Day: September 16, 2023

ರಾಜ್ಯ

ರೆಡ್​​​ಹ್ಯಾಂಡ್​​​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿ.!

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಢಾಬಾವೊಂದರಲ್ಲಿ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಿದವರಿಗೆ ಬಿಲ್‌ ಪಾವತಿಸಲು 1.50 ಲಕ್ಷ ರೂ. ಪಡೆದ ಆರೋಪದ

Read More
ರಾಜ್ಯ

Karnataka Govt. Free Laptop : ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್‌ಟಾಪ್ ಬೇಕೇ.? ಹೀಗೆ ಅರ್ಜಿ ಸಲ್ಲಿಸಿ..!

ಜನಸ್ಪಂದನ ನ್ಯೂಸ್,  ಬೆಂಗಳೂರು : ಹಣದುಬ್ಬರದ ನಡುವೆ ನಾವು ಯಾವುದೇ ವಸ್ತುವನ್ನು ಖರೀದಿ ಮಾಡಬೇಕಾದರೂ ಹಣಕಾಸು ದೊಡ್ಡ ಸಮಸ್ಯೆಯಾಗಿದೆ. ಹಾಗಿರುವಾಗ ನಿಮಗೆ ಉಚಿತವಾಗಿ ಲ್ಯಾಪ್‌ಟಾಪ್ ಲಭ್ಯವಾಗುತ್ತದೆ ಎಂದಾದರೆ ನೀವು

Read More
ಧಾರ್ಮಿಕ

ಶನಿವಾರದ ದಿನ ಅಪ್ಪಿತಪ್ಪಿಯೂ ಈ 5 ಕೆಲಸಗಳನ್ನು ಮಾಡಬೇಡಿ..!

ಜನಸ್ಪಂದನ ನ್ಯೂಸ್, ಧಾರ್ಮಿಕ : ಸನಾತನ ಧರ್ಮವಾದ ಹಿಂದೂ ಧರ್ಮದಲ್ಲಿ ವಾರದ ಏಳು ದಿನಕ್ಕೂ ಒಬ್ಬ ದೇವರಿಗೆ ಮೀಸಲಿಡಲಾಗುತ್ತದೆ. ಅದರಂತೆ ಶನಿವಾರ ಶನೇಶ್ವರ (ಶನೀಶ್ವರ) ದಿನ. ಈ ಶನಿವಾರದ

Read More
ರಾಜ್ಯ

ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ ; ಪ್ರಣವಾನಂದ ಶ್ರೀಗಳಿಂದ ಗಂಭೀರ ಆರೋಪ.

ಜನಸ್ಪಂದನ ನ್ಯೂಸ್, ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ

Read More
ವಿಶೇಷ ಸುದ್ದಿ

ವಿಚಿತ್ರ ಘಟನೆ : ನಾಗರ ಹಾವಿಗೆ ಡೀಸೆಲ್ ಎರಚಿದ್ದ ಕಾವಲುಗಾರ ; ಮೈಯುರಿಯಿಂದ ಆಸ್ಪತ್ರೆಗೆ ದಾಖಲು..!

ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಾಗರ ಹಾವಿಗೆ ಡಿಸೇಲ್ ಎರಚಿದ್ದ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜಿಲ್ಲೆಯ

Read More
ರಾಜ್ಯ

ಬೆಳಗಾವಿ : ಲಾಡ್ಜ್​​ನಲ್ಲಿ ವೈಶ್ಯಾವಾಟಿಕೆ ದಂಧೆ ; ಇಬ್ಬರು ಯುವತಿಯರ ರಕ್ಷಣೆ.!

ಜನಸ್ಪಂದನ ನ್ಯೂಸ್, ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು

Read More
ರಾಜ್ಯ

ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಕಚೇರಿಯ ದೊಡ್ಡ ತಿಮಿಂಗಿಲ.!

ಜನಸ್ಪಂದನ ನ್ಯೂಸ್, ಬೀದರ್ : ಬೀದರ್ ಜಿಲ್ಲೆ ಬಸವಕಲ್ಯಾಣದ ಉಪ ತಹಸೀಲ್ದಾರ್‌ ಪಹಣಿಯಲ್ಲಿ ಹೆಸರು ಸೇರಿಸುವ ಕೆಲಸಕ್ಕೆ ಒಂದು ಲಕ್ಷ ರೂಪಾಯಿ ಲಂಚವನ್ನು ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆ

Read More
ಸುದ್ದಿ

ಸುವರ್ಣ ವಿಧಾನಸೌಧ ಬಳಿ ಮಗುಚಿದ ರಾಜ್ಯ ಸಾರಿಗೆ ಬಸ್..!

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ-ಕೆ.ಕೆ.ಕೊಪ್ಪ ನಡುವೆ ಸಂಚರಿಸುವ ಬಸ್ ಸುವರ್ಣ ವಿಧಾನಸೌಧದ ಬಳಿ ರಸ್ತೆ ಪಕ್ಕ ಮಗುಚಿದ ಪರಿಣಾಮ ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ. ದುರದೃಷ್ಟವಶಾತ್ ಬಸ್ಸಿನಲ್ಲಿ ಹೆಚ್ಚಿನ

Read More
ಆರೋಗ್ಯ

ಊಟವಾದ ತಕ್ಷಣ ಎಂದೂ ಈ 3 ಕೆಲಸ ಮಾಡಲೇಬೇಡಿ ; ಯಾವವು.?

ಜನಸ್ಪಂದನ ನ್ಯೂಸ್, ಆರೋಗ್ಯ : ನನ್ಮಲ್ಲಿ ಬಹುತೇಕ ಜನರು ಊಟದ ನಂತರ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ನಿದ್ರೆ ಮಾಡುತ್ತಾರೆ. ಇದು ನಾವು ಮಾಡುವ ಸಾಮಾನ್ಯ ತಪ್ಪುಗಳಲ್ಲಿ ಒಂದು.

Read More
error: Content is protected !!