Day: September 13, 2023

ಸುದ್ದಿ

8 ತಿಂಗಳ ಗರ್ಭಿಣಿ ಪತ್ನಿ, ಪುಟ್ಟ ಮಗಳನ್ನು ಕೊಂದ ಯೋಧ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೈನಿಕನೋರ್ವ ಗರ್ಭಿಣಿ ಪತ್ನಿ ಹಾಗೂ 4 ವರ್ಷದ ಮಗಳನ್ನು ಕೊಂದ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಂದಹಾರ್ ತಾಲೂಕಿನ ಬೋರಿ ಗ್ರಾಮದಲ್ಲಿ

Read More
ಸುದ್ದಿ

ರಾತ್ರಿ ಮಲಗಿ ಬೆಳಗ್ಗೆ ಏಳುವಷ್ಟರಲ್ಲಿ ದುರಂತ ಸಾವು ಕಂಡ ಟೆಕ್ಕಿ : ಅಂಥದ್ದೆನಾಯ್ತು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಿಳಾ ಟೆಕ್ಕಿಯೊಬ್ಬರು ಕ್ರಿಮಿನಾಶಕ ಸೇವಿಸಿ ಮೃತಪಟ್ಟ ಘಟನೆ ಹೈದರಾಬಾದ್​ನ ಜಗದ್ಗಿರಿಗುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ ಮೃತ ದುರ್ದೈವಿ

Read More
ಅಂತರಾಷ್ಟ್ರೀಯ

“ಮದುವೆಯಾಗಲು ವರ ಬೇಕಾಗಿದ್ದಾನೆ” : ಬೋರ್ಡ್ ಹಿಡಿದು ರಸ್ತೆಗಿಳಿದ ಯುವತಿ ; ಮುಂದೆನಾಯ್ತು ಗೊತ್ತಾ.

ಜನಸ್ಪಂದನ ನ್ಯೂಸ್, ಡೆಸ್ಕ್ : ಯುವತಿಯೊಬ್ಬಳು ಪತಿ ಬೇಕಾಗಿದ್ದಾನೆಂದು ಬೋರ್ಡ್​​ ಹಿಡಿದು ರಸ್ತೆಯಲ್ಲಿ ನಿಂತಿರುವ ಫೋಟೋಗಳು ಇದೀಗ ವೈರಲ್ ಆಗಿದೆ. ಎರಡು ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದೇನೆ,

Read More
ರಾಜ್ಯ

ಉದ್ಯಮಿಗೆ ವಂಚನೆ ಪ್ರಕರಣ : ಕೇಸ್ ದಾಖಲಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆ..!

ಜನಸ್ಪಂದನ ನ್ಯೂಸ್, ವಿಜಯನಗರ : ಉದ್ಯಮಿಯೊಬ್ಬರಿಗೆ ಎಂಎಲ್‌ಎ ಸೀಟು ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಸ್‌ ದಾಖಲಾಗುತ್ತಿದ್ದಂತೆ ವಿಜಯನಗರ ಜಿಲ್ಲೆಯ ಹೂವಿನ

Read More
ರಾಜ್ಯ

ಹೈ ಪ್ರೊಫೈಲ್ ಹನಿಟ್ರ್ಯಾಪ್ ಕೇಸ್‌ ; ಕಿಂಗ್‌ಪಿನ್ ಬೆಂಗಳೂರಿನಲ್ಲಿ ಅರೆಸ್ಟ್..!

ಜನಸ್ಪಂದನ ನ್ಯೂಸ್, ಬೆಂಗಳೂರು : ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್ ನ ಮಾಸ್ಟರ್ ಮೈಡ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಮಾಸ್ಟರ್ ಮೈಡ್ ಆರತಿ

Read More
ಅಂತರಾಷ್ಟ್ರೀಯ

ಲೈವ್‌ನಲ್ಲಿಯೇ ಮಹಿಳಾ ಯೂಟ್ಯೂಬರ್‌ಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ; ವಿಡಿಯೋ ವೈರಲ್..!

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ಮೂಲದ ವ್ಯಕ್ತಿಯೋರ್ವ, ಕೊರಿಯನ್ ಮೂಲದ ಮಹಿಳಾ ಯೂಟ್ಯೂಬರ್ ಒಬ್ಬಳಿಗೆ ಆಕೆ ಲೈವ್ ನಲ್ಲಿದ್ದಾಗಲೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತನ ಕಿರುಕುಳದ

Read More
ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ ; 11 ಜನರ ಸಾವು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಲಾರಿಯೊಂದು ಬಸ್ ಗೆ ಡಿಕ್ಕಿಯಾಗಿ 11 ಜನರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡ ಘಟನೆ ಭರತ್ಪುರ ಜಿಲ್ಲೆಯ ಹಂತ್ರಾ ಬಳಿಯ ಜೈಪುರ-ಆಗ್ರಾ

Read More
ರಾಜ್ಯ

ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ

Read More
ರಾಷ್ಟ್ರೀಯ

ದೇಶದಲ್ಲಿ ನಿಫಾ ವೈರಸ್​ ಭೀತಿ ; ಈ ರೋಗದ ಲಕ್ಷಣಗಳೇನು? ತಿಳಿಯಿರಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಸಂಬಂಧಿಸಿದ ಎರಡು ಅಸ್ವಾಭಾವಿಕ ಸಾವುಗಳು ದಾಖಲಾದ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ.

Read More
error: Content is protected !!