Saturday, July 27, 2024
spot_img
spot_img
spot_img
spot_img
spot_img
spot_img

Health : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆ ಕಾಲದಲ್ಲಿ ನಾವು ಎಲ್ಲಾದರೂ ಹೊರಗಡೆ ಹೋದಾಗ ಎದುರಾಗುವ ವಿಪರೀತ ಶಕೆ ಹಾಗೂ ಬೆವರಿನ ಕಾರಣದಿಂದ ದೇಹಕ್ಕೆ ತಂಪಾದ ಮತ್ತು ಆರೋಗ್ಯಕರವಾದ ಯಾವುದಾದರೂ ಪಾನೀಯವನ್ನು ಕುಡಿಯಬೇಕು ಎಂದು ಮನಸ್ಸಿಗೆ ಬಂದರೆ ಅದು ಎಳನೀರು ಅಥವಾ ಕಬ್ಬಿನ ರಸವೇ ಆಗಿರುತ್ತದೆ.

ಬೇಸಿಗೆಯಲ್ಲಿ ಕಬ್ಬಿನ ಹಾಲು ಅಥವಾ ಕಬ್ಬಿನ ರಸವನ್ನು ಕುಡಿಯುವುದು ಶಾಖದಿಂದ ಪರಿಹಾರವನ್ನು ಪಡೆಯಲು ಉತ್ತಮ ಮಾರ್ಗವೆಂದು ಪರಿಗಣಿಸಲಾಗಿದೆ.

ಕಬ್ಬಿನ ರಸವನ್ನು (Sugarcane juice) ಕುಡಿಯುವುದರಿಂದ ಆಗುವ ಪ್ರಯೋಜನಗಳೇನು? ಅಂತ ತಿಳಿಯೋಣ ಬನ್ನಿ.

* ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನು ಓದಿ : Miracle : ಜೈನ ಮುನಿಗಳ ಮಂತ್ರ ಪಠಣೆ, ಎದ್ದು ಕುಳಿತ ಗಾಯಗೊಂಡ ಬಸವ ; ಪವಾಡದ ವಿಡಿಯೋ ವೈರಲ್..!

* ಕೆಂಪು ರಕ್ತಕಣಗಳ (red blood cells) ಸಂಖ್ಯೆಯನ್ನು ಹೆಚ್ಚಿಸುತ್ತದೆ.

* ಮೂತ್ರನಾಳದ ಸೋಂಕುಗಳನ್ನು ಕಡಿಮೆ ಮಾಡುತ್ತದೆ.

* ಇದು ಬಾಯಾರಿಕೆಯನ್ನು ತಡೆಯುತ್ತದೆ

* ಮಧುಮೇಹ ಇರುವವರು ಜ್ಯೂಸ್ ಕುಡಿಯಬಹುದು.

* ಇದು ಹಲ್ಲಿನ ಸಮಸ್ಯೆಗಳನ್ನು ಸಹ ತಡೆಯುತ್ತದೆ.

* ಕಾಮಾಲೆಯಿಂದ (jaundice) ರಕ್ಷಣೆ ನೀಡುತ್ತದೆ.

* ಇದು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತದೆ.

* ಮೂತ್ರನಾಳದ ಸೋಂಕು, ಮೂತ್ರಪಿಂಡದ ಕಲ್ಲುಗಳನ್ನು ತಡೆಯುತ್ತದೆ.

* ಇದು ಮೂಳೆಗಳನ್ನು ಬಲಪಡಿಸುತ್ತದೆ.

* ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು (immune system) ಉತ್ತೇಜಿಸುತ್ತದೆ.

* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಇದನ್ನು ಓದಿ : ವೈರಲ್‌ ವಿಡಿಯೋ : ರೂ.33,000 ದಂಡ ಸಾಕಾಗಲಿಲ್ಲ ಅಂತ ಮತ್ತೆ ಹೆಚ್ಚುವರಿಯಾಗಿ ರೂ.47,500 ಫೈನ್ ಹಾಕಿದ ಟ್ರಾಫಿಕ್ ಪೊಲೀಸ್..!

* ಮಹಿಳೆಯರಲ್ಲಿ ಗರ್ಭಧಾರಣೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

* ಇದು ದೇಹದಿಂದ ವಿಷದ ಸೋಂಕುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img