ಜನಸ್ಪಂದನ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ದೇವಿಗುಂಡಿಯಲ್ಲಿ ಈಜಲು ಹೋಗಿದ್ದ ಇಬ್ಬರೂ ನೀರುಪಾಲಾದ ಘಟನೆ ನಡೆದಿದೆ. ಸಾವಿಗೀಡಾದವರು ಸಾಗರದ ಕೃಷಿ ಇಲಾಖೆಯ ಅಧಿಕಾರಿ
ಜನಸ್ಪಂದನ ನ್ಯೂಸ್, ಸವದತ್ತಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಆಸ್ತಿಗಾಗಿ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾಂತೇಶ್ ಅಳಗೋಡಿಯನ್ನು,
ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬೀರೂರು ಮೂಲದವರಾದ ಎಎಸ್ಐ
ಜನಸ್ಪಂದನ ನ್ಯೂಸ್, ಡೆಸ್ಕ್ : ಪತಿಯೋರ್ವ ಪತ್ನಿಯ ಪ್ರಿಯಕರನೊಂದಿಗೆ ಆಕೆಯ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ ಮಹಿಳೆಯ
ಜನಸ್ಪಂದನ ನ್ಯೂಸ್, ಕೋಲಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಪೋಷಕರು ಡ್ಯಾನ್ಸ್ ಕ್ಲಾಸ್ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಜನಸ್ಪಂದನ ನ್ಯೂಸ್, ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ಪ್ರಿಯಕರನ ಜೊತೆ ಬಂದಿದ್ದ ಯುವತಿ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ. ಮೃತ
ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿ ಎಟಿಎಂಗೆ ಭದ್ರತಾ ಸಿಬ್ಬಂದಿ ಹಣ ತುಂಬಿಸುವ ವೇಳೆ ಬಂದ ಮಹಿಳೆಗೆ ಆಂಟಿ ಪಕ್ಕಕ್ಕೆ ಸರಿರಿ ಎಂದಿದ್ದಕ್ಕೆ
ಜನಸ್ಪಂದನ ನ್ಯೂಸ್, ಡೆಸ್ಕ್ : ಸತ್ತ ವ್ಯಕ್ತಿ ಮತ್ತೇ ಹುಟ್ಟಿ ಬರುತ್ತಾನೆಂಬ ನಂಬಿಕೆಯಿಂದ ಸುಮಾರು 20 ಗಂಟೆಗಳ ಕಾಲ ವ್ಯಕ್ತಿಯೋಬ್ಬರ ಶವವನ್ನು ಮನೆಯಲ್ಲಿಟ್ಟು ಧಾರ್ಮಿಕ ವಿಧಿ ವಿಧಾನಗಳನ್ನು
ಜನಸ್ಪಂದನ ನ್ಯೂಸ್, ವಿಜಯನಗರ : ಇತ್ತೀಚೆಗೆ ಹೃದಯ ಸ್ಥಂಭನ ಮತ್ತು ಹಠಾತ್ ಹೃದಯಾಘಾತ ಹಾಗೂ ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಇದೀಗ ಇನ್ನೊಂದು ಪ್ರಕರಣ ಇದೇ