Tuesday, May 13, 2025
HomeCrime Newsಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ; ದಾಳಿಯ ವಿಡಿಯೋ ವೈರಲ್.!
spot_img
spot_img
spot_img

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ; ದಾಳಿಯ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಕಿನ್ನಿಪದವು ಎಂಬಲ್ಲಿ ದುಷ್ಕರ್ಮಿಗಳು ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ.

ಇದನ್ನು ಓದಿ : Job : ಯೂನಿಯನ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 500 ಹುದ್ದೆಗಳಿಗೆ ನೇಮಕಾತಿ.!

ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದ (Bajrang Dal activist) ಸುಹಾಸ್ ಶೆಟ್ಟಿ ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು ಎಂದು ತಿಳಿದು ಬಂದಿದೆ.

ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು. ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು.

ಅನ್ವಿತ್, ಲತೀಶ್, ಸಂಜಯ್, ಪ್ರಜ್ವಲ್ ಮತ್ತು ಶಶಾಂಕ್ ಎಂಬುವವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಸುಹಾಶ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಐದರಿಂದ ಆರು ಜನರಿದ್ದ ದುಷ್ಕರ್ಮಿಗಳ ತಂಡ ಸುಹಾಶ್ ಶೆಟ್ಟಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ವಿಡಿಯೋ : 

ಹಿಂದಿನ ಸುದ್ದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments