ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ಹತ್ತಿರ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಕಂಟೇನರ್ ವೊಂದು ಮೂರು ಕಾರು, ಎರಡು ಲಾರಿ, ಮತ್ತೊಂದು ಕಂಟೇನರ್ ಹಾಗೂ ಬೈಕ್ ಗೆ ಗುದ್ದಿದ ಪರಿಣಾಮ ಒಬ್ಬ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನು ಓದಿ : Special news : ಭಾರತದ ಈ ಗ್ರಾಮದಲ್ಲಿ ಯುವತಿ ವಾರಕ್ಕೊಬ್ಬನ ಜೊತೆ ಲಿವ್ ಇನ್ ರಿಲೇಷನ್ಶಿಪ್’ನಲ್ಲಿರಬಹುದಂತೆ.!
ಆರು ಜನರಿಗೆ ಗಾಯಗಳಾಗಿವೆ. ಗಾಯಗೊಂಡಿರುವ 6 ಜನರಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಂಟೇನರ್ ಚಾಲಕನ ನಿರ್ಲಕ್ಷ್ಯದಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
3 ಕಾರು, 2 ಲಾರಿ, 1 ಕಂಟೇನರ್ ಹಾಗೂ ಬೈಕ್ ಗೆ, ಕಂಟೇನರ್ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಈ ಅಪಘಾತದಲ್ಲಿ ಕೊನೆಯುಸಿರೆಳೆದರು
ಇದನ್ನು ಓದಿ : ಪೊಲೀಸ್ ಕೆಲಸ ಬಿಟ್ಟು ಹುಡುಗಿಯರನ್ನು ಪಟಾಯಿಸೋ training ಕೊಡ್ತಾಳೆ ಈ ಲೇಡಿ.!
ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.