Friday, May 9, 2025
Home Blog Page 4

Belagavi : ಈಜಲು ಹೋದ ಮೂರು ಮಕ್ಕಳು ಕೃಷಿಹೊಂಡದಲ್ಲಿ ಮುಳುಗಿ ಸಾವು.!

ಜನಸ್ಪಂದನ ನ್ಯೂಸ್, ಬೆಳಗಾವಿ : ಕೃಷಿಹೊಂಡ (farm pond) ದಲ್ಲಿ ಈಜಲು ಹೋದ ಮೂರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಮೀಪದ ಅಂಕಲಿ (Ankali) ಗ್ರಾಮದಲ್ಲಿ ಶನಿವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಸಾವಿಗೀಡಾದ ಬಾಲಕರು ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಎಂದು ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 03 ರ ದ್ವಾದಶ ರಾಶಿಗಳ ಫಲಾಫಲ.!

ಈ ಮೂವರು ಸ್ನೇಹಿತರು ಸೇರಿಕೊಂಡು ಕೃಷಿ ಹೊಂಡದಲ್ಲಿ ಈಜಲು (swimming) ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಬಾಲಕರು ಮನೆಗೆ ಬರದ ಹಿನ್ನೆಲೆ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಇನ್ನೂ ಬಾಲಕರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಮಾಹಿತಿ ಪೊಲೀಸರಿಗೆ ಸ್ಥಳೀಯರಿಂದ ಸಿಕ್ಕಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ; ದಾಳಿಯ ವಿಡಿಯೋ ವೈರಲ್.!

ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

ಬೆಳಗಾವಿ ಜಿಲ್ಲೆ ಅಂಕಲಿ ಪೊಲೀಸ್ ಠಾಣೆ (Ankali Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ಹಿಂದಿನ ಸುದ್ದಿ : ನಿಮ್ಮ ಸ್ಮಾರ್ಟ್‌ಫೋನ್‌ Update ಮಾಡದೇ ಇದ್ದರೆ ಏನಾಗುತ್ತೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಎಲ್ಲರ ಕೈಯಲ್ಲಿ ಸ್ಮಾರ್ಟ್​ ಫೋನ್ ಗಳು ಇವೆ. ಇನ್ನೂ ಸ್ಮಾರ್ಟ್​ ಫೋನ್ ಎಂದಮೇಲೆ ಅದರಲ್ಲಿ ಅಪ್ಡೇಟ್​ಗಳು ಬರುವುದು ಸಾಮಾನ್ಯ. ಆದರೆ ಬಹಳಷ್ಟು ಜನ ಅದರ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ.

ಈ ಅಪ್ಡೇಟ್ ಸೂಚನೆ ತಿಂಗಳುಗಳ ಕಾಲ ಕಾಣಿಸುತ್ತಲೇ ಇರುತ್ತದೆ. ನೀವು ಅಪ್ಡೇಟ್ ಮಾಡದಿದ್ದರೆ ಸಮಸ್ಯೆ ಏನು? ಅಪ್ಡೇಟ್ ಮಾಡದೇ ಹೋದ್ರೆ ನಿಮ್ಮ ಫೋನ್​ನಲ್ಲಿ ಹಲವಾರು ಸಮಸ್ಯೆಗಳು ಕಾಣಿಸುತ್ತವೆ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ನೀವು ನಿಮ್ಮ ಸ್ಮಾರ್ಟ್‌ ಫೋನ್ ಸಾಫ್ಟ್‌ವೇರ್ ಅನ್ನು ದೀರ್ಘಕಾಲದವರೆಗೆ ಅಪ್ಡೇಟ್‌ ಮಾಡದೇ ಬಿಟ್ಟರೆ, ಮದರ್‌ ಬೋರ್ಡ್ ಒಂದು ಹಂತದಲ್ಲಿ ಕೆಟ್ಟದಾಗಿ ಹೋಗಬಹುದು. ಪರಿಣಾಮವಾಗಿ, ಫೋನ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಅಥವಾ ಫೋನ್ ಪದೇ ಪದೇ Hang ಆಗುವ ಸಾಧ್ಯತೆ ಇದೆ.

ಸಮಯಕ್ಕೆ ಸರಿಯಾಗಿ mobile update ಆಗದೇ ಇದ್ದಾಗ ಅದು Heat ಆಗಲು ಪ್ರಾರಂಭಿಸುತ್ತದೆ.

ಸೆಕ್ಯುರಿಟಿ ಸಮಸ್ಯೆ ಕಾಣಿಸಬಹುದು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಫೋನ್ ಹ್ಯಾಕ್ ಆಗುವ ಸಾಧ್ಯತೆ ಕೂಡ ಇರುತ್ತದೆ.

ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ನವೀಕರಿಸಿದಾಗಲೆಲ್ಲಾ ಅದು ಸ್ಮಾರ್ಟ್‌ಫೋನ್‌ನ ವೇಗವನ್ನು ಬಹಳಷ್ಟು ಹೆಚ್ಚಿಸುತ್ತದೆ. ಆಗ ಫೋನ್​ನಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.

ಹ್ಯಾಂಗ್ ಆಗುವ ಸಮಸ್ಯೆ ಬರುವುದಿಲ್ಲ. ನೀವು ಮೊಬೈಲ್​ನಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಅಪ್ಡೇಟ್ ಕೊಡಲೇ ಬೇಕು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಫೋನ್‌ನಲ್ಲಿ ಯಾವುದೇ ದೋಷ ಅಥವಾ ವೈರಸ್‌ ಇದ್ದರೆ, ಅವುಗಳನ್ನು ಅಪ್‌ಡೇಟ್ ಮೂಲಕ ತೆಗೆದು ಹಾಕಬಹುದು. ಹಾಗಾಗಿ Ciber crimr ಜಗತ್ತಿನಲ್ಲಿ ಫೋನ್ ಅನ್ನು ಹ್ಯಾಕಿಂಗ್ ನಿಂದ ತಪ್ಪಿಸಿಕೊಳ್ಳಲು ಸರಿಯಾದ ಸಮಯಕ್ಕೆ ಸ್ಮಾರ್ಟ್​ಫೋನ್ Software ಅನ್ನು Update ಮಾಡಬೇಕು.

ಮೊಬೈಲ್ ಕಂಪನಿಗಳು ಅಪ್ಡೇಟ್ ನೀಡುವುದು ಏಕೆಂದರೆ ನಿಮ್ಮ ಸ್ಮಾರ್ಟ್​ಫೋನ್​ಗಳಿಗೆ ಯಾವುದೇ ತೊಂದರೆ ಅಥವಾ ವೈರಸ್ ಅಟ್ಯಾಕ್ ಆಗದಿರಲಿ ಮತ್ತು ಸುರಕ್ಷತೆಗಾಗಿ ನವೀಕರಣಗಳನ್ನು ನೀಡಲಾಗುತ್ತದೆ. ಕಂಪನಿ ಈ ಅಪ್ಡೇಟ್ ಸಂದೇಶ ನೀಡುವುದನ್ನು ನಿಲ್ಲಿಸಿದಾಗ ಫೋನ್ ಬದಲಾವಣೆ ಮಾಡುವುದು ಉತ್ತಮ ನಿರ್ಧಾರ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಫೋನ್ ಅಪ್‌ಡೇಟ್ ಆದ ತಕ್ಷಣ ಫೋನ್‌ನಲ್ಲಿರುವ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅಲ್ಲದೆ ಫೋನಿನ ಸೆಕ್ಯುರಿಟಿ ಕೂಡ ಸಾಕಷ್ಟು ಹೆಚ್ಚುತ್ತದೆ.
ಹಾಗಾಗಿಯೇ ಸ್ಮಾರ್ಟ್​ಫೋನ್ ಸಾಫ್ಟ್ ವೇರ್​ಗಳನ್ನು ಸರಿಯಾದ ಸಮಯಕ್ಕೆ ಅಪ್ಡೇಟ್ ಮಾಡುವುದು ಬಹಳ ಮುಖ್ಯ ಎನ್ನುವುದು ಟೆಕ್ ತಜ್ಞರ ಅಭಿಪ್ರಾಯ.

ಬ್ಲಡ್‌ ಶುಗರ್‌ ಸಮಸ್ಯೆಯೇ.? ಕುಡಿಯಿರಿ 1 ಚಮಚ ಈ ಹಣ್ಣಿನ ಎಲೆಯ ರಸ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಉಷ್ಣ ವಲಯದ ಪ್ರದೇಶಗಳಲ್ಲಿ (area of ​​the thermal zone) ಬೆಳೆಯುವ ಹಣ್ಣುಗಳಲ್ಲಿ ಪಪ್ಪಾಯಿ ಒಂದು. ಇದು ಕೆಲವರಿಗೆ ಅತ್ಯಂತ ಪ್ರಿಯವಾದ ಹಣ್ಣಾಗಿರುತ್ತದೆ. ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಈ ಹಣ್ಣಿನ ಎಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಈ ಹಣ್ಣಿನ ಒಂದು ಚಮಚ ರಸವು ರಕ

ಇದರಲ್ಲಿರುವ ಆಲ್ಕಲಾಯ್ಡ್ ಸಂಯುಕ್ತವು (Alkaloid compound) ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಎಲೆಗಳಲ್ಲಿ ವಿಟಮಿನ್ A, C, E, K ಮತ್ತು B ಕೂಡ ಇರುತ್ತದೆ. ಪಪ್ಪಾಯಿ ಎಲೆಗಳನ್ನು ಚಹಾ ಮತ್ತು ಜ್ಯೂಸ್ ಮಾಡಲು ಬಳಸಬಹುದು. ಅಲ್ಲದೆ ನಿಮಗೆ ಗೊತ್ತೇ.? ಮಾತ್ರೆಗಳನ್ನು ತಯಾರಿಸಲು ಪಪ್ಪಾಯಿ ಎಲೆಗಳನ್ನು ಬಳಸಲಾಗುತ್ತದೆ ಅಂತ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಹಾಗಾದ್ರೆ ಪಪ್ಪಾಯಿ ಎಲೆಯ ರಸವನ್ನು ಏಕೆ ಕುಡಿಯುತ್ತಾರೆ ಅಂತ ತಿಳಿಯೋಣ ಬನ್ನಿ.

* ಮಧುಮೇಹ :
ಪಪ್ಪಾಯಿ ಎಲೆಯ ರಸವು ಮಧುಮೇಹ ರೋಗಿಗಳಿಗೆ ಸಹ ಉಪಯೋಗಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು (Control sugar levels) ಸಹಾಯ ಮಾಡುತ್ತದೆ. ಇದರಲ್ಲಿರುವ ಅಂಶಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ, ಮಧುಮೇಹವನ್ನು ನಿರ್ವಹಿಸಲು ಸುಲಭಗೊಳಿಸುತ್ತದೆ.

* ಡೆಂಗ್ಯೂಗೆ ರಾಮಬಾಣ :
ಡೆಂಗ್ಯೂ ಬಂದಿರುವ ಜನರಿಗೆ ಪಪ್ಪಾಯಿ ಎಲೆಯ ರಸವು ತುಂಬಾನೇ ಪ್ರಯೋಜನಕಾರಿಯಾಗಿದೆ.

ಚಿಕಿತ್ಸೆ ನೀಡದೆ ಬಿಟ್ಟರೆ, ಡೆಂಗ್ಯೂ ರೋಗಲಕ್ಷಣಗಳು ಮತ್ತು ಪ್ಲೇಟ್ಲೆಟ್ ಎಣಿಕೆಗಳು ಕಡಿಮೆಯಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಡೆಂಗ್ಯೂ ಜ್ವರಕ್ಕೆ ಪಪ್ಪಾಯಿ ಎಲೆಯ ರಸವನ್ನು ಮಾತ್ರ ಬಳಕೆ ಮಾಡಬೇಕು. ಪ್ಲೇಟ್‌ಲೆಟ್‌ಗಳನ್ನು ಹೆಚ್ಚು ಮಾಡುವಲ್ಲಿ ಪಪ್ಪಾಯಿ ರಸವು ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

* ಜೀರ್ಣಕಾರಿ ಆರೋಗ್ಯ :
ಪಪ್ಪಾಯಿ ಎಲೆಗಳಿಂದ ಚಹಾ ಮಾಡಿ ಕುಡಿಯುವುದರಿಂದ ಗ್ಯಾಸ್, ಉಬ್ಬುವುದು ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತವೆ.

ಪಪ್ಪಾಯಿ ಎಲೆಗಳು ಫೈಬರ್‌ನಿಂದ ಸಮೃದ್ಧವಾಗಿವೆ‌‌. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು (improve digestive health) ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಎದೆಯುರಿ ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

* ತ್ವಚೆಯ ಆರೋಗ್ಯ :
ಪಪ್ಪಾಯಿ ಎಲೆಯೂ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಪಪ್ಪಾಯಿ ರಸವು ಮುಚ್ಚಿಹೋಗಿರುವ ರಂಧ್ರಗಳು, ಒಳಕ್ಕೆ ಬೆಳೆದ ಕೂದಲು ಮತ್ತು ಮೊಡವೆ ಕಡಿಮೆ (Acne reduction) ಮಾಡಲು ಸಹಾಯ ಮಾಡುತ್ತದೆ.

* ಸಕ್ಕರೆ ಮಟ್ಟ :
ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. ಪಪ್ಪಾಯಿ ಎಲೆಯ ರಸ ಸೇವಿಸುವುದರಿಂದ ಕೀಲು ನೋವು (Joint pain) ಕೂಡ ಕಡಿಮೆಯಾಗುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

* ರೋಗ ನಿರೋಧಕ ಶಕ್ತಿ :
ಅನೇಕ ರೋಗಗಳಿಂದ ಪರಿಹಾರ ಪಡೆಯಲು ಪಪ್ಪಾಯಿಯನ್ನು ಸೇವಿಸಲಾಗುತ್ತದೆ. ಇದರ ಎಲೆಗಳನ್ನು ಸೇವಿಸುವುದು ಕೂಡ ತುಂಬಾ ಪ್ರಯೋಜನಕಾರಿ. ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ (Increases immunity). ಜ್ವರ ಕೂಡ ಬರುವುದಿಲ್ಲ.

* ಕ್ಯಾನ್ಸರ್ ನಿವಾರಿಸಲು :
ಪಪ್ಪಾಯಿ ಎಲೆಯನ್ನು ಸಾಂಪ್ರದಾಯಿಕ ಔಷಧವಾಗಿ ಕೆಲವು ವಿಧದ ಕ್ಯಾನ್ಸರ್ ತಡೆಗಟ್ಟಲು ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಪಪ್ಪಾಯಿ ಎಲೆಗಳ ರಸವು ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ (Inhibiting the growth of breast cancer cells) ಶಕ್ತಿಯನ್ನು ಹೊಂದಿದೆ ಎಂದು ಪರೀಕ್ಷಾ- ಟ್ಯೂಬ್ ಅಧ್ಯಯನಗಳಲ್ಲಿ ಕಂಡುಬಂದಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

* ಕೂದಲಿನ ಬೆಳವಣಿಗೆ :
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು
ಪಪ್ಪಾಯಿ ಎಲೆಯ ಸಾರವನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಬಹುದು.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ (Promotes hair growth). ಪಪ್ಪಾಯಿ ರಸದಲ್ಲಿರುವ ಆಂಟಿಫಂಗಲ್ ಗುಣಲಕ್ಷಣಗಳು ಮಲಾಸೆಜಿಯಾ ಎಂಬ ಶಿಲೀಂಧ್ರದಿಂದ ಉಂಟಾಗುವ ತಲೆಹೊಟ್ಟು ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

* ಉರಿಯೂತ ನಿವಾರಕ :
ಉರಿಯೂತದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಎಲೆಯನ್ನು ಬಳಸಲಾಗುತ್ತದೆ. ಸಂಧಿವಾತ ಮತ್ತು ಕರುಳು ಸಮಸ್ಯೆಗಳು ಇರುವವರು ಪಪ್ಪಾಯಿ ಎಲೆಯ ರಸವನ್ನು ಸಹ ಕುಡಿಯಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಹಣ್ಣುಗಳ ರಾಜ ಎಂದು ಕರೆಯುವ ಮಾವಿನಹಣ್ಣನ್ನು ಯಾವಾಗ ಬೇಕಾದರೂ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ.? ಮಾವಿನಹಣ್ಣನ್ನು (Mango) ರಾತ್ರಿ ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ವರ್ಷದ ಏಪ್ರಿಲ್‌- ಮೇ ತಿಂಗಳಿನಲ್ಲಿ ಮಾವಿನ ಹಣ್ಣು ಮಾರ್ಕೆಟ್ ಗೆ ಲಗ್ಗೆ ಇಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಈ ಹಣ್ಣು ಮಾರುಕಟ್ಟೆಗೆ ಬಂತೆಂದರೆ ಸಾಕು ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಇನ್ನು ಹಗಲಿನಲ್ಲಿ ಮಾವಿನಹಣ್ಣು ತಿನ್ನುವುದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ. ಆದರೆ ರಾತ್ರಿ ವೇಳೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆ ನಿಧಾನವಾಗಿರುತ್ತದೆ (Digestion is slow). ಈ ವೇಳೆ ಮಾವಿನ ಹಣ್ಣನ್ನು ತಿನ್ನುವುದರಿಂದ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಬಹುದು. ಜೀರ್ಣಕ್ರಿಯೆ ಪ್ರಕ್ರಿಯೆಗಳ ಮೇಲೆ ಅಡ್ಡಪರಿಣಾಮಗಳನ್ನು (side effects) ಬೀರುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶದ ಜೊತೆಗೆ ನೈಸರ್ಗಿಕ ಸಿಹಿಯಾಂಶ, ಕ್ಯಾಲೋರಿಗಳು ಹೀಗಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇದೇ ಕಾರಣಕ್ಕೆ ಕೆಲವೊಮ್ಮೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾವಿನಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣನ್ನು ರಾತ್ರಿ ಮಲಗುವ ಟೈಮ್ ನಲ್ಲಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹಠಾತ್ ಹೆಚ್ಚಳಕ್ಕೆ ಕಾರಣವಾಗುವುದು (Sudden increase in blood sugar levels). ಹೀಗಾಗಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಈ ಹಣ್ಣಿನಿಂದ ಅಂತರ ಕಾಯ್ದುಕೊಂಡರೆ ಒಳ್ಳೆಯದು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಮಾವಿನಹಣ್ಣಿನಲ್ಲಿ ಕ್ಯಾಲೋರಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದೆ. ರಾತ್ರಿ ವೇಳೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ದೇಹವು ಕ್ಯಾಲೋರಿಗಳನ್ನು ಸುಡಲು ಸಾಕಷ್ಟು ಸಮಯವನ್ನು ನೀಡುವುದಿಲ್ಲ. ಯಾಕೆಂದರೆ ರಾತ್ರಿಯ ಸಮಯದಲ್ಲಿ ನಮ್ಮ ದೇಹವು ದೈಹಿಕ ಚಟುವಟಿಕೆಯನ್ನು ಮಾಡುವುದಿಲ್ಲ. ಹೀಗಾಗಿ ಅಧಿಕ ಪ್ರಮಾಣದ ಕೊಬ್ಬು ಸಂಗ್ರಹವಾಗಿ, ತೂಕವನ್ನು ಹೆಚ್ಚಿಸಬಹುದು.

ರಾತ್ರಿಯ ಸಮಯದಲ್ಲಿ ಮಾವಿನ ಹಣ್ಣು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ನಮ್ಮ ದೇಹವು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ (Unable to fully relax).

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ರಾತ್ರಿ ಮಲಗುವ ಮುಂಚೆ ಮಾವಿನ ಹಣ್ಣು ತಿಂದರೆ ಅದು ನಿದ್ರೆಗೆ ಅಡ್ಡಿಯಾಗುತ್ತದೆ. ಈ ಕಾರಣದಿಂದ ನಿದ್ರೆಯ ಗುಣಮಟ್ಟವೂ ಕೂಡ ದಿನ ಕಳೆದಂತೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ (Poor sleep quality).

Astrology : ಹೇಗಿದೆ ಗೊತ್ತಾ.? ಮೇ 03 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಮೇ 03 ರ ಶನಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಖರ್ಚು ಮತ್ತು ಪ್ರಯತ್ನದಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಧನ ವ್ಯಯದ ಸೂಚನೆಗಳಿವೆ. ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ. ಆರೋಗ್ಯ ಸಮಸ್ಯೆಗಳು ನೋವುಂಟುಮಾಡುತ್ತವೆ. ಕೊನೆಯ ಕ್ಷಣದಲ್ಲಿ ಪ್ರವಾಸಗಳು ಮುಂದೂಡಲ್ಪಡುತ್ತವೆ.

*ವೃಷಭ ರಾಶಿ*
ಹೊಸ ವಸ್ತು ಲಾಭಗಳು ಉಂಟಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ದೂರದ ಸಂಬಂಧಿಕರಿಂದ ಅಮೂಲ್ಯವಾದ ಮಾಹಿತಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿನ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಮನೆಯ ಹೊರಗೆಅಚ್ಚರಿಯ ಘಟನೆಗಳು ನಡೆಯುತ್ತವೆ. ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಮಿಥುನ ರಾಶಿ*
ವಿದ್ಯಾರ್ಥಿಗಳಿಗೆ ನಿರೀಕ್ಷೆಗಳು ಈಡೇರುತ್ತವೆ. ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಆಪ್ತ ಸ್ನೇಹಿತರಿಂದ ಬೆಂಬಲ ಮತ್ತು ಸಹಕಾರವನ್ನು ಪಡೆಯುತ್ತೀರಿ. ಹೊಸ ವಾಹನಯೋಗವಿದೆ. ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ವ್ಯವಹಾರಗಳು ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

ಇದನ್ನು ಓದಿ : ನಿಮ್ಮ ಸ್ಮಾರ್ಟ್‌ಫೋನ್‌ Update ಮಾಡದೇ ಇದ್ದರೆ ಏನಾಗುತ್ತೆ.?

*ಕಟಕ ರಾಶಿ*
ವ್ಯವಹಾರ ವಿಷಯಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ನೀವು ನಷ್ಟವನ್ನು ಎದುರಿಸಬೇಕಾಗುತ್ತದೆ. ಸಂಬಂಧಿಕರೊಂದಿಗೆ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸದಲ್ಲಿ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ. ಮನೆಯಲ್ಲಿ ಕೆಲವು ಜನರ ವರ್ತನೆಯು ತುಂಬಾ ತೊಂದರೆಯನ್ನುಂಟು ಮಾಡುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯವಹಾರಗಳು ಮತ್ತು ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ.

*ಸಿಂಹ ರಾಶಿ*
ನೀವು ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಪ್ರಗತಿಯಾಗುವುದಿಲ್ಲ. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರುತ್ತದೆ. ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಮಾನಸಿಕ ಸಮಸ್ಯೆಗಳು ನೋವುಂಟು ಮಾಡುತ್ತವೆ. ಸ್ನೇಹಿತರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ವ್ಯವಹಾರಗಳು ನಿಧಾನವಾಗಿರುತ್ತವೆ ಮತ್ತು ಉದ್ಯೋಗದಲ್ಲಿ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ.

*ಕನ್ಯಾ ರಾಶಿ*
ಹೊಸ ಜನರೊಂದಿಗೆ ಸಂಪರ್ಕಗಳು ಹೆಚ್ಚಾಗುತ್ತವೆ. ದೂರದ ಸಂಬಂಧಿಕರಿಂದ ನಿಮಗೆ ಒಳ್ಳೆಯ ಸುದ್ದಿ ಸಿಗುತ್ತದೆ. ವ್ಯವಹಾರ ವಿಷಯಗಳಲ್ಲಿ ಹಠಾತ್ತನೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಸ್ಥಿರಾಸ್ತಿ ಮಾರಾಟದಿಂದ ನೀವು ಹೊಸ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ ಮತ್ತು ಉದ್ಯೋಗದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ.

*ತುಲಾ ರಾಶಿ*
ಆರೋಗ್ಯ ಹದಗೆಡಲಿದೆ. ಹಣಕಾಸಿನ ಚಿಂತೆ ಹೆಚ್ಚಾಗುತ್ತದೆ. ಮನೆಯ ವಾತಾವರಣ ಕಿರಿಕಿರಿ ಉಂಟುಮಾಡುತ್ತದೆ. ಸ್ನೇಹಿತರೊಂದಿಗೆ ಅನಿರೀಕ್ಷಿತ ವಾದಗಳು ಉಂಟಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯವಹಾರಗಳು ಮತ್ತು ಉದ್ಯೋಗಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

*ವೃಶ್ಚಿಕ ರಾಶಿ*
ಹೊಸ ವಾಹನ ಖರೀದಿಸುತ್ತೀರಿ ನಿರುದ್ಯೋಗಿಗಳ ಬಹುದಿನದ ಕನಸು ನನಸಾಗುತ್ತದೆ. ನೀವು ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೀರಿ. ಆತ್ಮೀಯರಿಂದ ನಿಮಗೆ ಶುಭ ಸುದ್ದಿ ಸಿಗುತ್ತದೆ. ವ್ಯವಹಾರಗಳು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಯಶಸ್ವಿಯಾಗುತ್ತದೆ.

ಇದನ್ನು ಓದಿ : ಯುವತಿಯ Private ಅಂಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ ಕಿರಾತಕ.!

*ಧನುಸ್ಸು ರಾಶಿ*
ಮನೆಯ ಹೊರಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಸ್ನೇಹಿತರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ನಿಧಾನವಾಗುತ್ತವೆ. ಉದ್ಯೋಗದಲ್ಲಿ ಅಡೆತಡೆ ಹೆಚ್ಚಾಗುತ್ತದೆ.

*ಮಕರ ರಾಶಿ*
ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ದೈವಿಕ ಚಿಂತನೆಗಳು ಹೆಚ್ಚಾಗುತ್ತವೆ ಮತ್ತು ಹಠಾತ್ತ್ತ ಧನ ಲಾಭ ದೊರೆಯುತ್ತದೆ. ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಉದ್ಯೋಗಗಳಲ್ಲಿ ಪ್ರಗತಿ ಕಂಡುಬರುತ್ತದೆ.

*ಕುಂಭ ರಾಶಿ*
ನೀವು ಕೈಗೊಳ್ಳುವ ವಿಷಯಗಳಲ್ಲಿ ಪ್ರಗತಿ ಸಾಧಿಸುತ್ತೀರಿ. ಬೆಲೆಬಾಳುವ ವಸ್ತ್ರ ಮತ್ತು ಆಭರಣಗಳನ್ನು ಖರೀದಿಸಲಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭೋಜನ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವಾಹನ ಅನುಕೂಲತೆ ಉಂಟಾಗುತ್ತದೆ. ಅಧಿಕಾರಿಗಳೊಂದಿಗೆ ಚರ್ಚೆ ಯಶಸ್ವಿಯಾಗುತ್ತದೆ. ವ್ಯವಹಾರಗಳು ಮತ್ತು ಉದ್ಯೋಗಗಳು ಹೆಚ್ಚು ಅನುಕೂಲಕರವಾಗಿ ಸಾಗುತ್ತವೆ.

*ಮೀನ ರಾಶಿ*
ಆರ್ಥಿಕ ತೊಂದರೆಗಳು ಹೆಚ್ಚಾಗುತ್ತವೆ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲಪ್ರಮುಖ ವಿಷಯಗಳು ಪ್ರಗತಿಯಾಗದೆ ನಿರಾಶೆಯನ್ನು ಉಂಟುಮಾಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕಠಿಣ ಪರಿಶ್ರಮ ಉಂಟಾಗುತ್ತವೆ. ನಿಮ್ಮ ಆರೋಗ್ಯದ ಬಗ್ಗೆ ನೀವು ಸ್ವಲ್ಪ ಕಾಳಜಿ ವಹಿಸಬೇಕು. ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಮಾಡದಿರುವುದು ಉತ್ತಮ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ನಿಮ್ಮ ಸ್ಮಾರ್ಟ್‌ಫೋನ್‌ Update ಮಾಡದೇ ಇದ್ದರೆ ಏನಾಗುತ್ತೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಎಲ್ಲರ ಕೈಯಲ್ಲಿ ಸ್ಮಾರ್ಟ್​ ಫೋನ್ ಗಳು ಇವೆ. ಇನ್ನೂ ಸ್ಮಾರ್ಟ್​ ಫೋನ್ ಎಂದಮೇಲೆ ಅದರಲ್ಲಿ ಅಪ್ಡೇಟ್​ಗಳು ಬರುವುದು ಸಾಮಾನ್ಯ. ಆದರೆ ಬಹಳಷ್ಟು ಜನ ಅದರ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ.

ಈ ಅಪ್ಡೇಟ್ ಸೂಚನೆ ತಿಂಗಳುಗಳ ಕಾಲ ಕಾಣಿಸುತ್ತಲೇ ಇರುತ್ತದೆ. ನೀವು ಅಪ್ಡೇಟ್ ಮಾಡದಿದ್ದರೆ ಸಮಸ್ಯೆ ಏನು? ಅಪ್ಡೇಟ್ ಮಾಡದೇ ಹೋದ್ರೆ ನಿಮ್ಮ ಫೋನ್​ನಲ್ಲಿ ಹಲವಾರು ಸಮಸ್ಯೆಗಳು ಕಾಣಿಸುತ್ತವೆ.

ಇದನ್ನು ಓದಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ನೀವು ನಿಮ್ಮ ಸ್ಮಾರ್ಟ್‌ ಫೋನ್ ಸಾಫ್ಟ್‌ವೇರ್ ಅನ್ನು ದೀರ್ಘಕಾಲದವರೆಗೆ ಅಪ್ಡೇಟ್‌ ಮಾಡದೇ ಬಿಟ್ಟರೆ, ಮದರ್‌ ಬೋರ್ಡ್ ಒಂದು ಹಂತದಲ್ಲಿ ಕೆಟ್ಟದಾಗಿ ಹೋಗಬಹುದು. ಪರಿಣಾಮವಾಗಿ, ಫೋನ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಅಥವಾ ಫೋನ್ ಪದೇ ಪದೇ Hang ಆಗುವ ಸಾಧ್ಯತೆ ಇದೆ.

ಸಮಯಕ್ಕೆ ಸರಿಯಾಗಿ mobile update ಆಗದೇ ಇದ್ದಾಗ ಅದು Heat ಆಗಲು ಪ್ರಾರಂಭಿಸುತ್ತದೆ.

ಸೆಕ್ಯುರಿಟಿ ಸಮಸ್ಯೆ ಕಾಣಿಸಬಹುದು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಫೋನ್ ಹ್ಯಾಕ್ ಆಗುವ ಸಾಧ್ಯತೆ ಕೂಡ ಇರುತ್ತದೆ.

ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ನವೀಕರಿಸಿದಾಗಲೆಲ್ಲಾ ಅದು ಸ್ಮಾರ್ಟ್‌ಫೋನ್‌ನ ವೇಗವನ್ನು ಬಹಳಷ್ಟು ಹೆಚ್ಚಿಸುತ್ತದೆ. ಆಗ ಫೋನ್​ನಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.

ಹ್ಯಾಂಗ್ ಆಗುವ ಸಮಸ್ಯೆ ಬರುವುದಿಲ್ಲ. ನೀವು ಮೊಬೈಲ್​ನಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಅಪ್ಡೇಟ್ ಕೊಡಲೇ ಬೇಕು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಫೋನ್‌ನಲ್ಲಿ ಯಾವುದೇ ದೋಷ ಅಥವಾ ವೈರಸ್‌ ಇದ್ದರೆ, ಅವುಗಳನ್ನು ಅಪ್‌ಡೇಟ್ ಮೂಲಕ ತೆಗೆದು ಹಾಕಬಹುದು. ಹಾಗಾಗಿ Ciber crimr ಜಗತ್ತಿನಲ್ಲಿ ಫೋನ್ ಅನ್ನು ಹ್ಯಾಕಿಂಗ್ ನಿಂದ ತಪ್ಪಿಸಿಕೊಳ್ಳಲು ಸರಿಯಾದ ಸಮಯಕ್ಕೆ ಸ್ಮಾರ್ಟ್​ಫೋನ್ Software ಅನ್ನು Update ಮಾಡಬೇಕು.

ಮೊಬೈಲ್ ಕಂಪನಿಗಳು ಅಪ್ಡೇಟ್ ನೀಡುವುದು ಏಕೆಂದರೆ ನಿಮ್ಮ ಸ್ಮಾರ್ಟ್​ಫೋನ್​ಗಳಿಗೆ ಯಾವುದೇ ತೊಂದರೆ ಅಥವಾ ವೈರಸ್ ಅಟ್ಯಾಕ್ ಆಗದಿರಲಿ ಮತ್ತು ಸುರಕ್ಷತೆಗಾಗಿ ನವೀಕರಣಗಳನ್ನು ನೀಡಲಾಗುತ್ತದೆ. ಕಂಪನಿ ಈ ಅಪ್ಡೇಟ್ ಸಂದೇಶ ನೀಡುವುದನ್ನು ನಿಲ್ಲಿಸಿದಾಗ ಫೋನ್ ಬದಲಾವಣೆ ಮಾಡುವುದು ಉತ್ತಮ ನಿರ್ಧಾರ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಫೋನ್ ಅಪ್‌ಡೇಟ್ ಆದ ತಕ್ಷಣ ಫೋನ್‌ನಲ್ಲಿರುವ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅಲ್ಲದೆ ಫೋನಿನ ಸೆಕ್ಯುರಿಟಿ ಕೂಡ ಸಾಕಷ್ಟು ಹೆಚ್ಚುತ್ತದೆ.
ಹಾಗಾಗಿಯೇ ಸ್ಮಾರ್ಟ್​ಫೋನ್ ಸಾಫ್ಟ್ ವೇರ್​ಗಳನ್ನು ಸರಿಯಾದ ಸಮಯಕ್ಕೆ ಅಪ್ಡೇಟ್ ಮಾಡುವುದು ಬಹಳ ಮುಖ್ಯ ಎನ್ನುವುದು ಟೆಕ್ ತಜ್ಞರ ಅಭಿಪ್ರಾಯ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಯುವತಿಯ Private ಅಂಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ ಕಿರಾತಕ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಮಾರತ್‌ಹಳ್ಳಿ ಪೊಲೀಸ್‌ ಠಾಣಾ (Marathihalli Police Station Bangalore) ವ್ಯಾಪ್ತಿಯಲ್ಲಿ ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಯುವತಿ ಹಿಂಭಾಗವನ್ನು ಸ್ಪರ್ಶಿಸಿ ಓಡಿಹೋದ ಘಟನೆ ನಡೆದಿದೆ.

ಯುವತಿಯೋರ್ವಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಕಿರಾತಕನೋರ್ವ ಯುವತಿಯ ಹಿಂಭಾಗವನ್ನು ಮುಟ್ಟಿ ಲೈಂಗಿಕ ದೌರ್ಜನ್ಯ (Sexual assault by touching the back) ಎಸಗಿ ಅಲ್ಲಿಂದ ಪರಾರಿಯಾದ ಘಟನೆ ನಡೆದಿದೆ.‌

ಇದನ್ನು ಓದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಮಾರತ್‌ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಕೋ ವರ್ಲ್ಡ್‌ ಟೆಕ್‌ಪಾರ್ಕ್‌ ಗೇಟ್‌ ಈ ಘಟನೆ ಸಂಭವಿಸಿದೆ.

ಯುವತಿಯು ಹೊರ ರಾಜ್ಯದವರಾಗಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಜೋರಾಗಿ ಚೀರಾಡಿದ್ದಾರೆ. ಆಗ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿದ್ದ CCTV ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದ್ದು, ಆರೋಪಿಯ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಯನ್ನು ಅರೆಸ್ಟ್ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದರು.

ಸಧ್ಯ ಯುವತಿ ದೂರು ನೀಡಿದ್ದು, FIR ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ತೆರಳುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಲೈಂಗಿಕ ದೌರ್ಜನ್ಯ (Sexual assault) ಎಸಗಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೆ ಅಂತದ್ದೆ ಪ್ರಕರಣ ಮರುಕಳಿಸಿದೆ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗುವುದಿಲ್ಲ : ಹೈಕೋರ್ಟ್

ಜನಸ್ಪಂದನ ನ್ಯೂಸ್, ಡೆಸ್ಕ್ : ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ (converted) ಕೂಡಲೇ ಆತ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಆ ಮೂಲಕ ಎಸ್‌ಸಿ/ ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆಯನ್ನು ಕಳೆದುಕೊಳ್ಳುತ್ತಾರೆ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ.

ಗುಂಟೂರು ಜಿಲ್ಲೆಯ ಕೊತ್ತಪಾಲೆಂನ ಪಾದ್ರಿ ಚಿಂತದ ಆನಂದ್ ಎಂಬುವವರು ಎಸ್‌ಸಿ/ ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು (File a complaint under the SC/ST Act). ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎನ್. ಹರಿನಾಥ್ ಅವರು ಈ ತೀರ್ಪು ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಹತ್ತು ವರ್ಷಕ್ಕೂ ಹೆಚ್ಚು ಕಾಲ ಪಾದ್ರಿಯಾಗಿದ್ದ ಆನಂದ್ ಅವರು, ಅಕ್ಕಲಾ ರಾಮಿರೆಡ್ಡಿ ಮತ್ತಿತರರು ಜಾತಿಯ ಆಧಾರದ ಮೇಲೆ ನನ್ನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಜನವರಿ 2021 ರಂದು ಚಂದೋಲು ಪೊಲೀಸರಿಗೆ ದೂರು ಸಹ ನೀಡಿದ್ದರು. ಇನ್ನೂ ಪೊಲೀಸರು ಎಸ್‌ಸಿ/ ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆದರೆ, ಈ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ರಾಮಿರೆಡ್ಡಿ ಮತ್ತಿತರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆನಂದ್ ಅವರು ಹತ್ತು ವರ್ಷಗಳ ಕಾಲ ಪಾದ್ರಿಯಾಗಿ ಸೇವೆ ಸಲ್ಲಿಸಿದ ಬಳಿಕ ಸಂವಿಧಾನ (ಪರಿಶಿಷ್ಟ ಜಾತಿಗಳು – Schedule Caste) ಆದೇಶ, 1950 ರ ಅಡಿಯಲ್ಲಿ ಎಸ್‌ಸಿ ಸದಸ್ಯರಾಗಿ ಅರ್ಹತೆ ಪಡೆದಿಲ್ಲ ಎಂದು ಅರ್ಜಿದಾರರ ವಕೀಲ ಫಣಿ ದತ್ ವಾದಿಸಿದ್ದಾರೆ.

ಆನಂದ್ ಪರ ವಕೀಲ ಈರ್ಲ ಸತೀಶ್ ಕುಮಾರ್ ಅವರು ಪ್ರತಿವಾದ ಮಂಡಿಸಿ, ಆನಂದ್ ಅವರು SC ಹಿಂದೂ ಜಾತಿ ಪ್ರಮಾಣಪತ್ರವನ್ನು ಹೊಂದಿದ್ದು, ಕಾಯ್ದೆಯಡಿ ರಕ್ಷಣೆಗೆ ಅರ್ಹತೆ ಹೊಂದಿದ್ದಾರೆ ಎಂದು ಪ್ರತಿಪಾದಿಸಿದರು.

ಇದನ್ನು ಓದಿ : ಟ್ಯೂಷನ್‌ಗೆ ಬರುತ್ತಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ 23 ವರ್ಷದ ಶಿಕ್ಷಕಿ.!

ಸುಳ್ಳು ದೂರು ದಾಖಲಿಸುವ ಮೂಲಕ ಆನಂದ್ ಅವರು ಎಸ್‌ಸಿ/ ಎಸ್‌ಟಿ ಕಾಯ್ದೆಯನ್ನು ದುರುಪಯೋಗ (misused) ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಆನಂದ್ ಪಾದ್ರಿಯಾಗಿ ಒಂದು ದಶಕದವರೆಗೆ ಕಾರ್ಯ ನಿರ್ವಹಿಸಿರುವುದನ್ನು ಸಾಕ್ಷಿಗಳು ದೃಢಪಡಿಸಿವೆ.

ಅವರ ಸ್ಥಿತಿಯನ್ನು ಪರಿಶೀಲಿಸದೆ ಪ್ರಕರಣವನ್ನು ದಾಖಲಿಸಿದ್ದಕ್ಕಾಗಿ ಪೊಲೀಸರ ಕ್ರಮವನ್ನು ಟೀಕಿಸಿದ ನ್ಯಾಯಮೂರ್ತಿ ಹರಿನಾಥ್ ಅವರು ರಾಮಿರೆಡ್ಡಿ ಮತ್ತಿತರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದರು ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ; ದಾಳಿಯ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಕಿನ್ನಿಪದವು ಎಂಬಲ್ಲಿ ದುಷ್ಕರ್ಮಿಗಳು ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ.

ಇದನ್ನು ಓದಿ : Job : ಯೂನಿಯನ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 500 ಹುದ್ದೆಗಳಿಗೆ ನೇಮಕಾತಿ.!

ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದ (Bajrang Dal activist) ಸುಹಾಸ್ ಶೆಟ್ಟಿ ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು ಎಂದು ತಿಳಿದು ಬಂದಿದೆ.

ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು. ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು.

ಅನ್ವಿತ್, ಲತೀಶ್, ಸಂಜಯ್, ಪ್ರಜ್ವಲ್ ಮತ್ತು ಶಶಾಂಕ್ ಎಂಬುವವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಸುಹಾಶ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಐದರಿಂದ ಆರು ಜನರಿದ್ದ ದುಷ್ಕರ್ಮಿಗಳ ತಂಡ ಸುಹಾಶ್ ಶೆಟ್ಟಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ವಿಡಿಯೋ : 

ಹಿಂದಿನ ಸುದ್ದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

Astrology : ಹೇಗಿದೆ ಗೊತ್ತಾ ಮೇ 02 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಮೇ 02 ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಬಾಲ್ಯದ ಸ್ನೇಹಿತರೊಂದಿಗೆ ಭೋಜನ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಹೊಸ ಕೆಲಸಗಳನ್ನು ಕೈಗೆತ್ತಿಕೊಳ್ಳುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ನೀವು ಹೊಸ ವಸ್ತು ಲಾಭಗಳನ್ನು ಪಡೆಯುತ್ತೀರಿ. ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ.

*ವೃಷಭ ರಾಶಿ*
ಬೆಲೆಬಾಳುವ ವಸ್ತುಗಳು ಮತ್ತು ವಾಹನಗಳನ್ನು ಖರೀದಿಸುತ್ತೀರಿ. ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಟೆ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಸಹೋದರರಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನಗಳನ್ನು ಸ್ವೀಕರಿಸುತ್ತೀರಿ.

*ಮಿಥುನ ರಾಶಿ*
ಆರ್ಥಿಕ ಪರಿಸ್ಥಿತಿ ಸ್ವಲ್ಪ ಗೊಂದಲಮಯವಾಗಿರುತ್ತದೆ. ಹೊಸ ಸಾಲ ಪಡೆಯುವ ಪ್ರಯತ್ನಗಳು ನಡೆಯುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ದೂರದ ಸಂಬಂಧಿಕರನ್ನು ಭೇಟಿಯಾಗುತ್ತೀರಿ. ವೃತ್ತಿ ಹೆಚ್ಚಾಗುತ್ತದೆ. ವ್ಯವಹಾರಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

*ಕಟಕ ರಾಶಿ*
ಮನೆಯ ಹೊರಗೆ ಮಾನಸಿಕ ಒತ್ತಡಗಳು ಹೆಚ್ಚಾಗುತ್ತದೆ. ಆರೋಗ್ಯ ಸಮಸ್ಯೆಗಳು ನೋವುಂಟುಮಾಡುತ್ತವೆ. ಹಣಕಾಸಿನ ಪರಿಸ್ಥಿತಿ ಸ್ವಲ್ಪ ಗೊಂದಲಮಯವಾಗಿರುತ್ತದೆ. ಹೊಸ ಸಾಲದ ಪ್ರಯತ್ನಗಳು ಫಲ ನೀಡುವುದಿಲ್ಲ. ಉದ್ಯೋಗದಲ್ಲಿ ಆತುರಪಡುವುದು ಒಳ್ಳೆಯದಲ್ಲ. ವೃತ್ತಿ ಮತ್ತು ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಸಿಂಹ ರಾಶಿ*
ನೀವು ಯೋಜಿಸಿದ ಕೆಲಸಗಳನ್ನು ಯೋಜಿಸಿದಂತೆ ಪೂರ್ಣಗೊಳಿಸುತ್ತೀರಿ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ಹೊಸ ಅವಕಾಶಗಳು ದೊರೆಯುತ್ತವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಉಂಟಾಗುತ್ತವೆ. ಹಳೆ ಸಾಲಗಳು ವಸೂಲಿಯಾಗುತ್ತವೆ. ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಅಧಿಕಾರಿಗಳ ಬೆಂಬಲದಿಂದ ಉದ್ಯೋಗಿಗಳು ಮುನ್ನಡೆಯುತ್ತಾರೆ.

*ಕನ್ಯಾ ರಾಶಿ*
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಕೆಲವು ವಿಷಯಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಪ್ರಮುಖ ಕೆಲಸಗಳು ಮುಂದೂಡಲ್ಪಡುತ್ತವೆ. ಹಣಕಾಸಿನ ವಿಷಯಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನೆಗಳಿವೆ.

*ತುಲಾ ರಾಶಿ*
ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ನೀವು ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೀರಿ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಬಾಲ್ಯದ ಸ್ನೇಹಿತರ ಭೇಟಿ ಸಂತೋಷವನ್ನು ತರುತ್ತದೆ. ವೃತ್ತಿ ಮತ್ತು ವ್ಯವಹಾರವು ಆಶಾದಾಯಕವಾಗಿ ಸಾಗುತ್ತದೆ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತದೆ.

*ವೃಶ್ಚಿಕ ರಾಶಿ*
ಆರ್ಥಿಕ ಪರಿಸ್ಥಿತಿ ಅಷ್ಟೇನೂ ಅನುಕೂಲಕರವಾಗಿರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ, ಕಠಿಣ ಪರಿಶ್ರಮಕ್ಕೆ ಫಲಿತಾಂಶಗಳು ಕಂಡುಬರುವುದಿಲ್ಲ. ಕೈಗೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಉಂಟಾಗುತ್ತವೆ. ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡುತ್ತವೆ ಮತ್ತು ಉದ್ಯೋಗದಲ್ಲಿ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ದೇವಾಲಯಗಳಿಗೆ ಭೇಟಿ ನೀಡುತ್ತೀರಿ.

ಇದನ್ನು ಓದಿ : Job : ಯೂನಿಯನ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 500 ಹುದ್ದೆಗಳಿಗೆ ನೇಮಕಾತಿ.!

*ಧನುಸ್ಸು ರಾಶಿ*
ನೀವು ಕೈಗೊಳ್ಳುವ ಕೆಲಸಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ದೂರದ ಸಂಬಂಧಿಕರಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ಕೈಗೊಂಡ ಕೆಲಸಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಹೊಸ ವಾಹನ ಯೋಗವಿದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ವಾತಾವರಣ ಇರುತ್ತದೆ.

*ಮಕರ ರಾಶಿ*
ಹಠಾತ್ ಧನ ಲಾಭ ಉಂಟಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಪ್ರಯತ್ನ ಯಶಸ್ಸು ದೊರೆಯುತ್ತದೆ. ಆತ್ಮೀಯರಿಂದ ನಿಮಗೆ ಶುಭ ಸುದ್ದಿ ಸಿಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ದೂರದ ಬಂಧುಗಳ ಭೇಟಿ ಸಂತೋಷ ತರುತ್ತದೆ. ಸಹೋದರರೊಂದಿಗಿನ ವಿವಾದಗಳು ಪರಿಹಾರದತ್ತ ಸಾಗುತ್ತವೆ. ವೃತ್ತಿ ಮತ್ತು ವ್ಯವಹಾರಗಳು ಉತ್ಸಾಹದಿಂದ ಮುಂದುವರಿಯುತ್ತವೆ.

*ಕುಂಭ ರಾಶಿ*
ಆಧ್ಯಾತ್ಮಿಕ ಸೇವಾ ಚಟುವಟಿಕೆಗಳಲ್ಲಿ ವ್ಯಾಪಕವಾಗಿ ಭಾಗವಹಿಸುತ್ತೀರಿ. ವ್ಯವಹಾರದ ಬಗ್ಗೆ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉತ್ತಮ. ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ಆರೋಗ್ಯ ಸಮಸ್ಯೆಗಳು ನೋವುಂಟುಮಾಡುತ್ತವೆ. ಪ್ರಮುಖ ಕೆಲಸಗಳನ್ನು ಮುಂದೂಡುವುದು ಉತ್ತಮ. ಉದ್ಯೋಗದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ಉಂಟಾಗುತ್ತವೆ.

*ಮೀನ ರಾಶಿ*
ನಿರುದ್ಯೋಗಿಗಳಿಗೆ ನಿರಾಶೆ ಉಂಟಾಗುತ್ತದೆ, ಕೈಗೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ ಮತ್ತು ಕೆಲವು ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುತ್ತವೆ. ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವೃತ್ತಿ ಮತ್ತು ವ್ಯವಹಾರ ನಿಧಾನವಾಗಿ ಪ್ರಗತಿ ಹೊಂದುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Job : ಯೂನಿಯನ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 500 ಹುದ್ದೆಗಳಿಗೆ ನೇಮಕಾತಿ.!

ಜನಸ್ಪಂದನ ನ್ಯೂಸ್, ನೌಕರಿ : ಯೂನಿಯನ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ (Union Bank Specialist Officer Posts) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಮಾಹಿತಿಯನ್ನು ಇಲ್ಲಿ ಕೊಟ್ಟಿದ್ದರೂ ಸಹ, ಒಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ Online ಮೂಲಕ ಅರ್ಜಿ ಸಲ್ಲಿಸಿ.

ಇದನ್ನು ಓದಿ : ಟ್ಯೂಷನ್‌ಗೆ ಬರುತ್ತಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ 23 ವರ್ಷದ ಶಿಕ್ಷಕಿ.!

ಹುದ್ದೆಗಳ ಮಾಹಿತಿ :

  • ನೇಮಕಾತಿ ಪ್ರಾಧಿಕಾರ : Union Bank.
  • ಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕ,
  • ಸಹಾಯಕ ವ್ಯವಸ್ಥಾಪಕ (IT).
  • ಹುದ್ದೆಗಳ ಸಂಖ್ಯೆ : 500.
    * ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್) : 250 ಹುದ್ದೆಗಳು ಹಾಗೂ
    * ಸಹಾಯಕ ವ್ಯವಸ್ಥಾಪಕ (ಐಟಿ) : 250 ಹುದ್ದೆಗಳು.

ವೇತನ ಶ್ರೇಣಿ :

  • ಈ ಹುದ್ದೆಗಳಿಗೆ ಆಯ್ಕೆ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 48,480/- ರಿಂದ ರೂ. 85,480/- ವರೆಗೆ ವೇತನ ಪಡೆಯಬಹುದಾಗಿದೆ.

ಇದನ್ನು ಓದಿ : Health : ಬೇಸಿಗೆಯಲ್ಲಿ ಯಾವುದು ಉತ್ತಮ ಮೊಸರು Or ಮಜ್ಜಿಗೆ.!

ಅರ್ಹತೆಯ ಮಾನದಂಡ ಏನು ?

  • ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ ಹೇಗೆ?

  • ಆಯ್ಕೆ ಪ್ರಕ್ರಿಯೆಯು ಅರ್ಜಿದಾರರು/ಅರ್ಹ ಅಭ್ಯರ್ಥಿಗಳ ಸಂಖ್ಯೆಯನ್ನು ಅವಲಂಬಿಸಿ Online test/group discussion/ ಅರ್ಜಿಗಳ ಪರಿಶೀಲನೆ ಮತ್ತು/ಅಥವಾ ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರಬಹುದು.
  • ಅಧಿಸೂಚಿತ ಹುದ್ದೆಗಳಿಗೆ ಆಯ್ಕೆ ಮಾಡಲು ಈ ಎಲ್ಲಾ ಅಥವಾ ಯಾವುದಾದರೂ ವಿಧಾನಗಳನ್ನು ಬಳಸಬೇಕೆ ಎಂದು ನಿರ್ಧರಿಸುವ ಸಂಪೂರ್ಣ ಹಕ್ಕನ್ನು ಬ್ಯಾಂಕ್ ಕಾಯ್ದಿರಿಸಿದೆ.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

ಅರ್ಜಿ ಶುಲ್ಕ ಎಷ್ಟು?

  • ಎಸ್‌ಸಿ/ಎಸ್‌ಟಿ/ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ : ರೂ. 177/- (GST ಸೇರಿದಂತೆ) ಮತ್ತು
  • ಇತರ (OBC) ವರ್ಗದ ಅಭ್ಯರ್ಥಿಗಳಿಗೆ : ರೂ. 1180/- (GST ಸೇರಿದಂತೆ) ಪಾವತಿ ಮಾಡಬೇಕಿದೆ.

Note : ಅಭ್ಯರ್ಥಿಗಳು ಡೆಬಿಟ್ ಕಾರ್ಡ್‌ಗಳು (RuPay/Visa/MasterCard/Maestro), ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, IMPS, ನಗದು ಕಾರ್ಡ್‌ಗಳು/ಮೊಬೈಲ್ ವ್ಯಾಲೆಟ್‌ಗಳು/ಯುಪಿಐ ಬಳಸಿ ಪಾವತಿ ಮಾಡಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಪ್ರಮುಖ ದಾಖಲೆಗಳು :

ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಈ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.

  • 10ನೇ ತರಗತಿ ಅಂಕ ಪ್ರಮಾಣಪತ್ರ.
  • 12ನೇ ತರಗತಿ ಅಂಕ ಪ್ರಮಾಣಪತ್ರ.
  • ಜಾತಿ, ಆದಾಯ ಪ್ರಮಾಣಪತ್ರ.
  • ಆಧಾರ್ ಕಾರ್ಡ್.
  • ನೋಂದಾಯಿತ ಮೊಬೈಲ್ ಸಂಖ್ಯೆ.
  • ಇಮೇಲ್ ಐಡಿ.
  • ಛಾಯಾಚಿತ್ರ.
  • ಸಹಿ.

Note : ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪ್ರಮುಖ ದಿನಾಂಕ :

  • ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಏಪ್ರಿಲ್ 30 ರಂದು ಬಿಡುಗಡೆ.
  • ಕೊನೆಯ ದಿನಾಂಕ : ಮೇ 20, 2025.

ಪ್ರಮುಖ ಲಿಂಕ್ :

ಅರ್ಹ ಅಭ್ಯರ್ಥಿಗಳು unionbankofindia.co.in ನಲ್ಲಿ ಅರ್ಜಿ ಸಲ್ಲಿಸಬಹುದು.

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : Harassment : ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅರಣ್ಯ ವೀಕ್ಷಕ.!

ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ (Saraguru taluk of Mysore district) ಮೇಲಾಧಿಕಾರಿಗಳ ಕಿರುಕುಳ (Harassment) ಕ್ಕೆ ಬೇಸತ್ತು ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಅರಣ್ಯ ವೀಕ್ಷಕ (Forest observer) ಸುರೇಶ್, ACF ಅಮೃತ ಎಂಬುವವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಶವ ಅರಣ್ಯ ಸಿಬ್ಬಂದಿಗೆ ನೀಡುವ ಕ್ವಾರ್ಟರ್ಸ್‌ನಲ್ಲಿ ಸುರೇಶ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನೂ ಡೆತ್‌ನೋಟ್‌ ಇದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಪೊಲೀಸರು ಹಿರಿಯ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಸುರೇಶ್ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು (ಕುಟುಂಬಸ್ಥರು ಹಾಗೂ ಸ್ಥಳೀಯರು) ಆಗ್ರಹಿಸಿದ್ದಾರೆ.