ರಾಜ್ಯ

ರಾಜ್ಯ

ಬೆಳಗಾವಿ : ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ.!

ಜನಸ್ಪಂದನ ನ್ಯೂಸ್, ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕ ಮಾಳು ಯಮಗಾರ

Read More
ರಾಜ್ಯ

ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ ನೀರುಪಾಲು.!

ಜನಸ್ಪಂದನ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ದೇವಿಗುಂಡಿಯಲ್ಲಿ ಈಜಲು ಹೋಗಿದ್ದ ಇಬ್ಬರೂ ನೀರುಪಾಲಾದ ಘಟನೆ ನಡೆದಿದೆ. ಸಾವಿಗೀಡಾದವರು ಸಾಗರದ ಕೃಷಿ ಇಲಾಖೆಯ ಅಧಿಕಾರಿ

Read More
ರಾಜ್ಯ

ಬೆಳಗಾವಿ : ಆಸ್ತಿಗಾಗಿ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ.!

ಜನಸ್ಪಂದನ ನ್ಯೂಸ್, ಸವದತ್ತಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ‌ ಗೊರವನಕೊಳ್ಳ ಗ್ರಾಮದಲ್ಲಿ ಆಸ್ತಿಗಾಗಿ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾಂತೇಶ್ ಅಳಗೋಡಿಯನ್ನು,

Read More
ರಾಜ್ಯ

ಹೃದಯಾಘಾತದಿಂದ ASI ಸಾವು.!

ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್​ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬೀರೂರು ಮೂಲದವರಾದ ಎಎಸ್​ಐ

Read More
ರಾಜ್ಯ

ಡ್ಯಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದ ಪೋಷಕರು ; ಆತ್ಮಹತ್ಯೆಗೆ ಶರಣಾದ ಯುವತಿ.!

ಜನಸ್ಪಂದನ ನ್ಯೂಸ್, ಕೋಲಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಪೋಷಕರು ಡ್ಯಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

Read More
ರಾಜ್ಯ

ಪ್ರಿಯಕರನ ಜೊತೆ ಬಂದಿದ್ದ ಪ್ರಿಯತಮೆ ಆತ್ಮಹತ್ಯೆಗೆ ಶರಣು.!

ಜನಸ್ಪಂದನ ನ್ಯೂಸ್, ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ಪ್ರಿಯಕರನ ಜೊತೆ ಬಂದಿದ್ದ ಯುವತಿ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ. ಮೃತ

Read More
ರಾಜ್ಯ

ಆಂಟಿ ಪಕ್ಕಕ್ಕೆ ಸರಿಯಿರಿ ಎಂದ ಎಟಿಎಂ ಸಿಬ್ಬಂದಿ ; ಸಿಟ್ಟಾದ ಮಹಿಳೆ ಮಾಡಿದ್ದೇನು ಗೊತ್ತಾ.?

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿ ಎಟಿಎಂಗೆ ಭದ್ರತಾ ಸಿಬ್ಬಂದಿ ಹಣ ತುಂಬಿಸುವ ವೇಳೆ ಬಂದ ಮಹಿಳೆಗೆ ಆಂಟಿ ಪಕ್ಕಕ್ಕೆ ಸರಿರಿ ಎಂದಿದ್ದಕ್ಕೆ

Read More
ರಾಜ್ಯ

ಗಂಡ ವಾಟ್ಸಪ್ ಸ್ಟೇಟಸ್ ಹಾಕಿದ ಕೆಲವೇ ಗಂಟೆಗಳಲ್ಲಿ ಹೆಂಡತಿ ನೇಣಿಗೆ ಶರಣು.!

ಜನಸ್ಪಂದನ ನ್ಯೂಸ್, ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಚಳ್ಳಕೆರೆ ನಗರದ ಬಳ್ಳಾರಿ ರಸ್ತೆ ಆಂಜನೇಯ ಕ್ಲಾಥ್ ಸೆಂಟರ್ ಬಳಿ ಇರುವ ನಿವಾಸದಲ್ಲಿ ನೇಣು ಬೀಗಿದ ಸ್ಥಿತಿ ಗೃಹಿಣಿ ಶವವಾಗಿ ಪತ್ತೆಯಾದ

Read More
ರಾಜ್ಯ

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಪಾರಾಗಿದ್ದ ಯುವತಿ, ಅಪಾರ್ಟ್‌ಮೆಂಟ್‌ನಿಂದ ಬಿದ್ದು ಸಾವು.!

ಜನಸ್ಪಂದನ ನ್ಯೂಸ್, ಬೆಂಗಳೂರು : ಧರ್ಮಸ್ಥಳದ ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಆ ದಿನ ಸ್ಥಳೀಯರು ರಕ್ಷಿಸಿದ್ದರು. ಆದರೆ ಅದೇ ಯುವತಿ ಇದೀಗ

Read More
ರಾಜ್ಯ

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ

Read More
error: Content is protected !!