ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 412 ಹುದ್ದೆಗಳಿಗೆ ಭರ್ತಿ.
ಜನಸ್ಪಂದನ ನ್ಯೂಸ್, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ […]
ಜನಸ್ಪಂದನ ನ್ಯೂಸ್, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ […]
ಜನಸ್ಫಂದನ ನ್ಯೂಸ್, ಡೆಸ್ಕ್ : ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಒಂದು ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ನೆಲಕ್ಕೆ ಕುಸಿದು ಬಿದ್ದಿರುವುದು ಹಾಗೂ ಕುಟುಂಬದವರು
ಜನಸ್ಪಂದನ ನ್ಯೂಸ್, ಆರೋಗ್ಯ : ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ನ್ಯಾನೊ ತಂತ್ರಜ್ಞಾನಗಳ ಬಳಕೆ ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿದೆ. ಇತ್ತೀಚೆಗೆ ಹೃದಯದ ಅಪಧಮನಿಗಳಲ್ಲಿನ ಕೊಬ್ಬು (ಪ್ಲೇಕ್)
ಜನಸ್ಪಂದನ ನ್ಯೂಸ್, ಭೋಪಾಲ್ : ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ನಲ್ಲಿ ಉದ್ಯೋಗ ನೀಡುವ ನೆಪದಲ್ಲಿ ಯುವತಿಯರನ್ನು ಶೋಷಣೆ ಮಾಡಿದ ಆರೋಪ ಹೊರಹೊಮ್ಮಿದ್ದು, ಪ್ರಕರಣವು ಗಂಭೀರ ಚರ್ಚೆಗೆ ಕಾರಣವಾಗಿದೆ.
ಜನಸ್ಪಂದನ ನ್ಯೂಸ್, ಡೆಸ್ಕ್ : ಮನೆಯ ಅಂಗಳದಲ್ಲಿ ಅಥವಾ ಬಾಲ್ಕನಿಯಲ್ಲಿ ಹಸಿರುಗಿಡಗಳು, ಬಣ್ಣಬಣ್ಣದ ಹೂಗಳು ಅರಳಿರಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಆದರೆ ಎಷ್ಟೇ ಪ್ರೀತಿ ಮತ್ತು ಆರೈಕೆ
ಜನಸ್ಪಂದನ ನ್ಯೂಸ್, ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿ ತನ್ನದೇ ಪರಿಚಿತ ಯುವಕರ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ ಮಾಡಿರುವ ಘಟನೆ ಬೆಳಕಿಗೆ
ಜನಸ್ಪಂದನ ನ್ಯೂಸ್, ಆರೋಗ್ಯ : ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಅನೇಕರು ರಕ್ತಹೀನತೆ (Anemia) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಡಿಮೆ ಹಿಮೋಗ್ಲೋಬಿನ್ ಮಟ್ಟದಿಂದ ದೇಹದಲ್ಲಿ ಆಮ್ಲಜನಕ ಸಾಗಣೆ ಸರಿಯಾಗಿ
ಜನಸ್ಪಂದನ ನ್ಯೂಸ್, ರಾಯ್ಪುರ : ಛತ್ತೀಸ್ಗಢ ರಾಜ್ಯದ ರಾಜಧಾನಿ ರಾಯ್ಪುರದಲ್ಲಿ ಆತಂಕ ಮೂಡಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಪೆಟ್ರೋಲ್ ಪಂಪ್ ಆವರಣದಲ್ಲಿ ಸಿಗರೇಟ್ ಹಚ್ಚುವ ವಿಚಾರದಲ್ಲಿ ಉಂಟಾದ
ಜನಸ್ಪಂದನ ನ್ಯೂಸ್, ಡೆಸ್ಕ್ : ಉತ್ತರ ಪ್ರದೇಶದಲ್ಲಿ ಪತ್ನಿಯೊಬ್ಬಳು ತನ್ನ ಶಿಕ್ಷಕ ಪತಿಯನ್ನು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಕ್ರಮ ಸಂಬಂಧದ
ಜನಸ್ಪಂದನ ನ್ಯೂಸ್, ಆರೋಗ್ಯ : ವಯಸ್ಸು ಹೆಚ್ಚಾದಂತೆ ದೇಹದಲ್ಲಿ ಕ್ಯಾಲ್ಸಿಯಂ ಶೋಷಣಾ ಸಾಮರ್ಥ್ಯ ಕಡಿಮೆಯಾಗುತ್ತದೆ. ಇದರ ಪರಿಣಾಮವಾಗಿ ಮೂಳೆಗಳು ದುರ್ಬಲವಾಗುವುದು, ಕೀಲು ನೋವು (ಮೊಣಕಾಲು ನೋವು), ಸುಲಭವಾಗಿ ಆಯಾಸವಾಗುವುದು
ಜನಸ್ಪಂದನ ನ್ಯೂಸ್, ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ
ಜನಸ್ಪಂದನ ನ್ಯೂಸ್, ಬೆಂಗಳೂರು : ನಗರದಲ್ಲಿ ಮತ್ತೊಮ್ಮೆ ವೇಗದ ಚಾಲನೆಯ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 27 ವರ್ಷದ ಬ್ಯಾಂಕ್ ಮಹಿಳಾ ಉದ್ಯೋಗಿ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.