Tuesday, March 18, 2025
HomeSpecial Newsವಿಚ್ಛೇದನದ Caseನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
spot_img
spot_img
spot_img
spot_img
spot_img

ವಿಚ್ಛೇದನದ Caseನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.

ಇದನ್ನು ಓದಿ : ರಸ್ತೆಯಲ್ಲಿ ಮಲಗಿದ್ದ ನಾಯಿಮರಿಯ ಮೇಲೆ ಕಾರು ಹತ್ತಿಸಿದ ಕ್ರೂರ ನಿವೃತ್ತ Police ಸಿಬ್ಬಂದಿ.!

ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.

ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).

ಇದನ್ನು ಓದಿ : ಸುತ್ತಲೂ CC ಕ್ಯಾಮರಾ, ಸಿಬ್ಬಂದಿ ಇದ್ದರೂ ನಡೆಯಿತು ಭಯಂಕರ ವಾಮಾಚಾರ.?

ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.

ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.

ಇದನ್ನು ಓದಿ : ಹಿಮ ರಾಶಿಯಲ್ಲಿ ಸಿಕ್ಕಿಹಾಕಿಕೊಂಡ ಮುಗ್ಧ ಜಿಂಕೆ : ಮುಂದೆನಾಯ್ತು ; ಈ Video ನೋಡಿ.!

ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.

ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!

ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.

ಇದನ್ನು ಓದಿ : All India Institute of Medical Science ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ‌ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.

ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.

ಇದನ್ನು ಓದಿ : ಉದ್ಯಮಿ Car ಅಡ್ಡಗಟ್ಟಿ ದರೋಡೆ ; ಕಾರನ್ನೇ ಕದ್ದೊಯ್ದ ದರೋಡೆಕೋರರು.!

* ರಂಜಕ,‌ ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.

* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.

ಇದನ್ನು ಓದಿ : OCL : ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.

ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.

ಇದನ್ನು ಓದಿ : Mahakumbha ಮೇಳದಲ್ಲಿ ಭಾರೀ ಅಗ್ನಿ ಅವಘಡ ; ಹೊತ್ತಿ ಉರಿಯುತ್ತಿರುವ ಟೆಂಟ್‌ಗಳು.!

* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.

* ಇದರಲ್ಲಿರುವ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.

ಇದನ್ನು ಓದಿ : ಈಗ ಹೇಗಿದ್ದಾರೆ ನೋಡಿ ಅಂದಿನ ಕರ್ನಾಟಕದ ಖಡಕ್ Police ಅಧಿಕಾರಿ ಸಾಂಗ್ಲಿಯಾನ.!

* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.

* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.

* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.

ಇದನ್ನು ಓದಿ : Health : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?

* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.

* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.

* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).

ಇದನ್ನು ಓದಿ : ಬೇರೊಬ್ಬನೊಂದಿಗೆ ತೆರಳುತ್ತಿದ್ದ ಪತ್ನಿ ; ಕಾರಿನ ಬಾನೆಟ್ ಮೇಲೆ ನೇತಾಡಿ ರೆಡ್ ಹ್ಯಾಂಡ್ಆಗಿ ಹಿಡಿದ ಪತಿ.!

* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.

* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್‌ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!