Author name: Janaspandhan News

Janaspandhan News ಒಂದು ವಿಶ್ವಾಸಾರ್ಹ ಕನ್ನಡ ಸುದ್ದಿ ವೇದಿಕೆ ಆಗಿದ್ದು, ಕರ್ನಾಟಕ, ಭಾರತ ಹಾಗೂ ಜಗತ್ತಿನ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡುತ್ತದೆ. ರಾಜಕೀಯ, ಸಮಾಜ, ಅಪಘಾತ, ಜಾಬ್‌, ವೈರಲ್‌, ಕ್ರೈಮ್, ಕೃಷಿ ಮತ್ತು ಮನರಂಜನೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ನಾವು ಪ್ರಕಟಿಸುತ್ತೇವೆ. “ಇದು ಜನ ಸಾಮಾನ್ಯರ ಧ್ವನಿ ” ನಮ್ಮ ಧ್ಯೇಯವಾಗಿದೆ.

General News

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ; ಲಾರಿಗೆ ಡಿಕ್ಕಿ ಹೊಡೆದು ಕಾರು, 4 ಜನರ ಸಾವು.

ಲಾರಿಗೆ ಡಿಕ್ಕಿ ಹೊಡೆದು ಕಾರು, 4 ಜನರ ಸಾವು.

ಜನಸ್ಪಂದನ ನ್ಯೂಸ್‌, ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. […]

Belagavi News

ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿಯ ಮನೆಯಲ್ಲೇ ಕಳ್ಳತನ; 48 ಗಂಟೆಯಲ್ಲಿ ಪ್ರೇಮಿಗಳ ಬಂಧನ.

ಪತಿಯ ಮನೆಯಲ್ಲೇ ಕಳ್ಳತನ

ಜನಸ್ಪಂದನ ನ್ಯೂಸ್, ಬೆಳಗಾವಿ :‌ ಪ್ರಿಯಕರನ ಜೊತೆ ಓಡಿಹೋಗಲು ಪತಿಯ ಮನೆಯಲ್ಲೇ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಸದ್ಯ ಪೊಲೀಸರು 48 ಗಂಟೆಯಲ್ಲಿ ಪ್ರೇಮಿಗಳನ್ನು

Health and Fitness

ನಿಮ್ಮ ಕಾಲಿನ ಬೆರಳುಗಳ ಮೇಲೆ ಕೂದಲು ಇವೆಯೇ? ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ನಿಮ್ಮ ಕಾಲಿನ ಬೆರಳುಗಳ ಮೇಲೆ ಕೂದಲು ಇವೆಯೇ?

ಜನಸ್ಪಂದನ ನ್ಯೂಸ್‌, ಆರೋಗ್ಯ :  ನಿಮ್ಮ ಕಾಲಿನ ಬೆರಳುಗಳ ಮೇಲೆ ಕೂದಲು ಇವೆಯೇ? ಈ ಕಾಲಿನ ಬೆರಳುಗಳ ಮೇಲಿನ ಕೂದಲು ಏನನ್ನು ಸೂಚಿಸುತ್ತದೆ? ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ.!

General News

ಬೆಂಗಳೂರಿನಲ್ಲಿ ರಸ್ತೆಯಲ್ಲೇ ಚಾಕುವಿನಿಂದ ಪತ್ನಿ ಕೊಲೆಗೆ ಯತ್ನ: ಸಾರ್ವಜನಿಕರಿಂದ ಧರ್ಮದೇಟು.

ಬೆಂಗಳೂರಿನಲ್ಲಿ ರಸ್ತೆಯಲ್ಲೇ ಚಾಕುವಿನಿಂದ ಪತ್ನಿ ಕೊಲೆಗೆ ಯತ್ನ

ಜನಸ್ಪಂದನ ನ್ಯೂಸ್‌, ಬೆಂಗಳೂರು : ಹಾಡಹಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತಿಯೋರ್ವ ರಸ್ತೆಯಲ್ಲೇ ಚಾಕುವಿನಿಂದ ಪತ್ನಿ ಕೊಲೆಗೆ ಯತ್ನ ಮಾಡಿರುವ ಘಟನೆ ನಡೆದಿದ್ದು, ಈ ವೇಳೆ ಸಾರ್ವಜನಿಕರು

General News

ಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ; ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿಸಿದ ಡ್ರೈವರ್.

ಚಾಲಕನಿಗೆ ಹೃದಯಾಘಾತ

ಜನಸ್ಪಂದನ ನ್ಯೂಸ್‌, ಮಡಿಕೇರಿ : ಮಡಿಕೇರಿ (Madikeri) ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ (Private Bus) ಚಲಿಸುತ್ತಿರುವಾಗಲೇ

Crime News

26 ವರ್ಷದ ಮಹಿಳೆ ಜೊತೆ ಆಪ್ತತೆ: ಪೋಷಕರ ಬುದ್ಧಿವಾದಕ್ಕೆ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ.

ಪೋಷಕರ ಬುದ್ಧಿವಾದಕ್ಕೆ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ.

ಜನಸ್ಪಂದನ ನ್ಯೂಸ್‌, ಬೆಂಗಳೂರು : ತನಗಿಂತ ದೊಡ್ಡವಳಾದ ಮಹಿಳೆಯೊಂದಿಗೆ ಅಷ್ಟೊಂದು ಸಲುಗೆಯಿಂದ ಇರಬೇಡ ಅಂತ ಪೊಷಕರು ಬುದ್ದಿವಾದ ಹೇಳಿದ ಹಿನ್ನಲೆಯಲ್ಲಿ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ

Health and Fitness

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತಾ? ಈ ಬಗ್ಗೆ ವಿಜ್ಞಾನ ಏನು ಹೇಳುತ್ತೆ?

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತಾ?

ಜನಸ್ಪಂದನ ನ್ಯೂಸ್‌, ಆರೋಗ್ಯ : ನಾವೂ ದಿನ ನಿತ್ಯ ಆಹಾರದ ಜೊತೆ ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತಾ? ಈ ಬಗ್ಗೆ ವಿಜ್ಞಾನ ಏನು ಹೇಳುತ್ತೆ? ಬನ್ನಿ, ತುಪ್ಪ

General News

ಪೋಕ್ಸೋ ಭಯ: ಠಾಣೆಯಲ್ಲೇ ಲಾಕರ್ ಕೀ ನುಂಗಿದ ಆರೋಪಿ; 10ಕೆಜಿ ಬಾಳೆಹಣ್ಣು ತಿನ್ನಿಸಿದ ಪೊಲೀಸರು.

ಠಾಣೆಯಲ್ಲೇ ಲಾಕರ್ ಕೀ ನುಂಗಿದ ಆರೋಪಿ

ಜನಸ್ಪಂದನ ನ್ಯೂಸ್‌, ಬೆಂಗಳೂರು : ಪೋಕ್ಸೋ ಕೇಸ್‌ಗೆ ಹೆದರಿ ಆರೋಪಿಯೋರ್ವ ಠಾಣೆಯಲ್ಲೇ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ತಕ್ಷಣ ಆಸ್ಪತ್ರೆ ಸೇರಿಸಿದ

Viral Video

ರೈಲು ಹಳಿ ದಾಟುವ ವೇಳೆ ಭೀಕರ ದುರಂತ: ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು, ವಿಡಿಯೋ ವೈರಲ್.

ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಜಾಗರೂಕತೆಯಿಂದ ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿರುವ ಇಬ್ಬರು ಮಹಿಳೆಯರು ರೈಲಿನಡಿಗೆ ಸಿಲುಕಿ ಸಾವು ಸಂಭವಿಸಿರುವ ದುರಂತ ಘಟನೆ ಘಟಿಸಿದ್ದು, ಈ ಘಟನೆಯ

Health and Fitness

ಬೇಸಿಗೆಯಲ್ಲಿ ಮಜ್ಜಿಗೆ ಮತ್ತು ಲಸ್ಸಿ: ದೇಹಕ್ಕೆ ಯಾವುದು ಹೆಚ್ಚು ತಂಪು ಕೊಡುತ್ತದೆ?

ಬೇಸಿಗೆಯಲ್ಲಿ ಮಜ್ಜಿಗೆ ಮತ್ತು ಲಸ್ಸಿ

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೇಸಿಗೆಯಲ್ಲಿ ಮಜ್ಜಿಗೆ vs ಲಸ್ಸಿ,  ಇದರಲ್ಲಿ ದೇಹಕ್ಕೆ ಯಾವುದು ಹೆಚ್ಚು ತಂಪು ಕೊಡುತ್ತದೆ ಗೊತ್ತಾ? ಬನ್ನಿ ಇಂದಿನ ಆರೋಗ್ಯ ಸುದ್ದಿಯಲ್ಲಿ ಮಜ್ಜಿಗೆ

General News

ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: CCB ದಾಳಿ; 4 ಜನರ ಬಂಧನ, ಮಹಿಳೆಯರ ರಕ್ಷಣೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಸಿಸಿಬಿ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ

Scroll to Top