Saturday, July 27, 2024
spot_img
spot_img
spot_img
spot_img
spot_img
spot_img

ಲಂಚ ಸ್ವೀಕರಿಸುತ್ತಿದ್ದ ವೇಳೆ KSRTC ಡಿಸಿ ಲೋಕಾಯುಕ್ತ ಬಲೆಗೆ.!

spot_img

ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಣಾಧಿಕಾರಿ (Controller) ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಣಾಧಿಕಾರಿ ಬಸವರಾಜು ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿ : ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು : ಈರಣ್ಣ ಕಡಾಡಿ.!

ಇನಗನು ಈ ಅಧಿಕಾರಿ ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ (bribe) ಬೇಡಿಕೆ ಇಟ್ಟಿದ್ದರು.

ಬಸ್ ಚಾಲಕನಿಂದ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ (office) 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಸವರಾಜು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿ : ಪ್ರಿಯಕರನ ಜೊತೆ ಓಡ್ಹೋದ 2 ಮಕ್ಕಳ ತಾಯಿ ; ಸಿಟ್ಟಿಗೆದ್ದ ಗಂಡನಿಂದ ಲವರ್ ಮನೆ ಧ್ವಂಸ.!

ಈ ಹಿನ್ನಲೆ ಚಾಲಕ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಚಾಲಕ (driver) ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಬಸವರಾಜುನನ್ನು ಅರೆಸ್ಟ್ ಮಾಡಿದ್ದಾರೆ.

spot_img
spot_img
- Advertisment -spot_img