Day: September 15, 2023

ಸುದ್ದಿ

ಡ್ಯಾನ್ಸ್ ಮಾಡುವಾಗ ವೇದಿಕೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಯುವಕ ಸಾವು : ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ವಿಜಯಪುರ : ಯುವ ಕಲಾವಿದನೋಬ್ಬ ನಾಟಕ ಪ್ರದರ್ಶನದ ವೇಳೆ ರಂಗ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ

Read More
ವಿಶೇಷ ಸುದ್ದಿ

ನಾಗರಹಾವಿಗೆ ಮುತ್ತು ಕೊಡಲು ಹೋದ ಯುವಕ : ಮುಂದೆನಾಯ್ತು ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ರೀಲ್ಸ್ ಹುಚ್ಚಿಗಾಗಿ ಯುವಕನೊಬ್ಬ ನಾಗರ ಹಾವೊಂದಕ್ಕೆ ಮುತ್ತು ಕೊಡಲು ಹೋಗಿದ್ದಾನೆ, ಆಗ ಆ ಹಾವು ಕೂಡ ಯುವಕನಿಗೆ ಸರ್​ಪ್ರೈಸ್ ಗಿಫ್ಟ್​ ಕೊಟ್ಟು ಕಳುಹಿಸಿದೆ.

Read More
ರಾಜ್ಯ

ಪೊಲೀಸ್ ಕಾನ್‌ಸ್ಟೇಬಲ್‌ ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೇಬಲ್‌ ಮಹೇಶ್‌

Read More
ವಿಶೇಷ ಸುದ್ದಿ

ಹೆಲಿಕಾಪ್ಟರ್ ಶಾಟ್ ಹೊಡೆಯುವ ನಾಯಿ ; ಅದ್ಬುತ ವಿಡಿಯೋ ವೈರಲ್..!

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳ ಸಾಕಷ್ಟು ಮುದ್ದಾದ ವಿಡಿಯೋಗಳನ್ನು ನೀವು ಈಗಾಗಲೇ ನೋಡಿರುತ್ತೀರಿ. ಆ ಮುದ್ದಾದ ಪ್ರಾಣಿಗಳ ವಿಡಿಯೋಗಳು ಬೇಸರಗೊಂಡ ಮನಸ್ಸುಗಳಿಗೆ ಮುದ

Read More
ರಾಜ್ಯ

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

Read More
ಸುದ್ದಿ

ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೆಳಗಾವಿ ಮೂಲದ ಐವರ ಸಾವು..

ಜನಸ್ಪಂದನ ನ್ಯೂಸ್, ಡೆಸ್ಕ್ : ತಿರುಪತಿ ಪ್ರವಾಸ ಕೈಗೊಂಡಿದ್ದ ಭಕ್ತಾಧಿಗಳು ತಿಮ್ಮಪ್ಪನ ದರ್ಶನ ಪಡೆದ ತಮ್ಮ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ

Read More
ರಾಜ್ಯ

ಗೋಕಾಕ : ಅಮವಾಸ್ಯೆ ಹಿನ್ನೆಲೆ ; ಮಧ್ಯರಾತ್ರಿ ಮನೆ ಮುಂದೆ ಭಯಾನಕ ಮಾಟಮಂತ್ರ..! (ವಿಡಿಯೋ ಸಹಿತ)

ಜನಸ್ಪಂದನ ನ್ಯೂಸ್, ಬೆಳಗಾವಿ : ನಿನ್ನೆ ಗುರುವಾರ ಮಧ್ಯರಾತ್ರಿ ದುಷ್ಕರ್ಮಿಗಳು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಯಾನಕ ಮಾಟಮಂತ್ರ ಮಾಡಿದ್ದಾರೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಈ

Read More
ಧಾರ್ಮಿಕ

ಗಣೇಶ ಚತುರ್ಥಿ 2023 : ಗಣೇಶ ಚತುರ್ಥಿ ಯಾವಾಗ.? ಶುಭ ಮುಹೂರ್ತ ; ಆಚರಣೆ ಹೇಗೆ, ಇಲ್ಲಿದೆ ಮಾಹಿತಿ.!

ಜನಸ್ಪಂದನ ನ್ಯೂಸ್, ಧಾರ್ಮಿಕ : ಗಣೇಶ ಹಬ್ಬ ಅಥವಾ ವಿನಾಯಕ ಚತುರ್ಥಿ ವನ್ನು ದೇಶದಾದ್ಯಂತ ಹಬಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು 10 ಅಥವಾ 11

Read More
ಆರೋಗ್ಯ

ಪಾದ ಮುಟ್ಟಿ ನಮಸ್ಕರಿಸುವುದು ಕೇವಲ ಸಂಪ್ರದಾಯ ಅನ್ಕೊಂಡ್ರಾ? ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ಸಂಸ್ಕೃತಿಯಲ್ಲಿ ಕಿರಿಯರು ಹಿರಿಯರ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದವನ್ನು ಪಡೆಯುವ ಪದ್ದತಿಯಿದೆ. ಅದರಲ್ಲೂ ದಿನನಿತ್ಯ ತಂದೆತಾಯಿಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಬೇಕು

Read More
error: Content is protected !!