ಜನಸ್ಪಂದನ ನ್ಯೂಸ್, ಬಾಗಲಕೋಟೆ : ಇತ್ತೀಚಿನ ವರ್ಷಗಳಲ್ಲಿ ಆನ್ಲೈನ್ ನಲ್ಲಿ ಮೋಸ (fraud) ಹೋಗುವುದು ಸಾಮಾನ್ಯವಾಗಿ ಬಿಟ್ಟಿದೆ. ಈ ಲಿಂಕ್ ಒತ್ತಿ ಎಂದು ಫೇಕ್ ಲಿಂಕ್ ಕಳುಹಿಸಿ ಸೈಬರ್ ವಂಚಕರು ದೋಖಾ ಮಾಡುತ್ತಾರೆ.
ಸದ್ಯ ಸಿಎಂ ಸಿದ್ದರಾಮಯ್ಯ ಪೋಟೋವನ್ನೇ ಬಳಸಿಕೊಂಡು (Using a photo) ಜನರನ್ನ ವಂಚಿಸುತ್ತಿದ್ದಾರೆ. ಹೌದು ಬಾಗಲಕೋಟೆಯಲ್ಲಿ (Bagalkote) ಇಂತದ್ದೊಂದು ಘಟನೆ ಬೆಳಕಿಗೆ ಬಂದಿದೆ.
ಇದನ್ನು ಓದಿ : ಬೆಕ್ಕಿನ ಮರಿ ಓಡಿಸಿದಂತೆ ಚಿಕ್ಕ ಕೋಲು ಹಿಡಿದು ಸಿಂಹವನ್ನು ಓಡಿಸಿದ ವ್ಯಕ್ತಿ ; Video ನೋಡಿ.!
ಮೊಬೈಲ್ನಲ್ಲಿ ಒಂದು link ಬರುತ್ತದೆ. ಈ ಒಂದು ಲಿಂಕ್ ಓಪನ್ ಮಾಡಿದ್ರೆ ತಕ್ಷಣ ಸಿಎಂ ಸಿದ್ದರಾಮಯ್ಯ ಅವರ ಪೋಟೋ ಕಾಣಿಸಿಕೊಳ್ಳುತ್ತದೆ. ಲಿಂಕ್ open ಮಾಡಿದ ತಕ್ಷಣ ನಿಮ್ಮ ಖಾತೆಯಲ್ಲಿನ ಹಣ phone pay ಮೂಲಕ 749 ರೂ. ವಂಚಕರ ಖಾತೆಗೆ ವರ್ಗಾವಣೆ ಆಗುತ್ತದೆ (749 Rs. The transfer will be made to the fraudster’s account).
ವಂಚಕರು ಮೊಬೈಲ್ ರೀಚಾರ್ಜ್ ಹೆಸರಿನಲ್ಲಿ ಈ ಒಂದು ಲಿಂಕ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಮಧ್ಯರಾತ್ರಿ ಕರೆದಳೆಂದು ಗೆಳತಿಯ ಮನೆಗೆ ಹೋದ Lover ; ಬೆಳಗಾಗುವುದರಲ್ಲಿ ಆದದ್ದೇ ಬೇರೆ.!
749 ರೂ. ಗಳ ಉಚಿತ ರೀಚಾರ್ಜ್ ಎಂದು ಆನ್ಲೈನ್ ವಂಚಕರು ಸಿಎಂ ಪೋಟೋ ಬಳಸಿ ಫೇಕ್ ಲಿಂಕ್ ಕ್ರಿಯೇಟ್ ಮಾಡಿದ್ದು, ವ್ಯಾಟ್ಸಪ್ ಗ್ರೂಪ್ಗಳಿಗೆ ಹರಿಬಿಟ್ಟಿದ್ದಾರೆ.
ಹಿಂದಿನ ಸುದ್ದಿ : ಈ ಮಸಾಲೆ ಪದಾರ್ಥವನ್ನು ನೀವು ಆಹಾರದಲ್ಲಿ ಬಳಸುತ್ತೀರಾ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬಿರಿಯಾನಿ ಇಷ್ಟ ಪಟ್ಟು ತಿನ್ನುವವರಿಗೆ ಮಸಾಲೆ ಪದಾರ್ಥಗಳ (spice) ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಅದರಲ್ಲಿಯೂ ಬಿರಿಯಾನಿಯ ರುಚಿಗೆ ಅದರಲ್ಲಿ ಬಳಸುವ ಜಾಪತ್ರೆ ಅಥವಾ ಜಪತ್ರಿ ಕಾರಣ.
ಇದನ್ನು ಓದಿ : ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಆಗ್ನೇಯ ಏಷ್ಯಾ ಖಂಡದಲ್ಲಿ ಸಾಮಾನ್ಯವಾಗಿ ಬೆಳೆಯುವ ಸದಾ ಹಸಿರಾಗಿರುವ ಮರಗಳಲ್ಲಿ ಜಾಪತ್ರೆ ಅಥವಾ ಜಾಯಿಕಾಯಿ (Nutmeg) ಕೂಡ ಒಂದು. ಈ ಮಸಾಲೆ ಪದಾರ್ಥದಿಂದ ಹತ್ತು ಹಲವು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರ (Health experts) ಅಭಿಪ್ರಾಯ.
ಜಾಯಿಕಾಯಿ ಅಡುಗೆಯಲ್ಲಿ ಬಳಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ರೋಗ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಜಾಪತ್ರೆಯಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಸಹಾಯ ಮಾಡುತ್ತವೆ.
ಇದನ್ನು ಓದಿ : Health : ಚಳಿಗಾಲದಲ್ಲಿ ಹಸಿರು ಕಡಲೆಕಾಯಿ ತಿನ್ನುವುದಕ್ಕಿಂತ ಮುಂಚೆ ಈ ಸುದ್ದಿಯನ್ನೊಮ್ಮೆ ಓದಿ.!
ಜಾಪತ್ರೆಯಲ್ಲಿರುವ ಮಸಿಲಿಗ್ನಾನ್ ನಮ್ಮ ಚರ್ಮವನ್ನು ಅಲ್ಟ್ರಾ- ವೈಲೆಟ್ ರೇಸ್ ನಿಂದ (Ultra- Violet Race) ರಕ್ಷಿಸುತ್ತದೆ.
ನಮ್ಮ ಹೃದಯ ಆರೋಗ್ಯವಾಗಿರಲು ಸಹಾಯ ಮಾಡುವುದು (Helps keep the heart healthy).
ಕರುಳಿನಲ್ಲಿ ಕಂಡು ಬರುವ ಉರಿಯೂತವನ್ನು ಕಡಿಮೆ ಮಾಡಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದನ್ನು ಓದಿ : 7 ಮದುವೆ ಮುಚ್ಚಿಟ್ಟು ಮತ್ತೆ ಮದುವೆಯಾಗಿದ್ದ Lady ; ವಿಚಾರ ತಿಳಿದು ಪತಿ ಮಾಡಿದ್ದೇನು ಗೊತ್ತಾ.?
ತೂಕ ಇಳಿಸಿಕೊಳ್ಳಲು ಬಯಸುವ ಜನರಿಗೆ ಜಾಪತ್ರೆ ಅತ್ಯುತ್ತಮ ಔಷಧಿ (Best medicine for weight loss) ಎಂದು ಹೇಳಬಹುದು.
ಜಾಪತ್ರೆಯಲ್ಲಿರುವ ಮಧುಮೇಹ ವಿರೋಧಿ ಗುಣಲಕ್ಷಣಗಳಿದ್ದು, ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ.
ಆಯುರ್ವೇದ ತಜ್ಞರು ಮೂತ್ರಪಿಂಡಗಳಲ್ಲಿನ (kidneys) ಕಲ್ಲುಗಳನ್ನು ಕರಗಿಸುವ ಸಾಮರ್ಥ್ಯ ಈ ಜಾಪತ್ರೆಗೆ ಇದೆ ಎಂದು ಹೇಳುತ್ತಾರೆ.
ಇದನ್ನು ಓದಿ : ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?
ಅಜೀರ್ಣ ಮತ್ತು ಹೊಟ್ಟೆಯುಬ್ಬರದಂತಹ (Indigestion and flatulence) ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಸಹಾಯಕ.
ಉರಿಯೂತ ನಿವಾರಕ ಗುಣಗಳು ಸಂಧಿವಾತದಿಂದ ಬಳಲುತ್ತಿರುವವರಿಗೆ ಪ್ರಯೋಜನಕಾರಿಯಾಗಿದೆ (Beneficial for arthritis sufferers).
ನೀವು ಆಹಾರದಲ್ಲಿ ಜಾಪತ್ರೆಯನ್ನು ಸೇರಿಸಿಕೊಳ್ಳುವುದರಿಂದ, ಹಸಿವು ಕ್ರಮೇಣ ಕಡಿಮೆಯಾಗುತ್ತದೆ (Appetite gradually decreases). ಹಾಗಾಗಿ ತೂಕ ಹೆಚ್ಚಾಗುವ ಭಯವಿರುವುದಿಲ್ಲ.
ಇದನ್ನು ಓದಿ : ಕರ್ನಾಟಕಕ್ಕೂ ಕಾಲಿಟ್ಟ `HMPV’ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ.!
ಇದು ಅಸ್ವಸ್ಥತೆಯನ್ನು ಸಹ ಕಡಿಮೆ ಮಾಡುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ (Janaspandhan News) ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.