ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಿಳಾ ಟೆಕ್ಕಿಯೊಬ್ಬರು ಕ್ರಿಮಿನಾಶಕ ಸೇವಿಸಿ ಮೃತಪಟ್ಟ ಘಟನೆ ಹೈದರಾಬಾದ್ನ ಜಗದ್ಗಿರಿಗುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ ಮೃತ ದುರ್ದೈವಿ
ಜನಸ್ಪಂದನ ನ್ಯೂಸ್, ಡೆಸ್ಕ್ : ಯುವತಿಯೊಬ್ಬಳು ಪತಿ ಬೇಕಾಗಿದ್ದಾನೆಂದು ಬೋರ್ಡ್ ಹಿಡಿದು ರಸ್ತೆಯಲ್ಲಿ ನಿಂತಿರುವ ಫೋಟೋಗಳು ಇದೀಗ ವೈರಲ್ ಆಗಿದೆ. ಎರಡು ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದೇನೆ,
ಜನಸ್ಪಂದನ ನ್ಯೂಸ್, ವಿಜಯನಗರ : ಉದ್ಯಮಿಯೊಬ್ಬರಿಗೆ ಎಂಎಲ್ಎ ಸೀಟು ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ವಿಜಯನಗರ ಜಿಲ್ಲೆಯ ಹೂವಿನ
ಜನಸ್ಪಂದನ ನ್ಯೂಸ್, ಬೆಂಗಳೂರು : ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್ ನ ಮಾಸ್ಟರ್ ಮೈಡ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಮಾಸ್ಟರ್ ಮೈಡ್ ಆರತಿ
ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ಮೂಲದ ವ್ಯಕ್ತಿಯೋರ್ವ, ಕೊರಿಯನ್ ಮೂಲದ ಮಹಿಳಾ ಯೂಟ್ಯೂಬರ್ ಒಬ್ಬಳಿಗೆ ಆಕೆ ಲೈವ್ ನಲ್ಲಿದ್ದಾಗಲೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತನ ಕಿರುಕುಳದ
ಜನಸ್ಪಂದನ ನ್ಯೂಸ್, ಬೆಂಗಳೂರು : ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ
ಜನಸ್ಪಂದನ ನ್ಯೂಸ್, ಡೆಸ್ಕ್ : ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಸಂಬಂಧಿಸಿದ ಎರಡು ಅಸ್ವಾಭಾವಿಕ ಸಾವುಗಳು ದಾಖಲಾದ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ.