General News

ದೇಶ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಪ್ರಮುಖ ಘಟನೆಗಳ ಸಮಗ್ರ ಮಾಹಿತಿಯನ್ನು ಇಲ್ಲಿ ಪಡೆಯಬಹುದು. ಸಮಾಜ, ಶಿಕ್ಷಣ, ಆರೋಗ್ಯ, ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡಲಾಗುತ್ತದೆ.

ಸಾಮಾನ್ಯ ಸುದ್ದಿಗಳು ಹಾಗೂ ದಿನನಿತ್ಯದ ಪ್ರಮುಖ ಅಪ್ಡೇಟ್ಸ್‌ಗಳನ್ನು ತಿಳಿದುಕೊಳ್ಳಲು ಈ ವಿಭಾಗವನ್ನು ವೀಕ್ಷಿಸಿ.

General News

ಗ್ರಾಮೀಣ ಮಹಿಳೆಯರಿಗೆ ಸಿಹಿಸುದ್ದಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ SHG ಖಾತೆ ಆರಂಭ.

IPPB : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ SHG ಖಾತೆ ಆರಂಭ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಗ್ರಾಮೀಣ ಮಹಿಳೆಯರು ಮತ್ತು ಸ್ವ-ಸಹಾಯ ಗುಂಪುಗಳಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮತ್ತೊಂದು ಹೆಜ್ಜೆ ಇಟ್ಟು ಒಂದು ಸ್ವೀಟ್‌ ನ್ಯೂಸ್‌ ಕೊಟ್ಟದೆ. ಬನ್ನಿ […]

General News

ಪ್ರೀತಿ ನಿರಾಕರಿಸಿದ ಯುವತಿ; ಹೈಟೆನ್ಷನ್ ಕಂಬ ಹತ್ತಿದ ಯುವಕ: ಆನೇಕಲ್‌ನಲ್ಲಿ ಹೈಡ್ರಾಮಾ.!

ಪ್ರೀತಿ ನಿರಾಕರಿಸಿದ ಯುವತಿ; ಹೈಟೆನ್ಷನ್ ಕಂಬ ಹತ್ತಿದ ಯುವಕ

ಬೆಂಗಳೂರು ಗ್ರಾಮಂತರ : ಯುವತಿಯೋರ್ವಳು ಪ್ರೀತಿ ನಿರಾಕರಿಸಿದ ಹಿನ್ನಲೆಯಲ್ಲಿ ಯುವಕನೋರ್ವ ಹೈಟೆನ್ಷನ್ ಕಂಬ (ವಿದ್ಯುತ್ ಕಂಬ) ಹತ್ತಿದ ಹೈಡ್ರಾಮಾ ಸೃಷ್ಟಿದ ಘಟನೆ ಬೆಂಗಳೂರು ಗ್ರಾಮಾಂತರದ ಆನೇಕಲ್ಲಿನಲ್ಲಿ ನಡೆದಿದೆ.

General News

ಮೇ 20 ಸಾರಿಗೆ ಮುಷ್ಕರ ಹಿನ್ನೆಲೆ KSRTC ಖಡಕ್ ಎಚ್ಚರಿಕೆ; ‘ನೋ ವರ್ಕ್‌, ನೋ ಪೇ’ ಆದೇಶ.

KSRTC ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಜನಸ್ಪಂದನ ನ್ಯೂಸ್, ಬೆಂಗಳೂರು :‌ ಮೇ 20 ರಂದು KSRTC ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿ ‘ನೋ ವರ್ಕ್‌,

General News

ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್; ಕಾಂಪೌಂಡ್‌ಗೆ ಡಿಕ್ಕಿ ಹೊಡೆದ KSRTC ಬಸ್.

ಕಾಂಪೌಂಡ್‌ಗೆ ಡಿಕ್ಕಿ ಹೊಡೆದ KSRTC ಬಸ್

ಜನಸ್ಪಂದನ ನ್ಯೂಸ್‌, ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ (KSRTC Bus) ಬಸ್ ನಿಲ್ದಾಣದಲ್ಲಿ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ

General News

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ; ಲಾರಿಗೆ ಡಿಕ್ಕಿ ಹೊಡೆದು ಕಾರು, 4 ಜನರ ಸಾವು.

ಲಾರಿಗೆ ಡಿಕ್ಕಿ ಹೊಡೆದು ಕಾರು, 4 ಜನರ ಸಾವು.

ಜನಸ್ಪಂದನ ನ್ಯೂಸ್‌, ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

General News

ಬೆಂಗಳೂರಿನಲ್ಲಿ ರಸ್ತೆಯಲ್ಲೇ ಚಾಕುವಿನಿಂದ ಪತ್ನಿ ಕೊಲೆಗೆ ಯತ್ನ: ಸಾರ್ವಜನಿಕರಿಂದ ಧರ್ಮದೇಟು.

ಬೆಂಗಳೂರಿನಲ್ಲಿ ರಸ್ತೆಯಲ್ಲೇ ಚಾಕುವಿನಿಂದ ಪತ್ನಿ ಕೊಲೆಗೆ ಯತ್ನ

ಜನಸ್ಪಂದನ ನ್ಯೂಸ್‌, ಬೆಂಗಳೂರು : ಹಾಡಹಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತಿಯೋರ್ವ ರಸ್ತೆಯಲ್ಲೇ ಚಾಕುವಿನಿಂದ ಪತ್ನಿ ಕೊಲೆಗೆ ಯತ್ನ ಮಾಡಿರುವ ಘಟನೆ ನಡೆದಿದ್ದು, ಈ ವೇಳೆ ಸಾರ್ವಜನಿಕರು

General News

ಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ; ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿಸಿದ ಡ್ರೈವರ್.

ಚಾಲಕನಿಗೆ ಹೃದಯಾಘಾತ

ಜನಸ್ಪಂದನ ನ್ಯೂಸ್‌, ಮಡಿಕೇರಿ : ಮಡಿಕೇರಿ (Madikeri) ಸಮೀಪ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ (Private Bus) ಚಲಿಸುತ್ತಿರುವಾಗಲೇ

General News

ಪೋಕ್ಸೋ ಭಯ: ಠಾಣೆಯಲ್ಲೇ ಲಾಕರ್ ಕೀ ನುಂಗಿದ ಆರೋಪಿ; 10ಕೆಜಿ ಬಾಳೆಹಣ್ಣು ತಿನ್ನಿಸಿದ ಪೊಲೀಸರು.

ಠಾಣೆಯಲ್ಲೇ ಲಾಕರ್ ಕೀ ನುಂಗಿದ ಆರೋಪಿ

ಜನಸ್ಪಂದನ ನ್ಯೂಸ್‌, ಬೆಂಗಳೂರು : ಪೋಕ್ಸೋ ಕೇಸ್‌ಗೆ ಹೆದರಿ ಆರೋಪಿಯೋರ್ವ ಠಾಣೆಯಲ್ಲೇ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ತಕ್ಷಣ ಆಸ್ಪತ್ರೆ ಸೇರಿಸಿದ

General News

ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: CCB ದಾಳಿ; 4 ಜನರ ಬಂಧನ, ಮಹಿಳೆಯರ ರಕ್ಷಣೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ

ಜನಸ್ಪಂದನ ನ್ಯೂಸ್‌, ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಸಿಸಿಬಿ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ

General News

ಮದುವೆ ಮೆರವಣಿಗೆಯ ಡಿಜೆ ಶಬ್ದಕ್ಕೆ 140 ಕೋಳಿಗಳ ಸಾವು; FIR ದಾಖಲು.

ಡಿಜೆ ಶಬ್ದದಿಂದ 140 ಕೋಳಿಗಳ ಸಾವು

ಜನಸ್ಪಂದನ ನ್ಯೂಸ್‌, ಲಕ್ನೋ : ಯುಪಿಯ ಲಕ್ನೋ (Lucknow) ಸಮೀಪದ ಸುಲ್ತಾನ್‌ಪೂರ (Sultanpur) ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯ ವೇಳೆ ಭಾರೀ ಶಬ್ದದ ಡಿಜೆ (DJ Music) ಹಾಕಿದ

General News

ಮಣಿಪಾಲದಲ್ಲಿ ಯುವಜೋಡಿಯ ಅಸಭ್ಯ ವರ್ತನೆ: ವಿಡಿಯೋ ವೈರಲ್, ಸ್ಥಳೀಯರ ಆಕ್ರೋಶ.

ಮಣಿಪಾಲದಲ್ಲಿ ಯುವಜೋಡಿಯ ಅಸಭ್ಯ ವರ್ತನೆ ಘಟನೆ - ಜನಸ್ಪಂದನ ನ್ಯೂಸ್

ಜನಸ್ಪಂದನ ನ್ಯೂಸ್‌, ಉಡುಪಿ : ಮಣಿಪಾಲದಲ್ಲಿ ತಡರಾತ್ರಿ ಯುವಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ (misconduct) ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ

Scroll to Top