Author name: Janaspandhan News

Janaspandhan News ಒಂದು ವಿಶ್ವಾಸಾರ್ಹ ಕನ್ನಡ ಸುದ್ದಿ ವೇದಿಕೆ ಆಗಿದ್ದು, ಕರ್ನಾಟಕ, ಭಾರತ ಹಾಗೂ ಜಗತ್ತಿನ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡುತ್ತದೆ. ರಾಜಕೀಯ, ಸಮಾಜ, ಅಪಘಾತ, ಜಾಬ್‌, ವೈರಲ್‌, ಕ್ರೈಮ್, ಕೃಷಿ ಮತ್ತು ಮನರಂಜನೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ನಾವು ಪ್ರಕಟಿಸುತ್ತೇವೆ. “ಇದು ಜನ ಸಾಮಾನ್ಯರ ಧ್ವನಿ ” ನಮ್ಮ ಧ್ಯೇಯವಾಗಿದೆ.

Astrology

ಈ 6 ರಾಶಿಯ ಹೆಂಡ್ತಿಯರ ಮುಂದೆ ಗಂಡಂದಿರು ಗಪ್‌ಚುಪ್; ಜ್ಯೋತಿಷ್ಯದಲ್ಲಿದೆ ಅಚ್ಚರಿಯ ವಿವರಣೆ!

ಈ 6 ರಾಶಿಯ ಹೆಂಡ್ತಿಯರ ಮುಂದೆ ಗಂಡಂದಿರು ಗಪ್‌ಚುಪ್

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಯ ಮಹಿಳೆಯರು ಜನ್ಮತಃ ಸಹಜ ನಾಯಕತ್ವ ಗುಣ ಹೊಂದಿರುತ್ತಾರೆ. ಹೀಗಾಗಿ ಈ 6 ರಾಶಿಯ ಹೆಂಡತಿಯರ ಮುಂದೆ ಗಂಡಂದಿರು […]

Health and Fitness

ನೇರಳೆ ಹಣ್ಣು ತಿಂದ ತಕ್ಷಣ ಯಾವುದೇ ಕಾರಣಕ್ಕೂ ಈ 5 ಆಹಾರ ಪದಾರ್ಥ ಸೇವಿಸಲೇಬೇಡಿ.

ನೇರಳೆ ಹಣ್ಣು ತಿಂದ ತಕ್ಷಣ ಯಾವುದೇ ಕಾರಣಕ್ಕೂ ಈ 5 ಆಹಾರ ಪದಾರ್ಥ ಸೇವಿಸಲೇಬೇಡಿ.

ಆರೋಗ್ಯ ಮಾಹಿತಿ : ನೇರಳೆ ಹಣ್ಣು ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಈ ನೇರಳೆ ಹಣ್ಣು ಮಳೆಗಾಲ ಮತ್ತು ಬೇಸಿಗೆಯ ಸಂಧಿಕಾಲದಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆದರೆ

Job

10ನೇ, 12ನೇ / ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವರಿಗೆ ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿ ನೇಮಕಾತಿ.

ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿ ನೇಮಕಾತಿ.

ಉದ್ಯೋಗ ಮಾಹಿತಿ : 10ನೇ, 12ನೇ, ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಗೆ ಒಂದು ಗುಡ್‌ ನ್ಯೂಸ್‌, ಬೆಂಗಳೂರು ಸಿವಿಲ್ ಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

Crime News

ಅತಿಯಾದ ಸಂಶಯ; ಗಾಢನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ.

ಗಾಢನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ.

ಅಥಣಿ : ಹೆಂಡತಿ ಮೇಲೆ ಅತಿಯಾದ ಸಂಶಯದಿಂದ ಪತಿಯೋರ್ವ ನಿದ್ದೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಭೀಕರ ಘಟನೆ ಅಥಣಿಯಲ್ಲಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ದಂಪತಿಗೆ ಇಬ್ಬರು

General News

ದಿಢೀರ್ ಓಪನ್ ಆದ ಚಲಿಸುತ್ತಿದ್ದ ಶಾಲಾ ವ್ಯಾನಿನ ಹಿಂಬಾಗಿಲು ; ರಸ್ತೆಗೆ ಬಿದ್ದ 5 ಮಕ್ಕಳು.

ರಸ್ತೆಗೆ ಬಿದ್ದ 5 ಮಕ್ಕಳು

ಬೆಂಗಳೂರು : ಚಲಿಸುತ್ತಿದ್ದ ಶಾಲಾ ವ್ಯಾನ್‌ ಹಿಂಬಾಗಿಲು ಏಕಾಏಕಿ ಓಪನ್ ಆದ ಪರಿಣಾಮ ಐವರು ಮಕ್ಕಳು ದಿಢೀರ್‌ ಅಂತ ರಸ್ತೆಗೆ ಬಿದ್ದ ಆತಂಕಕಾರಿ ಘಟನೆ ರಾಜ್ಯ ರಾಜಧಾನಿ

General News

ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳ; ಕರ್ನಾಟಕ ಸೇರಿ 5 ರಾಜ್ಯಗಳ ಶಾಕಿಂಗ್ ವರದಿ ಬಹಿರಂಗ.

ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳ

ನವದೆಹಲಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಶಾಕಿಂಗ್ ವರದಿಯೊಂದು ಬಹಿರಂಗವಾಗಿದೆ. ವಿಶೇಷವಾಗಿ ಅದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ

Weather

ಮತ್ತೇ ಕಣ್ಣು ಮುಚ್ಚಾಲೆ ಆಡುತ್ತಿರುವ ನೈಋತ್ಯ ಮುಂಗಾರು; ಆತಂಕಕಾರಿ ಸೂಚನೆ ನೀಡಿದ ಉಪಗ್ರಹ ಚಿತ್ರಗಳು.

ಮತ್ತೇ ಕಣ್ಣು ಮುಚ್ಚಾಲೆ ಆಡುತ್ತಿರುವ ನೈಋತ್ಯ ಮುಂಗಾರು

ನವದೆಹಲಿ : ಭಾರತದಲ್ಲಿ ನೈಋತ್ಯ ಮುಂಗಾರು ಮತ್ತೆ ಕಣ್ಣುಮುಚ್ಚಾಲೆ ಆಟ ಆರಂಭಿಸಿದ್ದು, ಜೂನ್ ತಿಂಗಳು ಅಂತ್ಯಕ್ಕೆ ಬಂದರೂ ಸಹ ಇನ್ನು ಹಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ

Job

10ನೇ, 12ನೇ, ಡಿಪ್ಲೊಮಾ ಹಾಗೂ ಪದವೀಧರರಿಗೆ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ.

ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ಉದ್ಯೋಗ ಮಾಹಿತಿ : 10ನೇ, 12ನೇ, ಡಿಪ್ಲೊಮಾ ಹಾಗೂ ಪದವಿ ಪಾಸಾದ ಯುವಕ / ಯುವತಿಯರಿಗೆ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶವಿದ್ದು, ಅರ್ಹ, ನಿಗದಿತ ಅರ್ಹತೆ

General News

ಮಗುವನ್ನು ಲಗೇಜ್‌ನಂತೆ ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿ ಕೂರಿಸಿ ಬೈಕ್‌ ಸವಾರಿ ಮಾಡಿದ ತಂದೆ; ಫೋಟೋ ವೈರಲ್.

ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿ ಕೂರಿಸಿ

ಗದಗ  : ಮಗುವನ್ನು ಬೈಕ್‌ನ ಸೈಡ್ ಬ್ಯಾಗ್‌ನಲ್ಲಿ ಕೂರಿಸಿ ಕರೆದುಕೊಂಡು ಹೋದ ತಂದೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಘಟನೆಯ ಫೋಟೋ ನೋಡಿದ ಸಾರ್ವಜನಿಕರು

Viral Video

ಆಕಾಶದಲ್ಲೇ ಏರ್ ಬಲೂನ್‌ಗೆ ಬೆಂಕಿ; ದುರಂತದಲ್ಲಿ 8 ಮಂದಿ ಪ್ರವಾಸಿಗರ ಸಾವು, 13 ಜನರ ರಕ್ಷಣೆ.

ಆಕಾಶದಲ್ಲೇ ಏರ್ ಬಲೂನ್‌ಗೆ ಬೆಂಕಿ

ಬ್ರೆಜಿಲ್ : ಆಕಾಶದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಏರ್ ಬಲೂನ್‌ಗೆ ಬೆಂಕಿ (Hot air balloon) ತಗುಲಿ ಕನಿಷ್ಠ 8 ಜನರು ದುರಂತದಲ್ಲಿ ಸಾವಿಗೀಡಾಗಿದ್ದರೆ, 13 ಜನ ಪ್ರವಾಸಿಗರನ್ನು ರಕ್ಷಿಸಿರುವ

Scroll to Top