General News

ದೇಶ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಪ್ರಮುಖ ಘಟನೆಗಳ ಸಮಗ್ರ ಮಾಹಿತಿಯನ್ನು ಇಲ್ಲಿ ಪಡೆಯಬಹುದು. ಸಮಾಜ, ಶಿಕ್ಷಣ, ಆರೋಗ್ಯ, ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ತಾಜಾ ಸುದ್ದಿಗಳನ್ನು ಸರಳವಾಗಿ ಮತ್ತು ನಿಖರವಾಗಿ ನೀಡಲಾಗುತ್ತದೆ.

ಸಾಮಾನ್ಯ ಸುದ್ದಿಗಳು ಹಾಗೂ ದಿನನಿತ್ಯದ ಪ್ರಮುಖ ಅಪ್ಡೇಟ್ಸ್‌ಗಳನ್ನು ತಿಳಿದುಕೊಳ್ಳಲು ಈ ವಿಭಾಗವನ್ನು ವೀಕ್ಷಿಸಿ.

General News

ತಮ್ಮ ಪರ ತೀರ್ಪು ಬರಲಿ ಎಂದು ನ್ಯಾಯಾಧೀಶರ ಆಸನಕ್ಕೆ ವಾಮಾಚಾರ; 65 ವರ್ಷದ ವೃದ್ಧೆ ಬಂಧನ.

ತಮ್ಮ ಪರ ತೀರ್ಪು ಬರಲಿ ಎಂದು ನ್ಯಾಯಾಧೀಶರ ಆಸನಕ್ಕೆ ವಾಮಾಚಾರ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನ್ಯಾಯಾಲಯದಲ್ಲೇ ವಿಚಿತ್ರ ಘಟನೆಯೊಂದು ನಡೆದಿದ್ದು, ಓರ್ವ ವೃದ್ದೆ ತಮ್ಮ ಪರ ತೀರ್ಪು ಬರಲಿ ಎಂದು ನ್ಯಾಯಾಧೀಶರ ಆಸನಕ್ಕೆ ವಾಮಾಚಾರ ಮಾಡಿದ್ದಾಳೆ. ಘಟನೆಯ ಹಿನ್ನಲೆಯಲ್ಲಿ ವೃದ್ಧೆಯನ್ನು […]

General News

ಶಾಲಾ ಬಸ್‌ನಲ್ಲಿ ನಿಮ್ಮ ಮಕ್ಕಳು ಶಾಲೆಗೆ ಹೋಗುತ್ತಾರಾ? ಹಾಗಾದ್ರೆ ಈ ವೈರಲ್ ವಿಡಿಯೋ ತಪ್ಪದೇ ನೋಡಿ..!

ಶಾಲಾ ಬಸ್‌ನಲ್ಲಿ ನಿಮ್ಮ ಮಕ್ಕಳು ಶಾಲೆಗೆ ಹೋಗುತ್ತಾರಾ?

ಹೈದರಾಬಾದ್ : ಶಾಲಾ ಬಸ್‌ನಲ್ಲಿ ನಿಮ್ಮ ಮಕ್ಕಳು ಶಾಲೆಗೆ ಹೋಗುತ್ತಾರಾ? ಹಾಗಾದ್ರೆ ಎಲ್ಲ ಪಾಲಕರು ತಪ್ಪದೇ ನೋಡಲೇ ಬೇಕಾದ ಈ ವೈರಲ್ ವಿಡಿಯೋ.! ಸದ್ಯ ಮಕ್ಕಳು ರಸ್ತೆ

General News

ರೈಲು ನಿಲ್ದಾಣದ ಹಳಿ ಮೇಲೆಯೇ ಮಹಿಳೆಗೆ ಕ್ರೂರ ಹಲ್ಲೆ; ನಿಂತು ನೋಡಿದ ಪಬ್ಲಿಕ್‌, ವಿಡಿಯೋ ವೈರಲ್.!

ರೈಲು ನಿಲ್ದಾಣದ ಹಳಿ ಮೇಲೆಯೇ ಮಹಿಳೆಗೆ ಕ್ರೂರ ಹಲ್ಲೆ

ಮುಂಬೈ: ಸಾರ್ವಜನಿಕ ಸ್ಥಳದಲ್ಲಿ ಅದು ಮುಂಬೈನ ದಾದರ್ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಕ್ರೂರ ಹಲ್ಲೆ ನಡೆಸಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿದ್ದ ಪಬ್ಲಿಕ್ ತಕ್ಷಣ

General News

ಶಾಲಾ ಬಸ್‌ನಲ್ಲಿ ಸುರಕ್ಷಿತವಾಗಿ ಮಕ್ಕಳು ಮನೆ ಸೇರುವವರೆಗೂ ಹೊಣೆ ಶಾಲೆಯದ್ದೇ : ಹೈಕೋರ್ಟ್ ಮಹತ್ವದ ತೀರ್ಪು.

ಮಕ್ಕಳು ಮನೆ ಸೇರುವವರೆಗೂ ಹೊಣೆ ಶಾಲೆಯದ್ದೇ

ಬೆಂಗಳೂರು : ಶಾಲಾ ಬಸ್‌ಗೆ ಮಗು ಹತ್ತಿದ ಕ್ಷಣದಿಂದ ಸುರಕ್ಷಿತವಾಗಿ ಮಕ್ಕಳು ಮನೆ ಸೇರುವವರೆಗೂ ಹೊಣೆ ಶಾಲೆಯದ್ದೇ ಎಂದು ಕರ್ನಾಟಕ ಹೈಕೋರ್ಟ್ (High Court of Karnataka) ಮಹತ್ವದ

General News

ರಾಜ್ಯದಲ್ಲಿ ಇಂದಿನಿಂದ SIR ಪ್ರಕ್ರಿಯೆ ಆರಂಭ: ಮನೆ-ಮನೆಗೆ BLO ಭೇಟಿ, ಮತದಾರರು ತಿಳಿಯಲೇಬೇಕಾದ 10 ಸಂಗತಿಗಳು.

ರಾಜ್ಯದಲ್ಲಿ ಇಂದಿನಿಂದ SIR ಪ್ರಕ್ರಿಯೆ ಆರಂಭ.

ಬೆಂಗಳೂರು : ಕರ್ನಾಟಕದಲ್ಲಿ ರಾಜ್ಯದಲ್ಲಿ ಇಂದಿನಿಂದ SIR ಪ್ರಕ್ರಿಯೆ ಆರಂಭವಾಗಿದ್ದು ಪ್ರತಿ ಮನೆ-ಮನೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯಲ್ಲಿ

General News

ದಿಢೀರ್ ಓಪನ್ ಆದ ಚಲಿಸುತ್ತಿದ್ದ ಶಾಲಾ ವ್ಯಾನಿನ ಹಿಂಬಾಗಿಲು ; ರಸ್ತೆಗೆ ಬಿದ್ದ 5 ಮಕ್ಕಳು.

ರಸ್ತೆಗೆ ಬಿದ್ದ 5 ಮಕ್ಕಳು

ಬೆಂಗಳೂರು : ಚಲಿಸುತ್ತಿದ್ದ ಶಾಲಾ ವ್ಯಾನ್‌ ಹಿಂಬಾಗಿಲು ಏಕಾಏಕಿ ಓಪನ್ ಆದ ಪರಿಣಾಮ ಐವರು ಮಕ್ಕಳು ದಿಢೀರ್‌ ಅಂತ ರಸ್ತೆಗೆ ಬಿದ್ದ ಆತಂಕಕಾರಿ ಘಟನೆ ರಾಜ್ಯ ರಾಜಧಾನಿ

General News

ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳ; ಕರ್ನಾಟಕ ಸೇರಿ 5 ರಾಜ್ಯಗಳ ಶಾಕಿಂಗ್ ವರದಿ ಬಹಿರಂಗ.

ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಳ

ನವದೆಹಲಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮದುವೆಯಾದ ಬಳಿಕವೂ ಒಂಟಿಯಾಗಿ ಬದುಕುತ್ತಿರುವ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಶಾಕಿಂಗ್ ವರದಿಯೊಂದು ಬಹಿರಂಗವಾಗಿದೆ. ವಿಶೇಷವಾಗಿ ಅದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ

General News

ಮಗುವನ್ನು ಲಗೇಜ್‌ನಂತೆ ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿ ಕೂರಿಸಿ ಬೈಕ್‌ ಸವಾರಿ ಮಾಡಿದ ತಂದೆ; ಫೋಟೋ ವೈರಲ್.

ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿ ಕೂರಿಸಿ

ಗದಗ  : ಮಗುವನ್ನು ಬೈಕ್‌ನ ಸೈಡ್ ಬ್ಯಾಗ್‌ನಲ್ಲಿ ಕೂರಿಸಿ ಕರೆದುಕೊಂಡು ಹೋದ ತಂದೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಘಟನೆಯ ಫೋಟೋ ನೋಡಿದ ಸಾರ್ವಜನಿಕರು

General News

ಕೇವಲ ₹225ಕ್ಕೆ 75GB ಡೇಟಾ, ಅನ್‌ಲಿಮಿಟೆಡ್ ಕಾಲ್; ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಟ್ಟ BSNL.

ಡೆಸ್ಕ್‌ : ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷಿಸುವಂತಾ ಸಂದೇಶ ಒಂದನ್ನು BSNL ನೀಡಿದ್ದು, ಸದ್ಯ ಖಾಸಗಿ ಕಂಪನಿಗಳಿಗೆ ಟಕ್ಕರ್ ಕೊಡಲು ಮುಂದಾಗಿದೆ. BSNL ತನ್ನ ಗ್ರಾಹಕರಿಗೆ ಭರ್ಜರಿ

General News

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್; ರೈಲು ಸಮಯದಲ್ಲೂ ಮಹತ್ವದ ಬದಲಾವಣೆ.

ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್‌ಗೆ ಹೊಸ ಸ್ಟಾಪ್

ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುವವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ದಕ್ಷಿಣ ಪಶ್ಚಿಮ ರೈಲ್ವೆ (South Western Railway ) ಇಲಾಖೆ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಜ್ಮೇರ್–ಮೈಸೂರು–ಅಜ್ಮೇರ್ ಎಕ್ಸ್‌ಪ್ರೆಸ್ ರೈಲು

General News

ಇರುವೆ ಕಚ್ಚಿದೆ ಎಂದು ನಿರ್ಲಕ್ಷಿಸಿ, ಹಾವಿನ ಕಡಿತಕ್ಕೆ ಬಲಿಯಾದ ವಿದ್ಯಾರ್ಥಿನಿ.

ಹಾವಿನ ಕಡಿತಕ್ಕೆ ಬಲಿಯಾದ ವಿದ್ಯಾರ್ಥಿನಿ

ಡೆಸ್ಕ್‌ : ಇರುವೆ ಕಚ್ಚಿರಬೇಕು ಎಂದು ಭಾವಿಸಿ ಹಾವಿನ ಕಡಿತ (Snake bite) ದಿಂದ ವಿದ್ಯಾರ್ಥಿಯೋರ್ವಳು ಸಾವಿಗೀಡಾಗಿರುವ ಘಟನೆ ಕೇರಳದಲ್ಲಿ ನಡೆದಿರುವ ಬಗ್ಗೆ ತಿಳಿದು ಬಂದಿದೆ. ವಿದ್ಯಾರ್ಥಿನಿಯ

General News

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ.

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ

ನವದೆಹಲಿ: ಸ್ವಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ವಯಸ್ಕರಿಗೆ (For adults) ಕಿರುಕುಳ ನೀಡಕೂಡದೆಂದು ಪೊಲೀಸರಿಗೆ ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ ನೀಡಿದೆ. ಈ ಮೂಲಕ ವೈಯಕ್ತಿಕ ಸ್ವಾತಂತ್ರ್ಯ

Scroll to Top