ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ಜಿಲ್ಲೆಯ ನಿಡಗುಂದಿ (Nidagundi) ತಾಲೂಕಿನ ಬೇನಾಳ ಗ್ರಾಮದ ಸಮೀಪ ಮಹಿಳೆಯೊಬ್ಬಳು ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದು (Attempted suicide), ಮಕ್ಕಳು ನೀರುಪಾಲಾದ ಘಟನೆ ನಡೆದಿದೆ.
ಮೃತ ಮಕ್ಕಳು ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ಭಜಂತ್ರಿ (3), ಹಸೇನ್ ನಿಂಗರಾಜ ಭಜಂತ್ರಿ (2), 13 ತಿಂಗಳ ಹುಸೇನ್ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 29,380 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ (Background of family feud) ಭಾಗ್ಯಾ ಎಂಬ ಮಹಿಳೆ ತನ್ನ ನಾಲ್ಕು ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಣೆ ಮಾಡಲಾಗಿದೆ.
ಇನ್ನು ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಶವ ಹೊರತೆಗೆದಿದ್ದು, ಇನ್ನಿಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನು ಓದಿ : ಮಧ್ಯರಾತ್ರಿ ಕರೆದಳೆಂದು ಗೆಳತಿಯ ಮನೆಗೆ ಹೋದ Lover ; ಬೆಳಗಾಗುವುದರಲ್ಲಿ ಆದದ್ದೇ ಬೇರೆ.!
ಸ್ಥಳಕ್ಕೆ ನಿಡಗುಂದಿ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಿಂದಿನ ಸುದ್ದಿ : ಈ ಮಸಾಲೆ ಪದಾರ್ಥವನ್ನು ನೀವು ಆಹಾರದಲ್ಲಿ ಬಳಸುತ್ತೀರಾ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬಿರಿಯಾನಿ ಇಷ್ಟ ಪಟ್ಟು ತಿನ್ನುವವರಿಗೆ ಮಸಾಲೆ ಪದಾರ್ಥಗಳ (spice) ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಅದರಲ್ಲಿಯೂ ಬಿರಿಯಾನಿಯ ರುಚಿಗೆ ಅದರಲ್ಲಿ ಬಳಸುವ ಜಾಪತ್ರೆ ಅಥವಾ ಜಪತ್ರಿ ಕಾರಣ.
ಹಿಂದಿನ ಸುದ್ದಿ : Health : ಚಳಿಗಾಲದಲ್ಲಿ ಹಸಿರು ಕಡಲೆಕಾಯಿ ತಿನ್ನುವುದಕ್ಕಿಂತ ಮುಂಚೆ ಈ ಸುದ್ದಿಯನ್ನೊಮ್ಮೆ ಓದಿ.!
ಆಗ್ನೇಯ ಏಷ್ಯಾ ಖಂಡದಲ್ಲಿ ಸಾಮಾನ್ಯವಾಗಿ ಬೆಳೆಯುವ ಸದಾ ಹಸಿರಾಗಿರುವ ಮರಗಳಲ್ಲಿ ಜಾಪತ್ರೆ ಅಥವಾ ಜಾಯಿಕಾಯಿ (Nutmeg) ಕೂಡ ಒಂದು. ಈ ಮಸಾಲೆ ಪದಾರ್ಥದಿಂದ ಹತ್ತು ಹಲವು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರ (Health experts) ಅಭಿಪ್ರಾಯ.
ಜಾಯಿಕಾಯಿ ಅಡುಗೆಯಲ್ಲಿ ಬಳಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಇದನ್ನು ಓದಿ : ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?
ರೋಗ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಜಾಪತ್ರೆಯಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಸಹಾಯ ಮಾಡುತ್ತವೆ.
ಜಾಪತ್ರೆಯಲ್ಲಿರುವ ಮಸಿಲಿಗ್ನಾನ್ ನಮ್ಮ ಚರ್ಮವನ್ನು ಅಲ್ಟ್ರಾ- ವೈಲೆಟ್ ರೇಸ್ ನಿಂದ (Ultra- Violet Race) ರಕ್ಷಿಸುತ್ತದೆ.
ನಮ್ಮ ಹೃದಯ ಆರೋಗ್ಯವಾಗಿರಲು ಸಹಾಯ ಮಾಡುವುದು (Helps keep the heart healthy).
ಇದನ್ನು ಓದಿ : ಜಾತ್ರೆಯಲ್ಲಿ ರೊಚ್ಚಿಗೆದ್ದು ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ ; Shocking ವಿಡಿಯೋ ಇಲ್ಲಿದೆ.!
ಕರುಳಿನಲ್ಲಿ ಕಂಡು ಬರುವ ಉರಿಯೂತವನ್ನು ಕಡಿಮೆ ಮಾಡಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ತೂಕ ಇಳಿಸಿಕೊಳ್ಳಲು ಬಯಸುವ ಜನರಿಗೆ ಜಾಪತ್ರೆ ಅತ್ಯುತ್ತಮ ಔಷಧಿ (Best medicine for weight loss) ಎಂದು ಹೇಳಬಹುದು.
ಜಾಪತ್ರೆಯಲ್ಲಿರುವ ಮಧುಮೇಹ ವಿರೋಧಿ ಗುಣಲಕ್ಷಣಗಳಿದ್ದು, ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ.
ಇದನ್ನು ಓದಿ : ಕರ್ನಾಟಕಕ್ಕೂ ಕಾಲಿಟ್ಟ `HMPV’ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ.!
ಆಯುರ್ವೇದ ತಜ್ಞರು ಮೂತ್ರಪಿಂಡಗಳಲ್ಲಿನ (kidneys) ಕಲ್ಲುಗಳನ್ನು ಕರಗಿಸುವ ಸಾಮರ್ಥ್ಯ ಈ ಜಾಪತ್ರೆಗೆ ಇದೆ ಎಂದು ಹೇಳುತ್ತಾರೆ.
ಅಜೀರ್ಣ ಮತ್ತು ಹೊಟ್ಟೆಯುಬ್ಬರದಂತಹ (Indigestion and flatulence) ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಸಹಾಯಕ.
ಉರಿಯೂತ ನಿವಾರಕ ಗುಣಗಳು ಸಂಧಿವಾತದಿಂದ ಬಳಲುತ್ತಿರುವವರಿಗೆ ಪ್ರಯೋಜನಕಾರಿಯಾಗಿದೆ (Beneficial for arthritis sufferers).
ಇದನ್ನು ಓದಿ : ರೊಮ್ಯಾಂಟಿಕ್ ಆಗಿ ಪತ್ನಿಗೆ ಹೂ ಮುಡಿಸುತ್ತಿರುವಾಗ ಹಸುವಿನ ಆಗಮನ ; ಮುಂದೆನಾಯ್ತು Video ನೋಡಿ.!
ನೀವು ಆಹಾರದಲ್ಲಿ ಜಾಪತ್ರೆಯನ್ನು ಸೇರಿಸಿಕೊಳ್ಳುವುದರಿಂದ, ಹಸಿವು ಕ್ರಮೇಣ ಕಡಿಮೆಯಾಗುತ್ತದೆ (Appetite gradually decreases). ಹಾಗಾಗಿ ತೂಕ ಹೆಚ್ಚಾಗುವ ಭಯವಿರುವುದಿಲ್ಲ.
ಇದು ಅಸ್ವಸ್ಥತೆಯನ್ನು ಸಹ ಕಡಿಮೆ ಮಾಡುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ (Janaspandhan News) ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.