ಜನಸ್ಪಂದನ ನ್ಯೂಸ್, ಡೆಸ್ಕ್ : ಹೊಕ್ಕಳಿಗೆ ಈ ಎಣ್ಣೆ ಹಚ್ಚಿ ; ದೇಹದಲ್ಲಾಗುವ Magic ನೋಡಿ. ಹೌದು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ತಾಯಿ ಗರ್ಭವತಿಯಾದಾಗ ಮಗುವಿನ ಎಲ್ಲಾ ಕಾರ್ಯಗಳೂ ಹೊಕ್ಕಳು ಬಳ್ಳಿಯ (Umbilical cord) ಮೂಲಕವೇ ನಡೆಯುತ್ತದೆ. ಜನನದ ಬಳಿಕ ಇದು ಮುಚ್ಚಿಹೋಗುತ್ತದೆ.
ಹೊಕ್ಕುಳ ಬಳ್ಳಿಯು ಗರ್ಭದಲ್ಲಿರುವ ಮಗುವಿನ ಜೀವಸೆಲೆಯಾಗಿದೆ. ಹೊಕ್ಕುಳ ಬಳ್ಳಿಯ ಮೂಲಕವೇ ಮಗು ಆಹಾರ ಮತ್ತು ಆಮ್ಲಜನಕವನ್ನು (Food and oxygen) ಪಡೆಯುತ್ತದೆ.
ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.
ಜನನದ ನಂತರವೂ, ಹೊಕ್ಕಳು ಸಂಪರ್ಕ ಕೇಂದ್ರವಾಗಿದೆ. ಇದು ರಕ್ತನಾಳಗಳ ಮೂಲಕ ಅಂಗ ಮತ್ತು ಮುಖ್ಯ ರಕ್ತನಾಳಗಳಿಗೆ ಸಂಪರ್ಕಿಸುತ್ತದೆ. ಆದ್ದರಿಂದ ಹೊಕ್ಕಳಿಗೆ ಎಣ್ಣೆಯನ್ನು ಹಾಕಿದಾಗ, ಅದು ನಿಮ್ಮ ಪೂರ್ತಿ ದೇಹವನ್ನು ತಲುಪುತ್ತದೆ.
ನಮ್ಮ ಹಿರಿಯರು ಅನುಸರಿಸಿಕೊಂಡು ಬರುತ್ತಿರುವ ಕೆಲವು ವಿಧಾನಗಳು ನಮಗೆ ವಿಚಿತ್ರ, ಕೆಲಸಕ್ಕೆ ಬಾರದವು ಎಂದೆನ್ನಿಸಿದರೂ ವಾಸ್ತವವಾಗಿ ಇವು ನಿಜಕ್ಕೂ ಪರಿಣಾಮಕಾರಿಯಾಗಿವೆ.
ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!
ಉಪಯೋಗಗಳು :
ಹೊಕ್ಕುಳಿಗೆ ಸರಿಯಾಗಿ ಎಣ್ಣೆ ಹಾಕಿಕೊಂಡು ಮಸಾಜ್ ಮಾಡಿದರೆ, ಆಗ ಒತ್ತಡ ಮತ್ತು ಆತಂಕವು ಕಡಿಮೆ ಆಗುವುದು. ಹೀಗೆ ಮಾಡುವುದರಿಂದ ಪ್ಯಾರಾಸಿಂಪಥೆಟಿಕ್ ನರಮಂಡಲದ ವ್ಯವಸ್ಥೆಗೆ ಸಂಪರ್ಕ ಹೊಂದಿರುವ ವೇಗಸ್ ನರವನ್ನು ಉತ್ತೇಜಿಸುವುದು. ಇದರಿಂದ ದೇಹಕ್ಕೆ ಆರಾಮ ಮತ್ತು ಶಾಂತಿ ಸಿಗುವುದು.
ತೆಂಗಿನೆಣ್ಣೆಯು ಆಂಟಿಫಂಗಲ್ ಮತ್ತು ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳನ್ನು ಹೊಂದಿದೆ. ಆದ್ದರಿಂದ ಅದು ಹೊಟ್ಟೆ ನೋವನ್ನು ಉಂಟುಮಾಡುವ ಹಾನಿಕಾರಕ ದೋಷಗಳನ್ನು ತೊಡೆದುಹಾಕಲು (To get rid of harmful bugs) ಸಹಕಾರಿಯಾಗಿದೆ. ಇದಕ್ಕಾಗಿ ಹೊಕ್ಕಳಿಗೆ ಹಾಕುವುದಕ್ಕಿಂತ ಮೌಖಿಕವಾಗಿ ತೆಗೆದುಕೊಳ್ಳುವುದು ಹೆಚ್ಚು ಪ್ರಯೋಜನಕಾರಿಯಾಗಿದೆ.
ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್ ಖಂಡಿತವಾಗಿ ನೋಡಿ.
ಹೊಕ್ಕಳಿನಲ್ಲಿ ತೆಂಗಿನೆಣ್ಣೆ ಹಾಕುವುದು ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ನಂತಹ ಮಕ್ಕಳನ್ನು ಹೊಂದಲು ಸಂಬಂಧಿಸಿರುವ ಹಾರ್ಮೋನುಗಳನ್ನು ಸಮತೋಲನಗೊಳಿಸಲು (To balance hormones) ಸಹಾಯ ಮಾಡಬಹುದು. ಆದಾಗ್ಯೂ ಸದ್ಯಕ್ಕೆ ಇದನ್ನು ಬೆಂಬಲಿಸುವ ಯಾವುದೇ ಅಧ್ಯಯನವಿಲ್ಲ.
ಹೊಕ್ಕುಳಿನ ಭಾಗಕ್ಕೆ ಎಣ್ಣೆ ಹಚ್ಚಿಕೊಂಡರೆ ಆಗ ಕೂದಲಿನ ಆರೋಗ್ಯಕಾರಿ ಬೆಳವಣಿಗೆಗೆ ಬೇಕಾಗುವಂತಹ ಪೋಷಕಾಂಶಗಳು ಕೂಡ ಸಿಗುವುದು. ಕೂದಲು ಬಿಳಿಯಾಗಲು ಕಾರಣವಾಗಿರುವಂತಹ ರಕ್ತನಾಳಗಳಿಗೆ ಬೇಕಾಗಿರುವ ಪೋಷಕಾಂಶಗಳನ್ನು ಇದು ಒದಗಿಸುವುದು ಮತ್ತು ಕೂದಲಿನ ಬಿಳಿಯಾಗುವುದನ್ನು ತಡೆಯುವುದು. ಇದರಿಂದ ಕೂದಲಿನ ಬುಡವು ಬಲಿಷ್ಠವಾಗುವುದು.
ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.
ತೆಂಗಿನ ಎಣ್ಣೆಯಲ್ಲಿರುವ ಅಂಶಗಳು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಇದರಿಂದ ಮೃದುವಾದ, ಹೊಳಪಿನ ತ್ವಚೆ (Glowing skin) ಪಡೆಯಬಹುದು. ಜೊತೆಗೆ ತೆಂಗಿನ ಎಣ್ಣೆಯು ಪಿಗ್ಮೆಂಟೇಶನ್ ಕಲೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಮೊಡವೆ ಉಂಟುಮಾಡುವ ಹಾನಿಕಾರಕ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ (Fights bacteria).
ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುವ ಪ್ರಮುಖ ಪೋಷಕಾಂಶಗಳನ್ನು ತೆಂಗಿನೆಣ್ಣೆಯು ನೀಡುತ್ತದೆ ಎನ್ನಲಾಗಿದೆ. ಇದು ನಿಮ್ಮ ದೃಷ್ಟಿಯನ್ನು ಸುಧಾರಿಸಲು (improve vision) ಸಹಕಾರಿಯಾಗಿದೆ. ಇದು ನಿಮ್ಮ ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು.
ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!
ಹೊಕ್ಕಳಿನಲ್ಲಿ ತೆಂಗಿನೆಣ್ಣೆ ಹಾಕುವುದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಯಾಪಚಯ ವರ್ಧಕ ತೆಂಗಿನ ಎಣ್ಣೆಯಲ್ಲಿರುವ ಅಂಶಗಳು ಚಯಾಪಚಯವನ್ನು ಉತ್ತೇಜಿಸುತ್ತವೆ. ಇದರಿಂದ ನೀವು ವೇಗವಾಗಿ ತೂಕ ಕಳೆದುಕೊಳ್ಳಲು ಸಹಕಾರಿಯಾಗುತ್ತದೆ (Helps in losing weight quickly).
ತೆಂಗಿನ ಎಣ್ಣೆಯಲ್ಲಿರುವ ಎಂಸಿಎಫ್ಎ ಅಂಶಗಳು ಸ್ನಾಯು- ವಿಶ್ರಾಂತಿ ಮತ್ತು ಉರಿಯೂತದ ಪರಿಣಾಮಗಳನ್ನು ಹೊಂದಿವೆ. ಹೀಗಾಗಿ, ಮುಟ್ಟಿನ ನೋವನ್ನು ನಿವಾರಿಸಲು ಇದು ಸಹಕಾರಿಯಾಗಿದೆ. ಆದರೆ ಈ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆ ಅಗತ್ಯವಿದೆ.
ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.
ಹೊಕ್ಕುಳಿನ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿಕೊಂಡರೆ ಆಗ ಹಾರ್ಮೋನ್ ಗಳು ಉತ್ತೇಜಿಸಲ್ಪಡುವುದು ಮತ್ತು ಇದರಿಂದ ವಿಶ್ರಾಂತಿ ಸಿಗುವುದು ಮತ್ತು ನಿದ್ರಾಹೀನತೆ ಸಮಸ್ಯೆಯನ್ನು ನಿವಾರಿಸುವುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.
ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.
ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.
ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.
ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.
ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.
ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್ವರ್ಡ್ ಗಳಿವು; 1 ನಿಮಿಷ ಸಾಕು ಖಾತೆ ಹ್ಯಾಕ್ ಮಾಡಲು.!
ಇದು ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.
ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).
ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.
ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?
ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).
ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ
ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!
ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.
ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!
ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.