ಜನಸ್ಪಂದನ ನ್ಯೂಸ್, ಬೆಂಗಳೂರು : ಹಣದುಬ್ಬರದ ನಡುವೆ ನಾವು ಯಾವುದೇ ವಸ್ತುವನ್ನು ಖರೀದಿ ಮಾಡಬೇಕಾದರೂ ಹಣಕಾಸು ದೊಡ್ಡ ಸಮಸ್ಯೆಯಾಗಿದೆ. ಹಾಗಿರುವಾಗ ನಿಮಗೆ ಉಚಿತವಾಗಿ ಲ್ಯಾಪ್ಟಾಪ್ ಲಭ್ಯವಾಗುತ್ತದೆ ಎಂದಾದರೆ ನೀವು
ಜನಸ್ಪಂದನ ನ್ಯೂಸ್, ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ
ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಾಗರ ಹಾವಿಗೆ ಡಿಸೇಲ್ ಎರಚಿದ್ದ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜಿಲ್ಲೆಯ
ಜನಸ್ಪಂದನ ನ್ಯೂಸ್, ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು
ಜನಸ್ಪಂದನ ನ್ಯೂಸ್, ಬೀದರ್ : ಬೀದರ್ ಜಿಲ್ಲೆ ಬಸವಕಲ್ಯಾಣದ ಉಪ ತಹಸೀಲ್ದಾರ್ ಪಹಣಿಯಲ್ಲಿ ಹೆಸರು ಸೇರಿಸುವ ಕೆಲಸಕ್ಕೆ ಒಂದು ಲಕ್ಷ ರೂಪಾಯಿ ಲಂಚವನ್ನು ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆ
ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ-ಕೆ.ಕೆ.ಕೊಪ್ಪ ನಡುವೆ ಸಂಚರಿಸುವ ಬಸ್ ಸುವರ್ಣ ವಿಧಾನಸೌಧದ ಬಳಿ ರಸ್ತೆ ಪಕ್ಕ ಮಗುಚಿದ ಪರಿಣಾಮ ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ. ದುರದೃಷ್ಟವಶಾತ್ ಬಸ್ಸಿನಲ್ಲಿ ಹೆಚ್ಚಿನ
ಜನಸ್ಪಂದನ ನ್ಯೂಸ್, ಆರೋಗ್ಯ : ನನ್ಮಲ್ಲಿ ಬಹುತೇಕ ಜನರು ಊಟದ ನಂತರ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ನಿದ್ರೆ ಮಾಡುತ್ತಾರೆ. ಇದು ನಾವು ಮಾಡುವ ಸಾಮಾನ್ಯ ತಪ್ಪುಗಳಲ್ಲಿ ಒಂದು.