Belagavi News

ಬೆಳಗಾವಿ ನಗರ ಮತ್ತು ಜಿಲ್ಲೆಯ ಇತ್ತೀಚಿನ ಸುದ್ದಿಗಳು, ರಾಜಕೀಯ, ಅಪರಾಧ, ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಬಹುದು. ಸ್ಥಳೀಯ ಘಟನೆಗಳು, ಸರ್ಕಾರದ ಯೋಜನೆಗಳು ಹಾಗೂ ಪ್ರಮುಖ ಅಪ್ಡೇಟ್ಸ್‌ಗಳನ್ನು ವೇಗವಾಗಿ ಮತ್ತು ನಿಖರವಾಗಿ ನೀಡಲಾಗುತ್ತದೆ.

ಬೆಳಗಾವಿಯ ಪ್ರಮುಖ ಸುದ್ದಿಗಳನ್ನು ತಿಳಿದುಕೊಳ್ಳಲು ಹಾಗೂ ಸ್ಥಳೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯಲು ಈ ವಿಭಾಗವನ್ನು ನಿರಂತರವಾಗಿ ವೀಕ್ಷಿಸಿ.

Belagavi News

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ; ರಾಸಿಂಗೆ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ.

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ. […]

Belagavi News

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ; 4 ಟನ್ ಅಕ್ಕಿ ವಶಕ್ಕೆ.

ಮೂಡಲಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ

ಮೂಡಲಗಿ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

Belagavi News

ಗಣೇಶವಾಡಿಯಲ್ಲಿ ನಿವೃತ್ತ ಶಿಕ್ಷಕ ಆರ್.ಡಿ. ಪತ್ತಾರರಿಗೆ ಅದ್ಧೂರಿ ಸನ್ಮಾನ; ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಗ್ರಾಮ.

ನಿವೃತ್ತ ಶಿಕ್ಷಕ ಆರ್.ಡಿ. ಪತ್ತಾರರಿಗೆ ಅದ್ಧೂರಿ ಸನ್ಮಾನ

ಘಟಪ್ರಭಾ (ಗೋಕಾಕ) : ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ನಿವೃತ್ತ ಶಿಕ್ಷಕರಾದ ಆರ್.ಡಿ. ಪತ್ತಾರ ಅವರ ಸನ್ಮಾನ ಕಾರ್ಯಕ್ರಮವು ಗೋಕಾಕ ತಾಲೂಕಿನ ಗಣೇಶವಾಡಿಯಲ್ಲಿ ಅತ್ಯಂತ

Belagavi News

ಗೋಕಾಕ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು.

ಗೋಕಾಕ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು.

ಗೋಕಾಕ : ಬೆಳಗಾವಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರು ನೇಣಿಗೆ ಶರಣಾದ ದುರ್ಘಟನೆ ನಡೆದಿದ್ದು, ಸದ್ಯ ಡೆತ್‌ನೋಟ್‌ನಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು ಉಲ್ಲೇಖವಾಗಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ

Belagavi News

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ದಂಪತಿ, 9 ತಿಂಗಳ ಮಗು ಸಾವು.

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ದಂಪತಿ, 9 ತಿಂಗಳ ಮಗು ಸಾವು

 ರಾಯಬಾಗ (ಬೆಳಗಾವಿ) : ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಭೀಕರ ರಸ್ತೆಅಪಘಾತ (Road Accident) ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ದಂಪತಿ ಹಾಗೂ 9 ತಿಂಗಳ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

Belagavi News

ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿಯ ಮನೆಯಲ್ಲೇ ಕಳ್ಳತನ; 48 ಗಂಟೆಯಲ್ಲಿ ಪ್ರೇಮಿಗಳ ಬಂಧನ.

ಪತಿಯ ಮನೆಯಲ್ಲೇ ಕಳ್ಳತನ

ಜನಸ್ಪಂದನ ನ್ಯೂಸ್, ಬೆಳಗಾವಿ :‌ ಪ್ರಿಯಕರನ ಜೊತೆ ಓಡಿಹೋಗಲು ಪತಿಯ ಮನೆಯಲ್ಲೇ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಸದ್ಯ ಪೊಲೀಸರು 48 ಗಂಟೆಯಲ್ಲಿ ಪ್ರೇಮಿಗಳನ್ನು

Belagavi News

ಬೆಳಗಾವಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಸಾವು.

ಈಜಲು ಹೋದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಸಾವು

ಜನಸ್ಪಂದನ ನ್ಯೂಸ್‌, ಬೆಳಗಾವಿ : ಇಂದು (ಮೇ. 03) ಬೆಳಗಾವಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಸಾವು ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

Belagavi News

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; 2 ಸಾವು, ಚಾಲಕ ಗಂಭೀರ.

ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ

Belagavi News

ವರದಕ್ಷಿಣೆ ಕಿರುಕುಳ ಶಂಕೆ: ಬೆಳಗಾವಿಯಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ.

ಬೆಳಗಾವಿಯಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ನಗರದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 28 ವರ್ಷದ ವಿವಾಹಿತ ಮಹಿಳೆಯೊಬ್ಬರು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ

Belagavi News

ಬೆಳಗಾವಿ : ವೇಲ್‌ನಿಂದ ಕಟ್ಟಿಕೊಂಡು ಮಲಪ್ರಭಾ ನದಿಗೆ ಹಾರಿದ ಪ್ರೇಮಿಗಳು.

ನದಿಗೆ ಹಾರಿದ ಪ್ರೇಮಿಗಳು

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ಇಂದು ಬೆಳಗಿನ ಜಾವ ಸಂಭವಿಸಿದ್ದು, ಯುವ ಜೋಡಿಯೊಂದು ತಮ್ಮ ಜೀವನಕ್ಕೆ

Belagavi News

ಬೆಳಗಾವಿ–ಗೋವಾ ಗಡಿಯಲ್ಲಿ 400 ಕೋ. ರೂ ಹಣದ ಕಂಟೇನರ್ ನಾಪತ್ತೆ: ದೇಶವನ್ನೇ ಬೆಚ್ಚಿಬೀಳಿಸಿದ ರಾಬರಿ ಪ್ರಕರಣ.

ಬೆಳಗಾವಿ–ಗೋವಾ ಗಡಿಯಲ್ಲಿ 400 ಕೋ. ರೂ ಹಣದ ಕಂಟೇನರ್ ನಾಪತ್ತೆ

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ–ಗೋವಾ ಗಡಿ ಪ್ರದೇಶದಲ್ಲಿ ನಡೆದಿರುವ ಭಾರೀ ಹಣದ ದರೋಡೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400

Scroll to Top