ಲೋಕಲ್

ಲೋಕಲ್

ಫೋನಿನಲ್ಲಿ ಅತ್ತಿಗೆಯ ಜೊತೆ ಸಲುಗೆಯಿಂದ ಮಾತಾಡುತ್ತಿದ್ದ ಗೆಳೆಯನನ್ನೇ ಹತ್ಯೆಗೈದ ಯುವಕ.!

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಹುಲ್ಯಾನೂರ ಗ್ರಾಮದಲ್ಲಿ ಅತ್ತಿಗೆಯ ಜೊತೆ ಪೋನ್‌ ಮೂಲಕ ಸಂಪರ್ಕ ಬೆಳೆಸಿ ಅನೈತಿಕ ಸಂಬಂಧಕ್ಕೆ

Read More
ಲೋಕಲ್

12 ಕೋ.ರೂ.ಗಳ ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ.

ಜನಸ್ಪಂದನ ನ್ಯೂಸ್, ಗೋಕಾಕ : ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ

Read More
ಲೋಕಲ್

ಆರ್.ಡಿ.ಪಿ.ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ 2.20 ಕೋ. ರೂ. : ಶಾಸಕ ಬಾಲಚಂದ್ರ ಜಾರಕಿಹೊಳಿ.

ಜನಸ್ಪಂದನ ನ್ಯೂಸ್, ಗೋಕಾಕ : ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ 2.20 ಕೋ. ರೂ. ಅನುದಾನ ಮಂಜೂರಾಗಿದೆ

Read More
ಲೋಕಲ್

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಜನಸ್ಪಂದನ ನ್ಯೂಸ್, ಮೂಡಲಗಿ

Read More
ಲೋಕಲ್

ಸಣ್ಣ-ಸಣ್ಣ ಸಮಾಜಗಳು ಒಂದಾಗಿ, ಒಗ್ಗಟ್ಟಾದರೆ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ : ಬಾಲಚಂದ್ರ ಜಾರಕಿಹೊಳಿ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಜನಸ್ಪಂದನ ನ್ಯೂಸ್, ಮೂಡಲಗಿ : ಕುಶಲಕರ್ಮಿಗಳು ಮತ್ತು

Read More
ಲೋಕಲ್

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಜನಸ್ಪಂದನ ನ್ಯೂಸ್, ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ

Read More
ಲೋಕಲ್

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ.

ಜನಸ್ಪಂದನ ನ್ಯೂಸ್, ಮೂಡಲಗಿ : ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ

Read More
ಲೋಕಲ್

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಜನಸ್ಪಂದನ, ನ್ಯೂಸ್, ಮೂಡಲಗಿ : ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ (Cricket) ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Read More
ಲೋಕಲ್

ನಮ್ಮ ನೆಲವನ್ನು ಒಂದಿಚೂ ಬಿಟ್ಟುಕೊಡುವುದಿಲ್ಲ. ಎಂದೆಂದಿಗೂ ಬೆಳಗಾವಿ ನಮ್ಮದೇ : ಶಾಸಕ ಬಾಲಚಂದ್ರ ಜಾರಕಿಹೊಳಿ.

ಬೆಟಗೇರಿಯಲ್ಲಿ ಜರುಗಿದ ಗೋಕಾಕ ತಾಲೂಕಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೆರವಣಿಗೆ ಜಾಥಾಕ್ಕೆ ಚಾಲನೆ ನೀಡಿದ ಗೋಕಾಕ ಶಾಸಕ

Read More
ಲೋಕಲ್

ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ.

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ. ಡಿಸೆಂಬರ್ 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್‌ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ

Read More
error: Content is protected !!