Sunday, September 8, 2024
spot_img
spot_img
spot_img
spot_img
spot_img
spot_img
spot_img

ಲಂಚ ಸ್ವೀಕರಿಸುತ್ತಿದ್ದ ವೇಳೆ KSRTC ಡಿಸಿ ಲೋಕಾಯುಕ್ತ ಬಲೆಗೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಣಾಧಿಕಾರಿ (Controller) ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಣಾಧಿಕಾರಿ ಬಸವರಾಜು ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿ : ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು : ಈರಣ್ಣ ಕಡಾಡಿ.!

ಇನಗನು ಈ ಅಧಿಕಾರಿ ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ (bribe) ಬೇಡಿಕೆ ಇಟ್ಟಿದ್ದರು.

ಬಸ್ ಚಾಲಕನಿಂದ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ (office) 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಸವರಾಜು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿ : ಪ್ರಿಯಕರನ ಜೊತೆ ಓಡ್ಹೋದ 2 ಮಕ್ಕಳ ತಾಯಿ ; ಸಿಟ್ಟಿಗೆದ್ದ ಗಂಡನಿಂದ ಲವರ್ ಮನೆ ಧ್ವಂಸ.!

ಈ ಹಿನ್ನಲೆ ಚಾಲಕ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಚಾಲಕ (driver) ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಬಸವರಾಜುನನ್ನು ಅರೆಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img