Friday, May 9, 2025
Home Blog Page 10

Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವ ಪ್ರೇಮಿಗಳಿಬ್ಬರು ಲಿಫ್ಟ್‌ನ ಒಳಗಡೆ ಲಿಪ್ -‌ ಲಾಕ್ ಮಾಡಿದ ಘಟನೆ ವಿಡಿಯೋ ಸದ್ಯ ಸಾಲಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಲಿಫ್ಟ್‌ ಅಥವಾ ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದು ಸಮಾಜದ (ಸಾಂಸ್ಕೃತಿಕ) ವಿರುದ್ಧವಾಗಿದೆ. ಇಂತಹ ಕೃತ್ಯಗಳು ಇತರರಿಗೆ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಿಗೆ ಅನಾನುಕೂಲನ್ನುಂಟು ಮಾಡಬಹುದು.

ಇದನ್ನು ಓದಿ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ 27 ಜನರ ಸಾವು.?

ಕೆಲವು ದೇಶಗಳಲ್ಲಿ, “ಸಾರ್ವಜನಿಕ ಪ್ರೀತಿ ಪ್ರದರ್ಶನ” (PDA) ಅನ್ನು ಕಾನೂನು ಬದ್ಧವಾಗಿ ನಿಷೇಧಿಸಬಹುದು.

ನೈತಿಕ ಮತ್ತು ಸಾಂಸ್ಕೃತಿಕ ಸಮತೋಲನ :

ಪ್ರೀತಿಯನ್ನು ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಸಮಯ, ಸ್ಥಳ ಮತ್ತು ಪರಿಸ್ಥಿತಿಗೆ ಸೂಕ್ಷ್ಮತೆ ಇರಬೇಕು. “ಲಿಫ್ಟ್” ಖಾಸಗಿ ಸ್ಥಳವಲ್ಲ ಅದೊಂದು ಸಾರ್ವಜನಿಕ ಸೌಲಭ್ಯ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಪ್ರತಿಯೊಬ್ಬರಿಗೂ ಪ್ರೀತಿಯನ್ನು ತೋರಿಸುವ ಹಕ್ಕಿದೆ. ಆದಾಗ್ಯೂ, ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಮತ್ತು ಸಾಂಸ್ಕೃತಿಕ ಗಡಿಗಳನ್ನು ಗೌರವಿಸುವುದು ನಮ್ಮೇಲ್ಲರ ಜವಾಬ್ದಾರಿಯ ಭಾಗವಾಗಿದೆ.

ವಿಡಿಯೋದಲ್ಲೇನಿದೆ :

ವೈರಲ್‌ ಆಗಿರೋ ವಿಡಿಯೋದಲ್ಲಿ ಹದಿಹರೆಯದ ಯುವಕ ಮತ್ತು ಇಬ್ಬರು ಯುವತಿಯರು ಲಿಫ್ಟ್‌ ಒಳಗೆ ಎಂಟ್ರಿಯಾಗುತ್ತಾರೆ. ಲಿಫ್ಟ್‌ ಒಳಗೆ ಬಂದೊಡನೇ ಓರ್ವ ಯುವತಿ ಮತ್ತು ಯುವಕ ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ವಿಚಿತ್ರ ಅಂದ್ರೆ ಇನ್ನೊಬ್ಬ ಹುಡುಗಿ ಅದನ್ನು ನೋಡುತ್ತಿರುವ ದೃಶ್ಯವು ಸಹ ವಿಡಿಯೋದಲ್ಲಿದೆ. ಲಿಫ್ಟ್​ ಒಳಗಡೆ ಈ ಪ್ರೇಮಿಗಳಿಗೆ ತಮ್ಮ ತಲೆಯ ಮೇಲಿನ ಮೂಲೆಯಲ್ಲಿ ಕ್ಯಾಮೆರಾ ಇರುವುದು ಅರಿವಿಗೆ ಬಾರದೇ ಲಿಫ್ಟ್​ ಒಳಗೆ ರೊಮ್ಯಾನ್ಸ್​ ಮಾಡಿದ್ದಾರೆ.

‘ಜೋಕರ್ ಆಫ್ ಇಂಡಿಯಾ’ (Joker of India) ಎಂಬ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಡಿಯೋವನ್ನು ಲಿಫ್ಟ್‌ನ ಒಳಗಡೆ ಇದ್ದ ಸಿಸಿಟಿವಿ ಕ್ಯಾಮೆರಾ ಸರೆಹಿಡಿದಿರುವ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನು ಓದಿ : Health : ಮಧ್ಯಾಹ್ನ ಊಟದ ಬಳಿಕ ಗಂಟೆಗಟ್ಟಲೆ ನಿದ್ದೆ ಮಾಡ್ತೀರಾ.?

ಸದ್ಯ ಘಟನೆ ಯಾವ ಸ್ಥಳದಲ್ಲಿ, ಎಂದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಇದೆ ಎಪ್ರಿಲ್‌ 21 ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಯವರೆಗೆ 114.1K Views ಆಗಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಓದಿನತ್ತ ಗಮನ ಹರಿಸಬೇಕಾದ ವಯಸ್ಸಿನಲ್ಲಿ ಇಂತಹ ನಡವಳಿಕೆ ಸರಿಯಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಜನಸ್ಪಂದನ ನ್ಯೂಸ್‌, ನೌಕರಿ : ಉದ್ಯೋಗ ಹುಡಕುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಭರ್ಜರಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಹುದ್ದೆಗಳ ಬಗ್ಗೆ ಮಾಹಿತಿ :

  • ನೇಮಕಾತಿ ಪ್ರಾಧಿಕಾರ : IRCTC.
  • ಹುದ್ದೆಗಳ ಹೆಸರು : ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಇತರ ಖಾಲಿ ಹುದ್ದೆ.
  • ಅರ್ಜಿ ಸಲ್ಲಿಕೆ ವಿಧಾನ : ಆನ್‌ಲೈನ್ (Online).

ವಿದ್ಯಾರ್ಹತೆ :

  • ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ Degree, B.Sc, B.Tech ಅಥವಾ B,E ಪದವಿ ಪಡೆದಿರಬೇಕು.

ವೇತನ :

  • ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 67,000/- ರೂಪಾಯಿ ವೇತನ ನೀಡಲಾಗುವುದು.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಯೋಮಿತಿ :

  • ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ.

ವಯೋಮಿತಿ ಸಡಿಲಿಕೆ :

  • ನಿಯಮಾನುಸಾರ ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಜಾತಿ ಅಭ್ಯರ್ಥಿಗಳಿಗೆ ಒಂದಷ್ಟು ಸಡಿಲಿಕೆ ಸಿಗಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025.

Note : ಈಗಾಗಲೇ ಬೇರೆ ಬೇರೆ ರಂಗದಲ್ಲಿ ಕೆಲಸ ಮಾಡಿದ ಅರ್ಹರು ಸಹ ಅರ್ಜಿ ಸಲ್ಲಿಸಬಹುದಾಗಿದೆ. 

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಪ್ರಮುಖ ಲಿಂಕ್‌ :

  • ಆಸಕ್ತ ಅಭ್ಯರ್ಥಿಗಳು ಕೂಡಲೇ ನೀವು IRCTC ಯ ಅಧಿಕೃತ ವೆಬ್‌ಸೈಟ್ https://irctc.com/ ಗೆ ಭೇಟಿ ನೀಡಬೇಕು.

ಅಭ್ಯರ್ಥಿಗಳ ಆಯ್ಕೆ ಹೇಗೆ.?

  • ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ.
  • ಬದಲಾಗಿ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಮತ್ತು ದಾಖಲೆಗಳ ಪರಿಶೀಲನೆ ಮತ್ತು
  • ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

Note : ದಾಖಲಾತಿ ಪರಿಶೀಲನೆ ವೇಳೆ ಒಂದು ಪಟ್ಟಿ ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಆಯ್ಕೆ ಆದವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

Disclaimer : The above given information is available On online, candidates should check it properly before applying. This is for information only.

Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಸ್ಮಾರ್ಟ್ ಫೋನ್ ಎಲ್ಲರ ಕೈಯಲ್ಲಿರುತ್ತದೆ. ಆದರೆ Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಿರಿ.

ಸ್ಮಾರ್ಟ್​​ಫೋನ್ ಚಾರ್ಜ್ ಮಾಡುವುದು ಎಲ್ಲರ ಬದುಕಿನ ದೈನಂದಿನ ಭಾಗವಾಗಿ (Daily part of life) ಬಿಟ್ಟಿದೆ. ಸ್ಮಾರ್ಟ್​​ಫೋನ್ ಬಳಕೆ ಮಾಡುವವರಲ್ಲಿ ಹೆಚ್ಚಿನವರಿಗೆ ಕಾಡುವ ಸಮಸ್ಯೆಯೆಂದರೆ ಬ್ಯಾಟರಿ ಸಮಸ್ಯೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಎಷ್ಟೇ ಜಾಗರೂಕತೆಯಿಂದ ಇದ್ದರೂ ಸಹ ಸ್ಮಾರ್ಟ್​​ಫೋನ್ ಬ್ಯಾಟರಿ ಒಂದಲ್ಲಾ ಒಂದು ದಿನ ಅದರ ಅವಧಿ ಮುಗಿಯುತ್ತದೆ. ಬ್ಯಾಟರಿ ಹಾಳಾದಂತೆ ಮೊಬೈಲ್​ ಚಾರ್ಜ್ ಆಗುವುದು ಸಹ ನಿಧಾನವಾಗುತ್ತದೆ.

ನೀವು ಹೊರಗಿರುವಾಗ ಮತ್ತು ಚಾರ್ಜರ್ ನಿಮ್ಮೊಂದಿಗೆ ಇಲ್ಲದಿದ್ದಾಗ, ತೊಂದರೆ ಹೆಚ್ಚಾಗುತ್ತದೆ. ಇದರಿಂದಾಗಿ ಹಲವು ಪ್ರಮುಖ ಕೆಲಸಗಳನ್ನು ಸಹ ಮಾಡಲಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಫೋನಿನ ಬ್ಯಾಟರಿ ಸ್ವಲ್ಪ ಹೆಚ್ಚು ಬಾಳಿಕೆ ಬರುವಂತೆ ಹೇಗೆ ಮಾಡುವುದು ಎಂಬುದನ್ನು ತಿಳಿಯುವುದು ಅಗತ್ಯ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಚಾರ್ಜ್ ಗೆ ಇಟ್ಟು ಮೊಬೈಲ್‌ನಲ್ಲಿ ವಿಡಿಯೋ ನೋಡುವುದು, ಗೇಮ್ ಆಡುವುದು, ಕರೆ ರಿಸೀವ್ ಮಾಡುವುದು ಹೆಚ್ಚು ಅಪಾಯಕಾರಿ. ಇದರಿಂದ ಫೋನ್‌ಗಳು ಹೆಚ್ಚು ಬಿಸಿಯಾಗುತ್ತವೆ. ಯಾವಾಗ ಬೇಕಾದರೂ ಸ್ಫೋಟಗೊಂಡು (blast) ಭಾರಿ ಅಪಾಯ ಸಂಭವಿಸಬಹುದು. ಇದನ್ನು ತಪ್ಪಿಸಿ.

* ಫೋನ್ ಪಡೆದ ಕೆಲವು ವರ್ಷಗಳ ನಂತರವೂ ಮೂಲ ಚಾರ್ಜಿಂಗ್ ಕೇಬಲ್ ಮತ್ತು ಪ್ಲಗ್ ಹೊಂದಿದ್ದರೆ ಅದನ್ನು ಬದಲಾಯಿಸುವುದು ಉತ್ತಮ. ಅಗ್ಗದ ಬದಲಿಗೆ ಹೆಚ್ಚು ಗುಣಮಟ್ಟದ ಚಾರ್ಜಿಂಗ್ ಕೇಬಲ್ ಮತ್ತು ಪ್ಲಗ್ ಖರೀದಿಸಿ (Buy a quality charging cable and plug).

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

* ಆಧುನಿಕ ಫೋನ್‌ಗಳು ಬಹುತೇಕವಾಗಿ ಪುನರ್ ಭರ್ತಿ ಮಾಡಬಹುದಾದ ಲಿಥಿಯಂ- ಐಯಾನ್ ಬ್ಯಾಟರಿಗಳನ್ನು ಬಳಸುತ್ತವೆ. ಈ ಬ್ಯಾಟರಿಗಳಿಗೆ ಹೆಚ್ಚು ಸಂಗ್ರಹ ಸಾಮರ್ಥ್ಯ ಇದೆ. ಆದರೆ ಇವು ಕೆಲವು ಮಿತಿಗಳನ್ನು ಹೊಂದಿವೆ. ನಿರ್ದಿಷ್ಟವಾಗಿ ಹೇಳುವುದಾದರೆ ಸಂಪೂರ್ಣವಾಗಿ ಬರಿದಾಗಲು ಅಥವಾ ಈಗಾಗಲೇ ತುಂಬಿರುವಾಗ ಚಾರ್ಜ್ ಆಗಲು ಈ ಬ್ಯಾಟರಿಗಳು ಸೂಕ್ತವಲ್ಲ.

* ನಿರ್ದಿಷ್ಟ ಗಂಟೆಗಳ ಕಾಲ ಮಾತ್ರ ಫೋನ್ ಅನ್ನು ಚಾರ್ಜ್ ಮಾಡಿ. ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ಚಾರ್ಜ್ (Do not charge for longer than the specified time) ಮಾಡಲು ಇಡದಿರಿ. ಬ್ಯಾಟರಿ ಶೇ. 100 ಆದಾಗ ಕೂಡಲೇ ಅನ್‌ ಪ್ಲಗ್ ಮಾಡಿ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಬಹಳಷ್ಟು ಫೋನ್‌ಗಳು ತುಂಬಿದ ಅನಂತರ ಚಾರ್ಜ್ ಆಗುವುದನ್ನು ನಿಲ್ಲಿಸುವ ಸಿಸ್ಟಮ್‌ಗಳನ್ನು ಒಳಗೊಂಡಿವೆ. ಆದರೆ ಇವುಗಳ ಕಾರ್ಯ ವಿಧಾನದ ಮೇಲೆ ನೀವು ಅನ್‌ ಪ್ಲಗ್ ಮಾಡದೇ ಇದ್ದರೆ ಋಣಾತ್ಮಕ ಪರಿಣಾಮ ಬೀರಬಹುದು.

* ಮೊಬೈಲ್‌ನಲ್ಲಿ ಕೆಲವು ಆಪ್‌ಗಳು ಮೊಬೈಲ್ ಬ್ಯಾಟರಿ ಲೈಫ್ ಅನ್ನು ಉಳಿಸುತ್ತದೆ. ಇಂತಹ ಆಪ್‌ಗಳನ್ನು ಡೌನ್ ಲೋಡ್ ಮಾಡಿಕೊಳ್ಳಿ. ಸಾಧ್ಯವಾದಷ್ಟು ಮೊಬೈಲ್‌ನಲ್ಲಿ ಬ್ಯಾಟರಿ ಸೇವ್ ಮೋಡ್ ಬಳಸಿ. ಅನಗತ್ಯವಾದ ಆಪ್‌ಗಳ ನೋಟಿಫಿಕೇಶನ್‌ಗಳನ್ನು ಆಫ್ ಮಾಡಿ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

* ಇನ್ನು ಪೋನ್ ನ್ನು ಬೆಚ್ಚಗಿನ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡಬೇಡಿ (Do not keep in a warm place). ಯಾಕೆಂದರೆ ಬ್ಯಾಟರಿಯ ಆರೋಗ್ಯಕ್ಕಿಂತ ನಿಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ನೀಡಿ. ಫೋನ್‌ಗಳನ್ನು ಹೆಚ್ಚು ಚಾರ್ಜ್ ಮಾಡುವುದರಿಂದ ಬ್ಯಾಟರಿ ತುಂಬಿ ಗಮನಾರ್ಹವಾದ ಉಷ್ಣತೆಗೆ ಕಾರಣವಾಗುತ್ತದೆ. ಇದು ಮೊಬೈಲ್ ಸ್ಫೋಟಕ್ಕೂ ಕಾರಣವಾಗಬಹುದು. ಹೀಗಾಗಿ ಮೊಬೈಲ್ ಅನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡುವುದು ಒಳಿತು.

ಹಿಂದಿನ ಸುದ್ದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ಮದುವೆಯಾಗಿದ್ದಾರೆ ಎಂದು ಆಕೆಯ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ.

ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ (Sarigamapa reality show) ಮೂಲಕ ಪೃಥ್ವಿ ಭಟ್ ಬೆಳಕಿಗೆ ಬಂದ ಗಾಯಕಿಯಾಗಿದ್ದು, ಇವರು ಗಡಿನಾಡು ಕಾಸರಗೋಡು ಮೂಲದವರು.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಕನ್ನಡ ಸಿನಿಮಾಗಳು, ಸಾಕಷ್ಟು ಸ್ಟೇಜ್ ಶೋಗಳಲ್ಲಿ ಹಾಡಿರುವ ಪೃಥ್ವಿ ಭಟ್ ಈಗ ದಿಢೀರ್ ಆಗಿ ಮದುವೆಯಾಗಿದ್ದಾರೆ.

ಗಾಯಕಿ ಪೃಥ್ವಿ ಭಟ್, ಅಭಿಷೇಕ್ ಎನ್ನುವ ಯುವಕನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ (Married in a temple) ಎಂದು ತಿಳಿದುಬಂದಿದೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತಗೊಂಡಿದ್ದಾರೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಆ ಹುಡುಗನನ್ನು ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದ ಮಗಳು, ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ನನ್ನ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ (Vashikaran Vidya Experiment). ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದಾರೆ.

ಮಾರ್ಚ್ 27 ರಂದು ಇಬ್ಬರ ವಿವಾಹವಾಗಿದೆ. ಮದುವೆಯಾಗಿ 20 ದಿನಗಳಾಗಿದ್ದು, ಇಲ್ಲಿಯವರೆಗೆ ಅವಳಿಗೆ ನಮ್ಮ ನೆನಪಾಗಲಿಲ್ಲ. ರೆಕಾರ್ಡಿಂಗ್ ಗೆ ಅಂತ ನಾನೇ ಅವಳನ್ನು ಸ್ಟುಡಿಯೋಗೆ ಬಿಟ್ಟು ಬಂದಿದ್ದೆ. ಮಧ್ಯಾಹ್ನದ ಹೊತ್ತಿಗೆ ಪೊಲೀಸರು ಕಾಲ್ ಮಾಡಿ ಹೇಳಿದ್ರು ಪೃಥ್ವಿ ಭಟ್ ನಿಮ್ಮ ಮಗಳಾ? ಅವಳು ಅಭಿಷೇಕ್ ಎನ್ನುವವರನ್ನು ಮದುವೆಯಾಗಿ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಮನೆಗೆ ಬರ್ತಾರಂತೆ ಅಂತ ಹೇಳಿದ್ರು. ಆಗ ನಾವು ಮನೆಗೆ ಬರುವುದು ಬೇಡ. ಇಲ್ಲಿಗೆ ಬಂದರೆ ಗಲಾಟೆಯಾಗುತ್ತದೆ ಎಂದೆವು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಅದಾದ ಬಳಿಕ ಒಂದೆರಡು ಸಲ ಕಾಲ್ ಮಾಡಿ ತಪ್ಪಾಯ್ತು ಅಪ್ಪ, ಅಮ್ಮ ಎಂದು ಹೇಳಿದ್ದಳು. ಅದು ಬಿಟ್ಟರೆ ಆಕೆ ನಮ್ಮ ಸಂಪರ್ಕದಲ್ಲಿಲ್ಲ ಎಂದು ಪೃಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

Health : ಮಧ್ಯಾಹ್ನ ಊಟದ ಬಳಿಕ ಗಂಟೆಗಟ್ಟಲೆ ನಿದ್ದೆ ಮಾಡ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನಮಗೆ ಊಟ ಹೇಗೆ ಮುಖ್ಯವೋ, ಅದೇ ರೀತಿ ವಿಶ್ರಾಂತಿಯೂ ಮುಖ್ಯ. ಪ್ರತೀ ಆರೋಗ್ಯವಂತ ವ್ಯಕ್ತಿಗೆ ಏಳರಿಂದ ಎಂಟು ಗಂಟೆಗಳ ನಿದ್ದೆ (sleep) ಅವಶ್ಯಕವಾಗಿದೆ.

ಆದರೆ ಮಧ್ಯಾಹ್ನ ಊಟದ ಮಾಡಿದ ಬಳಿಕ ಮಲಗುವುದು ಹಲವರಿಗೆ ಅಭ್ಯಾಸ. ಪ್ರತಿದಿನ ಮಧ್ಯಾಹ್ನ ಊಟದ (lunch) ಬಳಿಕ ಸ್ವಲ್ಪ ಹೊತ್ತು ಮಲಗದೇ ಇದ್ದರೆ ಏನೋ ಕಳೆದುಕೊಂಡ ಭಾವ ಆವರಿಸುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಹಲವು ಅಧ್ಯಯನಗಳ ಪ್ರಕಾರ, ಮಧ್ಯಾಹ್ನದ ನಿದ್ದೆ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಮಧ್ಯಾಹ್ನ ಊಟದ ನಂತರ ಹತ್ತರಿಂದ ಹದಿನೈದು ನಿಮಿಷ ನಿದ್ದೆ ಮಾಡುವುದರಿಂದ ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಮಧ್ಯಾಹ್ನ ಗಂಟೆಗಟ್ಟಲೆ ಮಲಗಿದರೆ ಏನಾಗುತ್ತದೆ ಗೊತ್ತಾ.?

ನ್ಯಾಷನಲ್ ಸ್ಲೀಪ್ ಫೌಂಡೇಶನ್ ಪ್ರಕಾರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ವಯಸ್ಕರು ಮಧ್ಯಾಹ್ನದ ಸಮಯದಲ್ಲಿ ಚಿಕ್ಕ ನಿದ್ರೆ ಮಾಡುತ್ತಾರೆ (One- third of adults take a short nap during the afternoon). ಜಾಗರೂಕತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಸಣ್ಣ ನಿದ್ರೆ ಸಹಾಯ ಮಾಡುತ್ತದೆ ಎಂದು ಹೇಳಿದೆ‌.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಆರೋಗ್ಯ ತಜ್ಞರ ಪ್ರಕಾರ ನಾವು ಮಧ್ಯಾಹ್ನ ಆಹಾರವನ್ನು ಸೇವಿಸಿದಾಗ, ಜೀರ್ಣಾಂಗ ವ್ಯವಸ್ಥೆಯಲ್ಲಿ ರಕ್ತ ಪರಿಚಲನೆಯಲ್ಲಿ ವ್ಯತ್ಯಾಸ (Difference in blood circulation) ಆಗುತ್ತದೆ.

ಈ ಕಾರಣದಿಂದಾಗಿ ಮೆದುಳಿಗೆ ರಕ್ತ ಪೂರೈಕೆಯು ಕಡಿಮೆ ಆಗಬಹುದು. ಈ ಕಾರಣದಿಂದ ನಿದ್ರೆ ಮತ್ತು ಆಯಾಸ ಆಗಬಹುದು.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಮಧ್ಯಾಹ್ನ ಊಟದ ನಂತರ ದೇಹದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚುತ್ತದೆ (High glucose levels). ಇದರಿಂದ ಹೆಚ್ಚು ನಿದ್ರೆ ಮಾಡುತ್ತಾರೆ. ಇದು ಸಾಮಾನ್ಯ ಪ್ರಕ್ರಿಯೆ, ಆತಂಕ ಪಡುವ ಅಗತ್ಯವಿಲ್ಲ.

ಆದರೆ ಇದು ಅಭ್ಯಾಸವಾದರೆ ದೀರ್ಘಾವಧಿಯಲ್ಲಿ ಅನೇಕ ನಷ್ಟಗಳನ್ನು (Many losses in the long run) ಉಂಟು ಮಾಡಬಹುದು.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ದೆ ಮಾಡಿದರೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ಹಿಂದಿನ ಸುದ್ದಿ : Special News : ಮೈ ಮೇಲಿನ ಮಚ್ಚೆಗಳೇ ತಿಳಿಸುತ್ತವೆ ನಿಮ್ಮ ವ್ಯಕ್ತಿತ್ವ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಜನರು ಲೈಕ್ಸ್‌ ಮತ್ತು ವ್ಯೂವ್ಸ್‌ಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಏನೇನೊ ಮಾಡಲು ಹೋಗ್ತಾರೆ. ಅದೇ ರೀತಿ ಯುವಕನೋರ್ವ ಅಸಾಮಾನ್ಯವಾದ ಪ್ರಯೋಗಗಳನ್ನು ಮಾಡುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯುವಕನೋರ್ವ ಹೊಸ ವಾಷಿಂಗ್ ಮಷಿನ್ ಸಾಮರ್ಥ್ಯವನ್ನು ಪರೀಕ್ಷಿಸಲು (test the capacity of a new washing machine) ಬಟ್ಟೆ ಹಾಕುವ ಬದಲು ಕಲ್ಲುಗಳನ್ನು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಆತ ವಾಷಿಂಗ್‌ ಮಷಿನ್‌ ಅನ್ನು ಬಟ್ಟೆಗಳಿಂದ ಲೋಡ್ ಮಾಡುವ ಬದಲು, ಅದರೊಳಗೆ ದೊಡ್ಡ ಕಲ್ಲನ್ನು ಇರಿಸಿ ಮಷಿನ್ ಆನ್ ಮಾಡಿದ್ದಾನೆ. ಮೆಷಿನ್‌ ಆನ್‍ ಆಗುತ್ತಿದ್ದಂತೆ ಅದು ಅಲುಗಾಡಲು ಶುರುಮಾಡಿದೆ.

ಕಲ್ಲು ಒಳಗೆ ತಿರುಗುತ್ತಿದ್ದಂತೆ ವಾಷಿಂಗ್ ಮಷಿನ್ ಯದ್ವಾತದ್ವಾ ಚಲಿಸಿದೆ. ಪರಿಣಾಮ ಯಂತ್ರದ ಭಾಗಗಳು ಒಂದೊಂದಾಗಿ ಒಡೆದು ಸಂಪೂರ್ಣವಾಗಿ ಹಾಳಾಗಿದೆ. ಯಂತ್ರದ ಡ್ರಮ್ ಕೂಡ ಬೇರ್ಪಟ್ಟಿರುವುದನ್ನು (Machine drum separator) ವಿಡಿಯೋದಲ್ಲಿ ನೋಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಇನ್ನೂ ಈ ವಿಡಿಯೋ ನೋಡಿದ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಕೆಲವರು ಒಂದು ಒಳ್ಳೆಯ ಉಪಕರಣವನ್ನು ಹಾಳು ಮಾಡಿದ್ದಕ್ಕಾಗಿ ಯುವಕನಿಗೆ ಛೀಮಾರಿ ಹಾಕಿದ್ದಾರೆ. ಇನ್ನೂ ಕೆಲವರು ಮಷಿನ್‌ನ ಆತ್ಮವು ದೇಹವನ್ನು ಬಿಟ್ಟು ಹೊರಟು ಹೋಯಿತು ಎಂದು ಕಮೆಂಟ್ ಮಾಡಿದ್ದಾರೆ.

ಈ ವಿಡಿಯೋ ಸದ್ಯ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆಯಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಎಂದು ಈ ವಿಡಿಯೋದಿಂದ ತಿಳಿಯಬಹುದು.

ಹಿಂದಿನ ಸುದ್ದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಜ‌ನಸ್ಪಂದನ ನ್ಯೂಸ್‌, ಡೆಸ್ಕ್‌ : Mobile ಕಸೆದುಕೊಂಡ ಹಿನ್ನಲೆಯಲ್ಲಿ ಅಧ್ಯಾಪಕಿಯನ್ನು ವಿದ್ಯಾರ್ಥಿನಿಯೋರ್ವಳು ಚಪ್ಪಿಲಿಯಿಂದ ಹೊಡೆದ ಘಟನೆ ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರು ಮತ್ತು ಶಿಷ್ಯರ ನಡುವಿನ ಸಂಬಂಧವು ಅತ್ಯಂತ ಪ್ರಾಚೀನ ಮತ್ತು ಪವಿತ್ರವಾದದ್ದು. ಇದು ಕೇವಲ ಬೋಧನೆ ಮತ್ತು ಕಲಿಕೆಯ ಸಂಬಂಧವಲ್ಲ, ಬದಲಿಗೆ ಅನ್ಯೋನ್ಯತೆ, ಭಕ್ತಿ ವಿಶ್ವಾಸ ಮತ್ತು ಭಕ್ತಿಯ ಸಂಬಂಧವೂ ಆಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ದೊಡ್ಡವರು ಒಂದು ಮಾತು ಹೇಳಿದ್ದಾರೆ, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಅಂತ. ಹಿಂದೆಲ್ಲಾ ಗುರು ಎಂದರೆ ಭಯ, ಭಕ್ತಿ ಇತ್ತು. ಆದರೆ, ಇತ್ತೀಚಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ಅದು ಸಂಪೂರ್ಣ ಕಣ್ಮರೆಯಾಗಿದೆ ಅಂದರೆ ತಪ್ಪಲ್ಲ.

ಇತ್ತೀಚಿನ ದಿನಗಳಲ್ಲಿ ಗುರು-ಶಿಷ್ಯ ಸಂಬಂಧವು ಹಿಂದಿನಂತೆ ಭಾವನಾತ್ಮಕ ಅಥವಾ ಪವಿತ್ರವಾಗಿಲ್ಲ ಎಂಬ ಗ್ರಹಿಕೆ ಬೆಳೆಯುತ್ತಿದೆ, ಆದರೆ ಅದರ ತಾತ್ವಿಕ ಮೌಲ್ಯವು ಇಂದಿಗೂ ಅಸ್ತಿತ್ವದಲ್ಲಿದೆ – ಬದಲಾದ ರೂಪದಲ್ಲಿ.
ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಸದ್ಯ ವಿಡಿಯೋ ಒಂದು ವೈರಲ್‌ ಆಗಿದ್ದು, ಅದು ಇಂದಿನ ಕೆಲ ವಿದ್ಯಾರ್ಥಿಗಳ ಮನೋಭಾವವನ್ನು ತಿಳಿಸುತ್ತದೆ.

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಮಹಿಳಾ ಉಪನ್ಯಾಸಕಿಯೊಬ್ಬರು ಅದನ್ನು ಗಮನಿಸಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ತಡೆದು ಆಕೆಯ ಫೋನ್ ಕಸಿದುಕೊಂಡಿದ್ದಾರೆ.

ಫೋನ್ ಕಸಿದುಕೊಂಡಿದ್ದರಿಂದ ಕೋಪಗೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಉಪನ್ಯಾಸಕಿಯೊಂದಿಗೆ ವಾಗ್ವಾದಕ್ಕಿಳಿದ್ದಾಳೆ. ಈ ವೇಳೆ ವಿದ್ಯಾರ್ಥಿನಿ ಉಪನ್ಯಾಸಕಿಯನ್ನು ತನಗೆ ಫೋನ್ ನೀಡುವಂತೆ ಒತ್ತಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾಳೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿನಿ ನಿಂದಿಸಿದ ಪರಿಣಾಮ ಮತ್ತಷ್ಟು ಕೋಪಗೊಂಡ ಉಪನ್ಯಾಸಕಿ ಫೋನ್ ನೀಡಲು ನಿರಾಕರಿಸಿದ್ದಾರೆ. ಆಗ ವಿದ್ಯಾರ್ಥಿನಿ ತನ್ನ ಒಂದು ಚಪ್ಪಲಿಯನ್ನು ತೆಗೆದು ಉಪನ್ಯಾಸಕಿಯ ಮೇಲೆ ಹಲ್ಲೆ ಮಾಡಿದಳು. ಈ ಸಮಯದಲ್ಲಿ, ಉಪನ್ಯಾಸಕಿಯೂ ಆಕೆಯ ವಿರುದ್ಧ ಪ್ರತಿದಾಳಿ ನಡೆಸಿದ್ದಾರೆ.

ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ನಡುವಿನ ಗಲಾಟೆ ಕಂಡು ಸಹ ವಿದ್ಯಾರ್ಥಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಿದರು. ಆ ಸಮಯದಲ್ಲಿ ಅಲ್ಲೇ ಇದ್ದ ಮತ್ತೊಬ್ಬ ವಿದ್ಯಾರ್ಥಿ ಘಟನೆಯನ್ನು ರೆಕಾರ್ಡ್ ಮಾಡಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಕಾಲೇಜು ಆಡಳಿತ ಮಂಡಳಿ ಇನ್ನೂ ಇದಕ್ಕೆ ಪ್ರತಿಕ್ರಿಯಿಸಿಲ್ಲ. ಆದಾಗ್ಯೂ, ನೆಟಿಜನ್‌ಗಳು ಮಾತ್ರ ವಿದ್ಯಾರ್ಥಿನಿಯ ಕ್ರಮವನ್ನು ಟೀಕಿಸುತ್ತಿದ್ದಾರೆ.

Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಒಗ್ಗರಣೆ ಹಾಕುವಾಗ ಈರುಳ್ಳಿ (Onion) ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ಅದನ್ನು ತಿನ್ನಬಹುದೇ.? ಎಂದು ಬಹಳಷ್ಟು ಜನರಿಗೆ ಗೊತ್ತಿಲ್ಲ.

ಈರುಳ್ಳಿ ಇಲ್ಲದೆ ಬಹುತೇಕ ಆಹಾರಗಳು ಅಪೂರ್ಣ. ಈರುಳ್ಳಿಯನ್ನು ಬೇಯಿಸಿ ಅಥವಾ ಹಸಿಯಾಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನ ಪಡೆಯಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಈರುಳ್ಳಿಯಲ್ಲಿ‌ ನಮ್ಮ ದೇಹಕ್ಕೆ ಬೇಕಾದ ಪೊಟ್ಯಾಸಿಯಮ್, ಕಾರ್ಬೋಹೈಡ್ರೇಟ್ಗಳು, ಸೋಡಿಯಂ, ವಿಟಮಿನ್ ಸಿ, ಬಿ 6, ವಿಟಮಿನ್ ಡಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣದಂಥ ವಿವಿಧ ಉಪಯುಕ್ತ ಪೋಷಕಾಂಶಗಳು ಇವೆ.

ಈರುಳ್ಳಿಯನ್ನು ಕತ್ತರಿಸುವಾಗ ನಮಗೆ ಹಲವು ಬಾರಿ ಅದರ ಮೇಲ್ಭಾಗದಲ್ಲಿ ಕಪ್ಪು ಬಣ್ಣ (Black color on top of onion) ಕಾಣಿಸುತ್ತದೆ. ಇದನ್ನು ಕೆಲವರು ಕತ್ತರಿಸುತ್ತಾರೆ. ಮತ್ತೊಂದಿಷ್ಟು ಜನರು ತೊಳೆದು ತಿನ್ನುತ್ತಾರೆ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಆದರೆ ನಿಮಗೆ ಗೊತ್ತಾ.? ಉಳ್ಳಾಗಡ್ಡಿ ಮೇಲೆ ಕಾಣುವ ಈ ಕಪ್ಪು ಬಣ್ಣವನ್ನು ಆಸ್ಪರ್ಜಿಲಸ್ ನೈಗರ್ (Aspergillus niger) ಎಂದು ಕರೆಯಲಾಗುತ್ತದೆ.

ಆದರೆ ಈ ರೀತಿಯ ಕಪ್ಪು ಬಣ್ಣದ ಶಿಲೀಂದ್ರವು ಹೆಚ್ಚಾಗಿ ಮಣ್ಣಿನಲ್ಲಿ ಕಂಡು ಬರುತ್ತದೆ. ಇದು ಒಂದು ರೀತಿಯ ವಿಷವನ್ನು ಬಿಡುಗಡೆ ಮಾಡುತ್ತದೆ (Releases poison) ಎಂದು ಸಂಶೋಧನೆಯು ಹೇಳಿದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ನೀವು ಖರೀದಿಸಿದ ಈರುಳ್ಳಿಯ ಮೇಲೆ ಕಪ್ಪು ಬಣ್ಣವಿದ್ದರೆ ಅದನ್ನು ನೀವು ತೆಗೆದು ಹಾಕಿ ಸ್ವಚ್ಛವಾಗಿ ತೊಳೆದು ಬಳಸಿದರೆ ಇದರಿಂದ ಯಾವುದೇ ಅಪಾಯವಿಲ್ಲ.

ಆದರೆ, ಅಲರ್ಜಿ ಇರುವವರಿಗೆ ಇದು ಅಪಾಯಕಾರಿ (Dangerous for people with allergies) ಎಂದು ಹೇಳಬಹುದು. ಅದೇ ರೀತಿ ನಿಮಗೆ ಅಸ್ತಮಾ ಇದ್ದರೂ ಕೂಡ ಇದು ಅಪಾಯಕಾರಿ. ಒಂದು ವೇಳೆ ಈರುಳ್ಳಿಯ ಒಳಭಾಗವೂ ಕೂಡ ಕಪ್ಪು ಬಣ್ಣವಿದ್ದರೆ ಅದನ್ನು ತಿನ್ನಬಾರದಂತೆ.

ಹಿಂದಿನ ಸುದ್ದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ಮದುವೆಯಾಗಿದ್ದಾರೆ ಎಂದು ಆಕೆಯ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ.

ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ (Sarigamapa reality show) ಮೂಲಕ ಪೃಥ್ವಿ ಭಟ್ ಬೆಳಕಿಗೆ ಬಂದ ಗಾಯಕಿಯಾಗಿದ್ದು, ಇವರು ಗಡಿನಾಡು ಕಾಸರಗೋಡು ಮೂಲದವರು.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಕನ್ನಡ ಸಿನಿಮಾಗಳು, ಸಾಕಷ್ಟು ಸ್ಟೇಜ್ ಶೋಗಳಲ್ಲಿ ಹಾಡಿರುವ ಪೃಥ್ವಿ ಭಟ್ ಈಗ ದಿಢೀರ್ ಆಗಿ ಮದುವೆಯಾಗಿದ್ದಾರೆ.

ಗಾಯಕಿ ಪೃಥ್ವಿ ಭಟ್, ಅಭಿಷೇಕ್ ಎನ್ನುವ ಯುವಕನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ (Married in a temple) ಎಂದು ತಿಳಿದುಬಂದಿದೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತಗೊಂಡಿದ್ದಾರೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಆ ಹುಡುಗನನ್ನು ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದ ಮಗಳು, ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ನನ್ನ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ (Vashikaran Vidya Experiment). ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದಾರೆ.

ಮಾರ್ಚ್ 27 ರಂದು ಇಬ್ಬರ ವಿವಾಹವಾಗಿದೆ. ಮದುವೆಯಾಗಿ 20 ದಿನಗಳಾಗಿದ್ದು, ಇಲ್ಲಿಯವರೆಗೆ ಅವಳಿಗೆ ನಮ್ಮ ನೆನಪಾಗಲಿಲ್ಲ. ರೆಕಾರ್ಡಿಂಗ್ ಗೆ ಅಂತ ನಾನೇ ಅವಳನ್ನು ಸ್ಟುಡಿಯೋಗೆ ಬಿಟ್ಟು ಬಂದಿದ್ದೆ. ಮಧ್ಯಾಹ್ನದ ಹೊತ್ತಿಗೆ ಪೊಲೀಸರು ಕಾಲ್ ಮಾಡಿ ಹೇಳಿದ್ರು ಪೃಥ್ವಿ ಭಟ್ ನಿಮ್ಮ ಮಗಳಾ? ಅವಳು ಅಭಿಷೇಕ್ ಎನ್ನುವವರನ್ನು ಮದುವೆಯಾಗಿ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಮನೆಗೆ ಬರ್ತಾರಂತೆ ಅಂತ ಹೇಳಿದ್ರು. ಆಗ ನಾವು ಮನೆಗೆ ಬರುವುದು ಬೇಡ. ಇಲ್ಲಿಗೆ ಬಂದರೆ ಗಲಾಟೆಯಾಗುತ್ತದೆ ಎಂದೆವು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಅದಾದ ಬಳಿಕ ಒಂದೆರಡು ಸಲ ಕಾಲ್ ಮಾಡಿ ತಪ್ಪಾಯ್ತು ಅಪ್ಪ, ಅಮ್ಮ ಎಂದು ಹೇಳಿದ್ದಳು. ಅದು ಬಿಟ್ಟರೆ ಆಕೆ ನಮ್ಮ ಸಂಪರ್ಕದಲ್ಲಿಲ್ಲ ಎಂದು ಪೃಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

Astrology : ಎಪ್ರಿಲ್‌ 23 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 23 ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನಿರ್ಧಾರಗಳು ಕೂಡಿ ಬರುವುದಿಲ್ಲ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ. ಆರೋಗ್ಯ ವಿಷಯಗಳಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ.

*ವೃಷಭ ರಾಶಿ*
ಆಪ್ತ ಸ್ನೇಹಿತರಿಂದ ಸಹಾಯ ಮತ್ತು ಬೆಂಬಲ ಸಿಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ಆದಾಯ ತೃಪ್ತಿಕರವಾಗಿರುತ್ತದೆ. ಬಂಧು ಮಿತ್ರರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.ಹಳೆ ಸಾಲಗಳನ್ನು ಸಂಗ್ರಹಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ.

*ಮಿಥುನ ರಾಶಿ*
ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯವಹಾರ ವಿಷಯಗಳಲ್ಲಿ ವಿಚಾರಗಳಿಗೆ ಸ್ಥಿರತೆ ಇರುವುದಿಲ್ಲ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯರ್ಥ ಪ್ರಯಾಣಗಳು ಬೇಕಾಗುತ್ತವೆ. ಸಹೋದರರೊಂದಿಗೆ ಜಗಳಗಳು ಉಂಟಾಗುತ್ತವೆ. ವೃತ್ತಿಪರ ಕೆಲಸಗಳಲ್ಲಿ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

*ಕಟಕ ರಾಶಿ*
ದೂರದ ಸಂಬಂಧಿಕರಿಂದ ಶುಭ ಸುದ್ದಿ ಸಿಗಲಿದೆ. ಆದಾಯ ಚೆನ್ನಾಗಿರುತ್ತದೆ. ಆಪ್ತ ಸ್ನೇಹಿತರ ಸಹಾಯದಿಂದ, ಬಹಳ ದಿನಗಳಿಂದ ಅಪೂರ್ಣಗೊಂಡಿದ್ದ ಕೆಲಸಗಳನ್ನು ನೀವು ಪೂರ್ಣಗೊಳಿಸುತ್ತೀರಿ. ಸ್ಥಿರಾಸ್ತಿ ವಿವಾದಗಳು ಪರಿಹಾರಕ್ಕೆ ಬರುತ್ತವೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗಿಗಳು ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ.

*ಸಿಂಹ ರಾಶಿ*
ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತವೆ. ದೂರ ಪ್ರಯಾಣಗಳು ಬೇಕಾಗುತ್ತವೆ. ಹೊಸ ಸಾಲ ಪಡೆಯುವ ಪ್ರಯತ್ನಗಳು ನಡೆಯುತ್ತವೆ. ಕೈಗೊಂಡ ಕಾರ್ಯಕ್ರಮಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ನೀವು ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಂಡು ನಷ್ಟವನ್ನು ಅನುಭವಿಸುತ್ತೀರಿ. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ವಿವಾದಗಳಿರುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*
ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಸಿಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಲಾಭ ಗಳಿಸುತ್ತೀರಿ. ಮನೆಯ ಹೊರಗೆ ನಿಮ್ಮ ನಿರ್ಧಾರಗಳು ಎಲ್ಲರಿಗೂ ಇಷ್ಟವಾಗುತ್ತವೆ. ಕೆಲವು ವಿಷಯಗಳಲ್ಲಿ, ಆಪ್ತ ಸ್ನೇಹಿತರ ಸಲಹೆ ಪಡೆದು ಮುಂದುವರಿಯುವುದು ಉತ್ತಮ. ಉದ್ಯೋಗದ ವಾತಾವರಣ ಅನುಕೂಲಕರವಾಗಿರುತ್ತದೆ.

*ತುಲಾ ರಾಶಿ*
ಬಾಲ್ಯದ ಸ್ನೇಹಿತರೊಂದಿಗೆ ಭೋಜನ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಕೆಲವು ವಿಷಯಗಳಲ್ಲಿ, ನೀವು ಪ್ರಸಿದ್ಧ ವ್ಯಕ್ತಿಗಳಿಂದ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಕುಟುಂಬದ ವಾತಾವರಣವು ಶಾಂತವಾಗಿರುತ್ತದೆ. ವ್ಯವಹಾರದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನೀವು ಹೊಸ ಪ್ರೋತ್ಸಾಹಗಳನ್ನು ಪಡೆಯುತ್ತೀರಿ. ಹಠಾತ್ ಧನ ಲಾಭ ದೊರೆಯುತ್ತದೆ.

*ವೃಶ್ಚಿಕ ರಾಶಿ*
ಹಳೆಯ ಸಾಲಗಳನ್ನು ಮರುಪಾವತಿಸಲು ಹೊಸ ಸಾಲಗಳನ್ನು ತೆಗೆದುಕೊಳ್ಳಲಾಗುತ್ತದೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆದಾಯದ ಮೂಲಗಳು ಕಡಿಮೆಯಾಗುತ್ತವೆ. ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಮನೆಯ ವಾತಾವರಣ ಕಿರಿಕಿರಿ ಉಂಟುಮಾಡುತ್ತದೆ. ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ಉದ್ಯೋಗಿಗಳಿಗೆ ವಿಶ್ರಾಂತಿ ಸಿಗುವುದಿಲ್ಲ.

*ಧನುಸ್ಸು ರಾಶಿ*
ವ್ಯಾಪಾರ ಪಾಲುದಾರರೊಂದಿಗೆ ಸಮಸ್ಯೆಗಳು ಉಂಟಾಗುತ್ತವೆ. ಸಂಬಂಧಿಕರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ ಮತ್ತು ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡುತ್ತವೆ ಮತ್ತು ಅಗತ್ಯಗಳಿಗೆ ನಿಮ್ಮ ಕೈಯಲ್ಲಿ ಸಾಕಷ್ಟು ಹಣವಿರುವುದಿಲ್ಲ. ಪ್ರಯಾಣಗಳನ್ನು ಮುಂದೂಡುವುದು ಉತ್ತಮ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

*ಮಕರ ರಾಶಿ*
ಮನೆಯಲ್ಲಿ ವಿಚಿತ್ರ ಘಟನೆಗಳು ಸಂಭವಿಸುತ್ತವೆ. ಆಪ್ತ ಸ್ನೇಹಿತರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಹೊಸ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುತ್ತದೆ. ಅಗತ್ಯವಿದ್ದಲ್ಲಿ ಕುಟುಂಬ ಸದಸ್ಯರಿಂದ ಆರ್ಥಿಕ ನೆರವು ಪಡೆಯಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಆರ್ಥಿಕ ಸಮೃದ್ಧಿ ಉಂಟಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ಸಿಗುತ್ತವೆ.

*ಕುಂಭ ರಾಶಿ.*
ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಗಳು ಫಲಿಸುತ್ತವೆ. ನಿಮ್ಮ ಸಹೋದರರಿಂದ ಆರ್ಥಿಕ ಸಹಾಯ ಪಡೆಯುತ್ತೀರ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ವಿಸ್ತರಿಸುತ್ತವೆ. ಉತ್ತಮ ನಡವಳಿಕೆ ಎಲ್ಲರನ್ನೂ ಮೆಚ್ಚಿಸುತ್ತೀರಿ, ವೃತ್ತಿಪರ ಮತ್ತು ವ್ಯವಹಾರ ಉದ್ಯಮಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಾರೆ ಮತ್ತು ಲಾಭವನ್ನು ಪಡೆಯುತ್ತಾರೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಮೀನ ರಾಶಿ*
ಬಂಧು ಮಿತ್ರರೊಂದಿಗೆ ಹಠಾತ್ ವಿವಾದಗಳು ಉಂಟಾಗುತ್ತವೆ. ದೀರ್ಘ ಪ್ರಯಾಣದ ಸಮಯದಲ್ಲಿ ವಾಹನ ಸಮಸ್ಯೆ ಇರುವವರು ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ವ್ಯಾಪಾರ ಉದ್ಯೋಗಗಳು ಮತ್ತಷ್ಟು ನಿಧಾನವಾಗುತ್ತವೆ. ನಿಮ್ಮ ಮಕ್ಕಳ ಶಿಕ್ಷಣದಲ್ಲಿ ಸ್ವಲ್ಪ ನಿರಾಶೆ ಉಂಟಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಪತಿ ಪತ್ನಿಯರ ಅನೈತಿಕ ಸಂಬಂಧದ (illegal relationship) ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಲೇ ಇವೆ. ತನ್ನ ಗಂಡ /ಹೆಂಡತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ ಬೆಳೆಸುವ ಪ್ರಕರಣಗಳು ದಿನ ಕಳೆದಂತೆ ಹೆಚ್ಚುತ್ತಿವೆ.

ಇಂಥ ಸಂಬಂಧಗಳು ಸುಂದರ ಸುಖಮಯ ಸಂಸಾರವನ್ನು ಹಾಳು ಮಾಡುತ್ತವೆ. ಅದೆಷ್ಟೋ ಗಂಡ ಹೆಂಡತಿಯನ್ನು ದೂರ ಮಾಡಿದ್ದು, ಅನೋನ್ಯವಾದ ಸಂಸಾರಗಳನ್ನು ಒಡೆದು ಹಾಕುತ್ತವೆ (Families that are inseparable break up).

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಸದ್ಯ ಉತ್ತರ ಪ್ರದೇಶದ ಆಗ್ರಾದಲ್ಲಿ (Agra, Uttar Pradesh) ಇಂತಹದ್ದೊಂದು ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಹೋದ ಪ್ರಿಯಕರ, ಬೆತ್ತಲೆಯಾಗಿ ಗಂಡನ ಕುಟುಂಬದವರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ವಿವಾಹಿತ ಪ್ರೇಯಸಿಯನ್ನು (Married lover) ನೋಡಲು ಹೋದ ಯುವಕ ಆಕೆಯ ಮನೆಯಲ್ಲಿ ಬಟ್ಟೆಯಿಲ್ಲದೆ ಟ್ರಂಕ್​​ನಲ್ಲಿ ಅಡಗಿಕೊಂಡಿದ್ದು, ಈ ವಿಷಯ ತಿಳಿದು ಅವಳ ಕುಟುಂಬ ಸದಸ್ಯರು ಆತನನ್ನು ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾರೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಅಲ್ಲದೇ ಮಹಿಳೆಯ ಗಂಡ ಮತ್ತು ಕುಟುಂಬಸ್ಥರು ಕೋಲಿನಿಂದ ಪತ್ನಿಯ ಪ್ರಿಯತಮನನ್ನು ಹೊಡೆದಿದ್ದಾರೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಹೆಂಡತಿಯ ನಡವಳಿಕೆಯ (Suspicion of wife’s behavior) ಕುರಿತು ವ್ಯಕ್ತಿ ಹಾಗೂ ಕುಟುಂಬದವರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಆಕೆಯ ಮೇಲೆ ಕಣ್ಣಿಟ್ಟಿದ್ದರು. ಅದರಂತೆ ಆಕೆಯನ್ನು ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾರೆ.

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಮಹಿಳೆ ಪ್ರಿಯತಮನನ್ನು ಟ್ರಂಕ್‌ನಲ್ಲಿ ಅಡಗಿಸಿಟ್ಟಿದ್ದಳು. ಆದರೆ ಕುಟುಂಬದವರಿಗೆ ಟ್ರಂಕ್‌ನಲ್ಲಿ ಯಾರೋ ಅಡಗಿ ಕುಳಿತಿದ್ದಾರೆಂದು ಅನುಮಾನ ಬಂದಿದೆ. ಟ್ರಂಕ್​​ ಒಪನ್ ಮಾಡಿ ನೋಡಿದ್ರೆ ಯುವಕನೋರ್ವ ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ.

ವಿಡಿಯೋದಲ್ಲಿ ಸಿಕ್ಕಿಬಿದ್ದ ಯುವಕ ತನ್ನನ್ನು ಬಿಟ್ಟುಬಿಡಿ ಎಂದು ಕೈಮುಗಿದು ಪರಿಪರಿಯಾಗಿ ಬೇಡಿಕೊಂಡರೂ, ಮಹಿಳೆಯ ಕುಟುಂಬ ಸದಸ್ಯರು ಆತನನ್ನು ಥಳಿಸುತ್ತಲೇ ಇದ್ದಾರೆ. ಇವರ ಗಲಾಟೆ ಗದ್ದಲ ಕೇಳಿದ ಸ್ಥಳೀಯರು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ಮದುವೆಯಾಗಿದ್ದಾರೆ ಎಂದು ಆಕೆಯ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ.

ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ (Sarigamapa reality show) ಮೂಲಕ ಪೃಥ್ವಿ ಭಟ್ ಬೆಳಕಿಗೆ ಬಂದ ಗಾಯಕಿಯಾಗಿದ್ದು, ಇವರು ಗಡಿನಾಡು ಕಾಸರಗೋಡು ಮೂಲದವರು.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಕನ್ನಡ ಸಿನಿಮಾಗಳು, ಸಾಕಷ್ಟು ಸ್ಟೇಜ್ ಶೋಗಳಲ್ಲಿ ಹಾಡಿರುವ ಪೃಥ್ವಿ ಭಟ್ ಈಗ ದಿಢೀರ್ ಆಗಿ ಮದುವೆಯಾಗಿದ್ದಾರೆ.

ಗಾಯಕಿ ಪೃಥ್ವಿ ಭಟ್, ಅಭಿಷೇಕ್ ಎನ್ನುವ ಯುವಕನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ (Married in a temple) ಎಂದು ತಿಳಿದುಬಂದಿದೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತಗೊಂಡಿದ್ದಾರೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಆ ಹುಡುಗನನ್ನು ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದ ಮಗಳು, ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ನನ್ನ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ (Vashikaran Vidya Experiment). ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದಾರೆ.

ಮಾರ್ಚ್ 27 ರಂದು ಇಬ್ಬರ ವಿವಾಹವಾಗಿದೆ. ಮದುವೆಯಾಗಿ 20 ದಿನಗಳಾಗಿದ್ದು, ಇಲ್ಲಿಯವರೆಗೆ ಅವಳಿಗೆ ನಮ್ಮ ನೆನಪಾಗಲಿಲ್ಲ. ರೆಕಾರ್ಡಿಂಗ್ ಗೆ ಅಂತ ನಾನೇ ಅವಳನ್ನು ಸ್ಟುಡಿಯೋಗೆ ಬಿಟ್ಟು ಬಂದಿದ್ದೆ. ಮಧ್ಯಾಹ್ನದ ಹೊತ್ತಿಗೆ ಪೊಲೀಸರು ಕಾಲ್ ಮಾಡಿ ಹೇಳಿದ್ರು ಪೃಥ್ವಿ ಭಟ್ ನಿಮ್ಮ ಮಗಳಾ? ಅವಳು ಅಭಿಷೇಕ್ ಎನ್ನುವವರನ್ನು ಮದುವೆಯಾಗಿ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಮನೆಗೆ ಬರ್ತಾರಂತೆ ಅಂತ ಹೇಳಿದ್ರು. ಆಗ ನಾವು ಮನೆಗೆ ಬರುವುದು ಬೇಡ. ಇಲ್ಲಿಗೆ ಬಂದರೆ ಗಲಾಟೆಯಾಗುತ್ತದೆ ಎಂದೆವು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಅದಾದ ಬಳಿಕ ಒಂದೆರಡು ಸಲ ಕಾಲ್ ಮಾಡಿ ತಪ್ಪಾಯ್ತು ಅಪ್ಪ, ಅಮ್ಮ ಎಂದು ಹೇಳಿದ್ದಳು. ಅದು ಬಿಟ್ಟರೆ ಆಕೆ ನಮ್ಮ ಸಂಪರ್ಕದಲ್ಲಿಲ್ಲ ಎಂದು ಪೃಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿಗೆ 27 ಜನರ ಸಾವು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ 27 ಜನರು ಮೃತಪಟ್ಟ ಘಟನೆ ಜಮ್ಮು- ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ನಡೆದಿದೆ.

ಇದರಲ್ಲಿ ಕರ್ನಾಟಕದ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್​​ ಎಸ್ಟೇಟ್​ ಉದ್ಯಮಿ ಮಂಜುನಾಥ್​ ಎಂಬುವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಇನ್ನೂ ಕಳೆದ 30 ವರ್ಷಗಳಲ್ಲಿ ಇದು ಭೀಕರ ದಾಳಿ ಎನ್ನಲಾಗಿದ್ದು, ಉಗ್ರರ ಗುಂಡಿನ ದಾಳಿಗೆ (Terrorist shooting attack) ಬಲಿಯಾದ ಪ್ರವಾಸಿಗರ ಸಂಖ್ಯೆ 27ಕ್ಕೂ ಹೆಚ್ಚಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಸ್ಥಳಕ್ಕೆ CRPF ಸಿಬ್ಬಂದಿಗಳು ರಕ್ಷಣಾ​ ಕಾರ್ಯಾಚರಣೆಗೆ ಮುಂದಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಈ ದಾಳಿಯನ್ನು ನಡೆಸಿದ ಆರರಿಂದ ಏಳು ಭಯೋತ್ಪಾದಕರು ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಇದರಿಂದ ಸ್ಥಳೀಯರು ಅವರನ್ನು ಭದ್ರತಾ ಸಿಬ್ಬಂದಿ ಎಂದು ಭಾವಿಸಿ ಯಾವುದೇ ಅನುಮಾನ ವ್ಯಕ್ತಪಡಿಸಲಿಲ್ಲ.

ಹಿಂದಿನ ಸುದ್ದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಜನಸ್ಪಂದನ ನ್ಯೂಸ್, ಗಂಗಾವತಿ : ಕನ್ನಡ ರಾಜ್ಯ ರಮಾರಮಣ ಎಂದೇ ಬಿರುದಾಂಕಿತ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ ಮೆರೆದಿದ್ದ ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿ ಅಪಚಾರ ಎಸಗಿದ ಘಟನೆ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಘಟನೆಯನ್ನು ಖಂಡಿಸಿ ತಮ್ಮ “X” ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಘಟನೆಯ ಬಗ್ಗೆ ಅವರು ಭಾರೀ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ 1509 ರಿಂದ 1529ರವರೆಗೆ ಮಹಾನ್ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿ ಮೆರೆದಿದ್ದ ಈ ಚಕ್ರವರ್ತಿಯ ಸಮಾಧಿಗೆ ಮಾಡಿರುವ ಅಪಮಾನ, ತಕ್ಷಣವೇ ಸಮಾಧಿಯನ್ನು ಕ್ಲೀನ್‌ ಮಾಡಬೇಕೆಂದಿದ್ದಾರೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿದ್ದ ಶ್ರೀ ಕೃಷ್ಣದೇವರಾಯರ ಸಮಾಧಿ ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿಯ ತಟದಲ್ಲಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಇಂತಹ ಮಹಾನ್ ವ್ಯಕ್ತಿಯ ಸಮಾಧಿಯ ಈ ಸ್ಥಳವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಪರಿವರ್ತನೆ ಮಾಡಿದ್ದು ಕೃಷ್ಣದೇವರಾಯರಿಗೆ ಮಾಡಿದ ಅಪಮಾನ.

ಅನೇಕ ಹಿಂದೂ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತು ದೋಚಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆ ರಕ್ಷಣೆ ಮಾಡುತ್ತದೆ. ಆದರೆ, ಇಂತಹ ಮಹಾ ಪರಾಕ್ರಮಿ,ಕಲೆ ಸಾಹಿತ್ಯ ಪೋಷಕ ದೇವರಾಯರ ಸಮಾಧಿಗೆ ಯಾಕೆ ನಿರ್ಲಕ್ಷ್ಯ.?

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಈ ಘಟನೆ ಕನ್ನಡಿಗರಿಗಷ್ಟೇ ಅಲ್ಲ, ರಾಷ್ಟ್ರಕ್ಕೆ ಮಾಡಿದ ಅಪಮಾನ ಮಾಂಸವನ್ನು ಮಾರುವ ಮೂಲಕ ಸ್ಥಳದ ಪಾವಿತ್ರ್ಯ ಹಾಳು ಮಾಡುತ್ತಿರೋ ಜಾಗ ಖಾಲಿ ಮಾಡಲು ಸೂಚಿಸಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ. (ಏಜೇನ್ಸಿಸ್)

ವಿಡಿಯೋ ನೋಡಿ : 

Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಜ‌ನಸ್ಪಂದನ ನ್ಯೂಸ್‌, ಡೆಸ್ಕ್‌ : Mobile ಕಸೆದುಕೊಂಡ ಹಿನ್ನಲೆಯಲ್ಲಿ ಅಧ್ಯಾಪಕಿಯನ್ನು ವಿದ್ಯಾರ್ಥಿನಿಯೋರ್ವಳು ಚಪ್ಪಿಲಿಯಿಂದ ಹೊಡೆದ ಘಟನೆ ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರು ಮತ್ತು ಶಿಷ್ಯರ ನಡುವಿನ ಸಂಬಂಧವು ಅತ್ಯಂತ ಪ್ರಾಚೀನ ಮತ್ತು ಪವಿತ್ರವಾದದ್ದು. ಇದು ಕೇವಲ ಬೋಧನೆ ಮತ್ತು ಕಲಿಕೆಯ ಸಂಬಂಧವಲ್ಲ, ಬದಲಿಗೆ ಅನ್ಯೋನ್ಯತೆ, ಭಕ್ತಿ ವಿಶ್ವಾಸ ಮತ್ತು ಭಕ್ತಿಯ ಸಂಬಂಧವೂ ಆಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ದೊಡ್ಡವರು ಒಂದು ಮಾತು ಹೇಳಿದ್ದಾರೆ, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಅಂತ. ಹಿಂದೆಲ್ಲಾ ಗುರು ಎಂದರೆ ಭಯ, ಭಕ್ತಿ ಇತ್ತು. ಆದರೆ, ಇತ್ತೀಚಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ಅದು ಸಂಪೂರ್ಣ ಕಣ್ಮರೆಯಾಗಿದೆ ಅಂದರೆ ತಪ್ಪಲ್ಲ.

ಇತ್ತೀಚಿನ ದಿನಗಳಲ್ಲಿ ಗುರು-ಶಿಷ್ಯ ಸಂಬಂಧವು ಹಿಂದಿನಂತೆ ಭಾವನಾತ್ಮಕ ಅಥವಾ ಪವಿತ್ರವಾಗಿಲ್ಲ ಎಂಬ ಗ್ರಹಿಕೆ ಬೆಳೆಯುತ್ತಿದೆ, ಆದರೆ ಅದರ ತಾತ್ವಿಕ ಮೌಲ್ಯವು ಇಂದಿಗೂ ಅಸ್ತಿತ್ವದಲ್ಲಿದೆ – ಬದಲಾದ ರೂಪದಲ್ಲಿ.
ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಸದ್ಯ ವಿಡಿಯೋ ಒಂದು ವೈರಲ್‌ ಆಗಿದ್ದು, ಅದು ಇಂದಿನ ಕೆಲ ವಿದ್ಯಾರ್ಥಿಗಳ ಮನೋಭಾವವನ್ನು ತಿಳಿಸುತ್ತದೆ.

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಮಹಿಳಾ ಉಪನ್ಯಾಸಕಿಯೊಬ್ಬರು ಅದನ್ನು ಗಮನಿಸಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ತಡೆದು ಆಕೆಯ ಫೋನ್ ಕಸಿದುಕೊಂಡಿದ್ದಾರೆ.

ಫೋನ್ ಕಸಿದುಕೊಂಡಿದ್ದರಿಂದ ಕೋಪಗೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಉಪನ್ಯಾಸಕಿಯೊಂದಿಗೆ ವಾಗ್ವಾದಕ್ಕಿಳಿದ್ದಾಳೆ. ಈ ವೇಳೆ ವಿದ್ಯಾರ್ಥಿನಿ ಉಪನ್ಯಾಸಕಿಯನ್ನು ತನಗೆ ಫೋನ್ ನೀಡುವಂತೆ ಒತ್ತಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾಳೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿನಿ ನಿಂದಿಸಿದ ಪರಿಣಾಮ ಮತ್ತಷ್ಟು ಕೋಪಗೊಂಡ ಉಪನ್ಯಾಸಕಿ ಫೋನ್ ನೀಡಲು ನಿರಾಕರಿಸಿದ್ದಾರೆ. ಆಗ ವಿದ್ಯಾರ್ಥಿನಿ ತನ್ನ ಒಂದು ಚಪ್ಪಲಿಯನ್ನು ತೆಗೆದು ಉಪನ್ಯಾಸಕಿಯ ಮೇಲೆ ಹಲ್ಲೆ ಮಾಡಿದಳು. ಈ ಸಮಯದಲ್ಲಿ, ಉಪನ್ಯಾಸಕಿಯೂ ಆಕೆಯ ವಿರುದ್ಧ ಪ್ರತಿದಾಳಿ ನಡೆಸಿದ್ದಾರೆ.

ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ನಡುವಿನ ಗಲಾಟೆ ಕಂಡು ಸಹ ವಿದ್ಯಾರ್ಥಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಿದರು. ಆ ಸಮಯದಲ್ಲಿ ಅಲ್ಲೇ ಇದ್ದ ಮತ್ತೊಬ್ಬ ವಿದ್ಯಾರ್ಥಿ ಘಟನೆಯನ್ನು ರೆಕಾರ್ಡ್ ಮಾಡಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಕಾಲೇಜು ಆಡಳಿತ ಮಂಡಳಿ ಇನ್ನೂ ಇದಕ್ಕೆ ಪ್ರತಿಕ್ರಿಯಿಸಿಲ್ಲ. ಆದಾಗ್ಯೂ, ನೆಟಿಜನ್‌ಗಳು ಮಾತ್ರ ವಿದ್ಯಾರ್ಥಿನಿಯ ಕ್ರಮವನ್ನು ಟೀಕಿಸುತ್ತಿದ್ದಾರೆ.

ಹಿಂದಿನ ಸುದ್ದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಜನಸ್ಪಂದನ ನ್ಯೂಸ್, ಗಂಗಾವತಿ : ಕನ್ನಡ ರಾಜ್ಯ ರಮಾರಮಣ ಎಂದೇ ಬಿರುದಾಂಕಿತ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ ಮೆರೆದಿದ್ದ ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿ ಅಪಚಾರ ಎಸಗಿದ ಘಟನೆ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಘಟನೆಯನ್ನು ಖಂಡಿಸಿ ತಮ್ಮ “X” ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಘಟನೆಯ ಬಗ್ಗೆ ಅವರು ಭಾರೀ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ 1509 ರಿಂದ 1529ರವರೆಗೆ ಮಹಾನ್ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿ ಮೆರೆದಿದ್ದ ಈ ಚಕ್ರವರ್ತಿಯ ಸಮಾಧಿಗೆ ಮಾಡಿರುವ ಅಪಮಾನ, ತಕ್ಷಣವೇ ಸಮಾಧಿಯನ್ನು ಕ್ಲೀನ್‌ ಮಾಡಬೇಕೆಂದಿದ್ದಾರೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿದ್ದ ಶ್ರೀ ಕೃಷ್ಣದೇವರಾಯರ ಸಮಾಧಿ ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿಯ ತಟದಲ್ಲಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಇಂತಹ ಮಹಾನ್ ವ್ಯಕ್ತಿಯ ಸಮಾಧಿಯ ಈ ಸ್ಥಳವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಪರಿವರ್ತನೆ ಮಾಡಿದ್ದು ಕೃಷ್ಣದೇವರಾಯರಿಗೆ ಮಾಡಿದ ಅಪಮಾನ.

ಅನೇಕ ಹಿಂದೂ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತು ದೋಚಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆ ರಕ್ಷಣೆ ಮಾಡುತ್ತದೆ. ಆದರೆ, ಇಂತಹ ಮಹಾ ಪರಾಕ್ರಮಿ,ಕಲೆ ಸಾಹಿತ್ಯ ಪೋಷಕ ದೇವರಾಯರ ಸಮಾಧಿಗೆ ಯಾಕೆ ನಿರ್ಲಕ್ಷ್ಯ.?

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಈ ಘಟನೆ ಕನ್ನಡಿಗರಿಗಷ್ಟೇ ಅಲ್ಲ, ರಾಷ್ಟ್ರಕ್ಕೆ ಮಾಡಿದ ಅಪಮಾನ ಮಾಂಸವನ್ನು ಮಾರುವ ಮೂಲಕ ಸ್ಥಳದ ಪಾವಿತ್ರ್ಯ ಹಾಳು ಮಾಡುತ್ತಿರೋ ಜಾಗ ಖಾಲಿ ಮಾಡಲು ಸೂಚಿಸಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ. (ಏಜೇನ್ಸಿಸ್)

ವಿಡಿಯೋ ನೋಡಿ : 

ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

0

ಜನಸ್ಪಂದನ ನ್ಯೂಸ್‌, ನೌಕರಿ : ಉದ್ಯೋಗ ಹುಡಕುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಭರ್ಜರಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಹುದ್ದೆಗಳ ಬಗ್ಗೆ ಮಾಹಿತಿ :

  • ನೇಮಕಾತಿ ಪ್ರಾಧಿಕಾರ : IRCTC.
  • ಹುದ್ದೆಗಳ ಹೆಸರು : ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಇತರ ಖಾಲಿ ಹುದ್ದೆ.
  • ಅರ್ಜಿ ಸಲ್ಲಿಕೆ ವಿಧಾನ : ಆನ್‌ಲೈನ್ (Online).

ವಿದ್ಯಾರ್ಹತೆ :

  • ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ Degree, B.Sc, B.Tech ಅಥವಾ B,E ಪದವಿ ಪಡೆದಿರಬೇಕು.

ವೇತನ :

  • ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 67,000/- ರೂಪಾಯಿ ವೇತನ ನೀಡಲಾಗುವುದು.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಯೋಮಿತಿ :

  • ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ.

ವಯೋಮಿತಿ ಸಡಿಲಿಕೆ :

  • ನಿಯಮಾನುಸಾರ ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಜಾತಿ ಅಭ್ಯರ್ಥಿಗಳಿಗೆ ಒಂದಷ್ಟು ಸಡಿಲಿಕೆ ಸಿಗಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025.

Note : ಈಗಾಗಲೇ ಬೇರೆ ಬೇರೆ ರಂಗದಲ್ಲಿ ಕೆಲಸ ಮಾಡಿದ ಅರ್ಹರು ಸಹ ಅರ್ಜಿ ಸಲ್ಲಿಸಬಹುದಾಗಿದೆ. 

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಪ್ರಮುಖ ಲಿಂಕ್‌ :

  • ಆಸಕ್ತ ಅಭ್ಯರ್ಥಿಗಳು ಕೂಡಲೇ ನೀವು IRCTC ಯ ಅಧಿಕೃತ ವೆಬ್‌ಸೈಟ್ https://irctc.com/ ಗೆ ಭೇಟಿ ನೀಡಬೇಕು.

ಅಭ್ಯರ್ಥಿಗಳ ಆಯ್ಕೆ ಹೇಗೆ.?

  • ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ.
  • ಬದಲಾಗಿ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಮತ್ತು ದಾಖಲೆಗಳ ಪರಿಶೀಲನೆ ಮತ್ತು
  • ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

Note : ದಾಖಲಾತಿ ಪರಿಶೀಲನೆ ವೇಳೆ ಒಂದು ಪಟ್ಟಿ ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಆಯ್ಕೆ ಆದವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : 500 ರೂ. ನೋಟಿನ ಕುರಿತು ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಗೃಹ ವ್ಯವಹಾರಗಳ ಸಚಿವಾಲಯವು (Ministry of Home Affairs) ಮಾರುಕಟ್ಟೆಯಲ್ಲಿ ಈಗಾಗಲೇ ಚಲಾವಣೆಯಲ್ಲಿರುವ ಹೊಸ ನಕಲಿ ರೂ. 500 ನೋಟಿನ ಬಗ್ಗೆ ಹೈ ಅಲರ್ಟ್ ನೀಡಿದೆ.

ಅಲ್ಲದೇ ರಿಯಲ್ ನೋಟುಗಳು ಮತ್ತು ಫೇಕ್ ನೋಟುಗಳು ನಡುವಿನ ಹೋಲಿಕೆ, ವ್ಯತ್ಯಾಸದ (Comparison between fake notes and real notes) ಕುರಿತು ಎಚ್ಚರಿಕೆ ನೀಡಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಅಧಿಕೃತ ನೋಟುಗಳ ಗುಣಮಟ್ಟ ಮತ್ತು ಮುದ್ರಣವನ್ನು (Quality and printing of official banknotes) ನಕಲಿ 500 ರೂ. ನೋಟುಗಳಲ್ಲಿ ಬಹುತೇಕ ಹೋಲಿಕೆ ಇದೆ. ಆದ್ದರಿಂದ ಯಾವುದೇ ಸಾಮಾನ್ಯ ವ್ಯಕ್ತಿಗೆ ಅದನ್ನು ಕಂಡು ಹಿಡಿಯುವುದು ತುಂಬಾ ಕಷ್ಟ.

ವಿಶೇಷವಾಗಿ ನೋಟುಗಳ ಸತ್ಯಾಸತ್ಯತೆಯ ಬಗ್ಗೆ ಹೆಚ್ಚು ಗಮನ ಹರಿಸದಿದ್ದಾಗ, ಸರ್ಕಾರಕ್ಕೆ ಇಂತಹ ನೋಟುಗಳನ್ನು ಕಂಡುಹಿಡಿಯುವುದು ತುಂಬಾ ಕಷ್ಟ. ಆದರೂ ಈ ನಕಲಿ ನೋಟಿನಲ್ಲಿ ಒಂದು ದೋಷವಿದೆ, ಹೀಗಾಗಿ ನೀವು ಅವುಗಳನ್ನು ಗುರುತಿಸಲು ಸಾಧ್ಯವಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

‘RESERVE BANK OF INDIA’ ಎಂಬ ಪದಗಳಲ್ಲಿ, ‘RESERVE’ ಎಂಬ ಪದದ ‘E’ ಅಕ್ಷರವನ್ನು ‘A’ ಅಕ್ಷರದಿಂದ ತಪ್ಪಾಗಿ ಬದಲಾಯಿಸಲಾಗಿದೆ. ಈ ಸಣ್ಣ ದೋಷವು ನಿಮ್ಮನ್ನು ನಕಲಿ ನೋಟಿನ ನಷ್ಟದಿಂದ ರಕ್ಷಿಸುವುದಲ್ಲದೆ, ನಕಲಿ ನೋಟುಗಳನ್ನು ಹುಡುಕಲು ಇದು ಒಂದು ಉತ್ತಮ ಮಾರ್ಗವಾಗಿದೆ.

ಈಗಾಗಲೇ ಮಾರುಕಟ್ಟೆಗೆ ನಕಲಿ ನೋಟುಗಳು ಬೃಹತ್ ಪ್ರಮಾಣದಲ್ಲಿ ಪ್ರವೇಶಿಸಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹಣಕಾಸು ಸಂಸ್ಥೆಗಳು, ಬ್ಯಾಂಕ್ ಗಳು ಹಾಗೂ ಸಂಬಂಧಿತ ಸಂಸ್ಥೆಗಳನ್ನು ತೀವ್ರ ಕಟ್ಟೆಚ್ಚರದಲ್ಲಿಡಲಾಗಿದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ಇನ್ನೂ ಈ ನಕಲಿ ನೋಟುಗಳನ್ನು ಗುರುತಿಸಲು ಅಥವಾ ಪತ್ತೆಗೆ ನೆರವು ನೀಡಲು ಈ ನಕಲಿ ನೋಟಿನ ಚಿತ್ರವನ್ನೂ ಕೂಡ ಹಂಚಿಕೊಳ್ಳಲಾಗಿದೆ.

ಈ ಕುರಿತು ಎಚ್ಚರ ವಹಿಸಬೇಕು ಎಂದು ನಾಗರಿಕರು ಹಾಗೂ ಹಣಕಾಸು ಸಂಸ್ಥೆಗಳಿಗೆ ಸೂಚಿಸಿರುವ ಪ್ರಾಧಿಕಾರಗಳು, ಯಾವುದೇ ಬಗೆಯ ಸಂಶಯಾಸ್ಪದ ನೋಟುಗಳ ಕುರಿತು ವರದಿ ಮಾಡುವಂತೆ ನಿರ್ದೇಶನ ನೀಡಿವೆ.