Crime News

ಕರ್ನಾಟಕ ಮತ್ತು ದೇಶದಾದ್ಯಂತ ನಡೆಯುವ ಇತ್ತೀಚಿನ ಅಪರಾಧ ಸುದ್ದಿಗಳು, ಪೊಲೀಸ್ ತನಿಖೆ ಮತ್ತು ಕ್ರೈಮ್ ಲೋಕದ ತಾಜಾ ಅಪ್‌ಡೇಟ್‌ಗಳಿಗಾಗಿ Janaspandhan News ಅನ್ನು ವೀಕ್ಷಿಸಿ. ನಿಖರ ಮತ್ತು ವೇಗದ ವರದಿ ನೀಡುವುದು ನಮ್ಮ ಮುಖ್ಯ ಗುರಿಯಾಗಿದೆ.

ಈ ವಿಭಾಗದಲ್ಲಿ ಕೊಲೆ, ದರೋಡೆ, ಅಪಹರಣ, ವಂಚನೆ, ಸೈಬರ್ ಕ್ರೈಂ ಸೇರಿದಂತೆ ವಿವಿಧ ರೀತಿಯ ಅಪರಾಧ ಪ್ರಕರಣಗಳ ವಿವರವಾದ ಮಾಹಿತಿ ನೀಡಲಾಗುತ್ತದೆ. ರಾಜ್ಯದ ಪ್ರಮುಖ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆದ ಘಟನೆಗಳು, ಪೊಲೀಸ್ ಕ್ರಮಗಳು, ಬಂಧನಗಳು ಹಾಗೂ ತನಿಖೆಯ ಪ್ರಗತಿಯ ಬಗ್ಗೆ ನಿಖರ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಬಹುದು.

ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸುರಕ್ಷತಾ ಅರಿವು ಹೆಚ್ಚಿಸುವ ಉದ್ದೇಶದಿಂದ ಈ ಅಪರಾಧ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ತಾಜಾ ಕ್ರೈಂ ನ್ಯೂಸ್, ಬ್ರೇಕಿಂಗ್ ಅಪ್ಡೇಟ್ಸ್ ಮತ್ತು ಪ್ರಮುಖ ಘಟನೆಗಳ ಸಂಪೂರ್ಣ ವರದಿಗಳನ್ನು ತಿಳಿದುಕೊಳ್ಳಲು ನಮ್ಮ ಕ್ರೈಂ ವಿಭಾಗವನ್ನು ನಿರಂತರವಾಗಿ ವೀಕ್ಷಿಸಿ.

Crime News

ಅತಿಯಾದ ಸಂಶಯ; ಗಾಢನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ.

ಗಾಢನಿದ್ರೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ.

ಅಥಣಿ : ಹೆಂಡತಿ ಮೇಲೆ ಅತಿಯಾದ ಸಂಶಯದಿಂದ ಪತಿಯೋರ್ವ ನಿದ್ದೆಯಲ್ಲಿದ್ದ ಪತ್ನಿಯನ್ನು ಕೊಚ್ಚಿ ಕೊಲೆ ಭೀಕರ ಘಟನೆ ಅಥಣಿಯಲ್ಲಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ದಂಪತಿಗೆ ಇಬ್ಬರು […]

Crime News

ಡಿವೈಡರ್ ಗೆ ಡಿಕ್ಕಿ ಹೊಡೆದ BMW : ಡಿಕ್ಕಿ ರಭಸಕ್ಕೆ ಛಿದ್ರವಾಗಿ ಇಬ್ಬರ ಸಾವು.

ಡಿವೈಡರ್ ಗೆ ಡಿಕ್ಕಿ ಹೊಡೆದ BMW

ಮುಂಬೈ: ಮಹಾರಾಷ್ಟ್ರದ ಬದ್ಲಾಪುರ ಸಮೀಪದ ಮುಂಬೈ-ವಡೋದರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ BMW ಕಾರು ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Crime News

ಕಾಕಿನಾಡ: ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ; 3 ತಿಂಗಳ ಬಳಿಕ ಸಿಕ್ಕಿಬಿದ್ದಿದ್ದು ಹೇಗೆ?

ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ

ಡೆಸ್ಕ್ : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿಯೊಬ್ಬಳು, ಕೇವಲ ಮೂರು ತಿಂಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ

Crime News

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ: ಆರೋಪಿ ಪರಾರಿ.!

ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ

ಪಾಲ್ಘರ್ (ಮಹಾರಾಷ್ಟ್ರ) : ರಸ್ತೆಯಲ್ಲೇ ಸರ್ಕಾರಿ ಮಹಿಳಾ ಸಿಬ್ಬಂದಿಯ ಮೇಲೆ ವ್ಯಕ್ತಿನೋರ್ವ ಕುಡುಗೋಲಿನಿಂದ ಭೀಕರವಾಗಿ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ನಡೆದಿದ್ದು,

Crime News

ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪ; 10 ಮಂದಿ ಬಂಧನ.

ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಸಮಾಜವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ. ಕುಟುಂಬ ಕಲಹದ ಹಿನ್ನಲೆಯಲ್ಲಿ ತವರಿಗೆ ತೆರಳುತ್ತಿದ್ದ ಒಂಟಿ ಮಹಿಳೆಯೊಬ್ಬರ

Crime News

ಮಾಜಿ ಪ್ರೇಯಸಿಯ ಮನೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ; ಚಿಕಿತ್ಸೆ ಫಲಿಸದೆ ಸಾವು.

ಮಾಜಿ ಪ್ರೇಯಸಿಯ ಮನೆಗೆ ಹೋಗಿದ್ದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೇರೆ ಯುವಕನೊಂದಿಗೆ ಮದುವೆಯಾಗಿದ್ದರೂ ಸಹ ತನ್ನ ಮಾಜಿ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿ ಹಲ್ಲೆಗೊಳಗಾಗಿ ಕೊನೆಗೆ ಸಾವನ್ನಪ್ಪಿದ ಘಟನೆ ಬೆಂಗಳೂರಿ (Bengaluru) ನಲ್ಲಿ ನಡೆದಿದೆ. ಪ್ರೀತಿಸಿದ್ದ

Crime News

ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ; 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಜನಸ್ಪಂದನ ನ್ಯೂಸ್‌, ತುಮಕೂರು : ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆಯೊಂದು ನಡೆದಿದ್ದು, 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಪೊಲೀಸರು

Crime News

ರಾಯಚೂರಿನಲ್ಲಿ ಅಮಾನವೀಯ ಕೃತ್ಯ : ಅಪ್ರಾಪ್ತೆಯ ಮೇಲೆ ತಂದೆ ಹಾಗೂ ಸ್ನೇಹಿತರಿಂದ 2 ವರ್ಷ ಲೈಂಗಿಕ ದೌರ್ಜನ್ಯ?

ಅಪ್ರಾಪ್ತೆಯ ಮೇಲೆ ತಂದೆ ಹಾಗೂ ಸ್ನೇಹಿತರಿಂದ 2 ವರ್ಷ ಲೈಂಗಿಕ ದೌರ್ಜನ್ಯ?

ಜನಸ್ಪಂದನ ನ್ಯೂಸ್‌, ರಾಯಚೂರು : ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಹೇಯ್‌ ಕೃತ್ಯ ಒಂದು ರಾಯಚೂರಿನಲ್ಲಿ ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತೆ ಮೇಲೆ

Crime News

26 ವರ್ಷದ ಮಹಿಳೆ ಜೊತೆ ಆಪ್ತತೆ: ಪೋಷಕರ ಬುದ್ಧಿವಾದಕ್ಕೆ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ.

ಪೋಷಕರ ಬುದ್ಧಿವಾದಕ್ಕೆ ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ.

ಜನಸ್ಪಂದನ ನ್ಯೂಸ್‌, ಬೆಂಗಳೂರು : ತನಗಿಂತ ದೊಡ್ಡವಳಾದ ಮಹಿಳೆಯೊಂದಿಗೆ ಅಷ್ಟೊಂದು ಸಲುಗೆಯಿಂದ ಇರಬೇಡ ಅಂತ ಪೊಷಕರು ಬುದ್ದಿವಾದ ಹೇಳಿದ ಹಿನ್ನಲೆಯಲ್ಲಿ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ

Crime News

ಕುಣಿಗಲ್‌ನಲ್ಲಿ ಪತ್ನಿಯ ನಡವಳಿಕೆಯಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ.

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಜನಸ್ಪಂದನ ನ್ಯೂಸ್‌, ತುಮಕೂರು : ತಂದೆಯೋರ್ವ ತಾನೇ ಹಡೆದ ಮಕ್ಕಳನ್ನು ಉಸಿರುಗಟ್ಟಿಸಿ (ಕತ್ತುಹಿಸುಕಿ) ಕೊಂದು ತಾನು ನೇಣಿಗೆ ಶರಣಾಗರುವ (ಆತ್ಮಹತ್ಯೆ) ಹೃದಯವಿದ್ರಾವಕ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

Crime News

ಕೆಲಸದಿಂದ ತೆಗೆದುಹಾಕಿದ್ದಕ್ಕೆ ಅಧಿಕಾರಿಯ 22 ವರ್ಷದ ಪುತ್ರಿ ಮೇಲೆ ಅತ್ಯಾಚಾರ; ಆರೋಪಿ ಬಂಧನ.

ಅಧಿಕಾರಿಯ 22 ವರ್ಷದ ಪುತ್ರಿ ಮೇಲೆ ಅತ್ಯಾಚಾರ

ಜನಸ್ಪಂದನ ನ್ಯೂಸ್‌, ನವದೆಹಲಿ : ದೇಶದ ರಾಜಧಾನಿ ನವದೆಹಲಿಯ ಈಸ್ಟ್ ಆಫ್ ಕೈಲಾಶ್ ಪ್ರದೇಶದಲ್ಲಿ 22 ವರ್ಷದ ಐಐಟಿ ಪದವೀಧರೆಯ ಮೇಲೆ ಅತ್ಯಾಚಾರ ನಂತರ ಭೀಕರ ಹತ್ಯೆಯ ಪ್ರಕರಣ

Crime News, Viral Video

ರೀಲ್ಸ್ ಗೀಳು: ಭೀಕರ ಅಪಘಾತ; ಮೌಗಂಜ್‌ನಲ್ಲಿ ಮೂವರ ದುರ್ಮರಣ.

ರೀಲ್ಸ್ ಗೀಳು

ಜನಸ್ಪಂದನ ನ್ಯೂಸ್, ಮ.ಪ್ರ : ಸಾಮಾಜಿಕ ಜಾಲತಾಣಗಳಿಗಾಗಿ ಅಪಾಯಕಾರಿ ರೀಲ್ಸ್ ಗೀಳು ಹಾಗೂ ವೇಗದ ಸವಾರಿ ಮಾಡುವ ಪ್ರವೃತ್ತಿ ಮತ್ತೊಮ್ಮೆ ದುರ್ಘಟನೆಗೆ ಕಾರಣವಾಗಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ

Scroll to Top