Author name: Janaspandhan News

Janaspandhan News ಒಂದು ವಿಶ್ವಾಸಾರ್ಹ ಕನ್ನಡ ಸುದ್ದಿ ವೇದಿಕೆ ಆಗಿದ್ದು, ಕರ್ನಾಟಕ, ಭಾರತ ಹಾಗೂ ಜಗತ್ತಿನ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡುತ್ತದೆ. ರಾಜಕೀಯ, ಸಮಾಜ, ಅಪಘಾತ, ಜಾಬ್‌, ವೈರಲ್‌, ಕ್ರೈಮ್, ಕೃಷಿ ಮತ್ತು ಮನರಂಜನೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಾಹಿತಿಯನ್ನು ನಾವು ಪ್ರಕಟಿಸುತ್ತೇವೆ. “ಇದು ಜನ ಸಾಮಾನ್ಯರ ಧ್ವನಿ ” ನಮ್ಮ ಧ್ಯೇಯವಾಗಿದೆ.

Astrology

ಮೂಗಿನ ಆಕಾರ ನೋಡಿ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ತಿಳಿಯಬಹುದೇ?

ಮೂಗಿನ ಆಕಾರ ನೋಡಿ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ತಿಳಿಯಬಹುದೇ?

ಜ್ಯೋತಿಷ್ಯ : ನಿಮ್ಮ ಮೂಗಿನ ಆಕಾರ ನೋಡಿದರೆ ತಿಳಿಯುತ್ತೇ ನಿಮ್ಮ ವ್ಯಕ್ತಿತ್ವ ಮತ್ತು ಸ್ವಭಾವ ಎಂದು ಈ ಬಗ್ಗೆ ಜ್ಯೋತಿಷ ಮತ್ತು ಸಾಮುದ್ರಿಕ ಶಾಸ್ತ್ರ ಏನು ಹೇಳುತ್ತದೆ? […]

Job

PUC ಪಾಸಾದವರಿಗೆ ಭರ್ಜರಿ ಅವಕಾಶ; KSPಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.

KSPಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ.

ನೌಕರಿ ಮಾಹಿತಿ : ನೀವು ಪಿಯುಸಿ ಪಾಸಾಗಿದ್ದೀರಾ?  ಹಾಗಾದ್ರೆ ಇಲ್ಲಿದೆ ನಿಮಗಾಗಿ ಒಂದು ಗುಡ್‌ ನ್ಯೂಸ್.‌ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 1600 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ

Weather

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ 40 ಕಿ.ಮೀ ವೇಗದ ಬಿರುಗಾಳಿ ಸಾಧ್ಯತೆ.

ಹಲವೆಡೆ ಯೆಲ್ಲೋ-ಆರೆಂಜ್ ಅಲರ್ಟ್: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ 40 ಕಿ.ಮೀ ವೇಗದ ಬಿರುಗಾಳಿ ಸಾಧ್ಯತೆ.

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು, ಹಲವೆಡೆ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ‌ ಮಾಡಿದೆ. ಇನ್ನು

Government Schemes - Project

ಅನ್ನಭಾಗ್ಯ ಯೋಜನೆಗೆ ಬಿಗ್ ಅಪ್‌ಡೇಟ್: 14 ಲಕ್ಷ ಅನರ್ಹ BPL ಕಾರ್ಡ್‌ಗಳಿಗೆ ಬೀಳುತ್ತಾ ಕತ್ತರಿ?

14 ಲಕ್ಷ ಅನರ್ಹ BPL ಕಾರ್ಡ್‌ಗಳಿಗೆ ಬೀಳುತ್ತಾ ಕತ್ತರಿ?

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೂ ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷಾಂತರ ಅನರ್ಹ BPL ಕಾರ್ಡ್‌ಗಳ ಮೇಲೆ ಕತ್ತರಿ ಬೀಳುವ ಎಲ್ಲಾ

Crime News

ಡಿವೈಡರ್ ಗೆ ಡಿಕ್ಕಿ ಹೊಡೆದ BMW : ಡಿಕ್ಕಿ ರಭಸಕ್ಕೆ ಛಿದ್ರವಾಗಿ ಇಬ್ಬರ ಸಾವು.

ಡಿವೈಡರ್ ಗೆ ಡಿಕ್ಕಿ ಹೊಡೆದ BMW

ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

General News

ಕೇವಲ ₹225ಕ್ಕೆ 75GB ಡೇಟಾ, ಅನ್‌ಲಿಮಿಟೆಡ್ ಕಾಲ್; ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ಡೆಸ್ಕ್‌ : ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷಿಸುವಂತಾ ಸಂದೇಶ ಒಂದನ್ನು BSNL ನೀಡಿದ್ದು, ಸದ್ಯ ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಡಲು ಮುಂದಾಗಿದೆ. BSNL ತನ್ನ ಗ್ರಾಹಕರಿಗೆ ಭರ್ಜರಿ

General News

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್; ರೈಲು ಸಮಯದಲ್ಲೂ ಮಹತ್ವದ ಬದಲಾವಣೆ.

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್

ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ದಕ್ಷಿಣ ಪಶ್ಚಿಮ ರೈಲ್ವೆ (South Western Railway ) ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಜ್ಮೇರ್–ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್ ರೈಲು

Weather

ದೇಶಾದ್ಯಂತ ಮತ್ತೆ ಚುರುಕಾದ ಮುಂಗಾರು ಮಳೆ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ!

ದೇಶಾದ್ಯಂತ ಮತ್ತೆ ಚುರುಕಾದ ಮುಂಗಾರು ಮಳೆ

ಡೆಸ್ಕ್‌ : ದೇಶಾದ್ಯಂತ ದೇಶಾದ್ಯಂತ ಮಾಯವಾಗಿದ್ದ ನೈಋತ್ಯ ಮುಂಗಾರು ಮಳೆ (Monsoon) ಮತ್ತೆ ಚುರುಕಾದಂತೆ ಕಾಣುತ್ತಿದ್ದು, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.

Belagavi News

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ; ರಾಸಿಂಗೆ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ.

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.

Crime News

ಕಾಕಿನಾಡ: ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ; 3 ತಿಂಗಳ ಬಳಿಕ ಸಿಕ್ಕಿಬಿದ್ದಿದ್ದು ಹೇಗೆ?

ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಡೆಸ್ಕ್ : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿಯೊಬ್ಬಳು, ಕೇವಲ ಮೂರು ತಿಂಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ

Crime News

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ: ಆರೋಪಿ ಪರಾರಿ.!

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ

ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು,

Belagavi News

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; 4 ಟನ್ ಅಕ್ಕಿ ವಶಕ್ಕೆ.

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ

ಮೂಡಲಗಿ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

Scroll to Top