Day: September 1, 2023

ರಾಜ್ಯ

ವಿದ್ಯಾರ್ಥಿನಿಯರೊಂದಿಗೆ ಮುಖ್ಯ ಶಿಕ್ಷಕನ ಕುಚೇಷ್ಟೆ : ಶಾಲೆಗೆ ನುಗ್ಗಿ ಮನಸೋಇಚ್ಛೆ ಥಳಿಸಿದ ಪೋಷಕರು.!

ಜನಸ್ಪಂದನ ನ್ಯೂಸ್, ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿದ್ಯಾರ್ಥಿನಿಯರಿಗೆ‌ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ

Read More
ರಾಷ್ಟ್ರೀಯ

Subsidy : LPG ಗ್ಯಾಸ್ ಸಬ್ಸಿಡಿ ರೂ.200 ನಿಮ್ಮ ಖಾತೆಗೆ ಬಂದಿದೆಯಾ ಅಥವಾ ಇಲ್ವಾ ಎಂದು ಜಸ್ಟ್ ಹೀಗೆ ಚೆಕ್ ಮಾಡಿ.

ಜನಸ್ಪಂದನ ನ್ಯೂಸ್, ಬೆಂಗಳೂರು : ಕೇಂದ್ರ ಸರ್ಕಾರ ಗ್ಯಾಸ್ ಸಬ್ಸಿಡಿ ಹಣ 200 ರೂ. ನೀಡುವುದಾಗಿ ತಿಳಿಸಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ರೂ.200 ಹಾಗೂ ಉಜ್ವಲ ಯೋಜನೆಯಡಿ

Read More
ಆರೋಗ್ಯ

ನಿಮಗೆ ‘ಮೈಗ್ರೇನ್’ ಸಮಸ್ಯೆ ಇದೆಯೇ.? ಹಾಗಿದ್ರೆ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ.!

ಜನಸ್ಪಂದನ ನ್ಯೂಸ್, ಆರೋಗ್ಯ : ಮೈಗ್ರೇನ್ ಒಂದು ನರವೈಜ್ಞಾನಿಕ ಸಮಸ್ಯೆಯಾಗಿದೆ. ಮೈಗ್ರೇನ್ ಪಡೆಯುವ ವ್ಯಕ್ತಿಯು ಸಾಕಷ್ಟು ಬಳಲಲು ಪ್ರಾರಂಭಿಸುತ್ತಾನೆ, ಏಕೆಂದರೆ ಮೈಗ್ರೇನ್ ನಂತರ ತಲೆಯ ಒಂದು ಭಾಗದಲ್ಲಿ

Read More
ಅಂತರಾಷ್ಟ್ರೀಯ

Aditya-L1 Mission LIVE : ನಾಳೆ ಭಾರತದ ಮೊದಲ ಸೂರ್ಯಯಾನ ಬಾಹ್ಯಾಕಾಶ ನೌಕೆ ಉಡಾವಣೆ ; ಸಮಯ, ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಬಹುದು.!

ಜನಸ್ಪಂದನ ನ್ಯೂಸ್, ಬೆಂಗಳೂರು : ದೇಶದ ಮೊದಲ ಸೂರ್ಯನ ಮಿಷನ್ ಆದಿತ್ಯ L1 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಭಾರತ ದೇಶ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

Read More
ರಾಜ್ಯ

BREAKING : ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಹಾಸನ ಲೋಕಸಭಾ ಸದಸ್ಯ ಮತ್ತು ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ

Read More
ರಾಷ್ಟ್ರೀಯ

ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿದ ಸಿಎಂ ; ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂಬೈನ ಗ್ರ್ಯಾಂಡ್ ಹಯಾತ್ ಹೋಟೆಲ್‌ಗೆ ಆಗಮಿಸಿದಾಗ ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿದರು. ಘಟನೆಯ ವಿಡಿಯೋ

Read More
ಹವಾಮಾನ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ.2 ರಿಂದ ನಾಲ್ಕೈದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಕಳೆದ ಕೆಲ ದಿನಗಳಿಂದ ದೂರಾಗಿದ್ದ ಮಳೆ ಈಗ ಮತ್ತೆ ಹತ್ತಿರವಾಗಲಿದೆ ಎಂದು ಹವಾಮಾನ ಇಲಾಖೆ ಸುದ್ದಿ ನೀಡಿದೆ. ಸೆಪ್ಟೆಂಬರ್‌ 2 ರಿಂದ ನಾಲ್ಕೈದು

Read More
ಸುದ್ದಿ

ಬೆಳಗಾವಿಯಲ್ಲಿ ಭೀಕರ ಘಟನೆ ; ವಿದ್ಯುತ್ ಸ್ಪರ್ಶಗೊಂಡು ತಂದೆ-ಮಗ ಸಾವು.!

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಮನೆಯ ಮುಂದಿನ‌ ಕಸ ತೆಗೆಯುವಾಗ ವಿದ್ಯುತ್‌ ತಂತಿ ತಗುಲಿ ತಂದೆ-ಮಗ ಸಾವನಪ್ಪಿರುವ ಹೃದಯ ವಿದ್ರಾವಕ

Read More
ರಾಷ್ಟ್ರೀಯ

ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನಟಿಯ ಶವ ಪತ್ತೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಟಿ ಅಪರ್ಣಾ ನಾಯರ್​ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಕೇಸ್​ ದಾಖಲಿಸಿಕೊಂಡು ತನಿಖೆ

Read More
ಆರೋಗ್ಯ

ಖಾಸಗಿ ಭಾಗದಲ್ಲಿ ತುರಿಕೆ ಕಿರಿಕಿರಿಯೇ.? ಇಲ್ಲಿದೆ ನೋಡಿ “ಮನೆ ಮದ್ದು”.!

ಜನಸ್ಪಂದನ ನ್ಯೂಸ್, ಆರೋಗ್ಯ : ಮಹಿಳೆಯ/ಪುರುಷರ ಖಾಸಗಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಳ್ಳೋದು ಸಹಜ. ಅನೇಕ ಬಾರಿ ಈ ವಿಷಯವನ್ನು ಯಾರ ಬಳಿಯೂ ಹೇಳುವುದಿಲ್ಲ. ಹಾಗೆ ಮಾಡಿದಾಗ ಸಮಸ್ಯೆ

Read More
error: Content is protected !!