ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳೊಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ ಬರೋಬ್ಬರಿ 1.14 ಕೋಟಿ ಮಹಿಳೆಯರು ನೋಂದಣಿ
ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಪತಿಯೋರ್ವ, ಪತ್ನಿಯನ್ನು ನಡು ರಸ್ತೆಯಲ್ಲೇ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಅಲಕಾಪುರ ಕ್ರಾಸ್ನಲ್ಲಿ ಮಾಡಿದ್ದಾನೆ. ಹತ್ಯೆಯಾದ ದುರ್ದೈವಿಯನ್ನು ಹಿಂದೂಪುರ
ಜನಸ್ಪಂದನ ನ್ಯೂಸ್, ಡೆಸ್ಕ್ : ನಿಸರ್ಗ ಅನೇಕ ವಿಸ್ಮಯಕಾರಿ ಅಂಶಗಳನ್ನು ಹೊಂದಿದೆ. ಅದು ತನ್ನ ನಿಗೂಢವನ್ನು ಎಂದು ಬಿಟ್ಟು ಕೊಡೊದಿಲ್ಲ. ಸಹಬಾಳ್ವೆಯಿಂದ ಬಾಳುವುದನ್ನು ಈ ಪ್ರಕೃತಿ ಕಲಿಸಿದೆ,
ಜನಸ್ಪಂದನ ನ್ಯೂಸ್, ಕೋಲಾರ : ಕಳೆದ 11 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಯಿವೊಂದಕ್ಕೆ ಗೌರವಪೂರ್ವಕವಾಗಿ ಬೀಳ್ಕೊಟ್ಟ (Dog farewell function) ಹೃದಯಸ್ಪರ್ಶಿ ಘಟನೆಯೊಂದು ಕೋಲಾರ
ಜನಸ್ಪಂದನ ನ್ಯೂಸ್, ಡೆಸ್ಕ್ : ಫಿಟ್ ಆಗಿರಬೇಕು, ಆರೋಗ್ಯವಾಗಿರಬೇಕು ಅಂತ ಜಿಮ್ ಹೋಗುವ ಜನರಿಗೆ ಅದೇನಾಗುತ್ತಿದೆಯೋ ತಿಳಿಯುತ್ತಿಲ್ಲ. ಜಿಮ್ ಸೆಂಟರ್ಗಳಲ್ಲೇ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಸದ್ಯ
ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ಮಂಗಳೂರಿನ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖೆಯ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರು ಉರ್ವ
ಜನಸ್ಪಂದನ ನ್ಯೂಸ್, ದಾವಣಗೆರೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ
ಜನಸ್ಪಂದನ ನ್ಯೂಸ್, ಡೆಸ್ಕ್ : ಅಸ್ತಮಾ ಶ್ವಾಸಕೋಶದ ಉಸಿರಾಟದ ಅಸ್ವಸ್ಥತೆಯಾಗಿದೆ. ಆಸ್ತಮಾ ಸಾಮಾನ್ಯ ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ. ಆಸ್ತಮಾ ರೋಗಿಗೆ ದಿನನಿತ್ಯದ ದೈಹಿಕ ಚಟುವಟಿಕೆಗಳು ಕಷ್ಟ