Friday, October 18, 2024
spot_img
spot_img
spot_img
spot_img
spot_img
spot_img
spot_img

ಹೃದಯಾಘಾತದಿಂದ ಕರ್ತವ್ಯ ನಿರತ Police ಅಧಿಕಾರಿ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಠಾಣೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.

ಮೃತಪಟ್ಟವರು ಕಾಮಾಕ್ಷಿಪಾಳ್ಯ ಠಾಣೆ ಎಎಸ್‌ಐ ಶಿವಶಂಕರ ಚಾರಿ (45) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮಕ್ಕಳ ಮುಂದೆ S*x ಮಾಡುವುದು, ಬಟ್ಟೆ ಬದಲಿಸುವುದು ಲೈಂಗಿಕ ಕಿರುಕುಳವಿದ್ದಂತೆ; ಹೈಕೋರ್ಟ್ ಮಹತ್ವದ ತೀರ್ಪು.!

ಶಿವಶಂಕರ ಅವರು ಗುರುವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್‌ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.

ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ.

ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court

ಶಿವಶಂಕರ ಚಾರಿ ಅವರು 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಕಳೆದ ಒಂದೂವರೆ ವರ್ಷದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img