ಪೊಲೀಸ್ ಠಾಣೆ ಲಾಕಪ್ನಿಂದ ಪೋಕ್ಸೋ ಆರೋಪಿ ಪರಾರಿ; ಮತ್ತೆ ಬಂಧನ, 3 ಸಿಬ್ಬಂದಿ ಸಸ್ಪೆಂಡ್.
ಕಲಬುರಗಿ : ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯ ಲಾಕಪ್ನಿಂದ ಪೋಕ್ಸೋ ಪ್ರಕರಣದ ಆರೋಪಿ ಪರಾರಿಯಾಗಿದ್ದ ಘಟನೆ ಸಂಚಲನ ಮೂಡಿಸಿತ್ತು. ಸದ್ಯ ತೀವ್ರ ಶೋಧದ ಬಳಿಕ ಆರೋಪಿಯನ್ನು […]
ಕರ್ನಾಟಕ ಮತ್ತು ದೇಶದಾದ್ಯಂತ ನಡೆಯುವ ಇತ್ತೀಚಿನ ಅಪರಾಧ ಸುದ್ದಿಗಳು, ಪೊಲೀಸ್ ತನಿಖೆ ಮತ್ತು ಕ್ರೈಮ್ ಲೋಕದ ತಾಜಾ ಅಪ್ಡೇಟ್ಗಳಿಗಾಗಿ Janaspandhan News ಅನ್ನು ವೀಕ್ಷಿಸಿ. ನಿಖರ ಮತ್ತು ವೇಗದ ವರದಿ ನೀಡುವುದು ನಮ್ಮ ಮುಖ್ಯ ಗುರಿಯಾಗಿದೆ.
ಈ ವಿಭಾಗದಲ್ಲಿ ಕೊಲೆ, ದರೋಡೆ, ಅಪಹರಣ, ವಂಚನೆ, ಸೈಬರ್ ಕ್ರೈಂ ಸೇರಿದಂತೆ ವಿವಿಧ ರೀತಿಯ ಅಪರಾಧ ಪ್ರಕರಣಗಳ ವಿವರವಾದ ಮಾಹಿತಿ ನೀಡಲಾಗುತ್ತದೆ. ರಾಜ್ಯದ ಪ್ರಮುಖ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆದ ಘಟನೆಗಳು, ಪೊಲೀಸ್ ಕ್ರಮಗಳು, ಬಂಧನಗಳು ಹಾಗೂ ತನಿಖೆಯ ಪ್ರಗತಿಯ ಬಗ್ಗೆ ನಿಖರ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಬಹುದು.
ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸುರಕ್ಷತಾ ಅರಿವು ಹೆಚ್ಚಿಸುವ ಉದ್ದೇಶದಿಂದ ಈ ಅಪರಾಧ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ತಾಜಾ ಕ್ರೈಂ ನ್ಯೂಸ್, ಬ್ರೇಕಿಂಗ್ ಅಪ್ಡೇಟ್ಸ್ ಮತ್ತು ಪ್ರಮುಖ ಘಟನೆಗಳ ಸಂಪೂರ್ಣ ವರದಿಗಳನ್ನು ತಿಳಿದುಕೊಳ್ಳಲು ನಮ್ಮ ಕ್ರೈಂ ವಿಭಾಗವನ್ನು ನಿರಂತರವಾಗಿ ವೀಕ್ಷಿಸಿ.
ಕಲಬುರಗಿ : ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯ ಲಾಕಪ್ನಿಂದ ಪೋಕ್ಸೋ ಪ್ರಕರಣದ ಆರೋಪಿ ಪರಾರಿಯಾಗಿದ್ದ ಘಟನೆ ಸಂಚಲನ ಮೂಡಿಸಿತ್ತು. ಸದ್ಯ ತೀವ್ರ ಶೋಧದ ಬಳಿಕ ಆರೋಪಿಯನ್ನು […]
ಅಥಣಿ : ಹೆಂಡತಿ ಮೇಲೆ ಅತಿಯಾದ ಸಂಶಯದಿಂದ ಪತಿಯೋರ್ವ ನಿದ್ದೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಭೀಕರ ಘಟನೆ ಅಥಣಿಯಲ್ಲಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ದಂಪತಿಗೆ ಇಬ್ಬರು
ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡೆಸ್ಕ್ : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿಯೊಬ್ಬಳು, ಕೇವಲ ಮೂರು ತಿಂಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ
ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು,
ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಸಮಾಜವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ. ಕುಟುಂಬ ಕಲಹದ ಹಿನ್ನಲೆಯಲ್ಲಿ ತವರಿಗೆ ತೆರಳುತ್ತಿದ್ದ ಒಂಟಿ ಮಹಿಳೆಯೊಬ್ಬರ
ಬೆಂಗಳೂರು: ಬೇರೆ ಯುವಕನೊಂದಿಗೆ ಮದುವೆಯಾಗಿದ್ದರೂ ಸಹ ತನ್ನ ಮಾಜಿ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿ ಹಲ್ಲೆಗೊಳಗಾಗಿ ಕೊನೆಗೆ ಸಾವನ್ನಪ್ಪಿದ ಘಟನೆ ಬೆಂಗಳೂರಿ (Bengaluru) ನಲ್ಲಿ ನಡೆದಿದೆ. ಪ್ರೀತಿಸಿದ್ದ
ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆಯೊಂದು ನಡೆದಿದ್ದು, 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಪೊಲೀಸರು
ಜನಸ್ಪಂದನ ನ್ಯೂಸ್, ರಾಯಚೂರು : ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಹೇಯ್ ಕೃತ್ಯ ಒಂದು ರಾಯಚೂರಿನಲ್ಲಿ ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತೆ ಮೇಲೆ
ಜನಸ್ಪಂದನ ನ್ಯೂಸ್, ಬೆಂಗಳೂರು : ತನಗಿಂತ ದೊಡ್ಡವಳಾದ ಮಹಿಳೆಯೊಂದಿಗೆ ಅಷ್ಟೊಂದು ಸಲುಗೆಯಿಂದ ಇರಬೇಡ ಅಂತ ಪೊಷಕರು ಬುದ್ದಿವಾದ ಹೇಳಿದ ಹಿನ್ನಲೆಯಲ್ಲಿ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ
ಜನಸ್ಪಂದನ ನ್ಯೂಸ್, ತುಮಕೂರು : ತಂದೆಯೋರ್ವ ತಾನೇ ಹಡೆದ ಮಕ್ಕಳನ್ನು ಉಸಿರುಗಟ್ಟಿಸಿ (ಕತ್ತುಹಿಸುಕಿ) ಕೊಂದು ತಾನು ನೇಣಿಗೆ ಶರಣಾಗರುವ (ಆತ್ಮಹತ್ಯೆ) ಹೃದಯವಿದ್ರಾವಕ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜನಸ್ಪಂದನ ನ್ಯೂಸ್, ನವದೆಹಲಿ : ದೇಶದ ರಾಜಧಾನಿ ನವದೆಹಲಿಯ ಈಸ್ಟ್ ಆಫ್ ಕೈಲಾಶ್ ಪ್ರದೇಶದಲ್ಲಿ 22 ವರ್ಷದ ಐಐಟಿ ಪದವೀಧರೆಯ ಮೇಲೆ ಅತ್ಯಾಚಾರ ನಂತರ ಭೀಕರ ಹತ್ಯೆಯ ಪ್ರಕರಣ