Day: September 5, 2023

ಸುದ್ದಿ

ಶಿಕ್ಷಕರ ದಿನಾಚರಣೆಯ ದಿನ ತುಂಟ ವಿದ್ಯಾರ್ಥಿಗೆ ಶಿಕ್ಷಕರು ಕೊಟ್ಟ ಗಿಫ್ಟ್ ಏನು ಗೊತ್ತೇ.? ಈ ವೈರಲ್ ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೆಪ್ಟೆಂಬರ್ 5 ರಂದು ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಗೌರವವನ್ನು ಪ್ರದರ್ಶಿಸುತ್ತಾರೆ. ಈ ದಿನ ವಿದ್ಯಾರ್ಥಿಗಳು ಶಿಕ್ಷಕರಿಗೆ ಉಡುಗೊರೆಗಳು ಮತ್ತು ಹೂವುಗಳನ್ನು ನೀಡುವ ಮೂಲಕ

Read More
ರಾಜ್ಯ

ಬೆಳಗಾವಿ : ಭೀಕರ ರಸ್ತೆ ಅಪಘಾತ, ಅಣ್ಣ-ತಂಗಿಯ ದಾರುಣ ಸಾವು.!

ಜನಸ್ಪಂದನ ನ್ಯೂಸ್, ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಲಿಕವಾಡ-ನಣದಿವಾಡಿ ರಸ್ತೆಯಲ್ಲಿ ಕಾರು ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಮೇಲಿದ್ದ ಅಣ್ಣ-ತಂಗಿ

Read More
ಸುದ್ದಿ

ಪತಿಯ ಅಕ್ರಮ ಸಂಬಂಧ : ಲವರ್’ನೊಂದಿಗೆ ಕಟ್ಟಿ ಹಾಕಿ, ತಲೆಬೋಳಿಸಿ ರಸ್ತೆಯಲ್ಲಿ ಪರೇಡ್ ಮಾಡಿಸಿದ ಪತ್ನಿ!

ಜನಸ್ಪಂದನ ನ್ಯೂಸ್, ಡೆಸ್ಕ್ : ಪತ್ನಿಯೋರ್ವಳು, ಪತಿ ಹಾಗೂ ಆತನ ಪ್ರೇಯಸಿಯನ್ನು ಕಟ್ಟಿಹಾಕಿದ್ದಲ್ಲದೆ  ಗ್ರಾಮದ ರಸ್ತೆ ರಸ್ತೆಗಳಲ್ಲಿ ತಲೆ ಬೋಳಿಸಿ ಮೆರವಣಿಗೆ ಮಾಡಿರುವ ಘಟನೆಯೊಂದು ಆಂಧ್ರಪ್ರದೇಶದ ಶ್ರೀ ಸತ್ಯ

Read More
ರಾಷ್ಟ್ರೀಯ

ರಾಷ್ಟ್ರಪತಿ ಭವನದ ಆಹ್ವಾನ ಪತ್ರಿಕೆ : ‘ಇಂಡಿಯಾʼವನ್ನು ‘ಭಾರತʼ ಎಂದು ಮರುನಾಮಕರಣ ಮಾಡಲಿದೆಯೇ ಕೇಂದ್ರ ಸರ್ಕಾರ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಸೆಪ್ಟೆಂಬರ್ 18ರಿಂದ 22ರ ವರೆಗೆ ನಿಗದಿಯಾಗಿರುವ ಸಂಸತ್ತಿನ ಮುಂಬರುವ ವಿಶೇಷ ಅಧಿವೇಶನದಲ್ಲಿ ʼಇಂಡಿಯಾʼವನ್ನು ಭಾರತ ಎಂದು ಮರುನಾಮಕರಣ ಮಾಡುವ ನಿರ್ಣಯವನ್ನು ಸರ್ಕಾರವು ತರಬಹುದು.

Read More
ರಾಜ್ಯ

BREAKING NEWS : ಇನ್ಮುಂದೆ ವರ್ಷದಲ್ಲಿ ಮೂರು ಬಾರಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿಯುಸಿ ಪರೀಕ್ಷೆ ; ಸಚಿವ ಮಧು ಬಂಗಾರಪ್ಪ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಇನ್ಮುಂದೆ  ವರ್ಷದಲ್ಲಿ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ

Read More
ಸುದ್ದಿ

ಹೃದಯಾಘಾತಕ್ಕೆ ಬಲಿಯಾದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌.!

ಜನಸ್ಪಂದನ ನ್ಯೂಸ್, ವಿಜಯನಗರ : ಹೃದಯಾಘಾತದ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿರುವುದರಿಂದ ಜನ ಸಾಮಾನ್ಯರಲ್ಲಿ ತೀವ್ರ ಆತಂಕವನ್ನು ಸೃಷ್ಟಿ ಮಾಡಿದೆ. ಒಂದಲ್ಲಾ ಒಂದು ಕಡೆ ಈ ಹೃದಯಾಘಾತವು ಸಣ್ಣವರು,

Read More
ಸುದ್ದಿ

ಪರವಾನಿಗೆ ನೀಡಲು ಲಂಚಕ್ಕೆ ಬೇಡಿಕೆ : ಆರ್‌ಟಿಒ ಅಧಿಕಾರಿ, ಅಟೆಂಡರ್ ಲೋಕಾಯುಕ್ತ ಬಲೆಗೆ.!

ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಆರ್ ಟಿಒ ಕಚೇರಿಯಲ್ಲಿ ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಆರ್’ಟಿಒ ಮತ್ತು ಅಟೆಂಡರ್ ಲೋಕಾಯುಕ್ತ ಪೋಲೀಸರ

Read More
ಆರೋಗ್ಯ

ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಅಡ್ಡಪರಿಣಾಮ.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಮ್ಮ ದೇಹಕ್ಕೆ ನೀರು ತುಂಬಾ ಮುಖ್ಯ. ದೇಹದ ಚಯಾಪಚಯ ಕ್ರಿಯೆಯ ಸರಿಯಾದ ಕಾರ್ಯನಿರ್ವಹಣೆಗೆ ಸಾಕಷ್ಟು ನೀರನ್ನು ಹೊಂದಿರುವುದು ಅತ್ಯಗತ್ಯ. ದೇಹದಿಂದ ತ್ಯಾಜ್ಯಗಳು,

Read More
error: Content is protected !!