Friday, October 18, 2024
spot_img
spot_img
spot_img
spot_img
spot_img
spot_img
spot_img

ಭೀಕರ ರಸ್ತೆ ಅಪಘಾತ ; ಮೂವರ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಸಮೀಪ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಸೋಮವಾರ‌ (ಅ14) ಸಂಜೆ‌ ನಡೆದಿದೆ.

ಇದನ್ನು ಓದಿ : Health : ಈ ಎಲೆಯ ನೆನೆಸಿದ ನೀರು ಕುಡಿಯುವುದರಿಂದ ಬೆಣ್ಣೆಯಂತೆ ಕರಗುವುದು ಹೊಟ್ಟೆಯ ಕೊಬ್ಬು.!

ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್ , ಸಕ್ಸ್ ಮತ್ತು ಮಕ್ಬುಲ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img