Friday, May 9, 2025
Home Blog Page 2

ಕೇವಲ ರೂ. 12,999 ಕ್ಕೆ 6000mAh ಬ್ಯಾಟರಿಯ ಸ್ಮಾರ್ಟ್‌ಫೋನ್.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇದೀಗ ಕೇವಲ ರೂ. 12,999 ಕ್ಕೆ 6000mAh ಬ್ಯಾಟರಿಯ ಸ್ಮಾರ್ಟ್‌ಫೋನ್ ಒಂದು ಭಾರತೀಯ ಮಾರುಕಟ್ಟೆಗೆ ಲಗ್ಯ ಇಟ್ಟಿದೆ.

ಇಂದು ಭಾರತ ದೇಶದಲ್ಲಿ ಹಳ್ಳಿಯಿಂದ ನಗರದವರೆಗೆ ಎಲ್ಲರೂ ಸ್ಮಾರ್ಟ್‌ಫೋನ್ ಬೇಕೆ ಬೇಕು ಎನ್ನುವ ಹಂತಕ್ಕೆ ಬಂದಿದೆ.

ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.

ಇದೀಗ ಭಾರತದಲ್ಲಿ Realme ಹೊಚ್ಚ ಹೊಸ C75 5G smartphone, 4GB + 128GB ಆಯ್ಕೆಗೆ ರೂ. 12,999 ರಿಂದ ಪ್ರಾರಂಭವಾಗುತ್ತದೆ. 6GB + 128GB ಮೆಮೊರಿ ರೂಪಾಂತರವನ್ನು ಬೆಲೆ ರೂ. 13,999 ಗೆ ಖರೀದಿಸಬಹುದು.

ಇದು ಪ್ರಸ್ತುತ ದೇಶದಲ್ಲಿ Flipkart, Realme India e-store ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿದೆ.

ಇದನ್ನು ಓದಿ : Hubballi : ಲಾರಿಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಐವರ ಸಾವು.!

Realme C75 5G :

ರಿಯಲ್ ಮಿ (Realme) ಕಂಪನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ C75 5G (Realme C75 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ (Octa-core MediaTek Dimensity 6300 chipset) ನಲ್ಲಿ ಕಾರ್ಯನಿರ್ವಹಿಸುತ್ತದೆ. ಬರೋಬ್ಬರಿ 6,000mAh ಬ್ಯಾಟರಿ, 45W ವೈರ್ಡ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿತವಾಗಿದೆ. 32-ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

ಭಾರತದಲ್ಲಿ ಬೆಲೆ ಮತ್ತು ಲಭ್ಯತೆ :

ಭಾರತದಲ್ಲಿ Realme C75 5G ಸ್ಮಾರ್ಟ್​ಫೋನ್​ನ 4GB + 128GB ಆಯ್ಕೆಗೆ ರೂ. 12,999 ರಿಂದ ಪ್ರಾರಂಭವಾಗುತ್ತದೆ. 6GB + 128GB ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ರೂ. 13,999. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್‌ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿದೆ.

ಫೀಚರ್ಸ್:

  • ಡ್ಯುಯಲ್ ಸಿಮ್ (Dual SIM) ಹೊಂದಿರುವ ರಿಯಲ್ ಮಿ C75 5G ಸ್ಮಾರ್ಟ್‌ಫೋನ್ 6.67-ಇಂಚಿನ ಪೂರ್ಣ-HD+ (720×1,604 ಪಿಕ್ಸೆಲ್‌ಗಳು) ಡಿಸ್‌ಪ್ಲೇಯನ್ನು ಹೊಂದಿದೆ.
  • 120Hz ವರೆಗೆ ರಿಫ್ರೆಶ್ ದರ, 180Hz ವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ.
  • Realme C75 5G ಸ್ಮಾರ್ಟ್​ಫೋನ್ 6nm ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6300 SoC ನಿಂದ ನಿಯಂತ್ರಿಸಲ್ಪಡುತ್ತದೆ.
  • Realme C75 5G ಸ್ಮಾರ್ಟ್​ಫೋನ್ ಮಾಲಿ G57 MC2 GPU ಮತ್ತು 6GB ವರೆಗೆ RAM ನೊಂದಿಗೆ ಜೋಡಿಸಲ್ಪಟ್ಟಿದೆ.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

  • ಈ ಫೋನ್ 12GB ವರೆಗೆ ವರ್ಚುವಲ್ RAM ವಿಸ್ತರಣೆ ಮತ್ತು 128GB ಆನ್‌ಬೋರ್ಡ್ ಸಂಗ್ರಹಣೆಯನ್ನು ಬೆಂಬಲಿಸುತ್ತದೆ. ಆಂಡ್ರಾಯ್ಡ್ 15-ಆಧಾರಿತ ರಿಯಲ್‌ಮಿ UI 6 ನೊಂದಿಗೆ ಬರುತ್ತದೆ.
  • Realme C75 5G ಫೋನಿನಲ್ಲಿ 32-ಮೆಗಾಪಿಕ್ಸೆಲ್ ಗ್ಯಾಲಕ್ಸಿಕೋರ್ GC32E2 ಪ್ರಾಥಮಿಕ ಸಂವೇದಕವನ್ನು ಆಟೋಫೋಕಸ್ ಮತ್ತು f/1.8 ಅಪರ್ಚರ್ ಜೊತೆಗೆ ಅನಿರ್ದಿಷ್ಟ ದ್ವಿತೀಯ ಸಂವೇದಕವನ್ನು ಹೊಂದಿದೆ.
  • ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ. ಇದು AI- ಆಧಾರಿತ ಇಮೇಜಿಂಗ್ ಮತ್ತು ಎಡಿಟಿಂಗ್ ಪರಿಕರಗಳನ್ನು ಹಾಗೂ AI ಸಿಗ್ನಲ್ ಬೂಸ್ಟ್ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ.
  • ಈ Realme smartphone 6,000mAh ಬ್ಯಾಟರಿಯನ್ನು ಹೊಂದಿದ್ದು, 45W ವೈರ್ಡ್ ಮತ್ತು 5W ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ‌

ಇದನ್ನು ಓದಿ : Reels ಗಾಗಿ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.

  • ಈ ಹ್ಯಾಂಡ್‌ಸೆಟ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP64 ರೇಟಿಂಗ್ ಮತ್ತು MIL-STD 810H ಮಿಲಿಟರಿ-ಗ್ರೇಡ್ ಪ್ರಮಾಣೀಕರಣವನ್ನು ಹೊಂದಿದೆ.
  • ಭದ್ರತಾ ದೃಷ್ಟಿಯಿಂದ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoLTE, Wi-Fi, ಬ್ಲೂಟೂತ್ 5.3, GPS, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಹಿಂದಿನ ಸುದ್ದಿ : 10ನೇ ಪಾಸಾಗಿದ್ರೆ ಸಾಕು : ಬ್ಯಾಂಕ್ ಆಫ್ ಬರೋಡಾದಲ್ಲಿ 500 ಉದ್ಯೋಗಾವಕಾಶ.

ಜನಸ್ಪಂದನ ನ್ಯೂಸ್‌, ನೌಕರಿ : ಆತ್ಮೀಯರೇ, ನೀವೂ ಉದ್ಯೋಗ ಹುಡುಕುತ್ತಿದ್ದಿರಾ? ಹಾಗಾದ್ರೆ ಇಲ್ಲದೆ ನೋಡಿ ಒಂದು ಒಳ್ಳೆಯ ಸುವರ್ಣಾವಕಾಶ. ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ನೀವೂ ಈ ಕೂಡಲೇ ಅರ್ಜಿ ಸಲ್ಲಿಸಿ.

ಇದೀಗ ಬ್ಯಾಂಕ್ ಆಫ್ ಬರೋಡ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ 500 ಹುದ್ದೆಗಳಲ್ಲಿ ಕರ್ನಾಟಕದಲ್ಲಿ ಸುಮಾರು 30ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ.

ಇದನ್ನು ಓದಿ : ಇಂಡಿಯನ್ ಆಯಿಲ್‌ನಲ್ಲಿ ಅವಕಾಶಗಳ ಮಹಾಪೂರ ; 1,770 ಹುದ್ದೆಗಳಿಗೆ ಅರ್ಜಿ ಆಹ್ವಾನ.

ನೀವೂ ಕೇವಲ SSLC ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್‌  (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

ನೇಮಕಾತಿ ವಿವರ :

  • ನೇಮಕಾತಿ ಪ್ರಾಧಿಕಾರ : BOB.
  • ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್ (ಪಿಯೋನ್)
  • ಹುದ್ದೆಯ ಹೆಸರು : 500.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ (SSLC) ತರಗತಿ ಪಾಸಾದರೆ ಸಾಕು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ವಯೋಮಿತಿ :

ಬ್ಯಾಂಕ್ ಆಫ್ ಬರೋಡದ ನಿಯಮಾನುಸಾರ,

  • ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
  • ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ.

ವಯೋಮಿತಿ ಸಡಿಲಿಕೆ :

ಮೀಸಲಾತಿ ಆಧಾರದ ಮೇಲೆ,

  • SC/ST ಅಭ್ಯರ್ಥಿಗಳಿಗೆ ಐದು ವರ್ಷ.
  • OBC ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕೆ.

ಇದನ್ನು ಓದಿ : ಲಂಚಕ್ಕೆ ಸ್ವೀಕರಿಸುತ್ತಿದ್ದ ವಕ್ಫ್ ಅಧಿಕಾರಿ Lokayukta ಬಲೆಗೆ.!

ಅರ್ಜಿ ಶುಲ್ಕ :

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ OBC/EWS ಅಭ್ಯರ್ಥಿಗಳಿಗೆ ರೂ. 600/-

SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 100/- 

ಆಯ್ಕೆಯ ಪ್ರಕ್ರಿಯೆ:

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಪಿಯೋನ್ (Peon) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪರೀಕ್ಷೆ ಹಾಗೂ ಸಂದರ್ಶನ (Examination and interview) ದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.

ಅರ್ಜಿ ಸಲ್ಲಿಸುವ ವಿಧಾನ :

  • ಹೆಸರು ನೋಂದಾಯಿಸಿ.
  • ಹೊಸ Password ಬಳಸಿ ಲಾಗಿನ್ ಆಗಿ.
  • ಈಗ ಕಂಡುಬರುವ Application Form ಭರ್ತಿ ಮಾಡಿ.
  • ಅಗತ್ಯ Document Upload ಮಾಡಿ.
  • Online ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ Download ಮಾಡಿಟ್ಟುಕೊಳ್ಳಿ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23, ಮೇ 2025.

ಇದನ್ನು ಓದಿ : 2+ ಖಾತೆಗಳಿದ್ರೆ ಹುಷಾರ್ : RBIನಿಂದ ಶಾಕಿಂಗ್ ನಿರ್ಧಾರ ; ₹10,000 ದಂಡ ಫಿಕ್ಸ್.

ಪ್ರಮುಖ ಲಿಂಕ್‌ :

ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ವಿಳಾಸ bankofbaroda.in ಕ್ಕೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

Reels ಗಾಗಿ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಲ್ಲೋಬ್ಬ ಯುವಕ Reels ಗಾಗಿ ತನ್ನ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್‌ ಆಗಿದೆ.

ಈಗೀನ ಆಧುನಿಕ ಜಗತ್ತಿನಲ್ಲಿ ಯುವ ಜನಾಂಗ Reels ಗಾಗಿ ಏನು ಮಾಡಲು ಹಿಂದೆ ಸರಿಯದ ಕಾಲ ಬಂದು ಬಿಟ್ಟಿದೆ. ಇಂತಹ ದುಸ್ಸಾಹಸದ ವಿಡಿಯೋ ಮಾಡಲು ಹೋಗಿ ಎಷೋ ಜನ ಅಪಾಯಕ್ಕೆ ಸಿಲುಕಿದ್ದಾರೆ.

ಇದನ್ನು ಓದಿ : 10ನೇ ಪಾಸಾಗಿದ್ರೆ ಸಾಕು : ಬ್ಯಾಂಕ್ ಆಫ್ ಬರೋಡಾದಲ್ಲಿ 500 ಉದ್ಯೋಗಾವಕಾಶ.

ಅಷ್ಟೆ ಅಲ್ಲ ಇಂತಹ ಕಾಯಕಕ್ಕೆ ಕೈ ಹಾಕಿ ತಮ್ಮ ಪ್ರಾಣವನ್ನು ಯಮನಿಗೆ ಅರ್ಪಿಸಿರುವ ಉದಾಹರಣೆಗಳಿಗೇನು ಕಮ್ಮಿ ಇಲ್ಲಾ. ಇಷ್ಟಾದರೂ ಸಹ ಇಂತಹ Reels ಮಾಡುವರು ಕಡಿಮೆ ಏನು ಆಗಿಲ್ಲ.

ಇಲ್ಲೋಬ್ಬ ಭೂಪ ಇಂತಹದೇ ದುಸ್ಸಾಹಸದ Reels ಗಾಗಿ ತಾನು ತೊಟ್ಟಿರುವ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡು ವಿಡಿಯೋ ಮಾಡಲು ಮುಂದಾಗಿದ್ದು, ಸದ್ಯ ಅದರ ವಿಡಿಯೋ ವೈರಲ್‌ ಆಗಿದೆ.

ಇದನ್ನು ಓದಿ : Accident : ಮಾಜಿ ಶಾಸಕರ ಪುತ್ರನ ಕಾರು ಅಪಘಾತ ; ಮೂವರ ಸಾವು.

ವಿಡಿಯೋದಲ್ಲೇನಿದೆ :

ವಿಡಿಯೋದಲ್ಲಿ ಈ ಯುವಕ ತನ್ನ ಪ್ಯಾಂಟ್‌ಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಆ ಉರಿಯುವ ಬೆಂಕಿ ತನಗೆ ಸಾಮಾನ್ಯ ವಿಷಯ ಎಂಬಂತೆ ನಟಿಸುತ್ತಾ ಹಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋ recording ವೇಳೆ ಯುವಕ ತನ್ನನ್ನು ತಾನು ಕೂಲ್ ಡ್ಯೂಡ್ ಎಂದು ತೋರಿಸಿಕೊಳ್ಳುತ್ತಾ ರೀಲ್‌ಗಳನ್ನು ಸ್ವಲ್ಪ ಸಮಯದವರೆಗೆ ಮುಂದುವರೆಸುವುದನ್ನು ದೃಶ್ಯದಲ್ಲಿ ಕಾಣಬಹುದು.

ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.

ಆದರೆ ಯಾವಾಗ ಬೆಂಕಿ, ʼನಾನು ಯಾವತ್ತಿದ್ದರೂ ಬೆಂಕಿನೇʼ ಎಂದು ತನ್ನ ನಿಜವಾದ ಬಣ್ಣವನ್ನು ತೋರಿಸಲು ಪ್ರಾರಂಭಿಸತೋ ಆಗ ತನ್ನನ್ನು ತಾನು ʼಕೂಲ್ ಡ್ಯೂಡ್ʼ ಎಂದವನ ಸ್ಥಿತಿ ಏನಾಗಿದೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು.

ಈ ವೀಡಿಯೊವನ್ನು @dr.feelingsxfree ಎಂಬ ಬಳಕೆದಾರರು ತಮ್ಮ Instagram ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋವನ್ನು ಇಲ್ಲಿಯವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಇದನ್ನು ಓದಿ : Hubballi : ಲಾರಿಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಐವರ ಸಾವು.!

ಆದರೆ ವಿಡಿಯೋದಲ್ಲಿ ತನ್ನನ್ನು ತಾನು ಕೂಲ್ ಡ್ಯೂಡ್ ಎಂದು ತೋರಿಸಿಕೊಳ್ಳುತ್ತಿದ್ದ ಯುವಕನ ಸ್ಥಿತಿ ಹೇಗಿದೆ ಎನ್ನುವ ಕುರಿತಾಗಿ ಯಾವುದೇ ಮಾಹಿತಿ ಇಲ್ಲ. ಹಾಗೇಯೇ ಈ ವಿಡಿಯೋ ಎಲ್ಲಿ, ಯಾವಾಗ ಶೂಟ್‌ ಮಾಡಲಾಯಿತು ಎಂಬ ಬಗ್ಗೆ ಮಾಹಿತಿ ಇಲ್ಲ.

ಇನ್ನು ಈ ವಿಡಿಯೋ ನೋಡಿ ನೆಟಿಜನ್‌ಗಳು ಸುಮ್ಮನಿರತ್ತಾರಾ? ಅವರು ಕಾಮೆಂಟ್‌ಗಳ ಸುರಿಮಳೆಗೈದಿದ್ದಾರೆ.

ಇದನ್ನು ಓದಿ : ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

ಕೂಲ್ ಡ್ಯೂಡ್ ಯುವಕನ ವಿಡಿಯೋ ನೋಡಿ :

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಆರೋಪಿ ಪರವಾಗಿ ವರದಿ ನೀಡಲು ಲಂಚಕ್ಕೆ ಬೇಡಿಕೆ ; “ಪಿಐ ಮತ್ತು PSI” ಲೋಕಾ ಬಲೆಗೆ.

ಜನಸ್ಪಂದನ ನ್ಯೂಸ್, ಬೆಂಗಳೂರು : ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ₹ 1 ಲಕ್ಷ ಲಂಚ ಪಡೆಯುತ್ತಿದ್ದ (1 lakh bribe) ವೇಳೆ PI ಹಾಗೂ PSI ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್‌ ಠಾಣೆಯ ಪಿಐ ಶಿವಾಜಿ ರಾವ್ ಮತ್ತು ಪಿಎಸ್‌ಐ ಶಿವಾನಂದ ಜಿ. (PI and PSI of Kempegowdanagar Police Station) ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ಪ್ರಕರಣದಲ್ಲಿ ನಿನ್ನ ಪರವಾಗಿ ವರದಿ ಸಲ್ಲಿಸಬೇಕೆಂದರೆ ₹6 ಲಕ್ಷ ರೂ. ಕೊಡಬೇಕು ಎಂದು ಆವಲಹಳ್ಳಿ ನಿವಾಸಿ ಕೇಶವಮೂರ್ತಿ ಎಂಬುವವರ ಬಳಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರನ್ನು ಆಧರಿಸಿ ಲೋಕಾಯುಕ್ತ DySp ಗಿರೀಶ್‌ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಯಿತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್‌ ಠಾಣೆಯ ಸಮೀಪ ಪಿಐ ಮತ್ತು ಪಿಎಸ್‌ಐಗೆ ₹ 1 ಲಕ್ಷ ರೂ. ಕೊಡುತ್ತಿದ್ದರು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು, ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ₹1 ಲಕ್ಷ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ..

ಹಿಂದಿನ ಸುದ್ದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು ; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಪ್ರಮುಖ ಖಾತೆಗಳ ಪಾಸ್‌ವರ್ಡ್ ಸ್ಟ್ರಾಂಗ್ ಇದೆಯಾ? ನಾರ್ಡ್ ಪಾಸ್ 2024 ಕೆಲ ಪಟ್ಟಿ ಮಾಡಿದೆ. ಈ 45 ಪಾಸ್‌ವರ್ಡ್ ನೀವು ಬಳಸುತ್ತಿದ್ದರೆ, 1 ನಿ‌ಮಿಷವೂ ಬೇಕಾಗಿಲ್ಲ ನಿಮ್ಮ ಖಾತೆ ಹ್ಯಾಕ್ ಮಾಡಲು. ಈ ಪಟ್ಟಿಯಲ್ಲಿ ನೀವಿದ್ದೀರಾ.? ಅಂತ ಚೆಕ್ ಮಾಡ್ಕೊಳ್ಳಿ.

ಸಾಮಾಜಿಕ ಜಾಲತಾಣ, ಇಮೇಲ್ ಖಾತೆ, ಬ್ಯಾಂಕ್ ಖಾತೆ, ಯುಪಿಐ ಪಾವತಿ ಸೇರಿದಂತೆ ಹಲವು ಡಿಜಿಟಲ್ ಖಾತೆಗಳಿಗೆ ಸ್ಟ್ರಾಂಗ್ ಪಾಸ್‌ವರ್ಡ್ ಹಾಕಿರಬೇಕು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಆದರೆ ಹಲವರು ನೆನಪಿಟ್ಟುಕೊಳ್ಳಲು ಸುಲಭವಾಗಲಿ ಅಂತ ದುರ್ಬಲ ಪಾಸ್‌ವರ್ಡ್ (Weak password) ಹಾಕುತ್ತಾರೆ. ಇದು ಅದೆಷ್ಟೋ ಡೇಂಜರ್ ಗೊತ್ತಾ.? ಡೇಟಾ, ಹಣ ಯಾವುದು ಲೀಕ್ ಆಗದಂತೆ ತಡೆಯುವ ಪಾಸ್‌ವರ್ಡ್ ಸ್ಟ್ರಾಂಗ್ ಇರಬೇಕು. ಆದರೆ ಭಾರತದಲ್ಲಿ ಬಹುತೇಕ ಜನರು ಈ 45 ಪಾಸ್‌ವರ್ಡ್ ಬಳಕೆ ಮಾಡುತ್ತಾರೆ.

ನಾರ್ಡ್‌ಪಾಸ್ 2024 ಇದೀಗ 45 ಪಾಸ್‌ವರ್ಡ್ ಪಟ್ಟಿ ನೀಡಿದ್ದು, ಇದು ಅತ್ಯಂತ ದುರ್ಬಲ ಪಾಸ್‌ವರ್ಡ್ಸ್ ಎಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಒಂದು ನಿಮಿಷವೂ ಬೇಕಾಗಿಲ್ಲ. ಅಲ್ಲದೇ ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಭಾರಿ ತಂತ್ರಜ್ಞಾನ ಗೊತ್ತಿದ್ದ ಹ್ಯಾಕರ್ಸ್ ಬೇಕಿಲ್ಲ ಎಂದಿದೆ.

123456, 123456789, Password, 111111, dragon, Monkey, 123123123, 123321, Password 0 ಮತ್ತು 000000 ದುರ್ಬಲ ಪಾಸ್‌ ವರ್ಡ್‌ ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಹೆಸರು , ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆಯನ್ನು ಪಾಸ್‌ವರ್ಡ್ ಆಗಿ ಇಟ್ಟುಕೊಳ್ಳುವುದು ಉತ್ತಮವಲ್ಲ. ಈ ರೀತಿಯ ಪಾಸ್‌ವರ್ಡ್‌ಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದಂತೆ (Easily hackable).

ನಿಮ್ಮ ಸಾಮಾಜಿಕ ಜಾಲತಾಣದ ಖಾತೆ ಅಥವಾ ಇನ್ಯಾವುದೇ ಡಿಜಿಟಲ್ ಮೂಲಕ ವೈಯಕ್ತಿಕ ಮಾಹಿತಿ (Personal information through digital) ಪಡೆದು ಸುಲಭವಾಗಿ ಹ್ಯಾಕ್ ಮಾಡುತ್ತಾರೆ ಹ್ಯಾಕರ್ಸ್.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಇದರ ಫ್ರೀಕೆನ್ಸ್ ಸುಲಭವಾಗಿ ಲಭ್ಯವಿದೆ. ಹೀಗಾಗಿ ಇವುಗಳನ್ನು ಯಾರು ಬೇಕಾದರೂ ಹ್ಯಾಕ್ ಮಾಡಬಹುದು. ಈ ರೀತಿಯ ಪಾಸ್‌ವರ್ಡ್ ನೀಡಿದ್ದರೆ ಬದಲಿಸುವುದು ಉತ್ತಮ.

ನೀವು ಬಳಸುವ ಪಾಸ್‌ವರ್ಡ್‌ನಲ್ಲಿ ಸ್ಪೆಷಲ್ ಕ್ಯಾರೆಕ್ಟರ್, ಸಂಖ್ಯೆ, ಅಲ್ಫಾಬೆಟ್ ಸೇರಿದಂತೆ ಕೆಲವು ಕ್ಯಾರೆಕ್ಟರ್ ಇರಲೇಬೇಕೆಂಬ ನಿಯಮವಿದೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹೆಸರು, ಪೋಷಕರ ಹೆಸರು, ಮಕ್ಕಳ ಹೆಸರು, ಊರಿನ ಹೆಸರನ್ನು ಪಾಸ್‌ವರ್ಡ್ ಆಗಿ ಬಳಸಬೇಡಿ. ಇನ್ನು ಐಡಿ ಯನ್ನೇ ಪಾಸ್‌ವರ್ಡ್ ಆಗಿ ನೀಡುವುದು ಕೂಡ ಸರಿಯಲ್ಲ.

Hubballi : ಲಾರಿಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಐವರ ಸಾವು.!

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ (Hubli, Dharwad district) ತಾಲೂಕಿನ ಕಿರೇಸೂರು ಕ್ರಾಸ್ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸಾವಿಗೀಡಾದವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು (People from Sagar, Shimoga district) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ತೀವ್ರ ಹಾನಿಗಿಳಗಾಗಿದೆ.

ಅಪಘಾತ ಸಂಭವಿಸುತ್ತಿದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತವಾಗಲು ಕಾರಣವಾಗಿರುವ ಪ್ರಮುಖ ಕಾರಣವೆಂದರೆ ಅದು ಅಧಿಕ ಕೊಲೆಸ್ಟ್ರಾಲ್‌.

ಹೃದಯಾಘಾತ ಮಾತ್ರವಲ್ಲದೇ ಅಧಿಕ ಕೊಲೆಸ್ಟ್ರಾಲ್ ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು. ಇನ್ನೂ ಇದು ಬೆಳೆಯುವ ಮೊದಲು, ದೇಹದಲ್ಲಿ ವಿವಿಧ ರೋಗಲಕ್ಷಣಗಳು ಕಂಡುಬರುತ್ತವೆ.

ಇದನ್ನು ಓದಿ : ಸರ್ಕಾರಿ ಕಚೇರಿಯಲ್ಲೇ Officer ಕಾಮದಾಟ ; ಹಲ್​ಚಲ್​ ಸೃಷ್ಟಿಸಿದ ವಿಡಿಯೋ.

ಹಾಗಾಗಿ ನಿರ್ಲಕ್ಷ್ಯ ತೋರದೇ ಸೂಕ್ತ ಮುಂಜಾಗ್ರತೆ ವಹಿಸಿದರೆ ಗಂಭೀರ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಕೊಲೆಸ್ಟ್ರಾಲ್ ಹೆಚ್ಚಾದಾಗ ಒತ್ತಡ, ತಲೆಸುತ್ತು, ಎದೆನೋವು, ಕಾಲು ನೋವು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಇದಲ್ಲದೆ, ಮೂತ್ರ ವಿಸರ್ಜನೆಯ ಸಮಯದಲ್ಲಿ ಕೆಲವು ಲಕ್ಷಣಗಳು ಕಂಡುಬರುತ್ತವೆ.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ಮೂತ್ರದಲ್ಲಿ ಹರಳುಗಳು :
* ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾದ ವೇಳೆ ಅದು ಮೂತ್ರದಲ್ಲಿ ಹರಳುಗಳ ರೂಪದಲ್ಲಿ ಹೊರಬರಲು ಪ್ರಾರಂಭಿಸುತ್ತದೆ.

ಕೊಲೆಸ್ಟ್ರಾಲ್ ಹರಳುಗಳು ಚಿಕ್ಕ ಗಾತ್ರದಲ್ಲಿದ್ದರೆ ಮೂತ್ರದ ಮೂಲಕ ಹೋಗುವುದು ಸಹಜ. ಆದರೆ ಇದರ ಗಾತ್ರ ದೊಡ್ದದಾದಂತೆ ಕಿಡ್ನಿಗೆ ಹಾನಿಯಾಗುವ ಅಪಾಯವಿದೆ. ಇದನ್ನು ನೆಫ್ರೋಟಿಕ್ ಸಿಂಡ್ರೋಮ್‌ನ ಲಕ್ಷಣ ಎಂದೂ ಕರೆಯಲಾಗುತ್ತದೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

* ಕೊಲೆಸ್ಟ್ರಾಲ್ ತುಂಬಾ ಅಧಿಕವಾಗಿದ್ದರೆ ಮೂತ್ರದಲ್ಲಿ ಫೋಮ್ ರೂಪುಗೊಳ್ಳಲು ಪ್ರಾರಂಭಿಸುತ್ತದೆ. ಮೂತ್ರದ ಬಣ್ಣವೂ ಸ್ವಲ್ಪ ಗಾಢವಾಗಿರುತ್ತದೆ. ಈ ರೋಗಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಕಣ್ಣುಗಳ ಮೇಲೆ ಹಳದಿ ಕಲೆಗಳು ಅಧಿಕ ಕೊಲೆಸ್ಟ್ರಾಲ್ ನ ಲಕ್ಷಣವಾಗಿದೆ. ಇದಲ್ಲದೆ, ಅಧಿಕ ರಕ್ತದೊತ್ತಡದ ಸಮಸ್ಯೆ ಕಂಡುಬರುತ್ತದೆ. ಆಯಾಸವನ್ನು ಹೆಚ್ಚಿಸುತ್ತದೆ. ತುರಿಕೆ ಮತ್ತು ವಿಪರೀತ ಶುಷ್ಕತೆಯಂತಹ ಚರ್ಮದ ಲಕ್ಷಣಗಳು ಸಹ ಕಾಣಿಸುತ್ತವೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಹೀಗಾಗಿ ಎಚ್ಚರಿಕೆ ವಹಿಸುವುದು ಅಗತ್ಯ. ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಪರೀಕ್ಷಿಸಲು ನಿಯಮಿತವಾಗಿ Lipid profile ಪರೀಕ್ಷೆಯನ್ನು ಮಾಡಬೇಕು. ಇದು ರಕ್ತದಲ್ಲಿನ ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್‌ಗಳು, ಹೈ ಡೆನ್ಸಿಟಿ ಲಿಪೊಪ್ರೋಟೀನ್ (HDL) ಮತ್ತು ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ (LDL) ಪ್ರಮಾಣವನ್ನು ಪರಿಶೀಲಿಸುವ ರಕ್ತ ಪರೀಕ್ಷೆಯಾಗಿದೆ.

ಹಿಂದಿನ ಸುದ್ದಿ : ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ ಒಂದು ಚಮಚ ಈ ಹಣ್ಣಿನ ಎಲೆಯ ರಸ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಉಷ್ಣ ವಲಯದ ಪ್ರದೇಶಗಳಲ್ಲಿ (area of ​​the thermal zone) ಬೆಳೆಯುವ ಹಣ್ಣುಗಳಲ್ಲಿ ಪಪ್ಪಾಯಿ ಒಂದು. ಇದು ಕೆಲವರಿಗೆ ಅತ್ಯಂತ ಪ್ರಿಯವಾದ ಹಣ್ಣಾಗಿರುತ್ತದೆ. ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಈ ಹಣ್ಣಿನ ಎಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಈ ಹಣ್ಣಿನ ಒಂದು ಚಮಚ ರಸವು ರಕ

ಇದರಲ್ಲಿರುವ ಆಲ್ಕಲಾಯ್ಡ್ ಸಂಯುಕ್ತವು (Alkaloid compound) ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಎಲೆಗಳಲ್ಲಿ ವಿಟಮಿನ್ A, C, E, K ಮತ್ತು B ಕೂಡ ಇರುತ್ತದೆ. ಪಪ್ಪಾಯಿ ಎಲೆಗಳನ್ನು ಚಹಾ ಮತ್ತು ಜ್ಯೂಸ್ ಮಾಡಲು ಬಳಸಬಹುದು. ಅಲ್ಲದೆ ನಿಮಗೆ ಗೊತ್ತೇ.? ಮಾತ್ರೆಗಳನ್ನು ತಯಾರಿಸಲು ಪಪ್ಪಾಯಿ ಎಲೆಗಳನ್ನು ಬಳಸಲಾಗುತ್ತದೆ ಅಂತ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಹಾಗಾದ್ರೆ ಪಪ್ಪಾಯಿ ಎಲೆಯ ರಸವನ್ನು ಏಕೆ ಕುಡಿಯುತ್ತಾರೆ ಅಂತ ತಿಳಿಯೋಣ ಬನ್ನಿ.

* ಮಧುಮೇಹ :
ಪಪ್ಪಾಯಿ ಎಲೆಯ ರಸವು ಮಧುಮೇಹ ರೋಗಿಗಳಿಗೆ ಸಹ ಉಪಯೋಗಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು (Control sugar levels) ಸಹಾಯ ಮಾಡುತ್ತದೆ. ಇದರಲ್ಲಿರುವ ಅಂಶಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ, ಮಧುಮೇಹವನ್ನು ನಿರ್ವಹಿಸಲು ಸುಲಭಗೊಳಿಸುತ್ತದೆ.

* ಡೆಂಗ್ಯೂಗೆ ರಾಮಬಾಣ :
ಡೆಂಗ್ಯೂ ಬಂದಿರುವ ಜನರಿಗೆ ಪಪ್ಪಾಯಿ ಎಲೆಯ ರಸವು ತುಂಬಾನೇ ಪ್ರಯೋಜನಕಾರಿಯಾಗಿದೆ.

ಚಿಕಿತ್ಸೆ ನೀಡದೆ ಬಿಟ್ಟರೆ, ಡೆಂಗ್ಯೂ ರೋಗಲಕ್ಷಣಗಳು ಮತ್ತು ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗ್ಯೂ ಜ್ವರಕ್ಕೆ ಪಪ್ಪಾಯಿ ಎಲೆಯ ರಸವನ್ನು ಮಾತ್ರ ಬಳಕೆ ಮಾಡಬೇಕು. ಪ್ಲೇಟ್‌ಲೆಟ್‌ಗಳನ್ನು ಹೆಚ್ಚು ಮಾಡುವಲ್ಲಿ ಪಪ್ಪಾಯಿ ರಸವು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

* ಜೀರ್ಣಕಾರಿ ಆರೋಗ್ಯ :
ಪಪ್ಪಾಯಿ ಎಲೆಗಳಿಂದ ಚಹಾ ಮಾಡಿ ಕುಡಿಯುವುದರಿಂದ ಗ್ಯಾಸ್, ಉಬ್ಬುವುದು ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತವೆ.

ಪಪ್ಪಾಯಿ ಎಲೆಗಳು ಫೈಬರ್‌ನಿಂದ ಸಮೃದ್ಧವಾಗಿವೆ‌‌. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು (improve digestive health) ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಎದೆಯುರಿ ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

* ತ್ವಚೆಯ ಆರೋಗ್ಯ :
ಪಪ್ಪಾಯಿ ಎಲೆಯೂ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿ ರಸವು ಮುಚ್ಚಿಹೋಗಿರುವ ರಂಧ್ರಗಳು, ಒಳಕ್ಕೆ ಬೆಳೆದ ಕೂದಲು ಮತ್ತು ಮೊಡವೆ ಕಡಿಮೆ (Acne reduction) ಮಾಡಲು ಸಹಾಯ ಮಾಡುತ್ತದೆ.

* ಸಕ್ಕರೆ ಮಟ್ಟ :
ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಪಪ್ಪಾಯಿ ಎಲೆಯ ರಸ ಸೇವಿಸುವುದರಿಂದ ಕೀಲು ನೋವು (Joint pain) ಕೂಡ ಕಡಿಮೆಯಾಗುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

* ರೋಗ ನಿರೋಧಕ ಶಕ್ತಿ :
ಅನೇಕ ರೋಗಗಳಿಂದ ಪರಿಹಾರ ಪಡೆಯಲು ಪಪ್ಪಾಯಿಯನ್ನು ಸೇವಿಸಲಾಗುತ್ತದೆ. ಇದರ ಎಲೆಗಳನ್ನು ಸೇವಿಸುವುದು ಕೂಡ ತುಂಬಾ ಪ್ರಯೋಜನಕಾರಿ. ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ (Increases immunity). ಜ್ವರ ಕೂಡ ಬರುವುದಿಲ್ಲ.

* ಕ್ಯಾನ್ಸರ್ ನಿವಾರಿಸಲು :
ಪಪ್ಪಾಯಿ ಎಲೆಯನ್ನು ಸಾಂಪ್ರದಾಯಿಕ ಔಷಧವಾಗಿ ಕೆಲವು ವಿಧದ ಕ್ಯಾನ್ಸರ್ ತಡೆಗಟ್ಟಲು ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಪಪ್ಪಾಯಿ ಎಲೆಗಳ ರಸವು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ (Inhibiting the growth of breast cancer cells) ಶಕ್ತಿಯನ್ನು ಹೊಂದಿದೆ ಎಂದು ಪರೀಕ್ಷಾ- ಟ್ಯೂಬ್ ಅಧ್ಯಯನಗಳಲ್ಲಿ ಕಂಡುಬಂದಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

* ಕೂದಲಿನ ಬೆಳವಣಿಗೆ :
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು
ಪಪ್ಪಾಯಿ ಎಲೆಯ ಸಾರವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಬಹುದು.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ (Promotes hair growth). ಪಪ್ಪಾಯಿ ರಸದಲ್ಲಿರುವ ಆಂಟಿಫಂಗಲ್ ಗುಣಲಕ್ಷಣಗಳು ಮಲಾಸೆಜಿಯಾ ಎಂಬ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

* ಉರಿಯೂತ ನಿವಾರಕ :
ಉರಿಯೂತದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಎಲೆಯನ್ನು ಬಳಸಲಾಗುತ್ತದೆ. ಸಂಧಿವಾತ ಮತ್ತು ಕರುಳು ಸಮಸ್ಯೆಗಳು ಇರುವವರು ಪಪ್ಪಾಯಿ ಎಲೆಯ ರಸವನ್ನು ಸಹ ಕುಡಿಯಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Accident : ಮಾಜಿ ಶಾಸಕರ ಪುತ್ರನ ಕಾರು ಅಪಘಾತ ; ಮೂವರ ಸಾವು.

ಜನಸ್ಪಂದನ ನ್ಯೂಸ್, ಬೆಳಗಾವಿ : ಎರಡು ಕಾರುಗಳ ನಡುವೆ ಭೀಕರ ಅಪಘಾತ (Terrible accident) ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailhongal in Belagavi district) ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಸಮೀಪ ಸೋಮವಾರ ನಡೆದಿದೆ.

ಇದನ್ನು ಓದಿ : ಸರ್ಕಾರಿ ಕಚೇರಿಯಲ್ಲೇ Officer ಕಾಮದಾಟ ; ಹಲ್​ಚಲ್​ ಸೃಷ್ಟಿಸಿದ ವಿಡಿಯೋ.

ಸಾವನ್ನಪ್ಪಿದವರು ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಎಂದು ತಿಳಿದು ಬಂದಿದೆ. ಇವರು ಹಿರೇಬಾಗೇವಾಡಿ ಗ್ರಾಮದ ನಿವಾಸಿಗಳು.

ಆಯಿಷಾ ಸೈಯ್ಯದ (18) ಹಾಗೂ ಮತ್ತೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್. ವಿ. ಪಾಟೀಲ ಅವರ ಪುತ್ರ ಸುರೇಶಗೌಡ ಪಾಟೀಲ ಗಾಯಗೊಂಡು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : 10ನೇ ಪಾಸಾಗಿದ್ರೆ ಸಾಕು : ಬ್ಯಾಂಕ್ ಆಫ್ ಬರೋಡಾದಲ್ಲಿ 500 ಉದ್ಯೋಗಾವಕಾಶ.

ಗೋಕಾಕದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ಬರುವಾಗ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಮಾಜಿ ಶಾಸಕ ಆರ್. ವಿ. ಪಾಟೀಲ ಅವರ ಪುತ್ರನ ಕಾರನ್ನು ಓವರ್ ಟೆಕ್ (Overtake the car) ಮಾಡಲು ಹೋಗಿ ಕಾರಿಗೆ ಎದುರಿನಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಕೊನೆಯುಸಿರೆಳೆದಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣೆಯ ಸಿಪಿಐ ಪಂಚಾಕ್ಷರಿ ಸಾಲಿಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಕಚೇರಿಯಲ್ಲೇ Officer ಕಾಮದಾಟ ; ಹಲ್​ಚಲ್​ ಸೃಷ್ಟಿಸಿದ ವಿಡಿಯೋ.

ಜನಸ್ಪಂದನ ನ್ಯೂಸ್, ಡೆಸ್ಕ್ : ಸರ್ಕಾರಿ ನೌಕರಿಯಲ್ಲಿರುವ ಅಧಿಕಾರಿ (Government employee) ಕಚೇರಿಯಲ್ಲಿಯೇ ಲವ್ವಿಡವ್ವಿ ಶುರುಮಾಡಿದ್ದು, ಇದು ಅಲ್ಲಿಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ (social media) ಹಲ್​ಚಲ್​ ಸೃಷ್ಟಿಸುತ್ತಿದೆ.

ಕರ್ತವ್ಯ ಮುಗಿಸಿಕೊಂಡು ಎಲ್ಲರೂ ಮನೆಗೆ ಹೋದ ನಂತರ ಅಲ್ಲಿಗೆ ಬೈಕ್​ನಲ್ಲಿ ಬೇರೆ ಬೇರೆ ಯುವತಿಯರ ಜೊತೆ ಬರುವ ಅಧಿಕಾರಿ ಅವರ ಜತೆ ರೊಮ್ಯಾನ್ಸ್ ಮಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿಬಿಟ್ಟಿದೆ.

ಇದನ್ನು ಓದಿ : ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.

ಅಲ್ಲೊಂದು ಸಿಸಿಟಿವಿ ಇದೆ ಎನ್ನುವುದನ್ನೇ ಮರೆತ ಅಧಿಕಾರಿ ಇಂತಹ ಕೆಲಸ ಮಾಡಿದ್ದಾನೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ (Vijayawada, Andhra Pradesh) ಪ್ರವಾಸೋದ್ಯಮ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಉನ್ನತ ಹುದ್ದೆಯಲ್ಲಿರುವ ಒಬ್ಬ ಅಧಿಕಾರಿ ಕೆಲಸದ ಸಮಯ ಮುಗಿದು, ಕಚೇರಿಗೆ ಬೀಗ ಹಾಕಿದ ಬಳಿಕ ತಮ್ಮ ಬೈಕ್​ನಲ್ಲಿ ಯುವತಿಯೋರ್ವಳ ಜೊತೆ ಕಚೇರಿಗೆ ಬಂದು ಕೆಲವು ಗಂಟೆಗಳ ನಂತರ ವಾಪಸ್ಸಾಗುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

ಭದ್ರತಾ ಅಧಿಕಾರಿಗಳಿಗೆ ಪದೇ ಪದೇ ದೂರುಗಳು ಬಂದ ಹಿನ್ನೆಲೆ ಅವರು ಮೊದಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಈ ಎಲ್ಲವೂ ಬಟಾಬಯಲಾಗಿದೆ. ಪ್ರವಾಸೋದ್ಯಮ ಅಧಿಕಾರಿ (Tourism Officer) ಹಲವು ದಿನಗಳಿಂದ ಕಚೇರಿ ಸಮಯ ಮುಗಿದ ಬಳಿಕ ಹಲವಾರು ಮಹಿಳೆಯರೊಂದಿಗೆ ತನ್ನ ಬೈಕ್‌ನಲ್ಲಿ ಕಚೇರಿಗೆ ಬರುತ್ತಿರುವುದು ಮತ್ತು ಕೆಲವು ಗಂಟೆಗಳ ಬಳಿಕ ಹಿಂತಿರುಗುತ್ತಿರುವುದು ಸೆರೆಯಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇನ್ನೂ ಸರ್ಕಾರಿ ಕಚೇರಿಯಲ್ಲಿ ಅನೈತಿಕ ವರ್ತನೆ ತೋರಿದ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿನ ಸುದ್ದಿ : ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ ಒಂದು ಚಮಚ ಈ ಹಣ್ಣಿನ ಎಲೆಯ ರಸ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಉಷ್ಣ ವಲಯದ ಪ್ರದೇಶಗಳಲ್ಲಿ (area of ​​the thermal zone) ಬೆಳೆಯುವ ಹಣ್ಣುಗಳಲ್ಲಿ ಪಪ್ಪಾಯಿ ಒಂದು. ಇದು ಕೆಲವರಿಗೆ ಅತ್ಯಂತ ಪ್ರಿಯವಾದ ಹಣ್ಣಾಗಿರುತ್ತದೆ. ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಈ ಹಣ್ಣಿನ ಎಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಈ ಹಣ್ಣಿನ ಒಂದು ಚಮಚ ರಸವು ರಕ

ಇದರಲ್ಲಿರುವ ಆಲ್ಕಲಾಯ್ಡ್ ಸಂಯುಕ್ತವು (Alkaloid compound) ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಎಲೆಗಳಲ್ಲಿ ವಿಟಮಿನ್ A, C, E, K ಮತ್ತು B ಕೂಡ ಇರುತ್ತದೆ. ಪಪ್ಪಾಯಿ ಎಲೆಗಳನ್ನು ಚಹಾ ಮತ್ತು ಜ್ಯೂಸ್ ಮಾಡಲು ಬಳಸಬಹುದು. ಅಲ್ಲದೆ ನಿಮಗೆ ಗೊತ್ತೇ.? ಮಾತ್ರೆಗಳನ್ನು ತಯಾರಿಸಲು ಪಪ್ಪಾಯಿ ಎಲೆಗಳನ್ನು ಬಳಸಲಾಗುತ್ತದೆ ಅಂತ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಹಾಗಾದ್ರೆ ಪಪ್ಪಾಯಿ ಎಲೆಯ ರಸವನ್ನು ಏಕೆ ಕುಡಿಯುತ್ತಾರೆ ಅಂತ ತಿಳಿಯೋಣ ಬನ್ನಿ.

* ಮಧುಮೇಹ :
ಪಪ್ಪಾಯಿ ಎಲೆಯ ರಸವು ಮಧುಮೇಹ ರೋಗಿಗಳಿಗೆ ಸಹ ಉಪಯೋಗಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು (Control sugar levels) ಸಹಾಯ ಮಾಡುತ್ತದೆ. ಇದರಲ್ಲಿರುವ ಅಂಶಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ, ಮಧುಮೇಹವನ್ನು ನಿರ್ವಹಿಸಲು ಸುಲಭಗೊಳಿಸುತ್ತದೆ.

* ಡೆಂಗ್ಯೂಗೆ ರಾಮಬಾಣ :
ಡೆಂಗ್ಯೂ ಬಂದಿರುವ ಜನರಿಗೆ ಪಪ್ಪಾಯಿ ಎಲೆಯ ರಸವು ತುಂಬಾನೇ ಪ್ರಯೋಜನಕಾರಿಯಾಗಿದೆ.

ಚಿಕಿತ್ಸೆ ನೀಡದೆ ಬಿಟ್ಟರೆ, ಡೆಂಗ್ಯೂ ರೋಗಲಕ್ಷಣಗಳು ಮತ್ತು ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗ್ಯೂ ಜ್ವರಕ್ಕೆ ಪಪ್ಪಾಯಿ ಎಲೆಯ ರಸವನ್ನು ಮಾತ್ರ ಬಳಕೆ ಮಾಡಬೇಕು. ಪ್ಲೇಟ್‌ಲೆಟ್‌ಗಳನ್ನು ಹೆಚ್ಚು ಮಾಡುವಲ್ಲಿ ಪಪ್ಪಾಯಿ ರಸವು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

* ಜೀರ್ಣಕಾರಿ ಆರೋಗ್ಯ :
ಪಪ್ಪಾಯಿ ಎಲೆಗಳಿಂದ ಚಹಾ ಮಾಡಿ ಕುಡಿಯುವುದರಿಂದ ಗ್ಯಾಸ್, ಉಬ್ಬುವುದು ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತವೆ.

ಪಪ್ಪಾಯಿ ಎಲೆಗಳು ಫೈಬರ್‌ನಿಂದ ಸಮೃದ್ಧವಾಗಿವೆ‌‌. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು (improve digestive health) ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಎದೆಯುರಿ ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

* ತ್ವಚೆಯ ಆರೋಗ್ಯ :
ಪಪ್ಪಾಯಿ ಎಲೆಯೂ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿ ರಸವು ಮುಚ್ಚಿಹೋಗಿರುವ ರಂಧ್ರಗಳು, ಒಳಕ್ಕೆ ಬೆಳೆದ ಕೂದಲು ಮತ್ತು ಮೊಡವೆ ಕಡಿಮೆ (Acne reduction) ಮಾಡಲು ಸಹಾಯ ಮಾಡುತ್ತದೆ.

* ಸಕ್ಕರೆ ಮಟ್ಟ :
ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಪಪ್ಪಾಯಿ ಎಲೆಯ ರಸ ಸೇವಿಸುವುದರಿಂದ ಕೀಲು ನೋವು (Joint pain) ಕೂಡ ಕಡಿಮೆಯಾಗುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

* ರೋಗ ನಿರೋಧಕ ಶಕ್ತಿ :
ಅನೇಕ ರೋಗಗಳಿಂದ ಪರಿಹಾರ ಪಡೆಯಲು ಪಪ್ಪಾಯಿಯನ್ನು ಸೇವಿಸಲಾಗುತ್ತದೆ. ಇದರ ಎಲೆಗಳನ್ನು ಸೇವಿಸುವುದು ಕೂಡ ತುಂಬಾ ಪ್ರಯೋಜನಕಾರಿ. ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ (Increases immunity). ಜ್ವರ ಕೂಡ ಬರುವುದಿಲ್ಲ.

* ಕ್ಯಾನ್ಸರ್ ನಿವಾರಿಸಲು :
ಪಪ್ಪಾಯಿ ಎಲೆಯನ್ನು ಸಾಂಪ್ರದಾಯಿಕ ಔಷಧವಾಗಿ ಕೆಲವು ವಿಧದ ಕ್ಯಾನ್ಸರ್ ತಡೆಗಟ್ಟಲು ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಪಪ್ಪಾಯಿ ಎಲೆಗಳ ರಸವು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ (Inhibiting the growth of breast cancer cells) ಶಕ್ತಿಯನ್ನು ಹೊಂದಿದೆ ಎಂದು ಪರೀಕ್ಷಾ- ಟ್ಯೂಬ್ ಅಧ್ಯಯನಗಳಲ್ಲಿ ಕಂಡುಬಂದಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

* ಕೂದಲಿನ ಬೆಳವಣಿಗೆ :
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು
ಪಪ್ಪಾಯಿ ಎಲೆಯ ಸಾರವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಬಹುದು.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ (Promotes hair growth). ಪಪ್ಪಾಯಿ ರಸದಲ್ಲಿರುವ ಆಂಟಿಫಂಗಲ್ ಗುಣಲಕ್ಷಣಗಳು ಮಲಾಸೆಜಿಯಾ ಎಂಬ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

* ಉರಿಯೂತ ನಿವಾರಕ :
ಉರಿಯೂತದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಎಲೆಯನ್ನು ಬಳಸಲಾಗುತ್ತದೆ. ಸಂಧಿವಾತ ಮತ್ತು ಕರುಳು ಸಮಸ್ಯೆಗಳು ಇರುವವರು ಪಪ್ಪಾಯಿ ಎಲೆಯ ರಸವನ್ನು ಸಹ ಕುಡಿಯಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

10ನೇ ಪಾಸಾಗಿದ್ರೆ ಸಾಕು : ಬ್ಯಾಂಕ್ ಆಫ್ ಬರೋಡಾದಲ್ಲಿ 500 ಉದ್ಯೋಗಾವಕಾಶ.

ಜನಸ್ಪಂದನ ನ್ಯೂಸ್‌, ನೌಕರಿ : ಆತ್ಮೀಯರೇ, ನೀವೂ ಉದ್ಯೋಗ ಹುಡುಕುತ್ತಿದ್ದಿರಾ? ಹಾಗಾದ್ರೆ ಇಲ್ಲದೆ ನೋಡಿ ಒಂದು ಒಳ್ಳೆಯ ಸುವರ್ಣಾವಕಾಶ. ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ನೀವೂ ಈ ಕೂಡಲೇ ಅರ್ಜಿ ಸಲ್ಲಿಸಿ.

ಇದೀಗ ಬ್ಯಾಂಕ್ ಆಫ್ ಬರೋಡ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ 500 ಹುದ್ದೆಗಳಲ್ಲಿ ಕರ್ನಾಟಕದಲ್ಲಿ ಸುಮಾರು 30ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ.

ಇದನ್ನು ಓದಿ : ಇಂಡಿಯನ್ ಆಯಿಲ್‌ನಲ್ಲಿ ಅವಕಾಶಗಳ ಮಹಾಪೂರ ; 1,770 ಹುದ್ದೆಗಳಿಗೆ ಅರ್ಜಿ ಆಹ್ವಾನ.

ನೀವೂ ಕೇವಲ SSLC ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್‌  (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

ನೇಮಕಾತಿ ವಿವರ :

  • ನೇಮಕಾತಿ ಪ್ರಾಧಿಕಾರ : BOB.
  • ಹುದ್ದೆಯ ಹೆಸರು : ಆಫೀಸ್ ಅಸಿಸ್ಟೆಂಟ್ (ಪಿಯೋನ್)
  • ಹುದ್ದೆಯ ಹೆಸರು : 500.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ (SSLC) ತರಗತಿ ಪಾಸಾದರೆ ಸಾಕು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ವಯೋಮಿತಿ :

ಬ್ಯಾಂಕ್ ಆಫ್ ಬರೋಡದ ನಿಯಮಾನುಸಾರ,

  • ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
  • ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ.

ವಯೋಮಿತಿ ಸಡಿಲಿಕೆ :

ಮೀಸಲಾತಿ ಆಧಾರದ ಮೇಲೆ,

  • SC/ST ಅಭ್ಯರ್ಥಿಗಳಿಗೆ ಐದು ವರ್ಷ.
  • OBC ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕೆ.

ಇದನ್ನು ಓದಿ : ಲಂಚಕ್ಕೆ ಸ್ವೀಕರಿಸುತ್ತಿದ್ದ ವಕ್ಫ್ ಅಧಿಕಾರಿ Lokayukta ಬಲೆಗೆ.!

ಅರ್ಜಿ ಶುಲ್ಕ :

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ OBC/EWS ಅಭ್ಯರ್ಥಿಗಳಿಗೆ ರೂ. 600/-

SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 100/- 

ಆಯ್ಕೆಯ ಪ್ರಕ್ರಿಯೆ:

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಪಿಯೋನ್ (Peon) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪರೀಕ್ಷೆ ಹಾಗೂ ಸಂದರ್ಶನ (Examination and interview) ದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.

ಅರ್ಜಿ ಸಲ್ಲಿಸುವ ವಿಧಾನ :

  • ಹೆಸರು ನೋಂದಾಯಿಸಿ.
  • ಹೊಸ Password ಬಳಸಿ ಲಾಗಿನ್ ಆಗಿ.
  • ಈಗ ಕಂಡುಬರುವ Application Form ಭರ್ತಿ ಮಾಡಿ.
  • ಅಗತ್ಯ Document Upload ಮಾಡಿ.
  • Online ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ Download ಮಾಡಿಟ್ಟುಕೊಳ್ಳಿ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23, ಮೇ 2025.

ಇದನ್ನು ಓದಿ : 2+ ಖಾತೆಗಳಿದ್ರೆ ಹುಷಾರ್ : RBIನಿಂದ ಶಾಕಿಂಗ್ ನಿರ್ಧಾರ ; ₹10,000 ದಂಡ ಫಿಕ್ಸ್.

ಪ್ರಮುಖ ಲಿಂಕ್‌ :

ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ವಿಳಾಸ bankofbaroda.in ಕ್ಕೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : Attack : ಪಹಲ್ಗಾಮ್‌ ಉಗ್ರರು ಚೆನ್ನೈನಿಂದ ಶ್ರೀಲಂಕಾಕ್ಕೆ ಪಲಾಯನ.?

ಜನಸ್ಪಂದನ ನ್ಯೂಸ್‌, ನವದೆಹಲಿ : ಕಳೆದ ಎಪ್ರೀಲ್‌ 22 ರಂದು ಪಹಲ್ಗಾಮ್‌ನಲ್ಲಿ ದಾಳಿ ಮಾಡಿ ಮುಗ್ಧ 26 ಹಿಂದೂ ಪ್ರವಾಸಿಗರನ್ನು ಬಲಿ ಪಡೆದಿದ್ದ 6 ಜನ ಉಗ್ರರು ಚೆನ್ನೈನಿಂದ ಶ್ರೀಲಂಕಾಕ್ಕೆ ಪಲಾಯನ ಮಾಡಿದ್ದಾರೆ ಎಂಬ ವಿಷಯವನ್ನು ಭಾರತೀಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ವಿಮಾನದಲ್ಲಿ ಪರಾರಿಯಾಗುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ಚೆನ್ನೈನಿಂದ ಬೆಳಿಗ್ಗೆ 11.59 ಕ್ಕೆ ಕೊಲಂಬೊಗೆ ಬಂದಿಳಿದ ವಿಮಾನವನ್ನು ಶೋಧಿಸಲಾಯಿತು.

ಇದನ್ನು ಓದಿ : Belagavi : ಈಜಲು ಹೋದ ಮೂರು ಮಕ್ಕಳು ಕೃಷಿಹೊಂಡದಲ್ಲಿ ಮುಳುಗಿ ಸಾವು.!

ತನಿಖೆಯ ನಂತರ ವಿಮಾನವನ್ನು ಪರಿಶೀಲಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿದೆ. ಆದಾಗ್ಯೂ, ಭದ್ರತಾ ಕಾರ್ಯವಿಧಾನಗಳಿಂದಾಗಿ ಸಿಂಗಾಪುರಕ್ಕೆ ಹೋಗುವ ಮುಂದಿನ ವಿಮಾನ UL 308 ವಿಳಂಬವಾಯಿತು.

ಶ್ರೀಲಂಕಾದ ಏರ್‌ಲೈನ್ಸ್  (Airlines)ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸದಸ್ಯರ ಸುರಕ್ಷತೆಗೆ ಆದ್ಯತೆ ನೀಡುತ್ತದೆ. ಅತ್ಯುನ್ನತ ಸುರಕ್ಷತಾ ಮಾನದಂಡಗಳನ್ನು ಕಾಪಾಡಿಕೊಳ್ಳಲು ಅದು ಬದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇದನ್ನು ಓದಿ : Video : ಸ್ಕೂಟಿ ರೈಡ್ ಮಾಡಿದ ಹೋರಿ.!

ಕಾಶ್ಮೀರದ ಪಹಲ್ಲಂ ಭಯೋತ್ಪಾದಕ ದಾಳಿಯ ಸಂಭಾವ್ಯ ಶಂಕಿತರನ್ನು ಭಾರತೀಯ ಗುಪ್ತಚರ ಇಲಾಖೆ ಈಗಾಗಲೇ ಗುರುತಿಸಿದೆ ಮತ್ತು ಚೆನ್ನೈನಿಂದ ಬಂದ ವಿಮಾನದಲ್ಲಿ ಆರು ಶಂಕಿತ ಭಯೋತ್ಪಾದಕರು ಇದ್ದಾರೆ ಎಂಬ ಮಾಹಿತಿ ಬಂದ ನಂತರ ಶೋಧ ನಡೆಸಲಾಯಿತು ಎಂದು ಶ್ರೀಲಂಕಾದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

2+ ಖಾತೆಗಳಿದ್ರೆ ಹುಷಾರ್ : RBIನಿಂದ ಶಾಕಿಂಗ್ ನಿರ್ಧಾರ ; ₹10,000 ದಂಡ ಫಿಕ್ಸ್.

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಹೆಸರಿನಲ್ಲಿ ಅನೇಕ ಬ್ಯಾಂಕ್ ಖಾತೆಗಳಿವೆಯೇ.? ಹಾಗಿದ್ರೆ ನಿಮಗೆ ₹10 ಸಾವಿರ ದಂಡ (penalty) ವಿಧಿಸಬಹುದು. ನೀವು ಸಂಶಯಾಸ್ಪದ ವಹಿವಾಟುಗಳನ್ನು ನಡೆಸುತ್ತಿದ್ದರೆ ದಂಡ ವಿಧಿಸಲಾಗುತ್ತದೆ.

ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎರಡು ಅಥವಾ ಹೆಚ್ಚಿನ ಬ್ಯಾಂಕ್ ಅಕೌಂಟ್ ಇದ್ದರೆ ದಂಡ ವಿಧಿಸಬಹುದು (Having too many bank accounts can result in a fine). ಒಬ್ಬರ ಹೆಸರಿನಲ್ಲಿ ಬಹು ಖಾತೆಗಳಿದ್ದರೆ ಸಮಸ್ಯೆ ಉಂಟಾಗಬಹುದು ಎಂದು RBI ತಿಳಿಸಿದೆ.

ಇದನ್ನು ಓದಿ : ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.

ಈ ಬಗ್ಗೆ ನಿಯಮಗಳನ್ನು ತಿಳಿದುಕೊಳ್ಳುವುದು ಮುಖ್ಯ. ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ₹10 ಸಾವಿರ ದಂಡ ಕಟ್ಟಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of. India) ಇಂತದ್ದೊಂದು ಈ ಕಠಿಣ ನಿಯಮ ಜಾರಿಗೊಳಿಸಿದೆ.

ಹಣ ಕಟ್ಟದೇ ಇದ್ದರೆ ಬ್ಯಾಂಕ್ ಕಾನೂನು ಕ್ರಮ ಜರುಗಿಸಬಹುದು. ಏಕೆ ಎಂದು ತಿಳಿದುಕೊಳ್ಳೋಣ ಬನ್ನಿ.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

ಆರ್ ಬಿಐ ಬಿಡುಗಡೆ ಮಾಡಿರುವ ಪ್ರಮುಖ ಮಾಹಿತಿಯ ಪ್ರಕಾರ, ವ್ಯಕ್ತಿಯ ಖಾತೆಯಲ್ಲಿ ನಕಲಿ ವಹಿವಾಟುಗಳು ಕಂಡುಬಂದರೆ ದಂಡ ವಿಧಿಸಲಾಗುತ್ತದೆ. ಅನುಮಾನಸ್ಪದ ವಹಿವಾಟುಗಳಿದ್ದರೆ (Suspicious transaction) ದಂಡ ವಿಧಿಸಲಾಗುತ್ತದೆ.

ನಕಲಿ ವಹಿವಾಟುಗಳಿದ್ದರೆ ದಂಡ ವಿಧಿಸಲಾಗುತ್ತದೆ. ಹಾಗಾಗಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಲು ಸಾಧ್ಯವಿಲ್ಲ. ಆದ್ದರಿಂದ, ಗ್ರಾಹಕರು ಎಚ್ಚರಿಕೆಯಿಂದ ಇರುವುದು ಒಳಿತು.

ಹಿಂದಿನ ಸುದ್ದಿ : ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ ಒಂದು ಚಮಚ ಈ ಹಣ್ಣಿನ ಎಲೆಯ ರಸ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಉಷ್ಣ ವಲಯದ ಪ್ರದೇಶಗಳಲ್ಲಿ (area of ​​the thermal zone) ಬೆಳೆಯುವ ಹಣ್ಣುಗಳಲ್ಲಿ ಪಪ್ಪಾಯಿ ಒಂದು. ಇದು ಕೆಲವರಿಗೆ ಅತ್ಯಂತ ಪ್ರಿಯವಾದ ಹಣ್ಣಾಗಿರುತ್ತದೆ. ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಈ ಹಣ್ಣಿನ ಎಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಈ ಹಣ್ಣಿನ ಒಂದು ಚಮಚ ರಸವು ರಕ

ಇದರಲ್ಲಿರುವ ಆಲ್ಕಲಾಯ್ಡ್ ಸಂಯುಕ್ತವು (Alkaloid compound) ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಎಲೆಗಳಲ್ಲಿ ವಿಟಮಿನ್ A, C, E, K ಮತ್ತು B ಕೂಡ ಇರುತ್ತದೆ. ಪಪ್ಪಾಯಿ ಎಲೆಗಳನ್ನು ಚಹಾ ಮತ್ತು ಜ್ಯೂಸ್ ಮಾಡಲು ಬಳಸಬಹುದು. ಅಲ್ಲದೆ ನಿಮಗೆ ಗೊತ್ತೇ.? ಮಾತ್ರೆಗಳನ್ನು ತಯಾರಿಸಲು ಪಪ್ಪಾಯಿ ಎಲೆಗಳನ್ನು ಬಳಸಲಾಗುತ್ತದೆ ಅಂತ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಹಾಗಾದ್ರೆ ಪಪ್ಪಾಯಿ ಎಲೆಯ ರಸವನ್ನು ಏಕೆ ಕುಡಿಯುತ್ತಾರೆ ಅಂತ ತಿಳಿಯೋಣ ಬನ್ನಿ.

* ಮಧುಮೇಹ :
ಪಪ್ಪಾಯಿ ಎಲೆಯ ರಸವು ಮಧುಮೇಹ ರೋಗಿಗಳಿಗೆ ಸಹ ಉಪಯೋಗಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು (Control sugar levels) ಸಹಾಯ ಮಾಡುತ್ತದೆ. ಇದರಲ್ಲಿರುವ ಅಂಶಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ, ಮಧುಮೇಹವನ್ನು ನಿರ್ವಹಿಸಲು ಸುಲಭಗೊಳಿಸುತ್ತದೆ.

* ಡೆಂಗ್ಯೂಗೆ ರಾಮಬಾಣ :
ಡೆಂಗ್ಯೂ ಬಂದಿರುವ ಜನರಿಗೆ ಪಪ್ಪಾಯಿ ಎಲೆಯ ರಸವು ತುಂಬಾನೇ ಪ್ರಯೋಜನಕಾರಿಯಾಗಿದೆ.

ಚಿಕಿತ್ಸೆ ನೀಡದೆ ಬಿಟ್ಟರೆ, ಡೆಂಗ್ಯೂ ರೋಗಲಕ್ಷಣಗಳು ಮತ್ತು ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗ್ಯೂ ಜ್ವರಕ್ಕೆ ಪಪ್ಪಾಯಿ ಎಲೆಯ ರಸವನ್ನು ಮಾತ್ರ ಬಳಕೆ ಮಾಡಬೇಕು. ಪ್ಲೇಟ್‌ಲೆಟ್‌ಗಳನ್ನು ಹೆಚ್ಚು ಮಾಡುವಲ್ಲಿ ಪಪ್ಪಾಯಿ ರಸವು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

* ಜೀರ್ಣಕಾರಿ ಆರೋಗ್ಯ :
ಪಪ್ಪಾಯಿ ಎಲೆಗಳಿಂದ ಚಹಾ ಮಾಡಿ ಕುಡಿಯುವುದರಿಂದ ಗ್ಯಾಸ್, ಉಬ್ಬುವುದು ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತವೆ.

ಪಪ್ಪಾಯಿ ಎಲೆಗಳು ಫೈಬರ್‌ನಿಂದ ಸಮೃದ್ಧವಾಗಿವೆ‌‌. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು (improve digestive health) ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಎದೆಯುರಿ ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

* ತ್ವಚೆಯ ಆರೋಗ್ಯ :
ಪಪ್ಪಾಯಿ ಎಲೆಯೂ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿ ರಸವು ಮುಚ್ಚಿಹೋಗಿರುವ ರಂಧ್ರಗಳು, ಒಳಕ್ಕೆ ಬೆಳೆದ ಕೂದಲು ಮತ್ತು ಮೊಡವೆ ಕಡಿಮೆ (Acne reduction) ಮಾಡಲು ಸಹಾಯ ಮಾಡುತ್ತದೆ.

* ಸಕ್ಕರೆ ಮಟ್ಟ :
ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಪಪ್ಪಾಯಿ ಎಲೆಯ ರಸ ಸೇವಿಸುವುದರಿಂದ ಕೀಲು ನೋವು (Joint pain) ಕೂಡ ಕಡಿಮೆಯಾಗುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

* ರೋಗ ನಿರೋಧಕ ಶಕ್ತಿ :
ಅನೇಕ ರೋಗಗಳಿಂದ ಪರಿಹಾರ ಪಡೆಯಲು ಪಪ್ಪಾಯಿಯನ್ನು ಸೇವಿಸಲಾಗುತ್ತದೆ. ಇದರ ಎಲೆಗಳನ್ನು ಸೇವಿಸುವುದು ಕೂಡ ತುಂಬಾ ಪ್ರಯೋಜನಕಾರಿ. ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ (Increases immunity). ಜ್ವರ ಕೂಡ ಬರುವುದಿಲ್ಲ.

* ಕ್ಯಾನ್ಸರ್ ನಿವಾರಿಸಲು :
ಪಪ್ಪಾಯಿ ಎಲೆಯನ್ನು ಸಾಂಪ್ರದಾಯಿಕ ಔಷಧವಾಗಿ ಕೆಲವು ವಿಧದ ಕ್ಯಾನ್ಸರ್ ತಡೆಗಟ್ಟಲು ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಪಪ್ಪಾಯಿ ಎಲೆಗಳ ರಸವು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ (Inhibiting the growth of breast cancer cells) ಶಕ್ತಿಯನ್ನು ಹೊಂದಿದೆ ಎಂದು ಪರೀಕ್ಷಾ- ಟ್ಯೂಬ್ ಅಧ್ಯಯನಗಳಲ್ಲಿ ಕಂಡುಬಂದಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

* ಕೂದಲಿನ ಬೆಳವಣಿಗೆ :
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು
ಪಪ್ಪಾಯಿ ಎಲೆಯ ಸಾರವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಬಹುದು.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ (Promotes hair growth). ಪಪ್ಪಾಯಿ ರಸದಲ್ಲಿರುವ ಆಂಟಿಫಂಗಲ್ ಗುಣಲಕ್ಷಣಗಳು ಮಲಾಸೆಜಿಯಾ ಎಂಬ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

* ಉರಿಯೂತ ನಿವಾರಕ :
ಉರಿಯೂತದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಎಲೆಯನ್ನು ಬಳಸಲಾಗುತ್ತದೆ. ಸಂಧಿವಾತ ಮತ್ತು ಕರುಳು ಸಮಸ್ಯೆಗಳು ಇರುವವರು ಪಪ್ಪಾಯಿ ಎಲೆಯ ರಸವನ್ನು ಸಹ ಕುಡಿಯಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯಕ್ಕೆ Danger! ತಪ್ಪದೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಹಿಂದಿನ ಕಾಲದಲ್ಲಿ ಮನೆಗಳಲ್ಲಿ ಫ್ರಿಡ್ಜ್ ಇರುತ್ತಿರಲಿಲ್ಲ. ಜನರು ಕೋಣೆಯ ತಾಪಮಾನದಲ್ಲಿ ಎಲ್ಲವನ್ನೂ ಹೊರಗೆ ಇಟ್ಟು ವಸ್ತುಗಳು ಬೇಗನೆ ಹಾಳಾಗದಂತೆ ನೋಡಿಕೊಳ್ಳುತ್ತಿದ್ದರು.

ಆದರೆ ಫ್ರಿಡ್ಜ್ ಅನ್ನೋದು ಮನೆಗೆ ಬಂದಾಗಿನಿಂದ, ನಾವು ಬಹುತೇಕ ಎಲ್ಲವನ್ನೂ ರೆಫ್ರಿಜರೇಟರ್‌ನಲ್ಲಿ ಇಡುತ್ತೇವೆ. ಯಾವುದೇ ಹಣ್ಣು, ತರಕಾರಿ ಅಥವಾ ಮಸಾಲೆ ಹೀಗೆ ನಾವು ಎಲ್ಲವನ್ನೂ ಫ್ರಿಡ್ಜ್ ನಲ್ಲಿ ಇಡುತ್ತೇವೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

ಆದರೆ ಫ್ರಿಡ್ಜ್ ನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಅವುಗಳ ರುಚಿ ಹಾಳಾಗುವುದಲ್ಲದೆ, ಆರೋಗ್ಯಕ್ಕೆ ಹಾನಿಕಾರಕವಾಗಿದೆ.

* ಸೌತೆಕಾಯಿಗಳು, ಅತಿಯಾಗಿ ತಣ್ಣಗಾಗಿದ್ದರೆ, ನೀರಿನ ಕಲೆಗಳನ್ನ ಅಭಿವೃದ್ಧಿಪಡಿಸುತ್ತದೆ. ಆದ್ದರಿಂದ ಅವು ಬೇಗನೆ ಹಾಳಾಗುತ್ತವೆ. ಅದಕ್ಕಾಗಿಯೇ ಅವುಗಳನ್ನು ಮೂರು ದಿನಗಳಿಗಿಂತ ಹೆಚ್ಚು ಕಾಲ ಫ್ರಿಡ್ಜ್ ನಲ್ಲಿ ಇಡಬಾರದು.

ಇದನ್ನು ಓದಿ : “Dolo 650 ಮಾತ್ರೆಯನ್ನು ಹೆಚ್ಚು ಸೇವಿಸುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ!”

* ಗೋಡಂಬಿ, ಒಣದ್ರಾಕ್ಷಿ, ಬಾದಾಮಿ, ವಾಲ್‌ನಟ್‌ಗಳನ್ನು ಅನೇಕ ಮನೆಗಳಲ್ಲಿ ಫ್ರಿಡ್ಜ್ ನಲ್ಲಿ ಸಂಗ್ರಹಿಸಲಾಗುತ್ತದೆ. ಇದು ಅವುಗಳ ನೈಸರ್ಗಿಕ ಸಕ್ಕರೆ ಮತ್ತು ರುಚಿಯ ಮೇಲೆ ಪರಿಣಾಮ ಬೀರುತ್ತದೆ. ಶಿಲೀಂಧ್ರವು ಅಪಾಯವನ್ನುಂಟು ಮಾಡುತ್ತದೆ. ಅಷ್ಟೇ ಅಲ್ಲ ಅವುಗಳ ನೈಸರ್ಗಿಕ ಎಣ್ಣೆಯೂ ಕಡಿಮೆಯಾಗುತ್ತದೆ.

* ಮಸಾಲೆಗಳನ್ನು ಸಹ ಫ್ರಿಡ್ಜ್ ನಲ್ಲಿ ಇಡಬಾರದು. ಅವುಗಳನ್ನು ಶೈತ್ಯೀಕರಣಗೊಳಿಸುವುದರಿಂದ ಅವುಗಳ ರುಚಿ, ಸುವಾಸನೆ ಮತ್ತು ಗುಣಲಕ್ಷಣಗಳ ಮೇಲೆ ಪರಿಣಾಮ ಬೀರುತ್ತದೆ. ಸಂಪೂರ್ಣ ಮಸಾಲೆಗಳು ಫ್ರಿಡ್ಜ್ ನಲ್ಲಿ ತೇವಾಂಶವನ್ನು ಹೀರಿಕೊಳ್ಳುತ್ತವೆ. ಇದು ಅವರ ನೈಸರ್ಗಿಕ ರುಚಿಯನ್ನು ಹಾಳು ಮಾಡುತ್ತದೆ.

ಇದನ್ನು ಓದಿ : Belagavi : ಈಜಲು ಹೋದ ಮೂರು ಮಕ್ಕಳು ಕೃಷಿಹೊಂಡದಲ್ಲಿ ಮುಳುಗಿ ಸಾವು.!

* ತಜ್ಞರು ಮೊಸರನ್ನು ಸಹ ಫ್ರಿಡ್ಜ್ ನಲ್ಲಿ ಇಡಬಾರದು. ಮೊಸರನ್ನು ಫ್ರಿಡ್ಜ್ ನಲ್ಲಿಟ್ಟರೆ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ ಎಂದು ಹೇಳಿದ್ದಾರೆ. ಹಾಲಿನ ಮೊಸರು ಲ್ಯಾಕ್ಟೋಬಾಸಿಲಸ್ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಆದರೆ ಫ್ರಿಡ್ಜ್ ನಲ್ಲಿಟ್ಟರೆ ಕೆಟ್ಟ ಬ್ಯಾಕ್ಟೀರಿಯಾಗಳಾಗಿ ಬದಲಾಗುವ ಸಾಧ್ಯತೆ ಇದೆ.

* ಆಲೂಗಡ್ಡೆಯನ್ನು ತೆರೆದ ಬುಟ್ಟಿಯಲ್ಲಿ ಸಂಗ್ರಹಿಸುವುದು ಉತ್ತಮ. ತಂಪಾದ ತಾಪಮಾನದಲ್ಲಿ ಕಚ್ಚಾ ಆಲೂಗಡ್ಡೆಯಲ್ಲಿ ಕಂಡುಬರುವ ಪಿಷ್ಟವು ಸಂಕೀರ್ಣ ಕಾರ್ಬೋಹೈಡ್ರೇಟ್‌’ಗಳಾಗಿ ರೂಪಾಂತರಗೊಳ್ಳುತ್ತದೆ. ಅಡುಗೆಗೆ ಬಳಸಿದಾಗ ಅವು ಸಿಹಿಯಾಗುತ್ತವೆ. ಹಾಗಾಗಿ ಆಲೂಗಡ್ಡೆಯನ್ನ ಫ್ರಿಡ್ಜ್‌’ನಲ್ಲಿ ಇಡುವ ಬದಲು ಹೊರಗೆ ಇಡುವುದು ಉತ್ತಮ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

* ಫ್ರಿಡ್ಜ್ ನಲ್ಲಿ ತೇವಾಂಶ ಹೆಚ್ಚು. ಇದು ಕೇಸರಿ ಎಳೆಗಳನ್ನು ಮೃದು ಮತ್ತು ಅಂಟಿಕೊಳ್ಳುವಂತೆ ಮಾಡುತ್ತದೆ. ಕೆಲವೊಮ್ಮೆ ಕೇಸರಿ ಕೂಡ ಒಣಗುತ್ತದೆ. ಈ ಎರಡೂ ಸಂದರ್ಭಗಳಲ್ಲಿ ಕೇಸರಿ ಸ್ವಾಭಾವಿಕ ರುಚಿ ಮತ್ತು ಪರಿಮಳ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ, ರೆಫ್ರಿಜರೇಟರ್ ಲೈಟ್ ಕೂಡ ಕೇಸರಿಯನ್ನು ಮಂಕಾಗಿಸುತ್ತದೆ.

* ಶೈತ್ಯೀಕರಣದ ಬಾಳೆಹಣ್ಣುಗಳು ಹಣ್ಣಾಗುವುದನ್ನು ನಿಧಾನಗೊಳಿಸುತ್ತದೆ ಮತ್ತು ಕಪ್ಪಾಗುವ ಚರ್ಮ ಮತ್ತು ಕಹಿ ರುಚಿಯನ್ನು ಉಂಟು ಮಾಡಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

* ಬೆಳ್ಳುಳ್ಳಿಯನ್ನ ಫ್ರಿಡ್ಜ್ ನಲ್ಲಿ ಇಡುವ ಬದಲಿಗೆ ತೆರೆದ ಸ್ಥಳದಲ್ಲಿ ಇಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ. ಬೆಳ್ಳುಳ್ಳಿಯನ್ನ ಫ್ರಿಡ್ಜ್ ನಲ್ಲಿ ಇಡುವುದರಿಂದ ಅದು ಮೊಳಕೆಯೊಡೆಯಲು ಪ್ರಾರಂಭಿಸುತ್ತದೆ. ನಂತರ ಅದರ ರುಚಿ ಬದಲಾಗುತ್ತದೆ. ಬೆಳ್ಳುಳ್ಳಿಯನ್ನ ಸಿಪ್ಪೆ ತೆಗೆದು ಫ್ರಿಡ್ಜ್ ನಲ್ಲಿಟ್ಟರೆ ಅದರಲ್ಲಿರುವ ಔಷಧೀಯ ಗುಣಗಳು ಕಳೆದು ಹೋಗುತ್ತವೆ ಆದ್ದರಿಂದ ಪ್ಲಾಸ್ಟಿಕ್ ಚೀಲಗಳ ಬದಲಿಗೆ ಕಾಗದ ಅಥವಾ ಬಟ್ಟೆಯ ಚೀಲಗಳಲ್ಲಿ ಇರಿಸುವುದು ಸರಿಯಾದ ಮಾರ್ಗ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ ಒಂದು ಚಮಚ ಈ ಹಣ್ಣಿನ ಎಲೆಯ ರಸ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಉಷ್ಣ ವಲಯದ ಪ್ರದೇಶಗಳಲ್ಲಿ (area of ​​the thermal zone) ಬೆಳೆಯುವ ಹಣ್ಣುಗಳಲ್ಲಿ ಪಪ್ಪಾಯಿ ಒಂದು. ಇದು ಕೆಲವರಿಗೆ ಅತ್ಯಂತ ಪ್ರಿಯವಾದ ಹಣ್ಣಾಗಿರುತ್ತದೆ. ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಈ ಹಣ್ಣಿನ ಎಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಈ ಹಣ್ಣಿನ ಒಂದು ಚಮಚ ರಸವು ರಕ

ಇದರಲ್ಲಿರುವ ಆಲ್ಕಲಾಯ್ಡ್ ಸಂಯುಕ್ತವು (Alkaloid compound) ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಎಲೆಗಳಲ್ಲಿ ವಿಟಮಿನ್ A, C, E, K ಮತ್ತು B ಕೂಡ ಇರುತ್ತದೆ. ಪಪ್ಪಾಯಿ ಎಲೆಗಳನ್ನು ಚಹಾ ಮತ್ತು ಜ್ಯೂಸ್ ಮಾಡಲು ಬಳಸಬಹುದು. ಅಲ್ಲದೆ ನಿಮಗೆ ಗೊತ್ತೇ.? ಮಾತ್ರೆಗಳನ್ನು ತಯಾರಿಸಲು ಪಪ್ಪಾಯಿ ಎಲೆಗಳನ್ನು ಬಳಸಲಾಗುತ್ತದೆ ಅಂತ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಹಾಗಾದ್ರೆ ಪಪ್ಪಾಯಿ ಎಲೆಯ ರಸವನ್ನು ಏಕೆ ಕುಡಿಯುತ್ತಾರೆ ಅಂತ ತಿಳಿಯೋಣ ಬನ್ನಿ.

* ಮಧುಮೇಹ :
ಪಪ್ಪಾಯಿ ಎಲೆಯ ರಸವು ಮಧುಮೇಹ ರೋಗಿಗಳಿಗೆ ಸಹ ಉಪಯೋಗಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು (Control sugar levels) ಸಹಾಯ ಮಾಡುತ್ತದೆ. ಇದರಲ್ಲಿರುವ ಅಂಶಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ, ಮಧುಮೇಹವನ್ನು ನಿರ್ವಹಿಸಲು ಸುಲಭಗೊಳಿಸುತ್ತದೆ.

* ಡೆಂಗ್ಯೂಗೆ ರಾಮಬಾಣ :
ಡೆಂಗ್ಯೂ ಬಂದಿರುವ ಜನರಿಗೆ ಪಪ್ಪಾಯಿ ಎಲೆಯ ರಸವು ತುಂಬಾನೇ ಪ್ರಯೋಜನಕಾರಿಯಾಗಿದೆ.

ಚಿಕಿತ್ಸೆ ನೀಡದೆ ಬಿಟ್ಟರೆ, ಡೆಂಗ್ಯೂ ರೋಗಲಕ್ಷಣಗಳು ಮತ್ತು ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗ್ಯೂ ಜ್ವರಕ್ಕೆ ಪಪ್ಪಾಯಿ ಎಲೆಯ ರಸವನ್ನು ಮಾತ್ರ ಬಳಕೆ ಮಾಡಬೇಕು. ಪ್ಲೇಟ್‌ಲೆಟ್‌ಗಳನ್ನು ಹೆಚ್ಚು ಮಾಡುವಲ್ಲಿ ಪಪ್ಪಾಯಿ ರಸವು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

* ಜೀರ್ಣಕಾರಿ ಆರೋಗ್ಯ :
ಪಪ್ಪಾಯಿ ಎಲೆಗಳಿಂದ ಚಹಾ ಮಾಡಿ ಕುಡಿಯುವುದರಿಂದ ಗ್ಯಾಸ್, ಉಬ್ಬುವುದು ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತವೆ.

ಪಪ್ಪಾಯಿ ಎಲೆಗಳು ಫೈಬರ್‌ನಿಂದ ಸಮೃದ್ಧವಾಗಿವೆ‌‌. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು (improve digestive health) ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಎದೆಯುರಿ ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

* ತ್ವಚೆಯ ಆರೋಗ್ಯ :
ಪಪ್ಪಾಯಿ ಎಲೆಯೂ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿ ರಸವು ಮುಚ್ಚಿಹೋಗಿರುವ ರಂಧ್ರಗಳು, ಒಳಕ್ಕೆ ಬೆಳೆದ ಕೂದಲು ಮತ್ತು ಮೊಡವೆ ಕಡಿಮೆ (Acne reduction) ಮಾಡಲು ಸಹಾಯ ಮಾಡುತ್ತದೆ.

* ಸಕ್ಕರೆ ಮಟ್ಟ :
ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಪಪ್ಪಾಯಿ ಎಲೆಯ ರಸ ಸೇವಿಸುವುದರಿಂದ ಕೀಲು ನೋವು (Joint pain) ಕೂಡ ಕಡಿಮೆಯಾಗುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

* ರೋಗ ನಿರೋಧಕ ಶಕ್ತಿ :
ಅನೇಕ ರೋಗಗಳಿಂದ ಪರಿಹಾರ ಪಡೆಯಲು ಪಪ್ಪಾಯಿಯನ್ನು ಸೇವಿಸಲಾಗುತ್ತದೆ. ಇದರ ಎಲೆಗಳನ್ನು ಸೇವಿಸುವುದು ಕೂಡ ತುಂಬಾ ಪ್ರಯೋಜನಕಾರಿ. ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ (Increases immunity). ಜ್ವರ ಕೂಡ ಬರುವುದಿಲ್ಲ.

* ಕ್ಯಾನ್ಸರ್ ನಿವಾರಿಸಲು :
ಪಪ್ಪಾಯಿ ಎಲೆಯನ್ನು ಸಾಂಪ್ರದಾಯಿಕ ಔಷಧವಾಗಿ ಕೆಲವು ವಿಧದ ಕ್ಯಾನ್ಸರ್ ತಡೆಗಟ್ಟಲು ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಪಪ್ಪಾಯಿ ಎಲೆಗಳ ರಸವು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ (Inhibiting the growth of breast cancer cells) ಶಕ್ತಿಯನ್ನು ಹೊಂದಿದೆ ಎಂದು ಪರೀಕ್ಷಾ- ಟ್ಯೂಬ್ ಅಧ್ಯಯನಗಳಲ್ಲಿ ಕಂಡುಬಂದಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

* ಕೂದಲಿನ ಬೆಳವಣಿಗೆ :
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು
ಪಪ್ಪಾಯಿ ಎಲೆಯ ಸಾರವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಬಹುದು.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ (Promotes hair growth). ಪಪ್ಪಾಯಿ ರಸದಲ್ಲಿರುವ ಆಂಟಿಫಂಗಲ್ ಗುಣಲಕ್ಷಣಗಳು ಮಲಾಸೆಜಿಯಾ ಎಂಬ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

* ಉರಿಯೂತ ನಿವಾರಕ :
ಉರಿಯೂತದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಎಲೆಯನ್ನು ಬಳಸಲಾಗುತ್ತದೆ. ಸಂಧಿವಾತ ಮತ್ತು ಕರುಳು ಸಮಸ್ಯೆಗಳು ಇರುವವರು ಪಪ್ಪಾಯಿ ಎಲೆಯ ರಸವನ್ನು ಸಹ ಕುಡಿಯಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.