Video ನೋಡಿ.!

ಈ ಅಪಘಾತದಲ್ಲಿ ಕ್ಯಾಂಟರ್ ಚಾಲಕ (driver) ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ (nagar) ಗ್ರಾಮದ ರೈತ ಕೃಷ್ಣಪ್ಪ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ.

ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಸಾವನ್ನಪ್ಪಿದ್ದು, ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Video : ಗಾಳಿಪಟ ಹಾರಿಸುತ್ತಿರುವ ಮಂಗ : “ಇದು ಭಾರತದಲ್ಲಿ ಮಾತ್ರ ಸಾಧ್ಯ” ಎಂದ ನೆಟ್ಟಿಗರು.!

ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ತೆರಳುತ್ತಿತ್ತು. ಇನ್ನೂ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸಕ್ಕೆಂದು (Trip to Om Shakti Temple), ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಜನ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತೆರಳಿ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇದನ್ನು ಓದಿ : ತಂದೆತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ರಾಣಿಪೇಟೆ ಪೊಲೀಸ್ ಠಾಣೆಯ (Ranipete Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!