Author name: Janaspandhan News

Janaspandhan News ಒಂದು ವಿಶ್ವಾಸಾರ್ಹ ಕನ್ನಡ ಸುದ್ದಿ ವೇದಿಕೆ ಆಗಿದ್ದು, ಕರ್ನಾಟಕ, ಭಾರತ ಹಾಗೂ ಜಗತ್ತಿನ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡುತ್ತದೆ. ರಾಜಕೀಯ, ಸಮಾಜ, ಅಪಘಾತ, ಜಾಬ್‌, ವೈರಲ್‌, ಕ್ರೈಮ್, ಕೃಷಿ ಮತ್ತು ಮನರಂಜನೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ನಾವು ಪ್ರಕಟಿಸುತ್ತೇವೆ. “ಇದು ಜನ ಸಾಮಾನ್ಯರ ಧ್ವನಿ ” ನಮ್ಮ ಧ್ಯೇಯವಾಗಿದೆ.

Astrology

ಇಂದಿನ ರಾಶಿ ಭವಿಷ್ಯ: ಮೇ 19, 2026 ಮಂಗಳವಾರದ ದ್ವಾದಶ ರಾಶಿಗಳ ಫಲಗಳು.!

ಜುಲೈ 02ರ ರಾಶಿಫಲ

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 19, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ […]

Job

IRIDO ನಲ್ಲಿ 6300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ, 12ನೇ, ಪದವೀಧರರಿಗೆ ಅವಕಾಶ.

IRIDO ನಲ್ಲಿ6300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜನಸ್ಪಂದನ ನ್ಯೂಸ್‌, ನೌಕರಿ : 10ನೇ, 12ನೇ ಮತ್ತು ಪದವೀಧರರಿಗೆ ಒಂದು ಒಳ್ಳೆಯ ಸುವರ್ಣಾವಕಾಶ. ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯಲ್ಲಿ ದೇಶಾಧ್ಯಂತ ಖಾಲಿ

General News

ಮೇ 20 ಸಾರಿಗೆ ಮುಷ್ಕರ ಹಿನ್ನೆಲೆ KSRTC ಖಡಕ್ ಎಚ್ಚರಿಕೆ; ‘ನೋ ವರ್ಕ್‌, ನೋ ಪೇ’ ಆದೇಶ.

KSRTC ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಜನಸ್ಪಂದನ ನ್ಯೂಸ್, ಬೆಂಗಳೂರು :‌ ಮೇ 20 ರಂದು KSRTC ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿ ‘ನೋ ವರ್ಕ್‌,

Astrology

ಇಂದಿನ ರಾಶಿ ಭವಿಷ್ಯ: ಮೇ 18, 2026 ಸೋಮವಾರದ ದ್ವಾದಶ ರಾಶಿಗಳ ಫಲಗಳು.!

Today horoscope - ಇಂದಿನ ರಾಶಿ ಭವಿಷ್ಯ ಜೂನ್ 05

ಜನಸ್ಪಂದನ ನ್ಯೂಸ್‌, ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 18, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ

Crime News

ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ; 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಜನಸ್ಪಂದನ ನ್ಯೂಸ್‌, ತುಮಕೂರು : ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆಯೊಂದು ನಡೆದಿದ್ದು, 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಪೊಲೀಸರು

National News

ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ; 68 ಪ್ರಯಾಣಿಕರ ಸುರಕ್ಷಿತ ರಕ್ಷಣೆ.

ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ

ಜನಸ್ಪಂದನ ನ್ಯೂಸ್‌, ತಿರುವನಂತಪುರಂ (ಕೇರಳಂ) : ಇಂದು ಬೆಳಗಿನ ಜಾವ ರಾಜಧಾನಿ ಎಕ್ಸ್‌ಪ್ರೆಸ್‌ (Rajdhani Express) ಒಂದು ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮಧ್ಯ ಪ್ರದೇಶದ

Job

SSLC ಪಾಸಾಗಿದ್ದೀರಾ? ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್-ಡಿ ಹುದ್ದೆಗಳ ನೇಮಕಾತಿ.

ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್-ಡಿ ಹುದ್ದೆಗಳ ನೇಮಕಾತಿ

ಜನಸ್ಪಂದನ ನ್ಯೂಸ್‌, ನೌಕರಿ : ನೀವೂ SSLC ಪಾಸಾಗಿದ್ದೀರಾ? ಹಾಗಾದ್ರೆ ನಿಮಗಿದೆ ಒಂದು ಗುಡ್‌ ನ್ಯೂಸ್.‌ ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್-ಡಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಇಂದೇ ಅರ್ಜಿ

Crime News

ರಾಯಚೂರಿನಲ್ಲಿ ಅಮಾನವೀಯ ಕೃತ್ಯ : ಅಪ್ರಾಪ್ತೆಯ ಮೇಲೆ ತಂದೆ ಹಾಗೂ ಸ್ನೇಹಿತರಿಂದ 2 ವರ್ಷ ಲೈಂಗಿಕ ದೌರ್ಜನ್ಯ?

ಅಪ್ರಾಪ್ತೆಯ ಮೇಲೆ ತಂದೆ ಹಾಗೂ ಸ್ನೇಹಿತರಿಂದ 2 ವರ್ಷ ಲೈಂಗಿಕ ದೌರ್ಜನ್ಯ?

ಜನಸ್ಪಂದನ ನ್ಯೂಸ್‌, ರಾಯಚೂರು : ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಹೇಯ್‌ ಕೃತ್ಯ ಒಂದು ರಾಯಚೂರಿನಲ್ಲಿ ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತೆ ಮೇಲೆ

National News

ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಹಂತ-3 ಆರಂಭ ; ECI ಮಹತ್ವದ ಕ್ರಮ.

ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಹಂತ-3 ಆರಂಭ

ಜನಸ್ಪಂದನ ನ್ಯೂಸ್‌, ನವದೆಹಲಿ/ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶದ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ 3ನೇ ಹಂತದ SIR (SIR ಹಂತ-3) ಅಭಿಯಾನವನ್ನು ECI ಘೋಷಿಸಿದೆ.

Health and Fitness

ನಿಮ್ಮ ಈ 12 ದೈನಂದಿನ ಕೆಟ್ಟ ಅಭ್ಯಾಸಗಳೇ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು? ತಜ್ಞರ ಎಚ್ಚರಿಕೆ.

ನಿಮ್ಮ ಈ 12 ದೈನಂದಿನ ಕೆಟ್ಟ ಅಭ್ಯಾಸಗಳೇ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು?

ಆರೋಗ್ಯ : ನಿಮ್ಮ ಈ ದೈನಂದಿನ ಕೆಟ್ಟ ಅಭ್ಯಾಸಗಳೇ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹಾಗಾದ್ರೆ ಬನ್ನಿ, ಆ ಕೆಟ್ಟ ದೈನಂದಿನ ಅಭ್ಯಾಸಗಳಾವವು ಅಂತ ತಿಳಿಯೋಣ.!

Astrology

ಗಂಡನಿಗೆ ಅದೃಷ್ಟ ತರುತ್ತಾರಂತೆ ಈ ರಾಶಿಯ ಹುಡುಗಿಯರು.!

ಗಂಡನಿಗೆ ಅದೃಷ್ಟ ತರುತ್ತಾರಂತೆ ಈ ರಾಶಿಯ ಹುಡುಗಿಯರು

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಗಂಡನಿಗೆ ಅದೃಷ್ಟ ತರುತ್ತಾರಂತೆ ಈ ರಾಶಿಯ ಹುಡುಗಿಯರು. ಹಾಗಾದ್ರೆ ಯಾವ ರಾಶಿಯ ಹುಡುಗಿಯರು ಗಂಡನಿಗೆ ಅದೃಷ್ಟ ತರುತ್ತಾರಂತೆ ನೋಡೋಣ. ಮದುವೆ (Marriage)

General News

ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್; ಕಾಂಪೌಂಡ್‌ಗೆ ಡಿಕ್ಕಿ ಹೊಡೆದ KSRTC ಬಸ್.

ಕಾಂಪೌಂಡ್‌ಗೆ ಡಿಕ್ಕಿ ಹೊಡೆದ KSRTC ಬಸ್

ಜನಸ್ಪಂದನ ನ್ಯೂಸ್‌, ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ (KSRTC Bus) ಬಸ್ ನಿಲ್ದಾಣದಲ್ಲಿ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ

Scroll to Top