Saturday, January 18, 2025
HomeNews2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ Constable ಆತ್ಮಹತ್ಯೆಗೆ ಶರಣು.!
spot_img

2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ Constable ಆತ್ಮಹತ್ಯೆಗೆ ಶರಣು.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ವಿವೇಕನಗರದ ಕಾನ್‌ಸ್ಟೆಬಲ್ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (suicide) ‌ಮಾಡಿಕೊಂಡ ಘಟನೆ ನಡೆದಿದೆ.

ವಿವೇಕನಗರದ ಕಾನ್‌ಸ್ಟೆಬಲ್ ಕೆ. ಗೋವಿಂದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : South Central Railway ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಕಾನ್‌ಸ್ಟೆಬಲ್ ಗೋವಿಂದ್ ಅವರು ಬಳ್ಳಾರಿ (Ballari) ಮೂಲದವರಾಗಿದ್ದು, ಕೆಲವು ವರ್ಷಗಳಿಂದ ವಿವೇಕನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ (Family feud) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನಿಖರ ಕಾರಣ (exact reason) ಗೊತ್ತಾಗಿಲ್ಲ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಹಿಂದಿನ ಸುದ್ದಿ : ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?

ಜನಸ್ಪಂದನ ನ್ಯೂಸ್, ಬೆಂಗಳೂರು : ಚೆನ್ನೈ ನಗರವನ್ನು ಹಿಂದಿಕ್ಕಿದ ಬೆಂಗಳೂರು, 2024ರಲ್ಲಿ ಉದ್ಯೋಗಿ ಮಹಿಳೆಯರಿಗಾಗಿ (working women) ಭಾರತದ ಅತ್ಯುತ್ತಮ ನಗರವಾಗಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ಇದನ್ನು ಓದಿ : ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?

ಯಾವ ವಿಚಾರವಾಗಿ ಚೆನ್ನೈಯನ್ನು ಬೆಂಗಳೂರು ಹಿಂದಿಕ್ಕಿದೆ ಗೊತ್ತಾ.?
ಕೆಲಸ ಮಾಡುವ ಮಹಿಳೆಯರಿಗೆ ಬೆಂಗಳೂರು ನಗರವು ಅತ್ಯಂತ ಸುರಕ್ಷಿತ (Very safe for working women) ಎಂದು ವರದಿಯೊಂದು ಬಹಿರಂಗಪಡಿಸಿದೆ (revealed). ಈ ವಿಚಾರವಾಗಿ ಇದೀಗ ಚೆನ್ನೈಯನ್ನು ಬೆಂಗಳೂರು ಹಿಂದಿಕ್ಕಿದೆ ಎಂದು ವರದಿಯಾಗಿದೆ.

ಇದು ಮಹಿಳೆಗೆ ಹೊಂದಿಕೊಳ್ಳುವ ವಾತಾವರಣ ಮತ್ತು ಮಹಿಳಾ ವೃತ್ತಿಪರರಿಗೆ ಸುರಕ್ಷಿತವನ್ನು (A woman-friendly environment and a safe one for women professionals) ರಾಜಧಾನಿ ಬೆಂಗಳೂರು ಒದಗಿಸುತ್ತಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಇದನ್ನು ಓದಿ : ಜಾತ್ರೆಯಲ್ಲಿ ರೊಚ್ಚಿಗೆದ್ದು ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ ; Shocking ವಿಡಿಯೋ ಇಲ್ಲಿದೆ.!

ಈ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ಚೆನ್ನೈ ಎರಡನೇ ಸ್ಥಾನದಲ್ಲಿದೆ. ಮುಂಬೈ ಮೂರನೇ ಮತ್ತು ದೆಹಲಿ ಎಂಟನೇ ಸ್ಥಾನದಲ್ಲಿದೆ.

ಇನ್ನು, ಮುಂಬೈ ಮತ್ತು ಹೈದರಾಬಾದ್ ಸುರಕ್ಷತಾ ನಿಯತಾಂಕಗಳ (Safety parameters) ವಿಷಯದಲ್ಲಿ ಅಗ್ರ ಸ್ಥಾನದಲ್ಲಿವೆ. ತಿರುವನಂತಪುರಂ ಉದಯೋನ್ಮುಖ ಸಣ್ಣ ನಗರ ಕೇಂದ್ರಗಳ (An emerging small urban center) ಗುಂಪಿನಲ್ಲಿ ಹೆಚ್ಚಿನ ರೇಟಿಂಗ್‌ ಪಡೆದಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಪ್ರಾಣಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಅಂದ್ರೆ ನೀವು ನಂಬುತ್ತಿರಾ.? ಈ Video ನೋಡಿ.!

ಅವತಾರ್‌ ಗ್ರೂಪ್‌ ನಡೆಸಿದ ಟಾಪ್‌ ಸಿಟಿಸ್‌ ಫಾರ್‌ ವುಮನ್‌ ಇನ್‌ ಇಂಡಿಯಾ(TCWI) ಸಮೀಕ್ಷೆಯಲ್ಲಿ,‌ ಭಾರತದ 25 ನಗರಗಳಲ್ಲಿ ಬೆಂಗಳೂರು ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ (Bangalore is the top position in the country). ಅಲ್ಲದೇ ಹೈದರಾಬಾದ್‌ ಮತ್ತು ಚೆನ್ನೈ ನಗರದಲ್ಲಿ ಮಹಿಳೆಯರಿಗೆ ಉದ್ಯೋಗದ ಅವಕಾಶಗಳು ಹೆಚ್ಚು ಎಂದು ಸಮೀಕ್ಷೆ ವರದಿ ಮಾಡಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!