Tuesday, March 18, 2025
HomeNewsLokayukta ಬಲೆಗೆ ಬಿದ್ದ ಗ್ರಾ. ಪಂ. ಉಪಾಧ್ಯಕ್ಷ.!
spot_img
spot_img
spot_img
spot_img
spot_img

Lokayukta ಬಲೆಗೆ ಬಿದ್ದ ಗ್ರಾ. ಪಂ. ಉಪಾಧ್ಯಕ್ಷ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷವೊಬ್ಬ (Vice President of Shettihalli Gram Panchayat of Malavalli Taluk) ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಾಕೊಂಡ ಘಟನೆ ನಡೆದಿದೆ.

ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಎಂಬುವವರು ರೆಡ್ ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Lokayukta fell into the trap) ಎಂದು ತಿಳಿದು ಬಂದಿದೆ.

ಇದನ್ನು ಓದಿ : ನೀವೂ ಎಂದಾದರೂ ಭೂಮಿ ತಿರುಗುವುದನ್ನು ನೋಡಿದ್ದೀರಾ.? ಇಲ್ವಾ, ಹಾಗಾದರೆ ಈ Vedio ನೋಡಿ.!

1 ಲಕ್ಷ ಪಡೆಯುವಾಗ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮನೋಹರ್, ಮಾಗನೂರು ಗ್ರಾಮದ ನಿವಾಸಿ ಶಂಕರ್ ಅವರ ಬಳಿ 8 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ದೂರುದಾರ ಹಾಗೂ ಎಡಿಎಲ್ ಆರ್ ನಡುವಿನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ (Regarding the space dispute) ಮಧ್ಯಪ್ರವೇಶ ಮಾಡದಿರಲು 8 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ ಎರಡ ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್

ಅಂತೆಯೇ 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾನೆ.

ಸದ್ಯ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್ ನನ್ನ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!

ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.

ಇದನ್ನು ಓದಿ : ಮಹಾಕುಂಭ ಮೇಳಕ್ಕೆ ಮತ್ತೇ ವಿಶೇಷ ಎಕ್ಸ್‌ಪ್ರೆಸ್ Railway ಸಂಚಾರ ; ಇಲ್ಲದೇ ಸಂಪೂರ್ಣ ಮಾಹಿತಿ.!

ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ‌ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.

ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.

ಇದನ್ನು ಓದಿ : ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಯ ಕಚೇರಿ ಮುಂದೆಯೇ Tea Shop ಇಟ್ಟ ಇನ್ಸ್‌ಪೆಕ್ಟರ್‌ ; ವಿಡಿಯೋ ವೈರಲ್.!

* ರಂಜಕ,‌ ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.

* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.

ಇದನ್ನು ಓದಿ : ಆನೆ ಮತ್ತು JCB ನಡುವೇ ಕದನ ; ಇಲ್ಲಿ ಗೆದ್ದಿದ್ಯಾರು.? ಈ ವಿಡಿಯೋ ನೋಡಿ.!

* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.

ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.

ಇದನ್ನು ಓದಿ : ಪತಿಗೆ ‘ಹೆತ್ತವರನ್ನು ಬಿಟ್ಟು ನನ್ನ ಜೊತೆ ವಾಸಿಸು’ ಎಂದು ಹೇಳುವುದು ಕ್ರೌರ್ಯಕ್ಕೆ ಸಮ : Highcourt

* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.

* ಇದರಲ್ಲಿರುವ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.

* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.

ಇದನ್ನು ಓದಿ : Vedio : ಗಂಡನಿಗೆ ಸರ್ಪ್ರೈಸ್ ಕೊಡಲು ಮನೆಯ ಬಾಗಿಲು ತೆರೆದ ಪತ್ನಿಗೆ ಕಾದಿತ್ತು ಬಿಗ್ ಶಾಕ್.!

* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.

* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.

* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.

ಇದನ್ನು ಓದಿ : Strange Tradition : ಈ ರಾಜ್ಯದಲ್ಲಿ ಅಣ್ಣನನ್ನೇ ಮದುವೆಯಾಗ್ತಾಳೆ ತಂಗಿ ; ತಪ್ಪಿದರೆ ಕಟ್ಟಬೇಕಾಗುತ್ತದೆ ಭಾರೀ ದಂಡ.!

* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.

* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).

* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.

ಇದನ್ನು ಓದಿ : ಕುಂಭಮೇಳದಲ್ಲಿ Three ಬಾರಿ ಕಳೆದುಹೋದ ಪತ್ನಿ ಹುಡುಕಿಕೊಟ್ಟ ಪೊಲೀಸರು ; ವ್ಯವಸ್ಥೆ ಸರಿ ಇಲ್ಲ ಎಂದ ಪತಿ.!

* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್‌ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!