Author name: Janaspandhan News

Janaspandhan News ಒಂದು ವಿಶ್ವಾಸಾರ್ಹ ಕನ್ನಡ ಸುದ್ದಿ ವೇದಿಕೆ ಆಗಿದ್ದು, ಕರ್ನಾಟಕ, ಭಾರತ ಹಾಗೂ ಜಗತ್ತಿನ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡುತ್ತದೆ. ರಾಜಕೀಯ, ಸಮಾಜ, ಅಪಘಾತ, ಜಾಬ್‌, ವೈರಲ್‌, ಕ್ರೈಮ್, ಕೃಷಿ ಮತ್ತು ಮನರಂಜನೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ನಾವು ಪ್ರಕಟಿಸುತ್ತೇವೆ. “ಇದು ಜನ ಸಾಮಾನ್ಯರ ಧ್ವನಿ ” ನಮ್ಮ ಧ್ಯೇಯವಾಗಿದೆ.

General News

ಅಕ್ರಮ ಸಂಬಂಧ ಹೊಂದಿದ್ದ ಪತ್ನಿ; ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ.

ಅಕ್ರಮ ಸಂಬಂಧ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಅನೇಕ ಅಸಾಮಾನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಅನೈತಿಕ ಸಂಬಂಧ / ಅಕ್ರಮ ಸಂಬಂಧ […]

General News, Viral Video

ಶಾಲೆಯಿಂದ ಮನೆಗೆ ಮರಳುತ್ತಿದ್ದಾಗಲೇ ನದಿಗೆ ಜಿಗಿದ ಬಾಲಕಿ ; ಬೆಚ್ಚಿಬೀಳಿಸಿದ CCTV ದೃಶ್ಯ.

ನದಿಗೆ ಜಿಗಿದ ಬಾಲಕಿ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸಿಸಿಟಿವಿ (CCTV) ದೃಶ್ಯಾವಳಿ ದೇಶವನ್ನೇ ಬೆಚ್ಚಿಬೀಳಿಸುವಂತಿದೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಏಕಾಏಕಿ ಸೇತುವೆ

Health and Fitness

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ 10 ಸಲಹೆ ಪಾಲಿಸಿ ; ಕನ್ನಡಕಕ್ಕೆ ಹೇಳಿ ಗುಡ್‌ಬೈ.!

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ 10 ಸಲಹೆ ಪಾಲಿಸಿ

ಜನಸ್ಫಂದನ ನ್ಯೂಸ್‌, ಆರೋಗ್ಯ : ಇಂದಿನ ಡಿಜಿಟಲ್ ಜೀವನಶೈಲಿಯಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಟಿವಿ ಬಳಕೆ ಅನಿವಾರ್ಯವಾಗಿದೆ. ಆದರೆ ದಿನಪೂರ್ತಿ ಸ್ಕ್ರೀನ್ ನೋಡುವುದರಿಂದ ಕಣ್ಣುಗಳ ಮೇಲೆ

Viral Video

ಆಟಿಕೆ ಗನ್‌ನಿಂದ ಶೂಟ್ ಮಾಡಿದ ಪುಟಾಣಿ; ದಪ್ಪೆಂದು ಬಿದ್ದ ಮರಿಯಾನೆ, ವಿಡಿಯೋ ವೈರಲ್

ಮರಿಯಾನೆ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ರೀತಿಯ ಮನಸೂರೆಗೊಳ್ಳುವ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಅದರಲ್ಲೂ ಪ್ರಾಣಿಗಳ ಮುದ್ದಾದ ಚಲನವಲನಗಳು ಜನರ ಮನಸ್ಸಿಗೆ ತುಂಬಾ

International News

82 ವರ್ಷದ ಮಹಿಳೆಯ ಹೊಟ್ಟೆಯಲ್ಲಿ 40 ವರ್ಷ ಉಳಿದ ಭ್ರೂಣ ; ಎಕ್ಸರೇ ನೋಡಿ ಡಾಕ್ಟರ್‌ ಶಾಕ್.

40 ವರ್ಷ ಉಳಿದ ಭ್ರೂಣ

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವಿಶ್ವದಾದ್ಯಂತ ವೈದ್ಯಕೀಯ ವಿಜ್ಞಾನ ಎಷ್ಟೇ ಮುನ್ನಡೆದಿದ್ದರೂ, ಕೆಲವೊಂದು ಪ್ರಕರಣಗಳು ಇಂದಿಗೂ ವೈದ್ಯರನ್ನು ಅಚ್ಚರಿಗೊಳಿಸುತ್ತಿವೆ. ಅಂಥದ್ದೇ ಒಂದು ಅಪರೂಪದ ಹಾಗೂ ಬೆಚ್ಚಿಬೀಳಿಸುವ ಘಟನೆ

Health and Fitness

ರಕ್ತದಲ್ಲಿಯ ಸಕ್ಕರೆ ತಗ್ಗಿಸಲು ಬಾದಾಮ್ ಗೊಂಡ್ ; ತಜ್ಞರ ಮಹತ್ವದ ಮಾಹಿತಿ ಇಲ್ಲಿದೆ.

ಬಾದಾಮ್ ಗೊಂಡ್

ಜನಸ್ಪಂದನ ನ್ಯೂಸ್‌, ಆರೋಗ್ಯ : ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ಸಮಸ್ಯೆ ಜನರಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಅನಿಯಮಿತ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಮಾನಸಿಕ ಒತ್ತಡ ಮತ್ತು

Job

ಇಂಡಿಯಾ ಪೋಸ್ಟ್ GDS ಮತ್ತು ರೈಲ್ವೆ ನೇಮಕಾತಿ – 2026 : 50,000 ಹುದ್ದೆಗಳ ಭರ್ತಿ.

GDS & RRB ನೇಮಕಾತಿ

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಅಂಚೆ ಇಲಾಖೆ (India Post) ಮತ್ತು ಭಾರತೀಯ ರೈಲ್ವೆ ಇಲಾಖೆ (RRB) ದೇಶಾದ್ಯಂತ ಭರ್ಜರಿ ನೇಮಕಾತಿಗೆ ಸಜ್ಜಾಗಿವೆ. 2026ನೇ ಸಾಲಿನ

General News

ವಿವಾಹಿತ ವ್ಯಕ್ತಿಯೊಂದಿಗೆ ಓಡಿಹೋದ ಆರೋಪ: ವಿಧವೆಯನ್ನು ಅರೆನಗ್ನಗೊಳಿಸಿ ಗ್ರಾಮದಲ್ಲಿ ಮೆರವಣಿಗೆ.

ವಿಧವೆ

ಜನಸ್ಪಂದನ ನ್ಯೂಸ್, ಪೆಂದ್ರ : ಛತ್ತೀಸ್‌ಗಢದ ಪೆಂದ್ರ ಜಿಲ್ಲೆಯಿಂದ ಮನಸ್ಸು ಕಲುಷಿತಗೊಳಿಸುವ ಘಟನೆ ವರದಿಯಾಗಿದೆ. ಖೋದ್ರಿ ಔಟ್‌ಪೋಸ್ಟ್ ವ್ಯಾಪ್ತಿಯ ರಾಣಿಜ್ಹಪ್ ಗ್ರಾಮದಲ್ಲಿ ವಿಧವೆಯೊಬ್ಬಳ ಮೇಲೆ ಅಮಾನುಷವಾಗಿ ವರ್ತನೆ

Belagavi News

ಬೆಳಗಾವಿ–ಗೋವಾ ಗಡಿಯಲ್ಲಿ 400 ಕೋ. ರೂ ಹಣದ ಕಂಟೇನರ್ ನಾಪತ್ತೆ: ದೇಶವನ್ನೇ ಬೆಚ್ಚಿಬೀಳಿಸಿದ ರಾಬರಿ ಪ್ರಕರಣ.

ಬೆಳಗಾವಿ–ಗೋವಾ ಗಡಿಯಲ್ಲಿ 400 ಕೋ. ರೂ ಹಣದ ಕಂಟೇನರ್ ನಾಪತ್ತೆ

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ–ಗೋವಾ ಗಡಿ ಪ್ರದೇಶದಲ್ಲಿ ನಡೆದಿರುವ ಭಾರೀ ಹಣದ ದರೋಡೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400

General News

ಸವದತ್ತಿ ಶಕ್ತಿಪೀಠ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಹುಂಡಿ ಎಣಿಕೆ: ದಾಖಲೆ ರೂ.1.99 ಕೋಟಿ ಕಾಣಿಕೆ ಸಂಗ್ರಹ.

ಶ್ರೀ ರೇಣುಕಾ ಯಲ್ಲಮ್ಮ

ಜನಸ್ಫಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶಕ್ತಿಪೀಠ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ನಡೆದ ಮೊದಲ ಹಂತದ ಮೂರು ದಿನಗಳ ಹುಂಡಿ ಎಣಿಕೆಯಲ್ಲಿ ದಾಖಲೆಯ

Health and Fitness

ಹೇರ್ ಕಲರ್ ಬೇಡ ; ಟೊಮೆಟೊ ಬಳಸಿ ಬಿಳಿ ಕೂದಲು ನಿಯಂತ್ರಿಸಿ.!

ಹೇರ್ ಕಲರ್ ಬೇಡ

ಜನಸ್ಪಂದನ ನ್ಯೂಸ್‌, ಆರೋಗ್ಯ : ಇಂದಿನ ವೇಗದ ಜೀವನಶೈಲಿ, ಆಹಾರ ಪದ್ಧತಿಯ ಬದಲಾವಣೆ, ನಿರಂತರ ಒತ್ತಡ ಮತ್ತು ಪರಿಸರ ಮಾಲಿನ್ಯ ಇವುಗಳ ಪರಿಣಾಮವಾಗಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ

Crime News

ಅನೈತಿಕ ಸಂಬಂಧ : ಡ್ರಮ್‌ನಲ್ಲಿ ಶವ ಪತ್ತೆ ; ಪತ್ನಿ–ಪ್ರಿಯಕರರಿಂದ ಭೀಕರ ಕೊಲೆ.

ಡ್ರಮ್‌ನಲ್ಲಿ ಶವ ಪತ್ತೆ

ಜನಸ್ಪಂದನ ನ್ಯೂಸ್‌, ರಾಜಸ್ಥಾನ : ರಾಜಸ್ಥಾನದ ಖೈರ್ತಾಲ್–ತಿಜಾರಾ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಮನೆ ಮೇಲ್ಛಾವಣಿಯಲ್ಲಿ ಇಡಲಾಗಿದ್ದ ನೀಲಿ ಬಣ್ಣದ ಡ್ರಮ್‌ನಲ್ಲಿ ಯುವಕನ

Scroll to Top